ಓದಿನರಮನೆಯಲ್ಲಿ ಯಕ್ಷಾಲಾಪ
ವಿಜಯ ದರ್ಪಣ ನ್ಯೂಸ್ ಬೆಂಗಳೂರು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ಸಾರ್ವಜನಿಕ ಗ್ರಂಥಾಲಯ ಇಲಾಖೆ ಸಹಯೋಗದಲ್ಲಿ ಕಳೆದ 180 ತಿಂಗಳುಗಳಿದ ನಡೆಸುತ್ತಿರುವ ಓದಿನರಮನೆಯಲ್ಲಿ ತಿಂಗಳ ಒನಪು ಸರಣಿ 181ರ ಅಂಗವಾಗಿ ಡಾ. ಎಂ. ಬೈರೇಗೌಡರ ಅಭಿನಯದ ಯಕ್ಷಾಲಾಪ ಏಕವ್ಯಕ್ತಿ ಪ್ರದರ್ಶನವಿದೆ. ಕಾಳಿದಾಸನ ಮೇಘದೂತ ಒಂದು ವಿಶಿಷ್ಟ ಕೃತಿ. ಮಹಾಕಾವ್ಯದಲ್ಲಿ ಅಡಕಮಾಡಬಹುದಾದ ವಿವರಗಳು ಈ ಕಾವ್ಯದಲ್ಲಿವೆ. ಪ್ರೊ. ನಾರಾಯಣಘಟ್ಟ (ನಾಹೊ) ಕನ್ನಡದ ಅನುಸೃಷ್ಟಿ ‘ಮೇಘದೂತ ದರ್ಶನಂ’ ನಲ್ಲಿ ದರ್ಶನ ಮಾಡಿಸಿದ್ದಾರೆ. ಸಂಗೀತ: ಪ್ರಸನ್ನಕುಮಾರ್ ಎಂ.ಎಸ್., ಬೆಳಕು, ಪ್ರಸಾದನ…