Editor VijayaDarpana

ಓದಿನರಮನೆಯಲ್ಲಿ ಯಕ್ಷಾಲಾಪ

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ಸಾರ್ವಜನಿಕ ಗ್ರಂಥಾಲಯ ಇಲಾಖೆ ಸಹಯೋಗದಲ್ಲಿ ಕಳೆದ 180 ತಿಂಗಳುಗಳಿದ ನಡೆಸುತ್ತಿರುವ ಓದಿನರಮನೆಯಲ್ಲಿ ತಿಂಗಳ ಒನಪು ಸರಣಿ 181ರ ಅಂಗವಾಗಿ ಡಾ. ಎಂ. ಬೈರೇಗೌಡರ ಅಭಿನಯದ ಯಕ್ಷಾಲಾಪ ಏಕವ್ಯಕ್ತಿ ಪ್ರದರ್ಶನವಿದೆ. ಕಾಳಿದಾಸನ ಮೇಘದೂತ ಒಂದು ವಿಶಿಷ್ಟ ಕೃತಿ. ಮಹಾಕಾವ್ಯದಲ್ಲಿ ಅಡಕಮಾಡಬಹುದಾದ ವಿವರಗಳು ಈ ಕಾವ್ಯದಲ್ಲಿವೆ. ಪ್ರೊ. ನಾರಾಯಣಘಟ್ಟ (ನಾಹೊ) ಕನ್ನಡದ ಅನುಸೃಷ್ಟಿ ‘ಮೇಘದೂತ ದರ್ಶನಂ’ ನಲ್ಲಿ ದರ್ಶನ ಮಾಡಿಸಿದ್ದಾರೆ. ಸಂಗೀತ: ಪ್ರಸನ್ನಕುಮಾರ್ ಎಂ.ಎಸ್., ಬೆಳಕು, ಪ್ರಸಾದನ…

Read More

ಪ್ರೇರಕ ಪಟ್ಟಿಗಳು ಜಾಗತಿಕ ಕವನ ಚಾಂಪಿಯನ್‌ಗಳನ್ನು ಪ್ರಕಟಿಸುತ್ತವೆ

ವಿಜಯ ದರ್ಪಣ ನ್ಯೂಸ್ ಬೆಂಗಳೂರು   ವಿಶ್ವದ ಅತ್ಯಂತ ಕ್ರಿಯಾಶೀಲ ಬರಹಗಾರರ ವೇದಿಕೆಯಾದ ಪ್ರೇರಣಾ ಪಟ್ಟಿಗಳು ನಿನ್ನೆ ಸಂಜೆ ನಡೆದ ‘ಬಿಎ ಸ್ಟಾರ್ ಕವನ ಸ್ಪರ್ಧೆ’ಯ ವಿಜೇತರನ್ನು ಪ್ರಕಟಿಸಿದೆ. ಈ ಸಂದರ್ಭದಲ್ಲಿ ಕೇರಳದ ಡಾ.ಕೆ.ಸಚ್ಚಿದಾನಂದನ್ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ರೂಪಾ ಪಬ್ಲಿಕೇಷನ್ಸ್ ಮ್ಯಾನೇಜಿಂಗ್ ಪಾರ್ಟನರ್ ರಾಜು ಬರ್ಮನ್ ಮುಖ್ಯ ಅತಿಥಿಗಳಾಗಿದ್ದರು. ಸ್ಪರ್ಧೆಯಲ್ಲಿ 100ಕ್ಕೂ ಹೆಚ್ಚು ದೇಶಗಳ ಅನೇಕರು ಭಾಗವಹಿಸಿದ್ದರು ಎಂದು ಪ್ರೇರಣಾ ಪಟ್ಟಿಗಳ ಸಂಸ್ಥಾಪಕ ಹಾಗೂ ಅಧ್ಯಕ್ಷ ಶಿಜು ಎಚ್ ಪಲ್ಲಿತಜೆತ್ ತಿಳಿಸಿದ್ದಾರೆ. ಈ ಜನಾಂಗ ಸಾಹಿತ್ಯದ…

Read More

ಜಿಲ್ಲಾಡಳಿತ ಭವನದಲ್ಲಿ “ಶ್ರೀ ಕೃಷ್ಣ ಜಯಂತಿ ” ಆಚರಣೆ

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 06 (ಕರ್ನಾಟಕ ವಾರ್ತೆ):”ಶ್ರೀ ಕೃಷ್ಣ ಜಯಂತಿ”ಯನ್ನು ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಸರಳವಾಗಿ ಆಚರಿಸಲಾಯಿತು. ಶ್ರೀ ಕೃಷ್ಣ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಕಾರ್ಯಕ್ರಮದ‌‌ಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಛೇರಿ ಸಿಬ್ಬಂದಿ ಉಪಸ್ಥಿತರಿದ್ದರು. &&&&&&&&&&&&&&&&&&&&&&&&&&&&&&&&&&&&&&&&&&&&&&&&&&&& ವಿಕಲಚೇತನರ ಹಾಗೂ ನಾಗರಿಕರ ಸಬಲೀಕರಣ…

Read More

ಮೋದಿ ಸರ್ಕಾರದಲ್ಲಿ ಆದಿವಾಸಿಗಳು ಮತ್ತು ದಲಿತರಿಗೆ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕಿದೆ: ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಮಧ್ಯಪ್ರದೇಶ  ಮಧ್ಯಪ್ರದೇಶದ ಮಂಡ್ಲಾದಲ್ಲಿ ಬಿಜೆಪಿಯ ಜನಾಶೀರ್ವಾದ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ‘ಕಾಂಗ್ರೆಸ್ ಸದಾ ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣದಲ್ಲಿ ಮುಳುಗಿದ್ದು, ಸಾಮಾಜಿಕ ನ್ಯಾಯವನ್ನು ನಾಶಪಡಿಸಿದೆ’ ಎಂದರು. ಅಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಅಲ್ಪಸಂಖ್ಯಾತರಿಗೆ ಇದೆ ಎಂದು ಹೇಳಿದ್ದರು. 2014ರಲ್ಲಿ ಮೋದಿಯವರು ಪ್ರಧಾನಿಯಾದಾಗ ತಮ್ಮ ಸಿದ್ಧಾಂತವನ್ನು ಬದಲಾಯಿಸಿ ದಲಿತರು, ಆದಿವಾಸಿಗಳು, ಬಡವರು ಮತ್ತು…

Read More

ಬೆಳೆ ಕಟಾವು ತರಬೇತಿ

ವಿಜಯ ದರ್ಪಣ ನ್ಯೂಸ್   ದೇವನಹಳ್ಳಿ ,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 04 ದೇವನಹಳ್ಳಿ ತಾಲ್ಲೂಕಿನ ತಾಲ್ಲೂಕು‌ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 04 ರ ಸೋಮವಾರದಂದು 2023-24 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲು ವಿಮಾ ಯೋಜನೆ ಅಡಿ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳುವ ಕುರಿತು ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು. ಕಂದಾಯ ಇಲಾಖೆ, ತೋಟಗಾರಿಕೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಕೃಷಿ ಇಲಾಖೆ ಸಿಬ್ಬಂದಿಗೆ ತರಬೇತಿ ನೀಡಲಾಯಿತು. ಇದೇ…

Read More

ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್   ಹೊಸಕೋಟೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 05  ಖಾಸಗಿ ಶಾಲೆಗಳಲ್ಲಿ ನೀಡುವಂತಹ ಶಿಕ್ಷಣ ಸೌಲಭ್ಯವು ಸರ್ಕಾರಿ ಶಾಲೆಗಳಲ್ಲಿ ಸಿಗುವಂತಾಗಬೇಕು, ಗುಣಮಟ್ಟದ ಶಿಕ್ಷಣವನ್ನು ನೀಡಿ ವಿದ್ಯಾರ್ಥಿಗಳನ್ನು ಉನ್ನತ ಹುದ್ದೆಗಳಿಗೆ ಕೊಂಡೊಯ್ಯಲು ಶಿಕ್ಷಕರು ಶ್ರಮವಹಿಸಬೇಕೆಂದು ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಶಿಕ್ಷಕರ…

Read More

ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ : ಜಿಲ್ಲಾಧಿಕಾರಿ ಡಾ.ಶಿವಶಂಕರ್. 

  ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ,ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆ.4  ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬಗಳನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಡಾ. ಶಿವಶಂಕರ್. ಎನ್. ಅವರು ಕರೆ ನೀಡಿದ್ದಾರೆ. ಗೌರಿ ಹಾಗೂ ಗಣೇಶನ ಹಬ್ಬದ ಪ್ರಯುಕ್ತ ವಿಗ್ರಹದ ಪ್ರತಿಮೆಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಈ ಪ್ರತಿಮೆಗಳ ವಿಸರ್ಜನೆಯಿಂದ ನೈಸರ್ಗಿಕ ಜಲಮೂಲಗಳಲ್ಲಿ ಜಲ ಮಾಲಿನ್ಯ ಉಂಟಾಗುವುದು. ಮಾನ್ಯ ಉಚ್ಛ ನ್ಯಾಯಾಲಯ…

Read More

ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಎರಡೇ ದಿನದಲ್ಲಿ ಮತ್ತೆ ಕೆಲಸಕ್ಕೆ ಹಾಜರಾದ ತಹಶಿಲ್ದಾರ್ ಶಿವರಾಜ್

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ  ದೇವನಹಳ್ಳಿ ತಾಲೂಕು ತಹಶಿಲ್ದಾರ್ ಶಿವರಾಜ್ ಅವರನ್ನು ಸರ್ಕಾರ ಕಳೆದ ತಿಂಗಳು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು . ಶಿವರಾಜ್ ಅವರು, ಸರ್ಕಾರದ ವರ್ಗಾವಣೆ ಆದೇಶ ಪ್ರಶ್ನಿಸಿ ಕೆಎಟಿಗೆ ಮೇಲ್ಮನವಿ ಸಲ್ಲಿಸಿ, ದೇವನಹಳ್ಳಿಯಲ್ಲಿಯೇ ತಹಶಿಲ್ದಾರ್ ಆಗಿ ಮತ್ತೆ ಮುಂದುವರೆದಿದ್ದು ,ಈ ನಡುವೆ ಕಳೆದ ಆಗಷ್ಟ್ 17 ರ ಗುರುವಾರ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದೇವನಹಳ್ಳಿ ತಹಶಿಲ್ದಾರ್​ ಶಿವರಾಜ್​ ಮನೆಗೆ ದಿಢೀರನೆ ಬಂದಿಳಿದು ಪರಿಶೀಲಿಸಲಾಗಿ ಜಮೀನುಗಳಿಗೆ ಸಂಬಂಧಿಸಿದ ದಾಖಲೆಗಳು…

Read More

ವೋಟ್ ಬ್ಯಾಂಕ್ ಮತ್ತು ತುಷ್ಟೀಕರಣ ರಾಜಕಾರಣಕ್ಕಾಗಿ INDIA ಮೈತ್ರಿಕೂಟದ ನಾಯಕರು ಹಿಂದೂ ಧರ್ಮವನ್ನು ನಾಶಮಾಡಲು ಬಯಸುತ್ತಿದ್ದಾರೆ : ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ರಾಜಸ್ಥಾನ, ಸೆಪ್ಟೆಂಬರ್ 02 ಕೇಂದ್ರ ಸಚಿವ ಶಾ ಅವರು ರಾಜಸ್ಥಾನದ ಡುಂಗರ್‌ಪುರದಿಂದ ಬಿಜೆಪಿಯ ಪರಿವರ್ತನ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ವಯನಾಡ್ ಸಂಸದ ರಾಹುಲ್ ಗಾಂಧಿ ಹಿಂದೂ ವಿರೋಧಿ ಎಂದು ಅಮಿತ್ ಶಾ ಆರೋಪಿಸಿದರು. ಲಷ್ಕರ್-ಎ-ತೊಯ್ಬಾಗಿಂತ ಹಿಂದೂ ಸಂಘಟನೆಗಳು ಅಪಾಯಕಾರಿ ಎಂದು ರಾಹುಲ್ ಗಾಂಧಿ ಬಣ್ಣಿಸಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. “ರಾಹುಲ್ ಬಾಬಾ, ನೀವು ಹಿಂದೂ ಸಂಘಟನೆಗಳನ್ನು ಲಷ್ಕರ್-ಎ-ತೊಯ್ಬಾದೊಂದಿಗೆ ಹೋಲಿಸುತ್ತಿದ್ದೀರಿ,…

Read More

ಮೋದಿಯವರ ‘ನನ್ನ ಮಣ್ಣು, ನನ್ನ ದೇಶ’ ಅಭಿಯಾನದಡಿಯಲ್ಲಿ ‘ಅಮೃತ ಕಲಶ ಯಾತ್ರೆ’ಗೆ ಚಾಲನೆ ನೀಡಿದ ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ನವದೆಹಲಿ, ಸೆಪ್ಟೆಂಬರ್ 01  ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ಶುಕ್ರವಾರ ದೇಶದ ರಾಜಧಾನಿ ದೆಹಲಿಯಲ್ಲಿ ‘ನನ್ನ ಮಣ್ಣು, ನನ್ನ ದೇಶ’ (ಮೇರಿ ಮಾಠಿ, ಮೇರಾ ದೇಶ್)’ ಅಭಿಯಾನದಡಿಯಲ್ಲಿ ‘ಅಮೃತ ಕಲಶ ಯಾತ್ರೆ’ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾ, ‘ಮೇರಿ ಮಾಠಿ, ಮೇರಾ ದೇಶ್’ ಕಾರ್ಯಕ್ರಮದ ‘ಮಣ್ಣಿಗೆ ಸೆಲ್ಯೂಟ್, ವೀರರಿಗೆ ಸೆಲ್ಯೂಟ್’ ಎಂಬ ಅಡಿಬರಹವೇ ಈ ಅಭಿಯಾನದ ಮಹತ್ವದ ಬಗ್ಗೆ ಹೇಳುತ್ತದೆ ಎಂದರು. ಭಾರತ ಮಾತೆಯನ್ನು ವಿಮೋಚನೆಗೊಳಿಸಲು…

Read More