ಡೆಂಗಿ ಜ್ವರ, ಚಿಕನ್ ಗುನ್ಯ ಬಗ್ಗೆ ಭಯಬೇಡ: ಡಾ.ಸುನೀಲ್ ಕುಮಾರ್

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 22 :- ಸೋಂಕಿತ ಈಡೀಸ್ ಸೊಳ್ಳೆಯು ಕಚ್ಚುವುದರಿಂದ ಡೆಂಗಿ ಜ್ವರವು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ವಿಪರೀತ ಜ್ವರ, ಕಣ್ಣಿನ ಗುಡ್ಡೆಗಳ ಹಿಂಭಾಗದಲ್ಲಿ ನೋವು, ತೀವ್ರವಾದ ಹೊಟ್ಟೆನೋವು, ಮೈ-ಕೈ-ನೋವು, ವಾಕರಿಕೆ, ವಾಂತಿ ಇವುಗಳ ಜೊತೆ ತೀವ್ರವಾದ ಹೊಟ್ಟೆನೋವು, ಬಾಯಿ, ಮೂಗು, ವಸಡುಗಳಲ್ಲಿ ರಕ್ತಸ್ರಾವದ ಗುರುತುಗಳು, ಚರ್ಮದ ಮೇಲೆ ಗಂಧೆಗಳು, ವಿಪರೀತ ಬಾಯಾರಿಕೆ, ಜ್ಞಾನ ತಪ್ಪುವುದು ಇನ್ನಿತರ ಲಕ್ಷಣಗಳು ಕಂಡು ಬಂದಲ್ಲಿ ಅಥವಾ ಯಾವುದೇ ಜ್ವರ ಲಕ್ಷಣಗಳು ಕಂಡು ಬಂದಲ್ಲಿ…

Read More

ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಶಿವಶಂಕರ್ 

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆಪ್ಟೆಂಬರ್ 22 : 2023ರ ಅಕ್ಟೋಬರ್ 2 ರಂದು 154ನೇ ಮಹಾತ್ಮ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “154ನೇ ಮಹಾತ್ಮ ಗಾಂಧಿ ಜಯಂತಿ” ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು…

Read More

ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಶೇಕಡ 100 ರಷ್ಟು ಪ್ರಗತಿ ಸಾಧಿಸಿ:ಜಿಲ್ಲಾಧಿಕಾರಿ ಡಾ.ಶಿವಶಂಕರ. 

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 19: ಜಿಲ್ಲೆಯಲ್ಲಿರುವ ಎಲ್ಲಾ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಹಾಕಲು ಅಗತ್ಯ ಸಿದ್ದತೆ ಕೈಗೊಂಡು ಶೇಕಡ 100 ರಷ್ಟು ಪ್ರಗತಿ ಸಾಧಿಸಿ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಪಶು ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 4 ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕೆ ಕಾರ್ಯಕ್ರಮದ…

Read More

ದೇವನಹಳ್ಳಿಯಲ್ಲಿ ಜಿಲ್ಲಾಡಳಿತದಿಂದ ವಿಶ್ವಕರ್ಮ ಜಯಂತಿಗ ಆಚರಣೆ

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 17 , ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿ ಟೌನ್ ನ ತಾಲ್ಲೂಕು ಆಡಳಿತ ಸೌಧದ ಒಳಾಂಗಣದಲ್ಲಿ “ಶ್ರೀ ವಿಶ್ವಕರ್ಮ ಜಯಂತಿ”ಯನ್ನು ಆಚರಿಸಲಾಯಿತು. ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಶ್ರೀ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ ರಮೇಶ್, ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಶಿವರಾಜ್, ಕನ್ನಡ ಮತ್ತು ಸಂಸ್ಕೃತಿ…

Read More

ಸೀಕಾಯನಹಳ್ಳಿ ಡೈರಿ ಅದ್ಯಕ್ಷ ಸ್ಥಾನ ಜೆಡಿಎಸ್ ತೆಕ್ಕೆಗೆ ಉಪಾದ್ಯಕ್ಷ ಸ್ಥಾನ ಬಿಜೆಪಿ ಮಡಿಲಿಗೆ , ಕಾಂಗ್ರೆಸ್ಗೆ ಮುಖಭಂಗ

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ  , ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆಪ್ಟೆಂಬರ್ 08 ದೇವನಹಳ್ಳಿ ತಾಲ್ಲೂಕು ಕುಂದಾಣ ಹೋಬಳಿಯ ಸೀಕಾಯನಹಳ್ಳಿ ಹಾಲು ಉತ್ಪಾಧಕರ ಸಹಕಾರ ಸಂಘದಲ್ಲಿ ಅದ್ಯಕ್ಷ ಸ್ಥಾನಕ್ಕೆ ಹಾಗೂ ಉಪಾದ್ಯಕ್ಷ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆದಿದ್ದು, ಒಟ್ಟು ೧೨ ನಿರ್ದೇಶಕ ಸ್ಥಾನಗಳಿವೆ. ಅದ್ಯಕ್ಷ ಸ್ಥಾನಕ್ಕೆ ಸುರೇಶ್‌ಕುಮಾರ್ ಮತ್ತು ತಮ್ಮೇಗೌಡ ಅವರು ನಾಮಪತ್ರ ಸಲ್ಲಿಸಿದ್ದು ಇಬ್ಬರು ಕೂಡ ೬ ಮತಗಳನ್ನು ಪಡೆದುಕೊಂಡಿದ್ದು ಲಾಟರಿ ಮೂಲಕ ಸುರೇಶ್ ಅವರನ್ನು ಅದ್ಯಕ್ಷರನ್ನಾಗಿ ಅದಿಕೃತವೆಂದು ಘೋಷಿಸಲಾಗಿದೆ. ಉಪಾದ್ಯಕ್ಷ ಸ್ಥಾನಕ್ಕೆ ಎಸ್‌ಎಂ. ಮುನಿರಾಜ್…

Read More

ಅಖಿಲ ಕರ್ನಾಟಕ ಮಿತ್ರ ಸಂಘದಿಂದ ದೇವರಾಜ್ ಅರಸ್ ಜಯಂತಿ ಆಚರಣೆ.

ವಿಜಯ ದರ್ಪಣ ನ್ಯೂಸ್ ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ . ಆಗಸ್ಟ್ 21 ಕರ್ನಾಟಕ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಲ್ಲಿ ರಾಜ್ಯದ ಮೊದಲನೇ ಮುಖ್ಯಮಂತ್ರಿ ಕೆ ಸಿ ರೆಡ್ಡಿ ಕಾಲದಿಂದ  ಕಾಲದ ಇಲ್ಲಿಯವರಿಗೂ ಅವರದೇ ಆದ ಕಾರ್ಯ ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ನಿರ್ಮಿಸಬೇಕಾದರೆ ಅನೇಕ ಕಷ್ಟಗಳನ್ನು ಅನುಭವಿಸಿ ಆ ಸುವರ್ಣ ಸೌಧವನ್ನು ಲೋಕಾರ್ಪಣೆ ಮಾಡಿದರು. ಎಂದು ಚಿ.ಮಾ ಸುಧಾಕರ್ ರವರು ತಿಳಿಸಿದರು.   ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದಲ್ಲಿರುವ ಇಂದಿರಾ ನಗರದ…

Read More

ಮಕ್ಕಳಲ್ಲಿ ಸೇವಾ ಮನೋಭಾವ ಬೆಳೆಸಲು ರೋಟರಿ ಸಂಸ್ಥೆ ಮಹತ್ವದ ಪಾತ್ರ ವಹಿಸಿದೆ.

ವಿಜಯ ದರ್ಪಣ ನ್ಯೂಸ್ ವಿಜಯಪುರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 18 ವಿಜಯಪುರ ಪಟ್ಟಣದ ರೋಟರಿ ಸಂಘದ ಆಶ್ರಯದಲ್ಲಿ ಇನ್ಸ್ಟ್ರಾಕ್ಟ್ ಪದವಿ ಸ್ವೀಕಾರ ಸಮಾರಂಭ ಸುಬ್ಬಮ್ಮ ಚನ್ನಪ್ಪ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು.ರೋಟರಿ ಸಂಸ್ಥೆಯು 50 ವರ್ಷದ ಸಂಭ್ರಮದಲ್ಲಿ ನಮ್ಮ ಪಟ್ಟಣದಲ್ಲಿ ನಿರಂತರವಾಗಿ ಜನಪರ ಸೇವೆಯನ್ನು ಮಾಡಿಕೊಂಡು ಬರುತ್ತಿದೆ. ಮಕ್ಕಳಿಗೋಸ್ಕರ ಇನ್ಸ್ಟ್ರಾಕ್ಟ್ ಸಂಸ್ಥೆಯನ್ನು ಪ್ರಾರಂಭಿಸಿದ್ದು ಸರ್ಕಾರಿ ಹೆಣ್ಣು ಮಕ್ಕಳ ಪ್ರೌಢಶಾಲೆ ರೋಟರಿ ಶಾಲೆ ಸರ್ಕಾರಿ ಪದವಿ ಪೂರ್ವ ಕಾಲೇಜ್ ಪ್ರೌಢಶಾಲಾ ವಿಭಾಗದ ಮಕ್ಕಳಿಗೆ ಅನುವು ಮಾಡಿಕೊಟ್ಟಿದ್ದೇವೆ….

Read More