ಪರಿಸರ ಸಮತೋಲನಕ್ಕಾಗಿ ಗಿಡ-ಮರ ಬೆಳೆಸಿ: ಸಚಿವ ಕೆ.ಎಚ್. ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಪರಿಸರ ಸಮತೋಲನಕ್ಕಾಗಿ ಗಿಡ-ಮರ ಬೆಳೆಸಿ: ಸಚಿವ ಕೆ.ಎಚ್. ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 03 :- ಪ್ರಕೃತಿ ವಿಕೋಪಗಳನ್ನು ತಪ್ಪಿಸಲು ಪ್ರಕೃತಿಯ ಸಮತೋಲನ ಕಾಪಾಡಲು ಗಿಡ-ಮರಗಳನ್ನು ಬೆಳೆಸಲು ನಾವೆಲ್ಲರು ಅಣಿಯಾದಾಗ ಮಾತ್ರ ಸರಿಯಾದ ಸಮಯಕ್ಕೆ ಮಳೆ, ಬೆಳೆ, ಪರಿಸರ ಸಮತೋಲನ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದ ಮೊರಾರ್ಜಿ…

Read More

ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್…. ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತು ದಾಸ್ತಾನು ಮಳಿಗೆಗಳ ಮೇಲೆ ದಾಳಿ ನಡೆಸಿ, ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 02 :- ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮಾಲಿನ್ಯವಾಗುವದನ್ನು ತಡೆಯುವಲ್ಲಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಸಂಗ್ರಹ ಮಾಡುವ ಅಂಗಡಿ, ದಾಸ್ತಾನು ಮಳಿಗೆಗಳು ಹಾಗೂ ಗೋದಾಮುಗಳ ಮೇಲೆ ಅಧಿಕಾರಿಗಳ ತಂಡ ಆಗಾಗ್ಗೆ ದಾಳಿ…

Read More

 ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್…  ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 02 :- ಆಗಸ್ಟ್ 15 ರಂದು ನಡೆಯಲಿರುವ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಯನ್ನು ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ ಅವರು ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 78 ನೇ…

Read More

ಭ್ರೂಣ ಹತ್ಯೆ ಶಿಕ್ಷಾರ್ಹ ಅಪರಾಧ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ವಿಜಯ ದರ್ಪಣ ನ್ಯೂಸ್… ಭ್ರೂಣ ಹತ್ಯೆ ಶಿಕ್ಷಾರ್ಹ ಅಪರಾಧ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 02  :- ಭ್ರೂಣ ಹತ್ಯೆಯು ಕಾನೂನು ಬಾಹಿರ ಶಿಕ್ಷಾರ್ಹ ಅಪರಾಧ ವಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ಭ್ರೂಣ ಹತ್ಯೆಯನ್ನು ತಡೆಯಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ…

Read More

ವಿಶ್ವ ಸ್ತನ್ಯಪಾನ ಸಪ್ತಾಹ 2024′ ಪೋಸ್ಟರ್ ಬಿಡುಗಡೆ

ವಿಜಯ ದರ್ಪಣ ನ್ಯೂಸ್… ವಿಶ್ವ ಸ್ತನ್ಯಪಾನ ಸಪ್ತಾಹ 2024′ ಪೋಸ್ಟರ್ ಬಿಡುಗಡೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 02 :-ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಆಗಸ್ಟ್ 01 ರಿಂದ 07 ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ 2024′ ರ ಕಾರ್ಯಕ್ರಮವು ಹಮ್ಮಿಕೊಳ್ಳಲಾಗಿದೆ. ಕೊರತೆಗಳನ್ನು ಕೊನೆಗೊಳಿಸಿ ಸರ್ವರಿಗೂ ಸ್ತನ್ಯಪಾನದ ಬೆಂಬಲ ನೀಡಿ ಎಂಬದು ಈ ವರ್ಷದ ಘೋಷ ವಾಕ್ಯ ವಾಗಿದ್ದು ಇದರ ಅಂಗವಾಗಿ…

Read More

ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ನೀಡಲು ಮನವಿ

ವಿಜಯ ದರ್ಪಣ ನ್ಯೂಸ್… ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ನೀಡಲು ಮನವಿ ದೊಡ್ಡಬಳ್ಳಾಪುರ ಆಗಸ್ಟ್  02 :ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ನೀಡುವಂತೆ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ತಾಲ್ಲೂಕಿಗೆ ಸಮೀಪದ ಫಾಕ್ಲಾನ್ ಐಫೋನ್ ತಯಾರಿಕಾ ಕಂಪನಿಯ ಸ್ಥಳೀಯ ಮುಖ್ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ವೇದಿಕೆಯ ಮುಖಂಡ ಎ.ನಂಜಪ್ಪ ಮಾತನಾಡಿ, ‘ರಾಜ್ಯದಲ್ಲಿನ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಪಡೆದು ಸ್ಥಾಪನೆಯಾಗುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡದೆ ಕೈಗಾರಿಕೆಗಳಲ್ಲಿ ಕನ್ನಡಿಗರು ಎರಡನೇ ದರ್ಜೆ ನೌಕರಿಯನ್ನು ಪಡೆಯುವಂತಾಗಿರುವುದು ಖಂಡನೀಯ….

Read More

ಯುವ ಜನತೆ ದುಶ್ಚಟಗಳಿಂದ ದೂರವಿದ್ದು, ಒಳ್ಳೆಯ ಜೀವನ ರೂಢಿಸಿಕೊಳ್ಳಿ: ಸಿ. ನಾರಾಯಣಸ್ವಾಮಿ

ವಿಜಯ ದರ್ಪಣ ನ್ಯೂಸ್…… ಡಾ.ಮಹಾಂತ ಶಿವಯೋಗಿ ಜನ್ಮದಿನ” ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಯುವ ಜನತೆ ದುಶ್ಚಟಗಳಿಂದ ದೂರವಿದ್ದು, ಒಳ್ಳೆಯ ಜೀವನ ರೂಢಿಸಿಕೊಳ್ಳಿ: ಸಿ. ನಾರಾಯಣ ಸ್ವಾಮಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 01  :- ಇಂದಿನ ಯುವ ಸಮೂಹ ವ್ಯಸನಗಳಿಗೆ ದಾಸರಾಗಿ ತಮ್ಮ ಜೀವನವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿ ಯುವಜನತೆ ದುಷ್ಚಟಗಳಿಂದ ದೂರವಿದ್ದು, ಒಳ್ಳೆಯ ಶಿಕ್ಷಣಾಭ್ಯಾಸ ಪಡೆದು ಜೀವನ ರೂಢಿಸಿಕೊಳ್ಳಿ ಎಂದು ರಾಜ್ಯ 5 ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ ತಿಳಿಸಿದರು….

Read More

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್….. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 29 :- 2024-25ನೇ ಸಾಲಿನ ಸಮಗ್ರ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನ ಗೊಳಿಸಲಾಗುತ್ತಿದ್ದು,   ಈ ಯೋಜನೆಯಡಿ ಪ್ರದೇಶ ವಿಸ್ತರಣೆ ಕಾರ್ಯಕ್ರಮ (ದ್ರಾಕ್ಷಿ, ಬಾಳೆ, ದಾಳಿಂಬೆ, ಸೀಬೆ, ಹೈಬ್ರಿಡ್ ತರಕಾರಿ, ಡ್ರ್ಯಾಗನ್ ಪ್ಯೂಟ್ ಮತ್ತು ಹೂ ಬೆಳೆ),…

Read More

ಗಾಳಿಪಟ ಹಾರಿಸುವ ಕಲೆಗೆ ಜನರಲ್ಲಿ  ಆಸಕ್ತಿ ಕಡಿಮೆಯಾಗಿದೆ:ಶಾಸಕ ದೀರಜ್ ಮುನಿರಾಜು 

ವಿಜಯ ದರ್ಪಣ ನ್ಯೂಸ್… ಗಾಳಿಪಟ ಹಾರಿಸುವ ಕಲೆಗೆ ಜನರಲ್ಲಿ  ಆಸಕ್ತಿ ಕಡಿಮೆ:ಶಾಸಕ ಧೀರಜ್ ಮುನಿರಾಜು  ದೊಡ್ಡಬಳ್ಳಾಪುರ: ಗಾಳಿಪಟ ಕಲಾ ಸಂಘದ ವತಿಯಿಂದ ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಗಾಳಿಪಟ ಹಾರಿಸುವ ಸ್ಪರ್ಧೆಯಲ್ಲಿ ವಿವಿಧ ಸಂದೇಶಗಳನ್ನು ಹೊತ್ತ ನೂರಾರು ಗಾಳಿಪಟಗಳು ಬಾನಂಗಳದಲ್ಲಿ ಹಾರಾಡಿದವು ಗ್ರಾಮೀಣ ಬಾಗದ ಗಾಳಿಪಟ ಕಲೆಗೆ ಉತ್ತೇಜನ ಅಗತ್ಯವಿದೆ. ಗಾಳಿಪಟ ಹಾರಿಸುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದ ಶಾಸಕ ದೀರಜ್ ಮುನಿರಾಜು ಮಾತನಾಡಿ, ಗಾಳಿಪಟ ಹಾರಿಸುವ ಜಾನಪದ ಕಲೆ ಇತ್ತೀಚೆಗೆ ಕಡಿಮೆಯಾಗುತ್ತಿದ್ದು, ಇಂದಿನ…

Read More

ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ: ಡಿ ಕೆ ಮಹೇಂದ್ರ ಕುಮಾರ್ 

ವಿಜಯ ದರ್ಪಣ ನ್ಯೂಸ್. … ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ: ಡಿ ಕೆ ಮಹೇಂದ್ರ ಕುಮಾರ್  ದೇವನಹಳ್ಳಿ,ಜು.29 :ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿ ಜೀವಿಸುವ ಹಕ್ಕನ್ನು ಪಡೆದಿರುತ್ತಾನೆ ಅವನ ಹಕ್ಕಗಳನ್ನು ಯಾರು ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಮಾನವ ಹಕ್ಕುಗಳ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ಡಿ.ಕೆ. ಮಹೇಂದ್ರಕುಮಾರ್ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ತಾಲೂಕು ಪಂಚಾಯ್ತಿ ಬಳಿ ಇರುವ ಸಂಘದ ಕಛೇರಿಯಲ್ಲಿ ವಿವಿಧ ಘಟಕಗಳ ಪದಾಧಿಕಾರಿಗಳಿಗೆ ಗುರುತಿನ ಚೀಟಿ ಹಾಗೂ ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು,…

Read More