ಪತ್ರಕರ್ತರು ನಿರ್ಭಿತಿಯಿಂದ ಕೆಲಸ ಮಾಡುವ ಅವಕಾಶ ಮಾಧ್ಯಮಗಳಲ್ಲಿರಬೇಕು : ಹಿರಿಯ ಪತ್ರಕರ್ತ ಅ.ಚ.ಶಿವಣ್ಣ.
ವಿಜಯ ದರ್ಪಣ ನ್ಯೂಸ್ ಬೆಂಗಳೂರು, ಆಗಸ್ಟ್ 19 ತೊಂಬತ್ತರ ದಶಕದಲ್ಲಿ ವಾಕಿಟಾಕಿಯಲ್ಲಿ ಸುದ್ದಿಕೊಡುತ್ತಿದ್ದ ಅ.ಚ.ಶಿವಣ್ಣ ಪತ್ರಕರ್ತರು ನಿರ್ಭಿತಿಯಿಂದ ಕೆಲಸ ಮಾಡುವ ಅವಕಾಶ ಮಾಧ್ಯಮಗಳಲ್ಲಿರಬೇಕು ಕೆಯೂಡಬ್ಲ್ಯೂಜೆ ವತಿಯಿಂದ ಮನೆಯಂಗಳದಲ್ಲಿ ಮನದುಂಬಿ ಕಾರ್ಯಕ್ರಮ. ಪತ್ರಕರ್ತರಿಗೆ ಹಲವಾರು ಪರಿಸ್ಥಿತಿಗಳಲ್ಲಿ ನಿಭೀರ್ತಿಯಿಂದ ವೃತ್ತಿ ನಿಭಾಯಿಸುವ ಪರಿಸ್ಥಿತಿ ಇಂದು ಮಾಧ್ಯಮದಲ್ಲಿಲ್ಲ. ಹೊಂದಾಣಿಕೆಯ ವೃತ್ತಿ ಧರ್ಮ ಇಂದು ಪರ್ತಕರ್ತರ ಪರಿಸ್ಥಿತಿಯಾಗಿದೆ ಎಂದು ಹಿರಿಯ ಪತ್ರಕರ್ತ ಅ.ಚ.ಶಿವಣ್ಣ ಅವರು ವಿಷಾದಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯೂಡಬ್ಲ್ಯೂಜೆ) ಹಮ್ಮಿಕೊಂಡಿದ್ದ ’ಮನೆಯಂಗಳದಲ್ಲಿ ಮನದುಂಬಿ’ ನಮನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ…