Editor VijayaDarpana

ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾತಿಮ ಸೂಚನೆ.

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ  ಬೆಂಗಳೂರು ಗ್ರಾ  ಜಿಲ್ಲೆ . ಜುಲೈ 26 ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸಿ ಪ್ರತಿಯೊಬ್ಬ ಫಲಾನುಭವಿಗೂ ತಲುಪುವಂತೆ ತ್ವರಿತ ಗತಿಯಲ್ಲಿ ಕಾರ್ಯನಿರ್ವಹಿಸಿ ಯೋಜನೆಗಳು ಯಶಸ್ವಿಯಾಗಲು ಕ್ರಮ ಕೈಗೊಳ್ಳಬೇಕು ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಅವರು ಅಧಿಕಾರಿಗಳಿಗೆ ಸೂಚಿಸಿದರು ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ…

Read More

ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಡಾ.ಅನುರಾಧ ಸೂಚನೆ

ವಿಜಯ ದರ್ಪಣ ನ್ಯೂಸ್ ,ದೇವನಹಳ್ಳಿ            ಬೆಂಗಳೂರು ಗ್ರಾ ಜಿಲ್ಲೆ . ಜುಲೈ 25 ಸಾಂತ್ವನ ಯೋಜನೆ ಯಡಿ ದಾಖಲಾಗುವ ವರದಕ್ಷಿಣೆ ಕಿರುಕುಳ, ಲೈಂಗಿಕ ಕಿರುಕುಳ, ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ, ಮುಂತಾದ ವಿವಿಧ ರೀತಿಯ ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು…

Read More

ಗುರು ಪೂರ್ಣಿಮೆ ಆಚರಣೆ ಭಕ್ತಿ ಮಾರ್ಗಕ್ಕೆ ಪೂರಕವಾಗಿದೆ.

ವಿಜಯ ದರ್ಪಣ ನ್ಯೂಸ್, ವಿಜಯಪುರ,          ಬೆಂಗಳೂರು ಗ್ರಾ ಜಿಲ್ಲೆ  ಹಿಂದು ಪಂಚಾಂಗ ಆಶಾಡ ಮಾಸದ ಹುಣ್ಣಿಮೆಯನ್ನು ಹಿಂದುಗಳು ಸಂಪ್ರದಾಯಕವಾಗಿ ಗುರುಪೂರ್ಣಿಮೆ ಆಚರಿಸುತ್ತಾರೆ. ಈ ದಿನದಂದು ಹಿಂದೂಗಳು ಮತ್ತು ಬೌದ್ಧರು ನಮ್ಮ ಗುರುವಿಗೆ ಪೂಜೆ ಸರಸುತ್ತಾರೆ. ಗುರು ಪೂರ್ಣಿಮಿಯ ದಿನ ಗುರುಸೂತ್ರ ಪ್ರಭಾವ ಬೇರೆ ದಿನಗಳಿಗಿಂತ ಸಾವಿರ ಪಟ್ಟು ಹೆಚ್ಚು ಪ್ರಭಾವಶಾಲಿ ಆಗಿರುತ್ತದೆ ಎಂದು ಸೇವಾ ಸಮಿತಿಯ ಸಂಚಾಲಕ ವಿ.ಎನ್ ವೆಂಕಟೇಶ್  ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ವಿಜಯಪುರ ಪಟ್ಟಣದಲ್ಲಿರುವ ಪುರಾಣ ಪ್ರಸಿದ್ಧ…

Read More

ಕೆಂಗಣ್ಣು (ಮದ್ರಾಸ್ ಐ)

ಕೆಂಗಣ್ಣು ====== ಸಾಮಾನ್ಯವಾಗಿ ಚಳಿಗಾಲದಲ್ಲಿ ಕಾಣಿಸಿ ಕೊಳ್ಳುತ್ತಿದ್ದ ಕೆಂಪು ಕಣ್ಣು ಎಲ್ಲಾ ಕಡೆ ಈಗ ಮಳೆಗಾಲದಲ್ಲಿ ಶುರುವಾಗಿದ್ದು, ಮಳೆಯ ಬಗ್ಗೆ ಮಾತನಾಡುತ್ತಿರುವವರೆಲ್ಲ ಈ “ಮದ್ರಾಸ್ ಐ” ಬಗ್ಗೆ ಮಾತನಾಡ ತೊಡಗಿದ್ದಾರೆ. ಈಗ ಇದು ಸಾಧಾರಣವಾಗಿ ಮಕ್ಕಳಲ್ಲಿ ಹೆಚ್ಚು ಕಾಣಿಸಿ ಕೊಳ್ಳುತ್ತಿದೆ. ಇದು ವೈರಸ್ನಿಂದ ಬರುವ ರೋಗ. ಈ ವೈರಸ್ ಗಳು ಬಹಳ ಬೇಗ ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದರಿಂದ ಶಾಲೆಗಳಲ್ಲಿ ಮತ್ತು ವಿದ್ಯಾರ್ಥಿಗಳು ಜೊತೆಯಾಗಿರುವ ಹಾಸ್ಟೆಲ್ಗಳಲ್ಲಿ ಬಹಳ ಬೇಗ ಹರಡಿ, ಜನರು ಚಿಂತೆಗೆ ಒಳಗಾಗುತ್ತಿದ್ದಾರೆ. ಕುಟುಂಬದಲ್ಲಿ ಒಬ್ಬರಿಗೆ ಬಂದರೆ,…

Read More

ಹಾಸ್ಯ ಸಾರ್ವಭೌಮನ ಜನ್ಮ ಶತಮಾನೋತ್ಸವ.

ವಿಜಯ ದರ್ಪಣ ನ್ಯೂಸ್  ಹಾಸ್ಯ ಸಾರ್ವಭೌಮ ನರಸಿಂಹರಾಜು ಜನ್ಮ ಶತಮಾನೋತ್ಸವ. ************************** ನವರಸಗಳ ಅಭಿನಯದಲ್ಲಿ ಆತ್ಯಂತ ಸವಾಲಿನದು ಎಂದರೆ ಅದು ಹಾಸ್ಯರಸದ ಆಭಿವ್ಯಕ್ತಿ ! ಮತ್ತೊಬ್ಬರನ್ನು ನಗಿಸುವ ಕೆಲಸ ಎಂದರೆ ನಾವು ನಕ್ಕಷ್ಟು ಸುಲಭವಲ್ಲ. ನಗಿಸುವುದಕ್ಕೆ ವಿಶೇಷವಾದ ಪ್ರತಿಭೆ ಬೇಕು, ಮಾತುಗಳಲ್ಲಿ ಪಂಚಿಂಗ್ ಹಾಗೂ ಡೈಲಾಗ್ ಡಿಲಿವರಿಯಲ್ಲಿ ಟೈಮಿಂಗ್ಸ್ ಇರಬೇಕು ! ಇವೆಲ್ಲದರ ಜೊತೆಗೆ ಮತ್ತೊಬ್ಬರಿಗೆ ನೋವಾಗದಂತೆ ಹಾಗೂ ಸಭ್ಯತೆಯ ಎಲ್ಲೆ ಮೀರದಂತೆ ನಗಿಸುವುದು ಎಂದರೆ ಅದಕ್ಕೆ ಕಲಾವಿದನಾದವನು ಪರಿಪಕ್ವನಾಗಿರಬೇಕು . ಹಾಸ್ಯಕ್ಕಿರುವ ಮಹತ್ವವನ್ನು ಅರಿತೇ ಬಹುಶಃ…

Read More

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ನೋಂದಾಯಿಸಿ ಕೊಳ್ಳಲು ಜಿಲ್ಲಾಧಿಕಾರಿ ಕರೆ.

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ  ಬೆಂಗಳೂರು ಗ್ರಾ ಜಿಲ್ಲೆ, ಜುಲೈ 24  2023 ನೇ ಸಾಲಿನ “ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು 2023 ರ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿದ್ದು ಅಧಿಸೂಚಿತ ಬೆಳೆಗಳನ್ನು ಬೆಳೆಯುವ ರೈತರು ಈ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ರೈತರಲ್ಲಿ ಅರಿವು ಮೂಡಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು…

Read More

ಉಳಿದ ಕಾಲು: ಡಾ. ಕೆ. ಬಿ. ಸೂರ್ಯ ಕುಮಾರ್

ವಿಜಯ ದರ್ಪಣ ನ್ಯೂಸ್, ಮಡಿಕೇರಿ  ಉಳಿದ ಕಾಲು ಡಾ. ಕೆ. ಬಿ. ಸೂರ್ಯ ಕುಮಾರ್ ಮಡಿಕೇರಿಯ ಜಿಲ್ಲಾಸ್ಪತ್ರೆಗೂ ಪಿರಿಯಾ ಪಟ್ಟಣ, ರಾಮನಾಥಪುರ, ಬೆಟ್ಟದಪುರಕ್ಕೂ ಅದೇನೋ ಅವಿಭಾಜ್ಯ ಸಂಬಂಧ. ಅಲ್ಲಿಯೇ ಹತ್ತಿರದಲ್ಲಿ ಆಸ್ಪತ್ರೆಗಳು ಇದ್ದರೂ ಅನೇಕ ರೋಗಿಗಳು ಇತ್ತ ಧಾವಿಸುವುದು ಇಂದಿಗೂ ನಡೆದಿದೆ. ಹಿಂದೆ ಆ ಭಾಗಗಳಲ್ಲಿ ಕ್ಷಯರೋಗ ತುಸು ಹೆಚ್ಚಾಗಿದ್ದು ಇಲ್ಲಿಗೆ ಬಂದು ದಾಖಲಾಗುತ್ತಿದ್ದವರ ಸಂಖ್ಯೆ ತುಂಬಾ ಜಾಸ್ತಿ ಇತ್ತು. ಆಗೆಲ್ಲಾ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಷಯ ರೋಗದ ಇಂಜೆಕ್ಷನ್, ಮಾತ್ರೆ ಮತ್ತು ವಾರ್ಡಿನಲ್ಲಿ ಪುಷ್ಠಿಕರವಾದ ಭೋಜನ, ಮೊಟ್ಟೆ…

Read More

ಪ್ರಾಥಮಿಕ ಕೃಷಿ ಪತ್ತಿನ ಸಂಘಗಳಲ್ಲಿ (PACS) ಸಾಮಾನ್ಯ ಸೇವಾ ಕೇಂದ್ರ (CSC) ಸೇವೆಗಳನ್ನು ಪ್ರಾರಂಭಿಸಲು ರಾಷ್ಟ್ರೀಯ ಮೆಗಾ ಸಮಾವೇಶವನ್ನು ಉದ್ಘಾಟಿಸಿದ ಕೇಂದ್ರ ಸಚಿವ ಅಮಿತ್ ಶಾ.

ವಿಜಯ ದರ್ಪಣ ನ್ಯೂಸ್,  ನವದೆಹಲಿ ಜುಲೈ  21 ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳಲ್ಲಿ (PACS) ಸಾಮಾನ್ಯ ಸೇವಾ ಕೇಂದ್ರ (CSC) ಸೇವೆಗಳನ್ನು ಪ್ರಾರಂಭಿಸುವ ಕುರಿತಾದ ರಾಷ್ಟ್ರೀಯ ಮೆಗಾ ಸಮಾವೇಶವನ್ನು ಉದ್ಘಾಟಿಸಿದರು. ಕೇಂದ್ರ ಗೃಹ ಸಚಿವರು ಮತ್ತು ಸಹಕಾರ ಸಚಿವರು ತಮ್ಮ ಭಾಷಣದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಂಘ (ಪಿಎಸಿಎಸ್) ಮತ್ತು ಸಾಮಾನ್ಯ ಸೇವಾ ಕೇಂದ್ರ (ಸಿಎಸ್‌ಸಿ)ಗಳ ಏಕೀಕರಣದೊಂದಿಗೆ ಸಹಕಾರಿಗಳನ್ನು ಬಲಪಡಿಸುವ ಮತ್ತು ಡಿಜಿಟಲ್…

Read More

ಅಮಿತ್ ಶಾ ನೇತೃತ್ವದಲ್ಲಿ ಕಳೆದೊಂದು ವರ್ಷದಲ್ಲಿ 10 ಲಕ್ಷ ಕೆ.ಜಿ ಮಾದಕ ದ್ರವ್ಯಗಳನ್ನು ನಾಶಪಡಿಸಿದ ಎನ್‌ಸಿಬಿ.

ವಿಜಯ ದರ್ಪಣ ನ್ಯೂಸ್  ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ಸೋಮವಾರ ‘ಮಾದಕದ್ರವ್ಯ ಸಾಗಾಣಿಕೆ ಮತ್ತು ರಾಷ್ಟ್ರೀಯ ಭದ್ರತೆ’ ಸಂಬಂಧಿತ ಪ್ರಾದೇಶಿಕ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಅಮಿತ್ ಶಾರವರ ಅಧ್ಯಕ್ಷತೆಯಲ್ಲಿ ನಡೆದ ಸಮ್ಮೇಳನದಲ್ಲಿ, ದೇಶದ ವಿವಿಧ ಭಾಗಗಳ, ಎಲ್ಲಾ ರಾಜ್ಯಗಳ ಮಾದಕವಸ್ತು ವಿರೋಧಿ ಕಾರ್ಯಪಡೆಯ ಸಮನ್ವಯದೊಂದಿಗೆ ಎನ್‌ಸಿಬಿ️ 1.44 ಲ️ಕ್ಷ ಕೆಜಿಗೂ ಹೆಚ್ಚಿನ ಡ್ರಗ್ಸ್ ನಾಶಪಡಿಸಿತು, ಇದು ಇದುವರೆಗೆ ಒಂದೇ ದಿನದಲ್ಲಿ ನಾಶಪಡಿಸಿದ ಅತಿ ಹೆಚ್ಚು ಮಾದಕದ್ರವ್ಯ ಎಂಬ ದಾಖಲೆ ಬರೆಯಿತು. ಕಳೆದ ವರ್ಷದಿಂದ…

Read More

ಸಕಾರಾತ್ಮಕ ಮನೋಭಾವ ಸ್ವ ಉದ್ಯೋಗಕ್ಕೆ ಅಡಿಪಾಯ: ಸಾಧನಾ ಫೋಟೆ.

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ,          ಬೆಂಗಳೂರು ಗ್ರಾ ಜಿಲ್ಲೆ. ಜುಲೈ 19 ಮನುಷ್ಯನ ಪ್ರತಿ ಬೇಡಿಕೆಗೂ ಮಾರುಕಟ್ಟೆ ಲಭ್ಯವಿದ್ದು, ಕಲೆ ಕೌಶಲ್ಯಗಳನ್ನು ರೂಢಿಸಿಕೊಂಡು, ಕೌಶಲ್ಯಗಳಿಗೆ ಅನುಸಾರವಾಗಿ ಸ್ವಯಂ ಉದ್ಯೋಗ ಆರಂಭಿಸಬೇಕು. ಉದ್ಯಮಶೀಲ ವ್ಯಕ್ತಿಯಾಗಬಯಸುವವರಿಗೆ, ಸ್ವ ಉದ್ಯೋಗಕ್ಕೆ, ಸಕಾರಾತ್ಮಕ ಧೋರಣೆಯೇ ಅಡಿಪಾಯವೆಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಉದ್ಯೋಗ ವಿಭಾಗದ ರಾಜ್ಯ ಜಂಟಿ ನಿರ್ದೇಶಕಿ ಶ್ರೀಮತಿ ಸಾಧನಾ ಪೋಟೆ ಅವರು ತಿಳಿಸಿದರು. ನೆಲಮಂಗಲ ತಾಲ್ಲೂಕು ಅರಿಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಮೊಬೈಲ್…

Read More