Editor VijayaDarpana

ವಿಜೃಂಭಣೆಯಿಂದ ನಡೆದ ಐತಿಹಾಸಿಕ ಮೌಕ್ತಿಕಾಂಭ ಕರಗ ಮಹೋತ್ಸವ

ಮೌಕ್ತೀಕಾಂಬ ಕರಗಮಹೋತ್ಸವ  ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ಎಂದಿಗಿಂತ ಬಹು ವರ್ಣರಂಜಿತವಾಗಿ ಆಚರಿಸಲಾಯಿತು. ವಿಧವಿಧದ ಪುಷ್ಪಾಲಂಕಾರ ಭೂಷಿತಾಳಗಿ ದೇವಿ ಕಂಗೊಳಿಸುತ್ತ ಜನರಮನ ಸೂರೆಗೊಳ್ಳುವಂತಿತ್ತು. ನಗರದ 2000ಸಾವಿರಕ್ಕೂ ಅಧಿಕ ವೀರಗಾರಾರ್ರು ಗಂಟೆಪೂಜಾರಿ,ಪನಸ್ತರು,ಕೂಲಸ್ತರು ಶಾಸ್ತ್ರೋಕ್ತ ಪೂಜಾವಿಧಿ ವಿಧಾನಗಳಲ್ಲಿ ಅತ್ಯಂತ ಭಕ್ತಿ ಪೂರ್ವಕ ವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕರಗದ ಮೆರವಣಿಗೆ ದೇವರ ಉತ್ಸವಗಳ ನಗರಕ್ಕೆ ಮೇರಾಗು ನೀಡಿದವು ಭಕ್ತರು ತಾಯಿ ಮೌಕ್ತಿಕಾಂಬರ ದರ್ಶನ ಪಡೆದರು. ಆದ್ರೆ ದೇವನಹಳ್ಳಿ ನಗರ ಬೆಳೆಯುತ್ತಿರುವುದರಿಂದ ನಗರದ ಬಹುತೇಕ ಬೀದಿಗಳಲ್ಲಿ ಹೆಂಗಳೆಯರು ಮನೆಯಂಗಳ ಶುಭ್ರಗೋಳಿಸಿ…

Read More

ಕಡಿಮೆ ಮತದಾನ ದಾಖಲಾದ ಮತಗಟ್ಟೆಗಳಲ್ಲಿ ಸ್ವೀಪ್ ಚಟುವಟಿಕೆ ಕಾರ್ಯಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 06 (ಕರ್ನಾಟಕ ವಾರ್ತೆ): 2023ರ ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮತದಾನ, ಮೇ 10 ರಂದು ನಡೆಯಲಿದ್ದು, ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನ ದಾಖಲಾದ ಮತಗಟ್ಟೆಗಳಲ್ಲಿ ವಿಶೇಷವಾಗಿ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಮತದಾನದಲ್ಲಿ ಪಾಲ್ಗೊಳ್ಳುವಿಕೆ (ಸ್ವೀಪ್-SVEEP) ಚಟುವಟಿಕೆಗಳನ್ನು ಮೇ 07 ರಂದು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಎಂ.ಸಿ.ಸಿ ಮತ್ತು ಸ್ವೀಪ್ ನೋಡಲ್…

Read More

ನಿಖಿಲ್ ಕುಮಾರಸ್ವಾಮಿ ಪರ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಮತಯಾಚನೆ… ಎಚ್ ಡಿ ಕುಮಾರಸ್ವಾಮಿ ರಾಜ್ಯ ಆಳುವುದು ಖಚಿತ

ಹೆಚ್ ಡಿ ಕುಮಾರಸ್ವಾಮಿ ಮತ್ತೆ ರಾಜ್ಯವನ್ನು ಆಳುವುದನ್ನು ಯಾರು ತಪ್ಪಿಸಲಾಗದು. ರೈತರ ಸಾಲ ಮನ್ನಾ ಪಂಚ ರತ್ನ ಯೋಜನೆಗಳನ್ನು ಇನ್ನೊಬ್ಬರು ಕೊಡಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಹೇಳಿದರು. ರಾಮನಗರ ತಾಲೂಕಿನ ಸುಗ್ಗನಹಳ್ಳಿ ಗ್ರಾಮದಲ್ಲಿ ನಡೆದ ಜೆಡಿಎಸ್ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಎಚ್ ಡಿ ಕುಮಾರಸ್ವಾಮಿ ಇವತ್ತು ಇಡೀ ರಾಜ್ಯ ಸತ್ತುತ್ತಿದ್ದಾರೆ ಇಡೀ ದೇಶದಲ್ಲಿ ಅವರಂತೆ ಮತ್ತೊಬ್ಬರು ಕಾರ್ಯಕ್ರಮಗಳನ್ನು ನೀಡಿಲ್ಲ. ರೈತರಿಗೆ ರೂ.5000 ಮಾಸಾಸನ ನೀಡುವ ಮತ್ತೊಬ್ಬ ಮುಖ್ಯಮಂತ್ರಿ, ಯಾರಾದರೂ ಇದ್ದಾರೇ…

Read More

ಮತ ಎಣಿಕೆ ಕಾರ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಲು ಜಿಲ್ಲಾಧಿಕಾರಿ ಆರ್.ಲತಾ ಸೂಚನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ (ಕನಾ೯ಟಕ ವಾತೆ೯): 2023-ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧ ಮೇ 10 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ದೇವನಹಳ್ಳಿಯ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ, ಮೇ 13 ರಂದು ನಡೆಯಲಿರುವ ಮತ ಎಣಿಕೆ ಕಾರ್ಯವನ್ನು ಜವಾಬ್ದಾರಿಯಿಂದ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಮತ ಎಣಿಕೆ ಸಿಬ್ಬಂದಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮದ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿಂದು…

Read More

ವಿಜಯಪುರದಲ್ಲಿ ಜೆಡಿಎಸ್ ಬಹಿರಂಗ ಸಮಾವೇಶ. ಬಿಜೆಪಿ ಸರ್ಕಾರದಿಂದ ಶೂನ್ಯ ಅಭಿವೃದ್ಧಿ : ಸಿಎಂ ಇಬ್ರಾಹಿಂ ವಾಗ್ದಾಳಿ

ವಿಜಯಪುರ, (ದೇವನಹಳ್ಳಿ ತಾಲ್ಲೂಕು.) ಪಟ್ಟಣದ ಶಿವ ಗಣೇಶ ಸರ್ಕಲ್ ನಲ್ಲಿ ಜೆಡಿಎಸ್ ಅಭ್ಯರ್ಥಿ ನಿಸರ್ಗ ನಾರಾಯಣಸ್ವಾಮಿ ಪರವಾಗಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿಎಂ ಇಬ್ರಾಹಿಂ ಅವರು ಬಹಿರಂಗ ಸಭೆಯಲ್ಲಿ ಮತಯಾಚನೆ ಮಾಡಿದರು. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಈ ವೇಳೆ ಮಾತನಾಡಿದ ಅವರು ರಾಜ್ಯದಲ್ಲಿನ ರೈತರು, ಹಿಂದುಳಿದವರು, ಅಲ್ಪಸಂಖ್ಯಾತರು, ದಲಿತರ ಬಗ್ಗೆ ಜೆಡಿಎಸ್ ಪಕ್ಷಕ್ಕೆ ಇರುವ ಕಾಳಜಿ ರಾಷ್ಟ್ರೀಯ ನಾಯಕರಿಗೆ ಇಲ್ಲ. ಜೆಡಿಎಸ್ ಸಂವಿಧಾನದ ಆಶಯಗಳಂತೆ ನಡೆಯುತ್ತಿರುವ…

Read More

ಮತದಾನಪೂರ್ವ ಮಾರ್ಗಸೂಚಿಗಳನ್ನು ಪಾಲಿಸುವಂತೆ ಮಾಧ್ಯಮಗಳಿಗೆ ಜಿಲ್ಲಾಧಿಕಾರಿ ಆರ್. ಲತಾ ನಿರ್ದೇಶನ

  ಬೆಂಗಳೂರು ಗ್ರಾಮಾಂತರ ಜಿಲ್ಲೆ (ಕರ್ನಾಟಕ ವಾರ್ತೆ): 2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ 2023ರ ಮೇ, 10 ರಂದು ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಯನ್ನು ನಿಷ್ಪಕ್ಷಪಾತ ಹಾಗೂ ಪಾರದರ್ಶಕತೆಯಿಂದ ನಡೆಸಲು ಮತದಾನ ಮುಕ್ತಾಯ ದಿನದ, ಹಿಂದಿನ ಸಮಯ 48 ಗಂಟೆಗಳ ಅವಧಿಯಲ್ಲಿ ಚುನಾವಣೆಗೆ ಸಂಬಂಧಿಸಿದ ಯಾವುದೇ ಜಾಹೀರಾತು, ವಿಷಯ, ಚರ್ಚೆ ಕುರಿತಾದವುಗಳನ್ನು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರ ಮಾಡುವಂತಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ….

Read More

ತೂಬಗೆರೆ ಹೋಬಳಿಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಸರ್ಗ ನಾರಾಯಣಸ್ವಾಮಿ ಮತಯಾಚನೆ.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್ ನಿಸರ್ಗ ನಾರಾಯಣಸ್ವಾಮಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೂಬಗೆರೆ ಗ್ರಾಮ ಪಂಚಾಯಿತಿಯ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯಲ್ಲಿನ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಮತ ಪ್ರಚಾರವನ್ನು ಆರಂಭಿಸಿದರು. ಈ ವೇಳೆಯಲ್ಲಿ ಮಾತನಾಡಿದ ಅವರು ರಾಜಕೀಯ ಮೇಲಾಟದಲ್ಲಿ ಮತ ಪರಿವರ್ತನೆಗಾಗಿ ಸುಳ್ಳು ಹೇಳುವುದನ್ನು ಕೆ ಹೆಚ್ ಮುನಿಯಪ್ಪ ಅವರು ಹಿಂದಿನಿಂದಲೂ ಮಾಡಿಕೊಂಡು ಬಂದಿದ್ದಾರೆ. ತೂಬಗೆರೆ ಹೋಬಳಿಯಲ್ಲಿ ಎಷ್ಟು…

Read More

ಮರಳಿ ಬಂದು ಬೀಡು ಹೂಗುಚ್ಛ ಹಿಡಿದು….

ಜಯಶ್ರೀ. ಜೆ. ಅಬ್ಬಿಗೇರಿ ಮೊದಲೇ ನಾನು ಬಯಲು ಸೀಮೆಯಲ್ಲಿ ಹುಟ್ಟಿ ಬೆಳೆದ ಹಳ್ಳಿ ಹೈದ. ನಿನ್ನಂತಹ ಕಡಲ ತೀರದ ಬಟ್ಟಲುಗಣ್ಣಿನ ಚೆಲುವಿ ಕಣ್ಣಿಗೆ ಬಿದ್ದಾಗ ಬೆರಳುಗಳು ಗೀಚಿದ ಕವಿತೆಗಳಿಗಳಿಗೆ ಲೆಕ್ಕವಿಲ್ಲ. ನಮ್ಮೀರ್ವರ ನವಿರಾದ ಪ್ರೇಮ ಕತೆಯನ್ನು ಪದಗಳಲ್ಲಿ ಕಟ್ಟಿಕೊಡುವುದು ನನ್ನಂತಹ ಒರಟನಿಗೆ ತುಸು ಕಷ್ಟವೇ ಅನ್ನು. ಮೊದಲ ಸಲದ ಪ್ರೀತಿಯೇ ಅಂಥದ್ದು ಏನೋ ವಿನೂತನ. ನಮ್ಮಲ್ಲೆಲ್ಲ ಹೋಳಿ ಹಬ್ಬವೆಂದರೆ ಒಬ್ಬರಿಗೊಬ್ಬರು ಬಣ್ಣ ಹಚ್ಚಿ ಎರಚಿ ಸಂಭ್ರಮಿಸುವುದು ಸಾಮಾನ್ಯ. ನಿಮ್ಮಲ್ಲಿ ಪುರುಷರು ಮೇಳವನ್ನು ಕಟ್ಟಿಕೊಂಡು ಬಣ್ಣ ಬಣ್ಣದ ಧಿರಿಸು…

Read More

ರೈತರ ಕಷ್ಟಕ್ಕೆ ಸ್ಪಂದಿಸಲು ಜೆಡಿಎಸ್ ಗೆ ಅಧಿಕಾರ ನೀಡಿ: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮನವಿ

ದೇಶದಲ್ಲಿ ರೈತರ ಸಾಲ ರೂ 25,000 ಕೋಟಿಯನ್ನು ಮನ್ನಾ ಮಾಡಿರುವ ಏಕೈಕ ಮುಖ್ಯಮಂತ್ರಿ  ಹೆಚ್ ಡಿ ಕುಮಾರಸ್ವಾಮಿ ಮಾತ್ರ ರಾಜ್ಯ ಹಾಗೂ ತಾಲೂಕಿನ ಜನರ ಸಂಕಷ್ಟಕ್ಕೆ ನೆರವಾಗಲು ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡಲು ಸಹಕಾರ ನೀಡಬೇಕೆಂದು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡರು ಮನವಿ ಮಾಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ  ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡ ಬೆಳವಂಗಲದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ ಮುನೇಗೌಡರ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ತಾಲೂಕಿನ…

Read More

ನಗುತಿರು ಕಹಿ ನೆನಪುಗಳ ಮರೆತು

  ಜಯಶ್ರೀ ಜೆ. ಅಬ್ಬಿಗೇರಿ ’ಸವಿ ಸವಿ ನೆನಪು ಸಾವಿರ ನೆನಪು.’ ಎನ್ನುವ ಗೀತೆಯ ಸಾಲುಗಳನ್ನು ಗುನುಗದವರು ತುಂಬಾ ಕಡಿಮೆ. ಪ್ರತಿಯೊಬ್ಬರಿಗೂ ಮರೆಯದೆ ಮೆಲುಕು ಹಾಕುವ ನೂರಾರು ನೆನಪುಗಳು ಇರುತ್ತವೆ. ’ಸವಿ ನೆನಪುಗಳು ಬೇಕು ಸವಿಯಲೇ ಬದುಕು’ ಎಂಬ ಹಾಡನ್ನು ಕೇಳದವರು ವಿರಳ. ನನಗೆ ಈ ಸಂದರ್ಭದಲ್ಲಿ ದೇಜಗೌ ಅವರು ಅನುವಾದಿಸಿದ ಕೃಷ್ಣ ಹತೀಸಿಂಗ್ ಅವರ ಆತ್ಮಚರಿತ್ರೆ ’ನೆನಪು ಕಹಿಯಲ್ಲ’ ಶೀರ್ಷಿಕೆ ನೆನಪಿಗೆ ಬರುತ್ತಿದೆ. ಬದಲಾಗುವ ಜನರ ನಡುವೆ ಬದಲಾಗದೆ ಉಳಿಯುವ ನೆನಪುಗಳೇ ಶಾಶ್ವತ. ನೆನಪುಗಳಿಗೆ ಸಂದರ್ಭ…

Read More