Editor VijayaDarpana

ಮಾದಕ ದ್ರವ್ಯ : ಚಕ್ರವ್ಯೂಹದಲ್ಲಿ ಒಳ ಹೊಕ್ಕರೆ ಹೊರ ಬರುವುದು ಅಸಾಧ್ಯ.ಡಾ.ಕೆ.ಬಿ. ಸೂರ್ಯಕುಮಾರ್.

ವಿಜಯ ದರ್ಪಣ ನ್ಯೂಸ್ ಮಡಿಕೇರಿ… ಜೀವನದಲ್ಲಿ ಸುಖ, ದುಃಖ, ನೋವು ನಲಿವು ಸಹಜ. ಗೆದ್ದಾಗ ಬೀಗದೆ, ಸೋತಾಗ ಕುಗ್ಗದೆ ಇರುವವನು ಸ್ಥಿತಪ್ರಜ್ಞ. ಎಂದರೆ ಸ್ಥಿರವಾದ ಬುದ್ದಿಯುಳ್ಳವ, ಶಾಂತಚಿತ್ತತೆಯನ್ನು ಹೊಂದಿರುವವ, ರಾಗ ದ್ವೇಷ ರಹಿತ, ಸುಖ ಹಾಗೂ ದುಃಖಗಳಲ್ಲಿ ವಿಚಲಿತನಾಗದ, ಯಾವಾಗಲೂ ಸಂತೃಪ್ತಿಯನ್ನು ಹೊಂದಿರುವವ ಹಾಗೂ ಆನಂದವನ್ನು ಹೊಂದಿರುವವನು . ಇದು ಎಲ್ಲರಿಗೂ ಸಾಧ್ಯವಿಲ್ಲದ ಮಾತು. ನಮ್ಮ ಕಷ್ಟ ಕಾರ್ಪಣ್ಯಗಳಿಗೆ ಪ್ರತಿಯೊಬ್ಬರೂ ಒಂದೊಂದು ತರಹ ಸ್ಪಂದಿಸುತ್ತಾರೆ. ಕೆಲವು ಭಾವುಕರು ಅತಿಯಾಗಿ ಸ್ಪಂದಿಸುವುದು ನೋವಿಗೆ ಮತ್ತು ದುಃಖಕ್ಕೆ.ಇದರ ಶಮನಕ್ಕೆ ಹೆಚ್ಚಿನವರು…

Read More

ಮಾತಿನಲ್ಲಿ ಹೇಳಲಾರೆನು ರೇಖೆಯಲ್ಲಿ ಗೀಚಲಾರೆನು!!.. ಜಯಶ್ರೀ.ಜೆ.ಅಬ್ಬಿಗೇರಿ

ವಿಜಯ ದರ್ಪಣ ನ್ಯೂಸ್  ಕಾವ್ಯ ಸಂಗಾತಿ ಮಾತಿನಲ್ಲಿ ಹೇಳಲಾರೆನು ರೇಖೆಯಲ್ಲಿ ಗೀಚಲಾರೆನು !! ಜಯಶ್ರೀ.ಜೆ. ಅಬ್ಬಿಗೇರಿ ಹೇ ಕಾವ್ಯ,,,,,,,,,,,,, ನೀನೆಂದರೆ ನನಗೆ ಕೇವಲ ಚೆಂದದ ಚೆಲುವಿಯಲ್ಲ, ಸುಂದರ ಯುವತಿಯಲ್ಲ. ಉಕ್ಕುತ್ತಿರುವ ಹದಿಹರೆಯಕ್ಕೆ ಹರೆಯವನ್ನು ಮತ್ತಷ್ಟು ತುಂಬುವವಳು ಮಾತ್ರವಲ್ಲ, ನನ್ನ ಕರುಳಿಗೆ ಹೊಂದಿಕೊಂಡು ಬೆಳೆದ ಜೀವಂತ ಜೀವಸೆಲೆ. ಇದು ಕರುಳಿನ ಹೃದಯದ ಮಾತು. ಕರುನಾಡ ನೆಲದ ಮಗನಾಗಿ ನಾ ಹೇಳುವುದು ಸತ್ಯ ಅಂತ ನಿನಗೂ ಗೊತ್ತು. ಮನದ ಕುದುರೆ ಲಂಗುಲಗಾಮಿಲ್ಲದೆ ಗೊತ್ತುಗುರಿಯಿಲ್ಲದೇ ಎತ್ತೆತ್ತಲೋ ಓಡುತ್ತಿದೆ. ನಿನ್ನ ಪ್ರೀತಿ, ಹೃನ್ಮನಗಳ…

Read More

ಅಕ್ರಮ ಮದ್ಯ ಮಾರಾಟ ವಿರುದ್ಧ ಸಮರ ಸಾರಿದ ಮಹಿಳೆಯರು

ವಿಜಯ ದರ್ಪಣ ನ್ಯೂಸ್,                         ನಂಜನಗೂಡು ಜುಲೈ 16  ನಂಜನಗೂಡು ತಾಲೂಕಿನ ಹೊರಳವಾಡಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ವಿರುದ್ಧ ಗ್ರಾಮದ ಮಹಿಳೆಯರು ಮತ್ತು ಯುವಕರು ಬೀದಿಗಿಳಿದು ಇಂದು ಹೋರಾಟ ನಡೆಸುತ್ತಿದ್ದಾರೆ. ಗ್ರಾಮದ ಯುವಕರು ಮತ್ತು ಮಹಿಳೆಯರು ಮಧ್ಯಪಾನ ಮುಕ್ತ ಗ್ರಾಮವನ್ನಾಗಿ ಮಾಡಲು ತೊಡೆತಟ್ಟಿ ನಿಂತಿದ್ದಾರೆ. ಅಂಬೇಡ್ಕರ್ ಭವನದಲ್ಲಿ ಮಧ್ಯಪಾನ ವ್ಯಸನ ವಿರೋಧಿ ಅಭಿಯಾನ ಜನ ಜಾಗೃತಿ ಕಾರ್ಯಕ್ರಮಕ್ಕೆ ಬಿಳಿಗೆರೆ ಪೊಲೀಸ್ ಠಾಣೆಯ…

Read More

ಜಾನಪದವೆಂಬ ತಾಯಿ ಬೇರಿನ ನೀರು ಜೀವವಾಹಿನಿ

ವಿಜಯ ದರ್ಪಣ ನ್ಯೂಸ್  ಮಂಡ್ಯ ಜಾನಪದ ಜಗತ್ತಿನ ಎಲ್ಲ ಸಾಹಿತ್ಯ ಪ್ರಕಾರಗಳ ತಾಯಿಬೇರು ಎಂಬುದು ಕ್ಲೀಷೆಯ ವಿಚಾರವಾಗಿದ್ದರೂ ಪದೇ ಪದೇ ಅದೇ ವಿಚಾರವನ್ನು ನೆನಪಿಸಬೇಕಾದ ಅಗತ್ಯ ಹಿಂದೆಂದಿಗಿಂತಲೂ ಇಂದು ಅಗತ್ಯವಾಗಿದೆ. ತಾಯಿಬೇರಿನ ನೀರು ಕುಡಿದೇ ನಲಿಯುತ್ತಿರುವ ನಾವು ಮರಳಿ ಆ ಮೂಲಕ್ಕೆ ಹೋಗಿಯೇ ಅನುಭವಿಸಬೇಕು ಎಂದು ಜಾನದಪ ವಿದ್ವಾಂಸ ಎಂ. ಬೈರೇಗೌಡ ನುಡಿದರು. ಅವರು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ಸಾರ್ವಜನಿಕ ಗ್ರಂಥಾಲಯ ಇಲಾಖೆ ಸಹಯೋಗದಲ್ಲಿ ನಗರದ ಹಂಪಿನಗರ ಕೇಂದ್ರ ಗ್ರಂಥಾಲಯದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ…

Read More

ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ದೂರದೃಷ್ಟಿ ಮಕ್ಕಳಿಗೆ ಪ್ರೇರಣೆ ಆಗಬೇಕು: ಬಿ.ಎನ್ ಬಚ್ಚೇಗೌಡ

ವಿಜಯ ದರ್ಪಣ ನ್ಯೂ ಸ್,  ಹೊಸಕೋಟೆ        ಬೆಂಗಳೂರು ಗ್ರಾಮಾಂತರ ಜಿಲ್ಲೆ  ಜುಲೈ 15 ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರು ಸಾಮಾನ್ಯ ಕುಟುಂಬದಲ್ಲಿ ಜನಿಸಿ, ವಿಜ್ಞಾನಿಯಾಗಿ, ದೇಶದ ರಾಷ್ಟ್ರಪತಿಗಳಾಗಿ, ದೇಶ ಕಂಡಂತಹ ಮಹಾನ್ ವ್ಯಕ್ತಿಗಳಲ್ಲಿ ಅವರೂ ಒಬ್ಬರು, ಅವರ ದೂರದೃಷ್ಟಿ, ಕಾರ್ಯ ವೈಖರಿಯು ಮಕ್ಕಳಿಗೆ ಸ್ಫೂರ್ತಿಯಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್ ಬಚ್ಚೇಗೌಡ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿಯಲ್ಲಿ…

Read More

ರೈಲ್ವೇ ಟಿಕೆಟ್ ಬುಕಿಂಗ್ ಸೆಂಟರ್ ತೆರೆಯಲು ಕ ರ ವೇ ಮನವಿ.

ವಿಜಯ ದರ್ಪಣ ನ್ಯೂಸ್,                                           ಮಡಿಕೇರಿ ಜುಲೈ 14 ಜಿಲ್ಲಾ ಕೇಂದ್ರ ಸ್ಥಾನ  ಮಡಿಕೇರಿಯಲ್ಲಿ ರೈಲ್ವೆ ಬುಕಿಂಗ್ ಸೆಂಟರ್ ತೆರೆಯುವಂತೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕೊಡಗು ಹಿತರಕ್ಷಣಾ ವೇದಿಕೆಯ ಸದಸ್ಯರುಗಳು ಇಂದು ಕೊಡಗು ಜಿಲ್ಲಾಧಿಕಾರಿಗಳು ಹಾಗೂ ಕೊಡಗು ಜಿಲ್ಲಾ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಮನವಿ ಪತ್ರ ಸಲ್ಲಿಸಿದರು. ಇದರ…

Read More

ಹಾಲು ಉತ್ಪಾದಕರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರುತ್ತೇನೆ: ಬಮೂಲ್ ಪ್ರಭಾರ ಅಧ್ಯಕ್ಷ ಕೆಎಂ ಮಂಜುನಾಥ್.

ವಿಜಯ ದರ್ಪಣ ನ್ಯೂಸ್,  ಜುಲೈ 14 ದೇವನಹಳ್ಳಿ ,  ಬೆಂಗಳೂರು ಗ್ರಾ ಜಿಲ್ಲೆ ಗ್ರಾಮೀಣ  ಭಾಗದಲ್ಲಿರುವ ರೈತರ ಜೀವನ ಆಧಾರ ಹೈನುಗಾರಿಕೆ ಸರ್ಕಾರ ಪ್ರತಿ ಲೀಟರ್ ಹಾಲಿಗೆ 5/- ರೂ ಏರಿಕೆ ಮಾಡುವ ಭರವಸೆ ನೀಡಿದ್ದರು ಆದಷ್ಟು ಬೇಗ ಈಡೇರಿದರೆ ಸಂಕಷ್ಟದಲ್ಲಿರುವ ರೈತರಿಗೆ ಅನುಕೂಲವಾಗಲಿದೆ ಎಂದು ಬಮೂಲ್ ಪ್ರಭಾರ ಅದ್ಯಕ್ಷ ಕೆ ಎಂ ಮಂಜುನಾಥ್ ( KMM) ಅಭಿಪ್ರಾಯಪಟ್ಟರು.  ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದಲ್ಲಿ ಹಾಲು ಉತ್ಪಾಧಕರ ಸಹಕಾರ ಸಂಘದ ಮೊದಲನೇ…

Read More

ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದಿಂದ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಅಹ್ವಾನ

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ ಬೆಂಗಳೂರು ಗ್ರಾ ಜಿಲ್ಲೆ, ಜುಲೈ 14 ಭಾರತ ಸರ್ಕಾರದ ಶಿಕ್ಷಣ ಸಚಿವಾಲಯ ಮತ್ತು ನ್ಯಾಕ್ ಎ++(NAAC A++) ಮಾನ್ಯತೆ ಪಡೆದ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (IGNOU-ಇಗ್ನೋ)ದ 2023ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ, ಡಿಪ್ಲೋಮಾ ಮತ್ತು ಪ್ರಮಾಣ ಪತ್ರ ಮಟ್ಟದ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಬೆಂಗಳೂರು ಪ್ರಾದೇಶಿಕ ಕೇಂದ್ರದ ಹಿರಿಯ ಪ್ರಾದೇಶಿಕ ನಿರ್ದೇಶಕಿ ಡಾ. ಎಸ್.ರಾಧಾ ಅವರು ತಿಳಿಸಿದ್ದಾರೆ….

Read More

ಜೈನ ಮುನಿಗಳ ಹಂತಕರಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಜೈನ ಸಮುದಾಯ ಮೌನ ಮೆರವಣಿಗೆ.

ವಿಜಯ ದರ್ಪಣ ನ್ಯೂಸ್,                                       ನಾಗಮಂಗಲ, ಮಂಡ್ಯ ಜಿಲ್ಲೆ  ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಹಿರೇಕೋಡಿ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜ ಜೈನ ಮುನಿಗಳ ಹತ್ಯೆ ಖಂಡಿಸಿ ಜೈನ ಸಮುದಾಯದವರು  ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ಮೌನ ಮೆರವಣಿಗೆ ನಡೆಸಿದರು. ಬೆಳ್ಳೂರು ಮತ್ತು ದಡಗ ಗ್ರಾಮದ ಜೈನ ಸಮುದಾಯದ ನೂರಾರು ಜನತೆ ಪ್ರಮುಖ…

Read More

ಮಹಿಳೆಯರ ಸಶಕ್ತಿಕರಣಕ್ಕೆ ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯ: ವಿಠ್ಠಲ್‌ ಕಾವಳೆ.

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ             ಬೆಂಗಳೂರು ಗ್ರಾ ಜಿಲ್ಲೆ  . ಜುಲೈ 11 ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸಶಕ್ತಿಕರಣವಾಗಲು ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯವಿದ್ದು, ಅಂತಹ ತರಬೇತಿಗಳನ್ನು ರುಡ್‌ಸೆಟ್‌ ಸಂಸ್ಥೆಯು ಉಚಿತವಾಗಿ ನೀಡುತ್ತಿರುವುದು ಅಭಿನಂದನಾರ್ಹ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕ ವಿಠ್ಠಲ್‌ ಕಾವಳೆ ಅವರು ತಿಳಿಸಿದರು. ನೆಲಮಂಗಲ ತಾಲ್ಲೂಕಿನ ಅರಿಶಿಣಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಘನ ತ್ಯಾಜ್ಯ ವಿಲೇವಾರಿ ಘಟಕದ ನಿರ್ವಹಣೆಗೆ ಆಯ್ಕೆಯಾದ…

Read More