Editor VijayaDarpana

ಅಮೃತ ಸರೋವರ ಆವರಣದಲ್ಲಿ ಪಂಚ ಪ್ರಾಣ ಪ್ರತಿಜ್ಞೆ ವಿಶೇಷ” 77ನೇ ಸ್ವಾತಂತ್ರ್ಯ ದಿನಾಚರಣೆ.

ವಿಜಯ ದರ್ಪಣ ನ್ಯೂಸ್ ಪಿರಿಯಾಪಟ್ಟಣ, ಮೈಸೂರು ಜಿಲ್ಲೆ.ಆಗಸ್ಟ್ 15 ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ನರೇಗಾ ಯೋಜನೆಯಡಿ ಪೂರ್ಣಗೊಂಡಿರುವ ಅಮೃತ ಸರೋವರ ಕೆರೆ, ಗ್ರಾಮ ಪಂಚಾಯಿತಿ ಆವರಣ ಹಾಗೂ ಶಾಲಾ ಆವರಣದಲ್ಲಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸುವ ಸಲುವಾಗಿ ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ ನಿರ್ಮಿಸಲಾಗಿರುವ ಶಿಲಾ ಫಲಕದ ಸ್ಥಳಗಳಲ್ಲಿ ವಿಶೇಷವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು. ಪ್ರಮುಖವಾಗಿ ಪೂರ್ಣಗೊಂಡಿರುವ ಬೆಟ್ಟದತುಂಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಡುಕೂರು ಗ್ರಾಮದ ಹೊಸಕೆರೆ, ಅಮೃತ ಸರೋವರದ ಆವರಣದಲ್ಲಿ ಗ್ರಾಮ ಪಂಚಾಯತಿ…

Read More

ಮನಸು ಮನಸುಗಳ ಬೆಸುಗೆಯಲ್ಲಿ ಅಡಗಿದೆ ಇಂದಿನ ಭಾರತದ ಭವಿಷ್ಯ: ಎಸ್.ರಾಜೇಂದ್ರ ಬಾಬು.

ವಿಜಯ ದರ್ಪಣ ನ್ಯೂಸ್.  ಚಿಕ್ಕಬಳ್ಳಾಪುರ ಜಿಲ್ಲೆ. ಆಗಸ್ಟ್ 15  ನಾವು ಈ ದಿನ 77ನೇ ಸ್ವಾತಂತ್ರ್ಯೋತ್ಸವದ  ಸಂಭ್ರಮ ಆಚರಿಸುತ್ತಾ ಇದ್ದೇವೆ. ಸರ್ವ ಧರ್ಮ ಶಾಂತಿಯ ತೋಟ ಎಂದು ನಮ್ಮ ರಾಷ್ಟçಕವಿ ಕುವೆಂಪು ನಮ್ಮ ಭಾರತ ದೇಶವನ್ನು ಬಣ್ಣಿಸಿದ್ದಾರೆ. ಈ ನೆಲದಲ್ಲಿ ಹಿಂದು, ಕ್ರೈಸ್ತ . ಮುಸಲ್ಮಾನ, ಸಿಖ್, ಜೈನ, ಪಾರ್ಸಿ ಹೀಗೆ ವಿವಿಧ ಧರ್ಮದ ಜನರು ತಮ್ಮದೇ ಆಚಾರ ವಿಚಾರಗಳಿಂದ ವಿವಿಧತೆ ತೋರಿದರೂ ನಾವೆಲ್ಲರೂ ಒಂದೇ, ಕುಲವೊಂದೇ, ಮತ ಒಂದೇ. ನಾವು ಮನುಜರು ಎಂಬ ಜಿ.ಎಸ್. ಶಿವರುದ್ರಪ್ಪನವರ…

Read More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ .ಆಗಸ್ಟ್ 15 “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ” ಅವರ ಜಯಂತಿ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಆಚರಿಸಲಾಯಿತು. “ಸಂಗೊಳ್ಳಿ ರಾಯಣ್ಣ” ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ…

Read More

ಕೊಡಗು ಹಿತರಕ್ಷಣಾ ವೇದಿಕೆ ಹಾಗೂ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ 77ನೇ ಸ್ವಾತಂತ್ರ್ಯೋತ್ಸವ ಆಚರಣೆ.

ವಿಜಯ ದರ್ಪಣ ನ್ಯೂಸ್. ಮಡಿಕೇರಿ. ಆಗಸ್ಟ್ 15 ಕೊಡಗು ಹಿತರಕ್ಷಣಾ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿ ನಗರದ ವಿಶ್ವಮಾನವ ಉದ್ಯಾನವನದಲ್ಲಿ 77ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು ಅತಿಥಿಗಳಾಗಿ ಆಗಮಿಸಿದ ಕೋಟೆ ಮಾರಿಯಮ್ಮ ದಸರಾ ಉತ್ಸವ ಸಮಿತಿಯ ಅಧ್ಯಕ್ಷ ಪ್ರಭು ರೈ ಅವರು ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ ಹೋರಾಟದ ಬಗ್ಗೆ ಹಿತ ನುಡಿಗಳನ್ನಾಡಿದರು. ಅನಂತರ ವೇದಿಕೆಯ ವತಿಯಿಂದ ಮಂಗೆರ ಮುತ್ತಣ್ಣ ವೃತ್ತದಲ್ಲಿ ಶಾಲಾ ಮಕ್ಕಳು ಸಾರ್ವಜನಿಕರು…

Read More

‘ಹರ್ ಘರ್ ತಿರಂಗಾ’ ಅಭಿಯಾನದಡಿ ಆಯೋಜಿಸಿದ್ದ ತಿರಂಗಾ ಯಾತ್ರೆಯನ್ನು ಉದ್ಘಾಟಿಸಿದ ಅಮಿತ್ ಶಾ

ವಿಜಯ ದರ್ಪಣ ನ್ಯೂಸ್, ಆಗಸ್ಟ್ 15 ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ‘ಹರ್ ಘರ್ ತಿರಂಗ’ ಅಭಿಯಾನದ ಅಡಿಯಲ್ಲಿ ಆಯೋಜಿಸಲಾಗಿದ್ದ ತಿರಂಗಾ ಯಾತ್ರೆಯನ್ನು ಉದ್ಘಾಟಿಸಿದರು. ಶಾ ಅವರು ತಮ್ಮ ಭಾಷಣದಲ್ಲಿ, “ನಮ್ಮ ಪೂರ್ವಜರು ದೇಶಕ್ಕಾಗಿ ಸ್ವಾತಂತ್ರ್ಯವನ್ನು ಪಡೆಯಲು ದೀರ್ಘಕಾಲ ಹೋರಾಡಿದರು. ಅವರ ತ್ಯಾಗವು ದೇಶದ ಎಲ್ಲಾ ಯುವಕರಿಗೆ ಒಂದು ಪರಂಪರೆಯಾಗಿದೆ. ಹುತಾತ್ಮರ ಗೌರವಾರ್ಥವಾಗಿ ಆಗಸ್ಟ್ 13 ರಿಂದ ಆಗಸ್ಟ್ 15 ರವರೆಗೆ ಪ್ರತಿ ಮನೆಯಲ್ಲೂ ಧ್ವಜಾರೋಹಣ ಮಾಡುವ ಮೂಲಕ,…

Read More

ಅಮೃತ ಸರೋವರ ಅಂಗಳದಲ್ಲಿ ಹುತಾತ್ಮರ ಸ್ಮಾರಕದ ಶಿಲಾಫಲಕ ನಿರ್ಮಾಣ : ಜಿ. ಪಂ. ಸಿಇಓ ಡಾ. ಅನುರಾಧ ಕೆ‌ . ಎನ್.

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 14  77ನೇ ಸಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯು, ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳ ಅಮೃತ ಸರೋವರ ಅಂಗಳದಲ್ಲಿ ಹುತಾತ್ಮರ ಸ್ಮಾರಕದ ಶಿಲಾಫಲಕ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ‌ .ಎನ್. ಅವರು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 155 ಜಲಮೂಲಗಳನ್ನು ಅಮೃತ ಸರೋವರಗಳಾಗಿ…

Read More

ನಾಳೆ ದೇವನಹಳ್ಳಿಯಲ್ಲಿ ಜಿಲ್ಲಾಡಳಿತದಿಂದ 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ

ವಿಜಯ ದರ್ಪಣ ನ್ಯೂಸ್, ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ , ಆಗಸ್ಟ್ 14 ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಆಗಸ್ಟ್ 15 ರಂದು ಬೆಳಗ್ಗೆ 9.00 ಗಂಟೆಗೆ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ…

Read More

500 ದಿನ ಪೂರೈಸಿದ ಭೂಸ್ವಾಧೀನ ವಿರೋಧಿ ಹೋರಾಟ.

ವಿಜಯ ದರ್ಪಣ ನ್ಯೂಸ್  ದೇವನಹಳ್ಳಿ ಬೆಂಗಳೂರು ಗ್ರಾ ಜಿಲ್ಲೆ . ಆಗಸ್ಟ್ 14 ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಒಂದು ಸಾವಿರದ ಏಳುನೂರ ಎಪ್ಪತ್ತೇಳು ಎಕರೆ ಕೃಷಿ ಭೂಮಿಗಾಗಿ ಸತತ 500 ದಿನಗಳಿಂದ ಭೂಸ್ವಾಧೀನ ವಿರೋಧಿ ಸಮಿತಿ ಹೋರಾಟಕ್ಕೆ ಇಂದಿಗೂ ಕವಡೆ ಕಾಸಿನ ಕಿಮ್ಮತ್ತು ಸಿಗದಂತಾಗಿದೆ ದೆಹಲಿಯಲ್ಲಿ ಕೃಷಿ ಕಾಯಿದೆ ವಾಪಸ್ ಪಡೆಯಲು ಅಲ್ಲಿನ ರೈತರು 450 ದಿನಗಳ ಹೋರಾಟ ಮಾಡಿ ಯಶ ಕಂಡಿದ್ದರು. ಆದರೆ, 500 ದಿನಗಳಿಂದ ಹೋರಾಟ ನಡೆಸುತ್ತಿರುವ ಚನ್ನರಾಯಪಟ್ಟಣ…

Read More

ರಂಗಭೂಮಿಯಲ್ಲಿ ಕಲಿತದ್ದನ್ನು ನೇರವಾಗಿ ಜೀವನಕ್ಕೆ ಅಳವಡಿಸಿಕೊಳ್ಳಲು ಸಾಧ್ಯ .

ವಿಜಯ ದರ್ಪಣ ನ್ಯೂಸ್. ಬೆಂಗಳೂರು ರಂಗಭೂಮಿ ನಿಜವಾದ ವಿಶ್ವವಿದ್ಯಾಲಯ, ಇಲ್ಲಿನ ಕಲಿಕೆಯ ಪಾಠಗಳು ಬದುಕನ್ನು ರೂಪಿಸುತ್ತವೆ. ಇಲ್ಲಿ ಕಲಿತದ್ದನ್ನು ಜೀವನಕ್ಕೆ ನೇರವಾಗಿ ಅಳವಡಿಸಿಕೊಳ್ಳಲು ಸಾಧ್ಯವಿದೆ. ಸಂಘಟನೆ, ಬಂಧುತ್ವ, ಸಹಬಾಳ್ವೆ ಧರ್ಮ, ರಾಜಕೀಯ, ಸಾಚಾತನ ಇತ್ಯಾದಿ ಜೀವನ ಮೌಲ್ಯಗಳು ಇಲ್ಲಿ ಅಪಾರವಾಗಿರುತ್ತವೆ ಎಂದು ಜಾನಪದ ವಿದ್ವಾಂಸ ಡಾ. ಎಂ. ಬೈರೇಗೌಡ ಹೇಳಿದರು. ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ಸಾರ್ವಜನಿಕ ಗ್ರಂಥಾಲಯ ಇಲಾಖೆ ಸಹಯೋಗದಲ್ಲಿ ನಗರದ ಹಂಪಿನಗರ ಕೇಂದ್ರ ಗ್ರಂಥಾಲಯದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಓದಿನರಮನೆಯಲ್ಲಿ ತಿಂಗಳ ಒನಪು…

Read More

ಮದ್ಯದ ಅಂಗಡಿ ತೆರವಿಗೆ ಅಧಿಕಾರಿಗಳಿಗೆ ಸೂಚನೆ : ಸಚಿವ ಈಶ್ವರ್ ಖಂಡ್ರೆ.

ವಿಜಯ ದರ್ಪಣ ನ್ಯೂಸ್ ಬೀದರ್ ಆಗಸ್ಟ್ 12 ಭಾಲ್ಕಿಯ  ಶಿವಾಜಿ ವೃತ್ತದ ಬಳಿಯ ಮದ್ಯದ ಅಂಗಡಿಗಳನ್ನು ಎರಡು ತಿಂಗಳೊಳಗೆ ತೆರವುಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಭಾಲ್ಕಿ ಪಟ್ಟಣದ ಆದಿತ್ಯ ಹೋಟೆಲ್‍ನಲ್ಲಿ ಶನಿವಾರ ಆಯೋಜಿಸಿದ್ದ ಮರಾಠಾ ಸಮಾಜದ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಳೆದ ಮೂರು ತಿಂಗಳ ಹಿಂದೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿ ವೃತ್ತದ ಬಳಿಯ ಮದ್ಯದ ಅಂಗಡಿ ತೆರವುಗೊಳಿಸುವ ಭರವಸೆ ನೀಡಿದ್ದೇನೆ. ಅದರಂತೆ ಕ್ಷೇತ್ರದ ಜನರ ಆಶೀರ್ವಾದದಿಂದ ಶಾಸಕನಾಗಿ…

Read More