Editor VijayaDarpana

ಆರಿವು ಸಾಲ (ಶೈಕ್ಷಣಿಕ ಸಾಲ) ಯೋಜನೆಯಡಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ,ದೇವನಹಳ್ಳಿ  ತಾಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 01,  2023-24 ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ “CET/NEET ವೃತ್ತಿಪರ ಕೋರ್ಸ್‌ಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಾದ ಅಂದರೆ ವೈದ್ಯಕೀಯ (ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್), ದಂತ ವೈದ್ಯಕೀಯ (ಬಿ.ಡಿ.ಎಸ್, ಎಂ.ಡಿ.ಎಸ್), ಆಯುಷ್ (ಬಿ.ಆಯುಷ್‌, ಎಂ.ಆಯುಷ್), ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ (ಬಿ.ಇ/ಬಿ.ಟೆಕ್, ಎಂ.ಇ/ಎಂ.ಟಿಕ್), ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಮತ್ತು (ಬಿ.ಆರ್ಕ್, ಎಂ ಆರ್ಕ್), MBA, MCA, LLB, B.Sc in Horticulture, Agricultural Engineering, Dairy…

Read More

ಹರೆಯದ ಮಕ್ಕಳನ್ನು ಬೆಳೆಸುವಲ್ಲಿ ಪೋಷಕರ ಪಾತ್ರ ಬಹು ಮುಖ್ಯ: ಜಯಂತಿ ರೈ

ವಿಜಯ ದರ್ಪಣ ನ್ಯೂಸ್. ಆಡಿ ಬಾ ಎನ ಕಂದ ಅಂಗಾಲ ತೊಳೆದೆನಾ………..  ಎಂದು ಪುಟ್ಟ ಕಂದನಿಗೆ ನೆನ್ನೆ ಮೊನ್ನೆವರೆಗೆ ಹೇಳುತಿದ್ದ ಅಮ್ಮ ಈಗೀಗ ಆಡಲು ಬಿಡುತಿಲ್ಲ, ಹೆಚ್ಚಾಗಿ ಹೊರಗೆ ಸ್ನೇಹಿತರೊಂದಿಗೆ ಬೆರೆಯಲು ಬಿಡಲ್ಲ ಯಾಕೆ ಅಮ್ಮ ಈ ರೀತಿ ಬದಲಾದಳು? ಹೆತ್ತಮ್ಮನ ಮನದಲ್ಲಿ ಯಾರಿಗೂ ಹೇಳಿಕೊಳ್ಳಲಾಗದ ಅವ್ಯಕ್ತ ಭಯ ಆವರಿಸಿದೆ. ತನ್ನ ಕಂದ ಮನೆಯಿಂದ ಶಾಲೆ/ ಕಾಲೇಜಿಗೆ ಹೊರಟಾಗ ಕಣ್ಣಿಗೆ ಕಾಣದ ದೇವರಲ್ಲಿ ಕಣ್ತುಂಬಿಕೊಂಡು ಮೌನವಾಗಿ ಕೇಳಿಕೊಳ್ಳುವುದೊಂದೆ ಮಗು ಸುರಕ್ಷಿತವಾಗಿ ಮನೆಗೆ ಹಿಂತಿರುಗಿ ಬರಲೆಂದು. ಬಾಲ್ಯದಲ್ಲಿ ಮಕ್ಕಳು…

Read More

ರೈತ ಹೋರಾಟಕ್ಕೆ ರಾಷ್ಟ್ರೀಯ ರೈತ ನಾಯಕರ ಬೆಂಬಲ: ಚನ್ನರಾಯಪಟ್ಟಣ ಭೂ ಹೋರಾಟದಲ್ಲಿ ಭಾಗಿಯಾಗಲಿರುವ ರಾಕೇಶ್ ಟಿಕಾಯತ್ ಮತ್ತು ಯುದ್ದವೀರಸಿಂಗ್.

  ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಆಗಸ್ಟ್ 31 ರೈತ ಹೋರಾಟಕ್ಕೆ ರಾಷ್ಟ್ರೀಯ ರೈತ ನಾಯಕರ ಬೆಂಬಲ, ಚನ್ನರಾಯಪಟ್ಟಣ ಭೂ ಹೋರಾಟದಲ್ಲಿ ಭಾಗಿಯಾಗಲಿರುವ ರಾಕೇಶ್ ಟಿಕಾಯತ್ ಮತ್ತು ಯುದ್ದವೀರಸಿಂಗ್. ದೇವನಹಳ್ಳಿ: ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಯ 1777 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕೆ ಭೂ ಸ್ವಾಧೀನ ಮಾಡುತ್ತಿರುವುದನ್ನು ವಿರೋಧಿಸಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಾಧಿ ಧರಣಿ 520 ದಿನ ತುಂಬುತ್ತಿರುವ ಹಿನ್ನಲೆಯಲ್ಲಿ ಸೆ.06 ರಂದು ‘ರೈತ ಚೈತನ್ಯ ಸಮಾವೇಶ’ವೂ ಚನ್ನರಾಯಪಟ್ಟಣದ…

Read More

ಜಲ ಜೀವನ್ ಮಿಷನ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ

ವಿಜಯ ದರ್ಪಣ ನ್ಯೂಸ್. ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು ,ಬೆಂಗಳೂರು ಗ್ರಾಮಾಂತರ ಜಿಲ್ಲೆ. ಆಗಸ್ಟ್ 31  ಮನೆ ಮನೆಗೆ ಸುರಕ್ಷಿತ ಮತ್ತು ಸಮರ್ಪಕ ಕುಡಿಯುವ ನೀರನ್ನು ಒದಗಿಸಲು ಜಲ ಜೀವನ್ ಮಿಷನ್ ಯೋಜನೆ ಜಾರಿಗೆ ತರಲಾಗಿದ್ದು, ವಿಳಂಬ ಮಾಡದೇ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಕ್ರಮವಹಿಸಿ ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಅವರು ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು…

Read More

ಎಚ್.ಡಿ.ಎಫ್.ಸಿ ಬ್ಯಾಂಕ್, ಮಾರಿಯಟ್ ಭಾರತದ ಮೊದಲ ಕೋ-ಬ್ರಾಂಡೆಡ್ ಹೋಟೆಲ್ ಕ್ರೆಡಿಟ್ ಕಾರ್ಡ್ ಬಿಡುಗಡೆ.

ವಿಜಯ ದರ್ಪಣ ನ್ಯೂಸ್ ಆಗಸ್ಟ್ 31 ಎಚ್.ಡಿ.ಎಫ್.ಸಿ ಬ್ಯಾಂಕ್, ಮಾರಿಯಟ್ ಭಾರತದ ಮೊದಲ ಕೋ-ಬ್ರಾಂಡೆಡ್ ಹೋಟೆಲ್ ಕ್ರೆಡಿಟ್ ಕಾರ್ಡ್ ಬಿಡುಗಡೆಗೆ ಬೊನ್ವೊಯ್ ಜೊತೆಯಲ್ಲಿ ಸಹಯೋಗ ~ ಮಾರಿಯಟ್ ಬೊನ್ವೊಯ್ ಎಚ್.ಡಿ.ಎಫ್.ಸಿ. ಕ್ರೆಡಿಟ್ ಕಾರ್ಡ್ ಡೈನರ್ಸ್ ಕ್ಲಬ್ ಇಂಟರ್ನ್ಯಾಷನಲ್ ನಲ್ಲಿ ಕಾರ್ಯ ನಿರ್ವಹಿಸುತ್ತದೆ ಆಗಸ್ಟ್ 31, 2023: ಭಾರತದ ಮುಂಚೂಣಿಯ ಖಾಸಗಿ ವಲಯದ ಬ್ಯಾಂಕ್ ಎಚ್.ಡಿ.ಎಫ್.ಸಿ. ಬ್ಯಾಂಕ್, ಮಾರಿಯಟ್ ಇಂಟರ್ನ್ಯಾಷನಲ್ ನ ಪ್ರಶಸ್ತಿ ಪುರಸ್ಕೃತ ಟ್ರಾವೆಲ್ ಪ್ರೋಗ್ರಾಮ್ ಮಾರಿಯಟ್ ಬೊನ್ವೊಯ್ ಜೊತೆಯಲ್ಲಿ ಸಹಯೋಗದ ಮೂಲಕ ಭಾರತದ ಮೊದಲ ಕೋ-ಬ್ರಾಂಡೆಡ್…

Read More

ಮಹಿಳೆಯರ ಸಬಲೀಕರಣಕ್ಕೆ ಗೃಹಲಕ್ಷ್ಮಿ ಯೋಜನೆ ಸಹಕಾರಿ: ಜಿಲ್ಲಾಧಿಕಾರಿ ಡಾ. ಶಿವಶಂಕರ.

óವಿಜಯ ದರ್ಪಣ ನ್ಯೂಸ್ ದೇವನಹಳ್ಳಿ ,ಬೆಂಗಳೂರು ಗ್ರಾಮಾಂತರ ಜಿಲ್ಲೆ , ಆಗಸ್ಟ್ 30 ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಸಬಲೀಕರಣಕ್ಕೆ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ದೇವನಹಳ್ಳಿ ಟೌನ್‌ನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರದ ಐದು ಗ್ಯಾರಂಟಿ…

Read More

ಗೆಳೆಯನೊಬ್ಬನ ಹೊತ್ತಿಗೆಗೆ ಮುನ್ನುಡಿ ಬರೆಯುವ ಹೊತ್ತಿಗೆ….!!!

ವಿಜಯ ದರ್ಪಣ ನ್ಯೂಸ್. ಗೆಳೆಯನೊಬ್ಬನ ಹೊತ್ತಿಗೆಗೆ ಮುನ್ನುಡಿ ಬರೆಯುವ ಹೊತ್ತಿಗೆ….!!! ಜಗತ್ತಿಗಿಂತಲೂ ಹಳೆಯದಾದ ಒಲವಿನ ವ್ಯಾಖ್ಯಾನಕ್ಕೆ ಸೃಜನಶೀಲ ಕಥೆಯ ಮೂಲಕ ಹೊಚ್ಚ ಹೊಸ ಆಖ್ಯಾನ ಬರೆದ ನನ್ನ ಭಾವಬಿಂಬದಂತಿರುವ ಆತ್ಮೀಯ ಗೆಳೆಯ, ಅಕ್ಷರಬಂಧು ಶ್ರೀರಾಜ್ ಆಚಾರ್ಯನಿಗೆ ನನ್ನ ಅನಂತ ಅಭಿನಂದನೆಗಳು. ಅಭಿವ್ಯಕ್ತಿಯ ಆಶಯಕ್ಕೆ ಅನುಗುಣವಾಗಿ ಸೃಷ್ಟಿಶೀಲ ಬರಹಗಾರ ಮತ್ತು ಒಬ್ಬ ಸಾಧಾರಣ ಓದುಗನ ನಡುವೆ ಏರ್ಪಟ್ಟ ಭಾವಸಂವೇದನೆಯ ಪ್ರಸ್ತಾವನೆ ಎಂದಷ್ಟೇ ಇದನ್ನು ಭಾವಿಸಬೇಕೆಂಬ ಅಫಿಡವಿಟ್ಟನ್ನು ಮುಂದಿಟ್ಟೇ ಮುಂದುವರೆಯುತ್ತೇನೆ. ಕಥೆ, ಬರಿಯ ಲೋಕಾನುಭವದ ಸಂಕಥನವಲ್ಲ, ಕಲ್ಪನಾ ವಿವರಣೆ ಮಾತ್ರವೂ…

Read More

ಆಗಸ್ಟ್ 30 ರ “ಗೃಹಲಕ್ಷ್ಮಿ” ಯೋಜನೆಯ ಚಾಲನಾ ಕಾರ್ಯಕ್ರಮಕ್ಕೆ ಆಹ್ವಾನ: ಜಿಲ್ಲಾಧಿಕಾರಿ ಡಾ.ಶಿವಶಂಕರ .

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ,ದೇವನಹಳ್ಳಿ ತಾಲ್ಲೂಕು ,ಬೆಂಗಳೂರು ಗ್ರಾಮಾಂತರ ಜಿಲ್ಲೆ .ಆಗಸ್ಟ್ 29 ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ, ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000 ರೂಪಾಯಿಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ. ಈಗಾಗಲೇ ಯೋಜನೆಯಡಿ ನೊಂದಣಿ ಯಾಗಿರುವ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡುವ ನಿಟ್ಟಿನಲ್ಲಿ 2023 ರ ಆಗಸ್ಟ್ 30 ಬುಧವಾರ ರಂದು ಬೆಳಿಗ್ಗೆ 11:30 ಕ್ಕೆ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಮುಖ್ಯಮಂತ್ರಿ, ಉಪ ಮುಖ್ಯ…

Read More

ಸಂಧ್ಯಾರಾಗ: ಜಯಂತಿ ರೈ.

ಸಂಧ್ಯಾರಾಗ ಬದುಕಿನ ಪಯಣದಲ್ಲಿ ಜೀವ ಸಂಕುಲ ವಯಸ್ಸಿನ ಪ್ರಭಾವಕ್ಕೆ ಒಳಗಾಗುವುದು ಸೃಷ್ಟಿಯ ನಿಯಮ. ಹುಟ್ಟು ಸಾವಿನ ಜೀವನ ಚಕ್ರದಲ್ಲಿ ವೃದ್ಧಾಪ್ಯದ ಕಾಲಘಟ್ಟವನ್ನು ದಾಟಿಯೇ ಮುಂದೆ ಸಾಗಬೇಕು. ಮಧ್ಯ ವಯಸ್ಸಿನವರೆಗೂ ಕಾಡದ ಅನೇಕ ಸಮಸ್ಯೆಗಳಾದ ಏಕಾಂಗಿತನ , ಅಭದ್ರತೆ , ಭಯ , ಆಸರೆಯ ಅಗತ್ಯತೆ , ತನ್ನಂತಾನೇ ಹಿರಿಯ ನಾಗರಿಕರಲ್ಲಿ ತಲೆದೋರುತ್ತದೆ. ಮಕ್ಕಳು ಮುಪ್ಪಿನಲ್ಲಿ ಆಧಾರವಾಗುವರೆಂದು ಪ್ರೀತಿಯಿಂದ ಬೆಳೆಸಿ ತಮ್ಮ ಕಷ್ಟಗಳಿಂದ ಮಕ್ಕಳು ನಲುಗಬಾರದೆಂಬ ದೃಷ್ಟಿಯಿಂದ ಬೆಳೆಸಿದ ಅನೇಕ ತಂದೆ ತಾಯಿಗಳಿಗೆ ಮುಪ್ಪಿನಲ್ಲಿ ಸಿಗುವುದಾದರೂ ಏನು? ….

Read More

ವೀರಸೇನಾನಿ ಜನರಲ್ ತಿಮ್ಮಯ್ಯ ಪ್ರತಿಮೆ ಶೀಘ್ರ ಪುನರ್ ಸ್ಥಾಪಿಸಿ: ಉದ್ಘಾಟನಾ ಫಲಕ ಸ್ತoಬ ಕೂಡ ಸ್ಮಾರಕದಂತೆ, ಸಂರಕ್ಷಿಸಲು ಅಧಿಕಾರಿಗಳಿಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ.

ವಿಜಯ ದರ್ಪಣ ನ್ಯೂಸ್ ಮಡಿಕೇರಿ .ಆಗಸ್ಟ್ 25  ರಾಷ್ಟ್ರಕಂಡ ಮಹಾನ್ ಸೇನಾ ನಾಯಕ, ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆಯನ್ನು ಶೀಘ್ರ ಪುನರ್ ಸ್ಥಾಪಿಸಬೇಕು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಸ್ಥಳಾಂತರಿಸಲಾಗಿರುವ ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು. ಮಾಜಿ ಸಚಿವ ಎಂ.ಸಿ.ನಾಣಯ್ಯ ಹಾಗೂ ಸ್ಥಳೀಯ ಶಾಸಕ ಡಾ.ಮಂತರ್ ಗೌಡ…

Read More