Editor VijayaDarpana

ಅಸಲಿಗೆ ಯಾವುದು “ಬಿಟ್ಟಿ” ….. ಹೇಗೆ “ಬಿಟ್ಟಿ”…..?

ಅಸಲಿಗೆ ಯಾವುದು ‘ ಬಿಟ್ಟಿ’….., ಹೇಗೆ  ‘ಬಿಟ್ಟಿ’…….?                                                     : ಹಿರಿಯೂರು ಪ್ರಕಾಶ್ ಪ್ರಸ್ತುತ ಕಾಲಘಟ್ಟದಲ್ಲಿ ” ಬಿಟ್ಟಿ” ಎಂಬ ಪದಪ್ರಯೋಗ ತೀರಾ ಧಾರಾಳವಾಗಿ, ಸಲೀಸಾಗಿ, ಯಾವುದೇ ಮುಜುಗರವಿಲ್ಲದೆಯೇ ಚಾಲ್ತಿಯಲ್ಲಿರುವುದು ಅನೇಕ ಚರ್ಚೆಗಳಿಗೆ ಎಡೆಮಾಡಿಕೊಟ್ಟಿದೆ. ರಾಜ್ಯದಲ್ಲಿ ಕಳೆದ ತಿಂಗಳಷ್ಟೇ ಅಧಿಕಾರದ ಚುಕ್ಕಾಣಿ ಹಿಡಿದ…

Read More

ಹಸಿರುಮನೆ (ಗ್ರೀನ್ ಹೌಸ್) ಘಟಕ ನಿರ್ಮಾಣಕ್ಕೆ ಸಹಾಯಧನ.

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 13.                   ಅಟಲ್ ಭೂಜಲ ಯೋಜನೆಯು ಅಂತರ್ಜಲ ನಿರ್ವಹಣೆಯಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಾರಿಗೆ ತಂದಿರುತ್ತದೆ. ಕೇಂದ್ರ ಜಲಶಕ್ತಿ ಸಚಿವಾಲಯದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ 24 ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಟಾನಗೊಳಿಸಲು ಅನುಮೋದನೆಗೊಂಡಿರುತ್ತದೆ. ಒಂದು ಗ್ರಾಮ ಪಂಚಾಯಿತಿಯಲ್ಲಿ ಒಬ್ಬ ಫಲಾನುಭವಿಗೆ ಸವಲತ್ತನ್ನು ಮಿತಿಗೊಳಿಸಿದ್ದು, ಅನುದಾನವು ಲಭ್ಯವಿದ್ದಲ್ಲಿ ಒಂದಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಸವಲತ್ತನ್ನು ನೀಡಬಹುದಾಗಿರುತ್ತದೆ….

Read More

ಭೂಸ್ವಾಧೀನ ಪ್ರಕ್ರಿಯೆ ಕೈ ಬಿಡುವಂತೆ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ ರೈತರು.

ವಿಜಯ ದರ್ಪಣ ನ್ಯೂಸ್.                           ದೇವನಹಳ್ಳಿ , ಬೆಂಗಳೂರು ಗ್ರಾ.ಜಿಲ್ಲೆ 433ನೇ ದಿನಕ್ಕೆ ಕಾಲಿಟ್ಟ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ‌ ಹೋರಾಟ. ಕೆಐಎಡಿಬಿ ಗೆ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ರೈತರು ನಡೆಸುತ್ತಿರುವ ಹೋರಾಟ 433ನೇ ದಿನಕ್ಕೆ ಕಾಲಿಟ್ಟಿದೆ .ಶೇ 60ರಷ್ಟು ರೈತರು ಭೂಸ್ವಾಧೀನ ವಿರುದ್ಧ ಸಹಿ ಮಾಡಿ ವಿರೋಧ ವ್ಯಕ್ತಪಡಿಸಿದ್ದಾರೆ ಅಲ್ಲದೆ ಭೂಸ್ವಾಧೀನ…

Read More

ಜನ್ಮ ಕೊಟ್ಟ ತಾಯಿಯನ್ನು ಕೊಂದು ಪೊಲೀಸರಿಗೆ ಶರಣಾದ ಮಗಳು.

ವಿಜಯ ದರ್ಪಣ ನ್ಯೂಸ್.                              ಬೆಂಗಳೂರು ಜೂನ್ 13 ತನ್ನ ತಾಯಿಯನ್ನು ಕೊಂದು ಆಕೆಯ ಶವವನ್ನು ಸೂಟ್​ಕೇಸ್​ನಲ್ಲಿಟ್ಟು ಪೊಲೀಸ್​ ಠಾಣೆಗೆ ಮಗಳೋರ್ವಳು ತಂದಿದ್ದು, ಪೊಲೀಸರು ಘಟನೆ ಕಂಡು ಬೆಚ್ಚಿಬಿದ್ದಿದ್ದಾರೆ. ಮೈಕೊಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್ ಮೆಂಟ್ ನಲ್ಲಿ ಬಂಗಾಳ ಮೂಲದ ಬೀವಾ ಪಾಲ್ (70) ಎಂಬ ಮಹಿಳೆಗೆ ಸೆನಾ ಸೇನ್ (39) ಎಂಬ ಸ್ವಂತ ಮಗಳು ಕೊಲೆ…

Read More

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾನೂನು ಅರಿವು ಮತ್ತು ಜಾಗೃತಿ ಅಗತ್ಯ: ನ್ಯಾಯಮೂರ್ತಿ ಎಂ ಎಲ್ ರಘುನಾಥ.

ವಿಜಯ ದರ್ಪಣ ನ್ಯೂಸ್.                                ದೇವನಹಳ್ಳಿ ,                                               ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 12 ಸಮಾಜದಲ್ಲಿ  ಬಾಲ ಕಾರ್ಮಿಕ ಪದ್ಧತಿ ನಿಷೇಧದ ಕುರಿತು ಕಾನೂನು ಅರಿವು…

Read More

ಲಘು ವಾಹನ ಚಾಲನೆ ಕುರಿತ ಉಚಿತ ತರಬೇತಿಗೆ ನೇರ ಸಂದರ್ಶನ.

ವಿಜಯ ದರ್ಪಣ ನ್ಯೂಸ್.  ಜೂನ್ 11          ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಲಘು ವಾಹನ ಚಾಲನೆ ಕುರಿತ 30 ದಿನಗಳ ಉಚಿತ ತರಬೇತಿಯು ಜೂನ್‌ 13 ರಿಂದ ಆರಂಭವಾಗಲಿದ್ದು, ಜೂನ್‌ 13 ರಂದು ಬೆಳಿಗ್ಗೆ 9.30 ರಿಂದ ನೇರ ಸಂದರ್ಶನ ನಡೆಯಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು…

Read More

ಅಧೋಮುಖವಾಗಿ ಇಳಿಕೆ ಕಾಣುತ್ತಿರುವ ಪುಸ್ತಕ ಸಂಸ್ಕೃತಿಗೆ ಮರುಜೀವ ನೀಡಬೇಕು: ಡಾ.ಸತೀಶ್ ಕುಮಾರ್ ಎಸ್ ಹೊಸಮುನಿ

ವಿಜಯ ದರ್ಪಣ ನ್ಯೂಸ್ ….                                     ಶಿಕ್ಷಕಿ ಉಮಾ ಕಳಸಾಪುರ ಸಂಪಾದಿಸಿರುವ “ಹಾರಿದೊಡೆ ಸುಳಿದಾವು,” ಕೃತಿ ಲೋಕಾರ್ಪಣೆ . ಮೊಬೈಲ್ ಎಂಬ ಮಾಯಾಪೆಟ್ಟಿಗೆ ಅಲ್ಪ ಸ್ವಲ್ಪ ಓದುಗರನ್ನೂ ಕಸಿದುಕೊಳ್ಳುತ್ತಿದೆ. ಓದುವವರ ಸಂಖ್ಯೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಅಧೋಮುಖವಾಗಿ ಇಳಿಕೆ ಕಾಣುತ್ತಿರುವ ಪುಸ್ತಕ ಸಂಸ್ಕೃತಿಗೆ ಮರುಜೀವ ನೀಡಬೇಕಾದ ಅವಶ್ಯಕತೆಯಿದೆ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ…

Read More

ಇಂದು ಕನ್ನಡದ ಸಾಹಿತಿ ತ.ಸು.ಶಾಮರಾಯರ ಜನ್ಮ ದಿನ.

ವಿಜಯ ದರ್ಪಣ ನ್ಯೂಸ್… ಇಂದು ಕನ್ನಡದ ಖ್ಯಾತ ಸಾಹಿತಿ ತ.ಸು.ಶಾಮರಾಯರ ಜನುಮ ದಿನ. ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕಿನ ತಳುಕು ಗ್ರಾಮವನ್ನು ಹೊಸಗನ್ನಡ ಸಾಹಿತ್ಯದಲ್ಲಿ ಮತ್ತೆ ಮತ್ತೆ ನೆನಪಿಸಿಕೊಳ್ಳುವಂತೆ ಮಾಡಿದ ಇಬ್ಬರು ಸಹೋದರರಲ್ಲಿ ಮೊದಲಿಗರು ಟಿ. ಎಸ್. ವೆಂಕಣ್ಣಯ್ಯನವರು. ಮತ್ತೊಬ್ಬರು ಅವರ ಎಲ್ಲಾ ಸಕಲ ಸದ್ಗುಣಗಳ ಪ್ರತಿರೂಪದಂತಿದ್ದ ತ.ಸು. ಶಾಮರಾಯರು. ಸಾಹಿತ್ಯಚರಿತ್ರೆಗಾರರಾಗಿ, ಪ್ರಾಚೀನ ಕಾವ್ಯ ಹಾಗೂ ಶಾಸ್ತ್ರ ಗ್ರಂಥಗಳ ಸಂಪಾದಕರಾಗಿ ಹಲವಾರು ಉತ್ತಮ ಗ್ರಂಥಗಳ ಕರ್ತೃ ಹಾಗೂ ಪ್ರಕಾಶಕರಾಗಿ, ಗುರುಪರಂಪರೆಯ ಆದರ್ಶಶಿಕ್ಷಕರಾಗಿ ವಿಶಿಷ್ಟ ಚಾಪು ಮೂಡಿಸಿದ ತಳುಕಿನ…

Read More

ಮಹಿಳೆಯರ ಸರ್ವತೋಮುಖ ಬೆಳವಣಿಗೆಗೆ ಶಕ್ತಿ ಯೋಜನೆ ಸಹಕಾರಿ: ಕೆ.ಹೆಚ್.ಮುನಿಯಪ್ಪ .

ವಿಜಯ ದರ್ಪಣ ನ್ಯೂಸ್.                            ದೇವನಹಳ್ಳಿ  ಜೂನ್ 11                            ಬೆಂಗಳೂರು ಗ್ರಾಮಾಂತರ ಜಿಲ್ಲೆ . ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿ *ಉಚಿತ ಪ್ರಯಾಣ ನಮ್ಮ ಪ್ರಮಾಣ* ಎಂಬ ಘೋಷ ವಾಕ್ಯದೊಂದಿಗೆ…

Read More

ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನ : ವಾರ್ತಾ ಇಲಾಖೆ ಆಯುಕ್ತ ಭರವಸೆ

ವಿಜಯ ದರ್ಪಣ ನ್ಯೂಸ್ ಜೂನ್ 08.            ಬೆಂಗಳೂರು  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಹೇಮಂತ ನಿಂಬಾಳ್ಕರ್ ಅವರನ್ನು ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ’ದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಭೇಟಿ ಮಾಡಿ ಶುಭ ಕೋರಿದರು. ಪತ್ರಕರ್ತರ ಮಾಸಾಶನ ಸಮಿತಿ ಸಭೆ ಮತ್ತು ಅಕ್ರೆಡಿಟೇಷನ್ ಕಮಿಟಿ ಸಭೆ ನಡೆದಿಲ್ಲ. ಜತೆಗೆ ಪತ್ರಕರ್ತರ ಹಲವು ಸಮಸ್ಯೆಗಳು ಹಾಗೇ ಉಳಿದಿವೆ ಎಂಬುದನ್ನು ಶಿವಾನಂದ ತಗಡೂರು ಅವರು ಆಯುಕ್ತರ…

Read More