ಹನುಮಜಯಂತಿಯಂದೇ ಕಳ್ಳರ ಕೈಚಳಕ : ಆಂಜನೇಯಸ್ವಾಮಿ ದೇಗುಲಕ್ಕೆ ಕನ್ನ

ವಿಜಯ ದರ್ಪಣ ನ್ಯೂಸ್…. ಜಿಂಕೆಬಚ್ಚಹಳ್ಳಿಯಲ್ಲಿ ಹನುಮಜಯಂತಿಯಂದೇ ಕಳ್ಳರ ಕೈಚಳಕ :ಆಂಜನೇಯಸ್ವಾಮಿ ದೇಗುಲಕ್ಕೆ ಕನ್ನ ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ: ಜಿಂಕೆ ಬಚ್ಚಹಳ್ಳಿಯ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಆಚರಿಸಿದ ರಾತ್ರಿಯಿಡಿ ಹೊಂಚು ಹಾಕಿ ಬೆಳಗಿನ ಜಾವದಲ್ಲಿ ಕಾಣಿಕೆ ಹುಂಡಿ ಒಡೆದು ಹಣ ಕಳವು ಮಾಡಲಾಗಿದೆ. ದೇವಾಲಯದಲ್ಲಿ ಶುಕ್ರವಾರ ಹನುಮ ಜಯಂತಿ ಆಚರಿಸಲಾಗಿತ್ತು. ಮಧ್ಯರಾತ್ರಿವರೆಗೂ ಪೂಜೆ ಕಾರ್ಯಗಳು ನಡೆದಿದ್ದು, ಶನಿವಾರ ಬೆಳಗ್ಗೆ ಹುಂಡಿ ಕಳವಾಗಿರುವುದು ಗೊತ್ತಾಗಿದೆ. ಹುಂಡಿ ಒಡೆದಿರುವ ಕಳ್ಳರು ಹಣ ಹಾಗೂ ಸಿಸಿ ಟಿವಿ ಕ್ಯಾಮರಾದ…

Read More

ಪ್ರಾಥಮಿಕ ಹಂತದಲ್ಲೇ ಕ್ಷಯರೋಗ ಚಿಕಿತ್ಸೆ ಪಡೆದು ಗುಣಮುಖರಾಗಿ:ಸಿಇಒ ಡಾ.ಕೆ.ಎನ್ ಅನುರಾಧ

ವಿಜಯ ದರ್ಪಣ ನ್ಯೂಸ್…. ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ-100 ದಿನಗಳ ಆಂದೋಲನ ಪ್ರಾಥಮಿಕ ಹಂತದಲ್ಲೇ ಕ್ಷಯರೋಗ ಚಿಕಿತ್ಸೆ ಪಡೆದು ಗುಣಮುಖರಾಗಿ:ಸಿಇಒ ಡಾ.ಕೆ.ಎನ್ ಅನುರಾಧ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಡಿ.09:- ಕ್ಷಯರೋಗ ಮಾರಣಾಂತಿಕ ಖಾಯಿಲೆ ಅಲ್ಲ, ಚಿಕಿತ್ಸೆ ಮೂಲಕ ಗುಣಪಡಿಸಬಹುದದಾದ ಒಂದು ರೋಗವಾಗಿದ್ದು ಕ್ಷಯರೋಗದ ಲಕ್ಷಣಗಳು ಕಂಡುಬಂದಲ್ಲಿ ಭಯಭೀತರಾಗದೇ ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಪಡೆಯುವ ಮೂಲಕ ಗುಣಮುಖರಾಗಿ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಹೇಳಿದರು. ಬೆಂಗಳೂರು…

Read More

ಡಾ. ಬಿ.ಆರ್ ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರಣೆ

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ,ಡಿ 6 : ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ದಿನವನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು ಆಚರಿಸಲಾಯಿತು. ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ನಂತರ…

Read More

ನಾಗರಿಕರಲ್ಲಿ ಡಿಜಿಟಲ್ ಅರೆಸ್ಟ್ ಅರಿವು ಅಗತ್ಯ:ಸಿಪಿಐ ಮಧುಸೂಧನ್

ವಿಜಯ ದರ್ಪಣ ನ್ಯೂಸ್…. ನಾಗರಿಕರಲ್ಲಿ ಡಿಜಿಟಲ್ ಅರೆಸ್ಟ್ ಅರಿವು ಅಗತ್ಯ : ಸಿಪಿಐ ಮಧುಸೂಧನ್ ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ : ಇತ್ತೀಚೆಗೆ ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು ಅವುಗಳಲ್ಲಿ ಡಿಜಿಟಲ್ ಅರೆಸ್ಟ್ ನಂತಹ ಪ್ರಕರಣಗಳಿಂದ ನಾಗರಿಕರು ಜಾಗೃತರಾಗುವುದು ಅಗತ್ಯವಿದೆ ಎಂದು ಮಹಿಳಾ ಪೋಲಿಸ್ ಠಾಣೆಯ ಸಿಪಿಐ ಮಧುಸೂದನ್ ಆರ್ ಹೇಳಿದರು. ಅವರು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ಆಯೋಜಿಸಿದ್ದ “ಸಮೂಹ ಮಾಧ್ಯಮ ಮತ್ತು ಅಪರಾಧ ಪ್ರಕರಣಗಳು” ಕುರಿತಾದ ವಿಶೇಷ…

Read More

ಬಡವರಿಗೆ ನಿವೇಶನ ನೀಡುವ ಗುರಿ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಜಿಲ್ಲಾಮಟ್ಟದ ಕೆ.ಡಿ.ಪಿ ಸಭೆ ಬಡವರಿಗೆ ನಿವೇಶನ ನೀಡುವ ಗುರಿ: ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ. ಗ್ರಾ. ಡಿ.4 :-ಜಿಲ್ಲೆಯಾದ್ಯಂತ ನಿವೇಶನ ರಹಿತ ಮತ್ತು ವಸತಿ ರಹಿತ ಫಲಾನುಭವಿಗಳ ಪಟ್ಟಿ ಸಿದ್ಧ ಪಡಿಸಲಾಗದ್ದು ಹಂತ ಹಂತವಾಗಿ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಜಿಲ್ಲಾಡಳಿತ…

Read More

ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ ,ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ ,ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಿ:ಸಚಿವ ಮುನಿಯಪ್ಪ ಬೆಂಗಳೂರು ಗ್ರಾ. ಜಿಲ್ಲೆ ಡಿ.04 ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿ ಖರೀದಿ ಮಾಡಲು ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂಗಳನ್ನು ನಿಗದಿ ಪಡಿಸಲಾಗಿದ್ದು, ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ರಾಗಿ ಖರೀದಿಸಲಾಗುತ್ತದೆ. ರೈತರು ತಾಲ್ಲೂಕು ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ…

Read More

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಗಂಗಾಧರಪ್ಪ ಅಭೂತಪೂರ್ವ ಗೆಲುವು 

ವಿಜಯ ದರ್ಪಣ ನ್ಯೂಸ್…. ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಗಂಗಾಧರಪ್ಪ ಅಭೂತಪೂರ್ವ ಗೆಲುವು ದೇವನಹಳ್ಳಿ‌ , ಡಿಸೆಂಬರ್ 04: ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ, ಜಿಲ್ಲಾ ಖಜಾಂಚಿ ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಿಲ್ಲಾಧ್ಯಕ್ಷರಾಗಿ ಪಿ .ಗಂಗಾಧರಪ್ಪ 49 ಮತಗಳು, ಜಿಲ್ಲಾ ಖಜಾಂಚಿಯಾಗಿ ಉಮಾಶಂಕರ್ ಎಂ.53 ಮತಗಳು ರಾಜ್ಯಪರಿಷತ್ ಸದಸ್ಯರಾಗಿ ನಾರಾಯಣಗೌಡ 50 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ ಎಂದು…

Read More

ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ವಿಜಯ ದರ್ಪಣ ನ್ಯೂಸ್…. ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಡಿ.3:- ಶಿವಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಕ್ಷಾ.ವಿ ರವರ ತಂದೆಯವರ ಹೆಸರಿನಲ್ಲಿ ಖಾಲಿ ನಿವೇಶನವಿದ್ದು, ನಿವೇಶನಕ್ಕೆ ಈ-ಖಾತಾ ಮತ್ತು ಮ್ಯೂಟೇಷನ್ ವರ್ಗಾವಣೆ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದು, ಕೆಲಸವನ್ನು ಮಾಡಿಕೊಡಲು ಶಿವಕೋಟಿ ಗ್ರಾಮ ಪಂಚಾಯ್ತಿಯ ಬಿಲ್ ಕಲಕ್ಟರ್ ಆದ ಪ್ರದೀಪ್ ರವರು 13,000 ರೂಗಳ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು, ಲಂಚದ ಹಣವನ್ನು ಕೊಡುವಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ…

Read More

ಪ್ರತಿಯೊಬ್ಬ ವಿಶೇಷಚೇತನರನ್ನು ಗೌರವದಿಂದ ಕಾಣಿ: ಹಿರಿಯ ನ್ಯಾಯಮೂರ್ತಿ ಭೋಲಾ ಪಂಡಿತ್

ವಿಜಯ ದರ್ಪಣ ನ್ಯೂಸ್…. ಪ್ರತಿಯೊಬ್ಬ ವಿಶೇಷಚೇತನರನ್ನು ಗೌರವದಿಂದ ಕಾಣಿ: ಹಿರಿಯ ನ್ಯಾಯಮೂರ್ತಿ ಭೋಲಾ ಪಂಡಿತ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ. ಜಿಲ್ಲೆ, ಡಿ. 03 :- ಸಮಾಜದಲ್ಲಿ ಯಾರೂ ಪರಿಪೂರ್ಣರಲ್ಲ ಎಲ್ಲರಲ್ಲೂ ಒಂದಲ್ಲ ಒಂದು ನ್ಯೂನತೆ ಇರುತ್ತದೆ. ವಿಶೇಷಚೇತನರಲ್ಲಿ ವಿಶೇಷ ಪ್ರತಿಭೆ ಹಾಗೂ ಜ್ಞಾನ ಇರುತ್ತದೆ, ಅದನ್ನು ಗುರುತಿಸಿ ಬೆಳೆಸುವ ಜತೆಗೆ ಪ್ರತಿಯೊಬ್ಬ ವಿಶೇಷಚೇತನರನ್ನು ಗೌರವ-ಪ್ರೀತಿಯಿಂದ ಕಾಣಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಭೋಲಾ ಪಂಡಿತ್ ಅವರು ಹೇಳಿದರು. ಬೆಂಗಳೂರು…

Read More

ಯುವಶಕ್ತಿ ದೇಶದ ಆಸ್ತಿ: ಸಂಸದ ಡಾ. ಕೆ. ಸುಧಾಕರ

ವಿಜಯ ದರ್ಪಣ ನ್ಯೂಸ್…. ಜಿಲ್ಲಾ ಮಟ್ಟದ ಯುವಜನೋತ್ಸವ ಯುವಶಕ್ತಿ ದೇಶದ ಆಸ್ತಿ: ಸಂಸದ ಡಾ. ಕೆ. ಸುಧಾಕರ ಬೆಂಗಳೂರು ಗ್ರಾಮಾಂತರ ಜಿಲ್ಲೆ .ನ.30, :- ಭಾರತವು ಜನಸಂಖ್ಯೆಯಲ್ಲಿ ಶೇ. 60 ರಷ್ಟು ಯುವಕರಿಂದ ಕೂಡಿದ ದೇಶ. ನಮ್ಮ ಯುವಶಕ್ತಿಯೇ ಭಾರತ ದೇಶದ ನಿಜವಾದ ಆಸ್ತಿ. ಶಾಲಾ-ಕಾಲೇಜು ಹಂತದಲ್ಲೇ ಯುವ ಸಮೂಹಕ್ಕೆ ಕೌಶಲ್ಯಭರಿತ ಶಿಕ್ಷಣ ನೀಡುವ ಕೆಲಸ ಆಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ. ಸುಧಾಕರ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

Read More