ಸ್ಪರ್ದೆ……

ವಿಜಯ ದರ್ಪಣ ನ್ಯೂಸ್ ಬೆಂಗಳೂರು ನವೆಂಬರ್ 22 ಸ್ಪರ್ಧೆ….. ಬೆಳೆಯುತ್ತಾ ಹೋಗುವುದು, ತುಳಿಯುತ್ತಾ ಹೋಗುವುದು, ಶ್ರಮ ಪಡುವುದು, ವಂಚಿಸುವುದು, ಹೇಗಾದರೂ ಯಶಸ್ವಿಯಾಗುವುದು, ಪ್ರಾಮಾಣಿಕವಾಗಿ ಯಶಸ್ವಿಯಾಗುವುದು….. ಜಾಗತೀಕರಣದ ಪರಿಣಾಮ, ಆರ್ಥಿಕ ಉದಾರೀಕರದಿಂದ, ಮುಕ್ತ ಮಾರುಕಟ್ಟೆ ವ್ಯವಸ್ಥೆ ಜಾರಿಯಾಗಿ ಸುಮಾರು ಮೂವತ್ತು ವರ್ಷಗಳ ನಂತರ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ…. ಸದ್ಯ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಈ ಪ್ರಶ್ನೆ ಉದ್ಭವಿಸಲು ಕಾರಣವಾಗಿದೆ. ಕೋವಿಡ್ ನಂತರದ ಜಗತ್ತಿನಲ್ಲಿ ಕೆಲವು ದೇಶಗಳು ಆರ್ಥಿಕವಾಗಿ ಬಲಿಷ್ಠವಾದರೆ, ಮತ್ತೆ ಕೆಲವು ದಿವಾಳಿಯತ್ತ ಸಾಗುತ್ತಿವೆ. ಇನ್ನೊಂದಿಷ್ಟು…

Read More

ಸಾಹಿತ್ಯ ಚೌಕಟ್ಟುಗಳನ್ನು ಮೀರಿ ಬೆಳೆಯುತ್ತಿದೆ :ಸಾಹಿತಿ ನಾಟಕಕಾರ ಡಾ.ನಾ.ದಾಮೋದರಶೆಟ್ಟಿ

ವಿಜಯ ದರ್ಪಣ ನ್ಯೂಸ್ ಬೆಂಗಳೂರು ನವೆಂಬರ್ 20:ಸಾಹಿತ್ಯ ಮನುಷ್ಯಕೇಂದ್ರಿತ ನೆಲೆಯಲ್ಲಿ ತನ್ನನ್ನು ತಾನು ಅರಳಿಸಿಕೊಳ್ಳುವ ಸಾಧನ. ಅದು ಪೂರ್ವನಿರ್ಧರಿತ ಮಾದರಿಯಲ್ಲಿಯೇ ಇರಬೇಕೆಂಬ ಕಟ್ಟುಪಾಡುಗಳಿಲ್ಲ. ಬದಲಾವಣೆ  ಜಗದ ನಿಯಮ ಎನ್ನುವಂತೆ ಈ ಸೂತ್ರ ಕಥಾರಚನೆಗೂ ಅನ್ವಯಿಸುತ್ತದೆ. ಹಾಗಾಗಿ ಕತೆಗೊಂದು ಆರಂಭ, ಮಧ್ಯದಲ್ಲಿ ಹೀಗೇ ಇರಬೇಕೆಂಬ ನಿಯಮ ಅಂತ್ಯ   ಇಂತದ್ದೇ ನೆಲೆಯಲ್ಲಿ ಆಗಬೇಕೆಂಬ ಚೌಕಟ್ಟುಗಳನ್ನು ಮೀರಿ ಬೆಳೆಯುತ್ತಿದೆ ಎಂದು ಹಿರಿಯ ಸಾಹಿತಿ ನಾಟಕಕಾರ ಡಾ.ನಾ. ದಾಮೋದರಶೆಟ್ಟಿ ಅಭಿಪ್ರಾಯಪಟ್ಟರು. ಕೃಷ್ಣಾಪುರದೊಡ್ಡಿಯ ಕೆ ಎಸ್ ಮುದ್ದಪ್ಪ ಸ್ಮಾರಕ ಟ್ರಸ್ಟ್ ಪ್ರಗತಿ ಗ್ರಾಫಿಕ್ಸ್ ಹಾಗೂ…

Read More

ಬಿಬಿಎಂಪಿ ನೌಕರರ ಕನ್ನಡ ಸಂಘ 68ನೇ ಕರ್ನಾಟಕ ರಾಜ್ಯೋತ್ಸವ

ವಿಜಯ ದರ್ಪಣ ನ್ಯೂಸ್  ಬೆಂಗಳೂರು ನವಂಬರ್ :ಬಿಬಿಎಂಪಿ ಕೇಂದ್ರ ಕಛೇರಿ ಅವರಣದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಕನ್ನಡ ಸಂಘದ ವತಿಯಿಂದ  68ನೇ ಕನ್ನಡ ರಾಜ್ಯೋತ್ಸವ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕ, ಸಾಧಕಿಯರಿಗೆ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತು ನೇಪಾಳದಲ್ಲಿ ಅಂತರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಲೋಗೋ(ಲಾಂಛನ) ಬಿಡುಗಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು  ದೀಪ ಬೆಳಗಿಸುವುದರ ಮೂಲಕ ಆಡಳಿತಗಾರ ರಾಕೇಶ್ ಸಿಂಗ್ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್…

Read More

ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕೆಯುಡಬ್ಲ್ಯೂಜೆ ಯಿಂದ ಹಿರಿಯ ಪತ್ರಕರ್ತ ಬಾಸ್ಕರರಾವ್ ಗೆ ಗೌರವ

ವಿಜಯ ದರ್ಪಣ ನ್ಯೂಸ್ ಬೆಂಗಳೂರು: ಅಕ್ಟೋಬರ್ 16 ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಹಿರಿಯ ಪತ್ರಕರ್ತ ಎಂ.ಕೆ.ಬಾಸ್ಕರ ರಾವ್ ಅವರನ್ನು ಜೆಪಿ ನಗರದಲ್ಲಿರುವ ಅವರ ಮನೆಯಂಗಳಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ಗೌರವಿಸುವ ಮೂಲಕ ಸರಳವಾಗಿ ದಿನಾಚರಣೆ ಆಚರಿಸಿತು. ಕೆಯುಡಬ್ಲೂೃಜೆ ಗೌರವ ಸ್ವೀಕರಿಸಿ ಮಾತನಾಡಿದ ಎಂ.ಕೆ.ಬಾಸ್ಕರರಾವ್, ರಾಷ್ಟ್ರೀಯ ಪತ್ರಿಕಾ ದಿನಾಚರಣೆ ದಿನವೇ ತಮಗೆ ಈ ಗೌರವ ದೊರೆತಿರುವುದು ತವರಿನಿಂದ ಬಂದ ಅಭಿಮಾನದ ಸನ್ಮಾನ ಎಂದು ಭಾವುಕರಾದರು. ನಾನು ಕೆಯುಡಬ್ಲೂೃಜೆ ಕಾರ್ಯದರ್ಶಿಯಾಗಿ, ಭಾರತೀಯ ಕಾರ್ಯನಿರತ ಒಕ್ಕೂಟದ…

Read More

ಬ್ರಹ್ಮಾಂಡ ಗುರೂಜಿ – ಜನಪ್ರಿಯತೆ – ಟಿವಿ ಮಾಧ್ಯಮಗಳು – ಸತ್ಯ ಮಿಥ್ಯದ ಹುಡುಕಾಟ…….

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಅಕ್ಟೋಬರ್ 13 “‘ಬ್ರಹ್ಮಾಂಡ ಗುರೂಜಿ ” ಎಂದು ಕರೆಯಲ್ಪಡುವ ನರೇಂದ್ರ ಬಾಬು ಶರ್ಮ ಎಂಬ ವ್ಯಕ್ತಿ ಮತ್ತು ಆ ರೀತಿಯ ಕೆಲವು ಜ್ಯೋತಿಷಿಗಳು ಬಹುತೇಕ ಅನೇಕ ಕನ್ನಡ ಟಿವಿ ಸುದ್ದಿ ಮಾಧ್ಯಮಗಳಲ್ಲಿ ಅವರ ಆಹ್ವಾನದ ಮೇರೆಗೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ರತಿ ಹಬ್ಬ, ಹುಣ್ಣಿಮೆ, ಅಮವಾಸ್ಯೆ, ಗ್ರಹಣ, ಪ್ರಾಕೃತಿಕ ವಿಕೋಪ, ಆಕಸ್ಮಿಕ ದುರಂತಗಳು, ಸಾಂಕ್ರಾಮಿಕ ರೋಗಗಳು, ರಾಜಕೀಯ ಪಲ್ಲಟಗಳು ಮುಂತಾದ ಸಂದರ್ಭದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾರೆ. ಅದಕ್ಕೆ ಅವರಿಗಿರುವ ಅರ್ಹತೆ, ಜ್ಞಾನ, ಅಧ್ಯಯನ,…

Read More

ನಮ್ಮ ಆರೋಗ್ಯದ ಸುತ್ತ……

ವಿಜಯ ದರ್ಪಣ ನ್ಯೂಸ್ ಬೆಂಗಳೂರು:ನವೆಂಬರ್ 07 ನಮ್ಮ ಆರೋಗ್ಯದ ಸುತ್ತ……. ಬಹುಶಃ ಭಾರತವನ್ನು ಮುಂದಿನ 15/20 ವರ್ಷಗಳಲ್ಲಿ ಅತಿಹೆಚ್ಚು ಕಾಡಬಹುದಾದ ಸಮಸ್ಯೆಗಳಲ್ಲಿ ಅನಾರೋಗ್ಯವೂ ಬಹುಮುಖ್ಯವಾಗಬಹುದು ಎಂದೆನಿಸುತ್ತದೆ….. ನಮ್ಮ ಸುತ್ತಮುತ್ತಲಿನ ಯಾವುದೇ ಕುಟುಂಬವನ್ನು ಗಮನಿಸಿ. ಬಹುತೇಕ ಒಬ್ಬರಲ್ಲ ಒಬ್ಬರು ಅನಾರೋಗ್ಯದಿಂದ ಬಳಲುತ್ತಿರುವುದು ಕಂಡುಬರುತ್ತದೆ. ಪ್ರತಿ ಮನೆಯಲ್ಲು‌ ಔಷಧಗಳ ಶಾಶ್ವತ ಬಾಕ್ಸ್ ಕಾಣುತ್ತದೆ…… ಸುಮಾರು 40/50 ವರ್ಷಗಳ ಹಿಂದೆ ಇಡೀ ಭಾರತದ ನಗರ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ ಅನಾರೋಗ್ಯ ಪೀಡಿತ ಜನರನ್ನು ಎಣಿಸಬಹುದಿತ್ತು ಅಥವಾ ಅವರ ಸಂಖ್ಯೆ ಎಣಿಕೆಗೆ ಸಿಗುವಷ್ಟು…

Read More

ದೇವರು…….. ನಂಬಿಕೆ ಮತ್ತು ವಾಸ್ತವ….

ವಿಜಯ ದರ್ಪಣ ನ್ಯೂಸ್ ಬೆಂಗಳೂರು: ನವೆಂಬರ್ 06 ದೇವರು…….. ನಂಬಿಕೆ ಮತ್ತು ವಾಸ್ತವ…. ಯಾವುದು ಶಕ್ತಿಶಾಲಿ ಮತ್ತು ಯಾವುದು ಪ್ರಯೋಜನಕಾರಿ….. ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಸ್ವಾಮಿಗಳು ಹೇಳಿದ ಗಣೇಶ ಮತ್ತು ಅದಕ್ಕೆ ಪತ್ರಕರ್ತ ವಿಶ್ವೇಶ್ವರ ಭಟ್ಟರು ನೀಡಿದ ಟೀಕೆಯ ಪ್ರತಿಕ್ರಿಯೆ, ಉಕ್ರೇನ್, ಇಸ್ರೇಲ್, ಪ್ಯಾಲಿಸ್ಟೈನ್ ನಂತ ದೇಶಗಳಲ್ಲಿ ನಡೆಯುತ್ತಿರುವ ಸಾಮಾನ್ಯ ಜನರ ಮಾರಣಹೋಮದ ಸಂದರ್ಭದಲ್ಲಿ ಅಲ್ಲಾ ಜೀಸಸ್ ಅವರ ಪಾತ್ರಗಳು, ಆ ದೇವರುಗಳು ಸೃಷ್ಟಿಸಿರುವ ಧರ್ಮಗಳ ಅನುಯಾಯಿಗಳ ವರ್ತನೆಗಳು ಎಲ್ಲವೂ ಮನಸ್ಸಿನ ಮೂಲೆಯಲ್ಲಿ ಕಾಡುತ್ತಿದೆ.‌‌….. ನ್ಯಾಯ ಅನ್ಯಾಯದ,…

Read More

ಜನರ ವಿಶ್ವಾಸಕ್ಕೆ ದ್ರೋಹ ಬಗೆಯುವಂತೆ ಕಾಣುತ್ತಿಲ್ಲವೇ ಈಗಿನ ಕಾಂಗ್ರೇಸ್ ಮತ್ತು ಬಿಜೆಪಿ ಪಕ್ಷದ ಶಾಸಕರ – ನಾಯಕರ – ಮಂತ್ರಿಗಳ ನಡವಳಿಕೆ….

ವಿಜಯ ದರ್ಪಣ ನ್ಯೂಸ್ ಬೆಂಗಳೂರು:ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಕೋಮುವಾದದ ವಿಷ ಬೀಜ ಬಿತ್ತುವ ಕ್ರಮಗಳು ಮುಂತಾದ ಆಡಳಿತಾತ್ಮಕ ವಿಫಲತೆಯಿಂದ ರೋಸಿ ಹೋದ ಕರ್ನಾಟಕದ ಮತದಾರರು ಬದಲಾವಣೆಯಾಗಿ ಕಾಂಗ್ರೇಸ್ ಪಕ್ಷಕ್ಕೆ ಅತ್ಯಂತ ಸ್ಪಷ್ಟ ಬಹುಮತ ನೀಡಿದರು. ಈ ಸರ್ಕಾರ ಪ್ರಾರಂಭದಲ್ಲಿ ಸಾಮಾಜಿಕ ನ್ಯಾಯದ ಯೋಜನೆಗಳನ್ನು ಜಾರಿಗೆ ತರುವ ಪ್ರಯತ್ನ ಮಾಡಿತು. ಅದಕ್ಕಾಗಿ ಅಭಿನಂದನೆಗಳು. ಆದರೆ ಇನ್ನೂ ಆರು ತಿಂಗಳು ಕಳೆಯುವ ಮೊದಲೇ ಅಧಿಕಾರಕ್ಕಾಗಿ ಭಿನ್ನಮತೀಯ ಚಟುವಟಿಕೆ ಪ್ರಾರಂಭಿಸಿರುವುದು ಸಾರ್ವಜನಿಕರಿಗೆ ಮಾಡುವ ಮೋಸವಲ್ಲವೇ….. ಸ್ವಾರ್ಥಿ ಸಿದ್ದರಾಮಯ್ಯ, ಅಹಂಕಾರಿ ಶಿವಕುಮಾರ್,…

Read More

ಮೂರನೇ ಮಹಾಯುದ್ಧದ ಸಾಧ್ಯತೆ……..

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಅಕ್ಟೋಬರ್ 31 ಮೂರನೇ ಮಹಾಯುದ್ಧದ ಸಾಧ್ಯತೆ…….. ಇಸ್ರೇಲ್ ದೇಶದ ಅತಿಯಾದ ಆಕ್ರಮಣಕಾರಿ ಮನೋಭಾವ ಈ ರೀತಿಯ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಇಸ್ರೇಲ್ ತನ್ನ ಶಕ್ತಿಯ ವಿರಾಟ್ ರೂಪ ಪ್ರದರ್ಶಿಸುತ್ತಿದೆ. ಕೋಪ ದ್ವೇಷ ಮತ್ತು ಸೇಡು – ಪ್ರತೀಕಾರದ ಹಾದಿಯಲ್ಲಿ ಜಗತ್ತಿನ ಹಿತಾಸಕ್ತಿ ಮರೆಯುತ್ತಿದೆ……. ಹೌದು, ತನ್ನ ಜನಗಳ ರಕ್ಷಣೆ ಎಲ್ಲಾ ದೇಶಗಳಿಗು ಮುಖ್ಯ. ಆದರೆ ತನ್ನ ದೇಶ ಎಂಬ ಸ್ವಾರ್ಥಕ್ಕಾಗಿ ಮಿತಿಮೀರಿದ ವರ್ತನೆ ಇಡೀ ವಿಶ್ವಕ್ಕೇ ವ್ಯಾಪಿಸಿ ಅದು ಮೂರನೇ ಮಹಾಯುದ್ಧಕ್ಕೆ ಕಾರಣವಾಗಬಾರದಲ್ಲವೇ……….

Read More

ಸುವರ್ಣ ಕರ್ನಾಟಕದ ಸಂದರ್ಭದಲ್ಲಿ ಕನ್ನಡ ತಾಯಿ ಭಾಷೆಯ ಜನರಲ್ಲಿ ಒಂದು ಪ್ರೀತಿ ಪೂರ್ವಕ ಮನವಿ……..

ವಿಜಯ ದರ್ಪಣ ನ್ಯೂಸ್… ಅಕ್ಟೋಬರ್. 30 ಕನ್ನಡಕ್ಕಾಗಿ ಕೈ ಎತ್ತು ಅದೇ ಕಲ್ಪ ವೃಕ್ಷ…….. ನೀವು ಹಿಂದೂ ಆಗಿರಿ, ಮುಸ್ಲಿಂ ಆಗಿರಿ, ಕ್ರಿಶ್ಚಿಯನ್ ಆಗಿರಿ, ಬೌದ್ದರಾಗಿರಿ ಜೈನರಾಗಿರಿ, ಸಿಖ್ ಆಗಿರಿ, ಪಾರ್ಸಿಯಾಗಿರಿ ಅಥವಾ ಇನ್ಯಾವುದೇ ಧರ್ಮದವರಾಗಿರಿ….. ನೀವು ಕಾಂಗ್ರೇಸ್ ಆಗಿರಿ, ಬಿಜೆಪಿ ಆಗಿರಿ, ಜೆಡಿಎಸ್ ಆಗಿರಿ, ಕಮ್ಯುನಿಸ್ಟ್ ಆಗಿರಿ, ಸಮಾಜವಾದಿ ಪಕ್ಷ ಆಗಿರಿ, ಸಂಯುಕ್ತ ಜನತಾದಳ ಆಗಿರಿ, ಬಿಎಸ್ಪಿ ಆಗಿರಿ, ಎಎಪಿ ಆಗಿರಿ, ಕೆ ಆರ್ ಎಸ್ ಆಗಿರಿ, ಪ್ರಜಾಕೀಯ ಆಗಿರಿ ಅಥವಾ ಇನ್ಯಾವುದೇ ಪಕ್ಷದವರಾಗಿರಿ,….. ನೀವು…

Read More