ಮೋದಿ ಸರ್ಕಾರದ ನೀತಿಗಳಿಂದ ಯುವಕರು ಮತ್ತು ಮಹಿಳೆಯರಿಗೆ ಹೆಚ್ಚು ಲಾಭವಾಗುವಂತೆ PHDCCI ಗಮನಹರಿಸಬೇಕು: ಅಮಿತ್ ಶಾ

ವಿಜಯ ದರ್ಪಣ ನ್ಯೂಸ್, ದೆಹಲಿ ಸೆಪ್ಟೆಂಬರ್ 29: ನವದೆಹಲಿಯ ವಿಜ್ಞಾನ ಭವನದಲ್ಲಿ ಶುಕ್ರವಾರ ನಡೆದ ಪಿಹೆಚ್‌ಡಿ (ಪ್ರೊಗ್ರೆಸ್,ಹಾರ್ಮನಿ,ಡೆವಲಪಮೆಂಟ್) ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯ 118 ನೇ ವಾರ್ಷಿಕ ಅಧಿವೇಶನದಲ್ಲಿ ಭಾಗವಹಿಸಿ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ತಮ್ಮ ಭಾಷಣದಲ್ಲಿ ದೇಶದ 75 ವರ್ಷಗಳ ಪ್ರಜಾಪ್ರಭುತ್ವದ ಪಯಣ ಮತ್ತು ಕಳೆದ 9 ವರ್ಷದ ಸಾಧನೆಗಳನ್ನು ಮೆಲುಕು ಹಾಕಿದರು. ಈ ಭಾಷಣದಲ್ಲಿ, ಪಿಎಚ್‌ಡಿ ವಾಣಿಜ್ಯ ಮತ್ತು ಉದ್ಯಮ ಮಂಡಳಿ, ಯುವಕರು ಮತ್ತು ಮಹಿಳೆಯರಿಗೆ ಮೋದಿ…

Read More

ಕರ್ನಾಟಕದಲ್ಲಿ ಕಾಂಗ್ರೆಸ್ ಸೆದೆಬಡಿಯಲು ಭರ್ಜರಿ ರಣತಂತ್ರ ಹೆಣೆದ ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ನವದೆಹಲಿ :ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಭರ್ಜರಿ ಬಹುಮತ ತಂದುಕೊಡುವ ನಿಟ್ಟಿನಲ್ಲಿ ರಾಜಕೀಯ ಚಾಣಾಕ್ಷ ಅಮಿತ್ ಶಾ ಹಲವು ರಣನೀತಿಗಳನ್ನು ರೂಪಿಸುತ್ತಿದ್ದಾರೆ. ಈ ರಣನೀತಿಯ ಅಂಗವೆಂಬಂತೆ ಕರ್ನಾಟಕದ ಮೂರನೇ ಅತಿ ದೊಡ್ಡ ಪಕ್ಷವಾದ ಜಾತ್ಯಾತೀತ ಜನತಾದಳ, ಭಾರತೀಯ ಜನತಾ ಪಕ್ಷ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿತು. ದೂರಗಾಮಿ ಪರಿಣಾಮಗಳಿಗೋಸ್ಕರ ದಿಟ್ಟ ನಡೆಯೆಂಬಂತೆ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ನೇತೃತ್ವದ ಜನತಾ ದಳ (ಜಾತ್ಯತೀತ) ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ದೊಂದಿಗೆ ಕೈಜೋಡಿಸಿದೆ,…

Read More

ಭಾರತದಲ್ಲಿ ಬೇರು ಹೊಂದಿದವರು ಮಹಿಳೆಯರನ್ನು ಎಂದೂ ದುರ್ಬಲರೆಂದು ಪರಿಗಣಿಸುವುದಿಲ್ಲ: ಕೇಂದ್ರ ಸಚಿವ ಅಮಿತ್ ಶಾ

ವಿಜಯ ದರ್ಪಣ ನ್ಯೂಸ್  ನವದೆಹಲಿ ಸೆಪ್ಟೆಂಬರ್ 21:ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ, ‘ನಾರಿ ಶಕ್ತಿ ವಂದನ್ ಮಸೂದೆ-2023’ ಎಂದು ಕರೆಯಲ್ಪಡುವ ಮಹಿಳಾ ಮೀಸಲಾತಿಗೆ ಸಂಬಂಧಿಸಿದ 128 ನೇ ಸಾಂವಿಧಾನಿಕ ತಿದ್ದುಪಡಿಯನ್ನು ಲೋಕಸಭೆಯಲ್ಲಿ ಮಂಗಳವಾರ ಮಂಡಿಸಲಾಯಿತು. ಬುಧವಾರ 454 ಮತಗಳು ಮತ್ತು ಮೂರನೇ ಎರಡರಷ್ಟು ಬಹುಮತದೊಂದಿಗೆ ಅಂಗೀಕಾರವಾಯಿತು. ಈ ಸಂದರ್ಭದಲ್ಲಿ ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶಾ, ‘ಭಾರತದಲ್ಲಿ ಬೇರು ಹೊಂದಿರುವವರು ಮಹಿಳೆಯರನ್ನು ಎಂದೂ ದುರ್ಬಲರೆಂದು…

Read More

ಪ್ರಧಾನಿ ಮೋದಿಯವರ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಯನ್ನು ಶ್ಲಾಘಿಸಿದ ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ದೆಹಲಿ  ಸೆಪ್ಟೆಂಬರ್ 19 ಪ್ರಧಾನಿ ಮೋದಿಯವರ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಯನ್ನು ಶ್ಲಾಘಿಸಿದ ಅಮಿತ್ ಶಾ. ಪ್ರಧಾನಿ ಮೋದಿ ಅವರು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ್ದಕಾಗಿ ಅವರನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಮನಃಪೂರ್ವಕವಾಗಿ ಶ್ಲಾಘಿಸಿದರು. ಮಹಿಳೆಯರಿಗೆ ಅವರ ಹಕ್ಕುಗಳನ್ನು ನೀಡಿರುವುದು ಮಾತ್ರವಲ್ಲದೆ, ಅವರ ಗೌರವವನ್ನು ಹೆಚ್ಚಿಸುವ ಕಾರ್ಯವನ್ನು ಪ್ರಧಾನಿ ಮೋದಿಯವರು ಮಾಡಿದ್ದಾರೆ. ಈ ಮಸೂದೆಗೆ ನಾರಿ ಶಕ್ತಿ ವಂದನ್ ಮಸೂದೆ ಎಂದು ಹೆಸರಿಡಲಾಗಿದೆ. ಶಾಸ್ತ್ರದಲ್ಲಿ ಹೇಳಿರುವಂತೆಯೇ…

Read More

ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಇಸ್ಕಾನ್ ದೇವಾಲಯಕ್ಕೆ ಭೇಟಿ ನೀಡಿದ ಅಮಿತ್ ಶಾ

 ವಿಜಯ ದರ್ಪಣ ನ್ಯೂಸ್ ದೆಹಲಿ.. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಕೃಷ್ಣ ಜನ್ಮಾಷ್ಟಮಿಯ ಪವಿತ್ರ ಆಚರಣೆಯ ಸಂದರ್ಭದಲ್ಲಿ ದಕ್ಷಿಣ ದೆಹಲಿಯ ಕೈಲಾಶ್ ಜಿಲ್ಲೆಯ ಪೂರ್ವದಲ್ಲಿರುವ ಇಸ್ಕಾನ್ ದೇವಾಲಯಕ್ಕೆ ಭೇಟಿ ನೀಡಿದರು. ರಾಷ್ಟ್ರದ ಪ್ರಗತಿ ಮತ್ತು ಸಮೃದ್ಧಿಗಾಗಿ ಶ್ರೀಕೃಷ್ಣನ ಕೃಪಾಶೀರ್ವಾದವನ್ನು ಕೋರಿದರು. ಈ ಶುಭ ಸಂದರ್ಭದಲ್ಲಿ, ದೇಶದ ಎಲ್ಲಾ ನಾಗರಿಕರಿಗೆ ತಮ್ಮ ಆತ್ಮೀಯ ಶುಭಾಶಯಗಳನ್ನು ತಿಳಿಸಿದರು. ಕಾರ್ಯಕ್ರಮದ ಉದ್ದಕ್ಕೂ ಸಾಮರಸ್ಯದ ಪಠಣವಾದ “ಹಾಥಿ ಘೋಡಾ ಪಾಲ್ಕಿ, ಜೈ ಕನ್ಹಯ್ಯಾ ಲಾಲ್ ಕಿ” ಘೋಷಣೆ…

Read More

ಮೋದಿಯವರ ‘ನನ್ನ ಮಣ್ಣು, ನನ್ನ ದೇಶ’ ಅಭಿಯಾನದಡಿಯಲ್ಲಿ ‘ಅಮೃತ ಕಲಶ ಯಾತ್ರೆ’ಗೆ ಚಾಲನೆ ನೀಡಿದ ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ನವದೆಹಲಿ, ಸೆಪ್ಟೆಂಬರ್ 01  ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ಶುಕ್ರವಾರ ದೇಶದ ರಾಜಧಾನಿ ದೆಹಲಿಯಲ್ಲಿ ‘ನನ್ನ ಮಣ್ಣು, ನನ್ನ ದೇಶ’ (ಮೇರಿ ಮಾಠಿ, ಮೇರಾ ದೇಶ್)’ ಅಭಿಯಾನದಡಿಯಲ್ಲಿ ‘ಅಮೃತ ಕಲಶ ಯಾತ್ರೆ’ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾ, ‘ಮೇರಿ ಮಾಠಿ, ಮೇರಾ ದೇಶ್’ ಕಾರ್ಯಕ್ರಮದ ‘ಮಣ್ಣಿಗೆ ಸೆಲ್ಯೂಟ್, ವೀರರಿಗೆ ಸೆಲ್ಯೂಟ್’ ಎಂಬ ಅಡಿಬರಹವೇ ಈ ಅಭಿಯಾನದ ಮಹತ್ವದ ಬಗ್ಗೆ ಹೇಳುತ್ತದೆ ಎಂದರು. ಭಾರತ ಮಾತೆಯನ್ನು ವಿಮೋಚನೆಗೊಳಿಸಲು…

Read More

ಭಾರತ ರತ್ನ’ ಅಟಲ್ ಬಿಹಾರಿ ವಾಜಪೇಯಿಯವರ ಐದನೇ ಪುಣ್ಯತಿಥಿಯಂದು ಗೌರವ ನಮನ ಸಲ್ಲಿಸಿದ ಅಮಿತ್ ಶಾ.

ವಿಜಯ ದರ್ಪಣ ನ್ಯೂಸ್, ನವದೆಹಲಿ  ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಐದನೇ ಪುಣ್ಯತಿಥಿಯ ಅಂಗವಾಗಿ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ಸದೈವ್ ಅಟಲ್ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಶ್ರದ್ಧಾಂಜಲಿ ಸಲ್ಲಿಸಿದರು. ಅಟಲ್ ಅವರ ಬಗ್ಗೆ ಮಾತನಾಡುತ್ತಾ ಶಾ, ಹಲವು ದಶಕಗಳ ಕಾಲ ಅವರು ಬಿಜೆಪಿಯ ಪ್ರಮುಖ ನೇತಾರರಾಗಿದ್ದರು ಮತ್ತು ಮೂರು ಬಾರಿ ಪ್ರಧಾನಿಯಾಗಿದ್ದರು. ಭಾರತೀಯ ಜನತಾ ಪಕ್ಷದ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದ ಅಟಲ್ ಅವರು ಯಾವಾಗಲೂ ರಾಷ್ಟ್ರದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ…

Read More