ಪತ್ರಿಕಾ ವಿತರಕರೇ ಪತ್ರಿಕೋದ್ಯಮ ನರಮಂಡಲ: ಕೆ.ವಿ.ಪ್ರಭಾಕರ್
ವಿಜಯ ದರ್ಪಣ ನ್ಯೂಸ್… ಚಿತ್ರದುರ್ಗದಲ್ಲಿ ರಾಜ್ಯ ಮಟ್ಟದ ಪತ್ರಿಕಾ ವಿತರಕರ ಸಮಾವೇಶ ಉದ್ಘಾಟನೆ ಪತ್ರಿಕಾ ವಿತರಕರೇ ಪತ್ರಿಕೋದ್ಯಮ ನರಮಂಡಲ: ಕೆ.ವಿ.ಪ್ರಭಾಕರ್ ಚಿತ್ರದುರ್ಗ ಸೆ 8: ಪತ್ರಿಕಾ ವಿತರಕರೇ ಪತ್ರಿಕೋದ್ಯಮ ನರಮಂಡಲ ಎಂದು ಕೆ.ವಿ.ಪ್ರಭಾಕರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟವು ಆಯೋಜಿಸಿದ್ದ ಪತ್ರಿಕಾ ವಿತರಕರ ನಾಲ್ಕನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಹೃದಯಕ್ಕೆ, ಮೆದುಳಿಗೆ ರಕ್ತ ಆಕ್ಸಿಜನ್ ಸಪ್ಲೈ ಮಾಡೋದು ಈ ನರಮಂಡಲವೇ. ಹೀಗೆ ಪತ್ರಿಕೋದ್ಯಮದ ನರಮಂಡಲ ಪತ್ರಿಕಾ ವಿತರಕರು ಎಂದರು….