ಮೇ 27 ಉಪ್ಪಿನಂಗಡಿ ಮಂಜ ಬೈದ್ಯ ಹುತಾತ್ಮನಾದ ದಿನ.
ಇಂದು ಮೇ 27. ಇಂದಿನ ದಿನ ಉಪ್ಪಿನಂಗಡಿ ಮಂಜ ಬೈದ್ಯ ಹುತಾತ್ಮನಾದ ದಿನ. ಮಂಜಬೈದ್ಯ ಬ್ರಿಟಿಷರ ವಿರುದ್ಧ ಹೋರಾಡಿ ಗಲ್ಲಿಗೇರಿ 186 ವರ್ಷಗಳಾದವು. ಮಂಜಬೈದ್ಯನ ನೆನಪಿಗೆ ಒಂದು ರಸ್ತೆ, ಒಂದು ಪ್ರತಿಮೆ ಬಿಡಿ, ಒಂದು ಕಂಬವೂ ಇಲ್ಲ. ಮೆಚ್ಚಲೇಬೇಕು ನಮ್ಮ ಸರಕಾರಗಳನ್ನು. ಈ ಮಂಜಬೈದ್ಯ ಯಾರು ? ಇಲ್ಲಿದೆ ಓದಿ. ಕಲ್ಯಾಣಪ್ಪನ ಕಾಟುಕಾಯಿ ಎಂದು ವಾಡಿಕೆಯಲ್ಲಿ ಕರೆಯಲಾಗುವ ದಕ್ಷಿಣಕನ್ನಡದ ರೈತ ಬಂಡಾಯ ನಡೆದದ್ದು 1837 ರಲ್ಲಿ, ಮೊದಲ ಸ್ವಾತಂತ್ರ್ಯ ಸಂಗ್ರಾಮಕ್ಕೆ ಇಪ್ಪತ್ತು ವರ್ಷಗಳಿಗೂ ಮುನ್ನ. ಬ್ರಿಟಿಷರು ಹೇರಿದ…