ಮುಂದಿನ 2 ವರ್ಷಗಳಲ್ಲಿ ಎಡಪಂಥೀಯ ಉಗ್ರವಾದವನ್ನು ಸಂಪೂರ್ಣ ನಿರ್ಮೂಲನೆ ಮಾಡಲಾಗುವುದು: ಅಮಿತ್ ಶಾ ಪ್ರತಿಜ್ಞೆ

ವಿಜಯ ದರ್ಪಣ ನ್ಯೂಸ್  ಎಡಪಂಥೀಯ ಉಗ್ರವಾದವನ್ನು (LWE) ನಿರ್ಮೂಲನೆ ಮಾಡುವ ಉದ್ದೇಶದಿಂದ ರಾಷ್ಟ್ರೀಯ ರಾಜಧಾನಿಯಲ್ಲಿ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಮುಂದಿನ ಎರಡು ವರ್ಷಗಳಲ್ಲಿ ಎಡಪಂಥೀಯ ಉಗ್ರವಾದವನ್ನು ತೊಡೆದುಹಾಕಲು ತ್ವರಿತ ಕ್ರಮವನ್ನು ತೆಗೆದುಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಎಡಪಂಥೀಯ ಉಗ್ರವಾದವನ್ನು ನಿಗ್ರಹಿಸುವಲ್ಲಿ ಯಶಸ್ಸನ್ನು ಸಾಧಿಸಿದ್ದೇವೆ ಮತ್ತು ಈಗ ಈ ಹೋರಾಟವು ನಿರ್ಣಾಯಕ ಹಂತವನ್ನು ತಲುಪಿದೆ…

Read More

ಒಂದು ಕಾಲೇಜಿಗೆ ಪ್ರವೇಶ, ಇನ್ನೊಂದು ಕಾಲೇಜಿಗೆ ಮರು ಹಂಚಿಕೆ; ವಿದ್ಯಾರ್ಥಿಗಳ ವ್ಯಾಸಂಗವೇ ಅಸಿಂಧು ಆಗಬಹುದು? .

ವಿಜಯ ದರ್ಪಣ ನ್ಯೂಸ್ ಒಂದು ಕಾಲೇಜಿಗೆ ಪ್ರವೇಶ, ಇನ್ನೊಂದು ಕಾಲೇಜಿಗೆ ಮರು ಹಂಚಿಕೆ; ವಿದ್ಯಾರ್ಥಿಗಳ ವ್ಯಾಸಂಗವೇ ಅಸಿಂಧು ಆಗಬಹುದು? ವೈದ್ಯ ವಿದ್ಯಾರ್ಥಿಗಳ ಮರುಹಂಚಿಕೆ: ಮುಂದಿನ ಹಾದಿ ಕಷ್ಟ……  . ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಮರುಹಂಚಿಕೆ: ಯೋಚಿಸಿ ಕ್ರಮ ಕೈಗೊಳ್ಳಿ ಎಂದು ಸರ್ಕಾರಕ್ಕೆ CRF ಸಲಹೆ… . ಮೆಡಿಕಲ್ ಕಾಲೇಜು ವಿವಾದ: ಸರ್ಕಾರಗಳ ಕಣ್ಣಾಮುಚ್ಚಾಲೆ ಬಗ್ಗೆ CRF ಅಸಮಾಧಾನ —————–&&&&—————— ಬೆಂಗಳೂರು: ಕಾಲೇಜು ಅನುಮತಿ ವಿಳಂಬ ಕಾರಣಕ್ಕಾಗಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಬೇರೆ ಕಾಲೇಜಿಗೆ ಮರುಹಂಚಿಕೆ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ…

Read More

ಶಿಕ್ಷಣ ತಜ್ಞೆ ಶ್ರೀಮತಿ ದೇವಿಕಾ ನಾಗರಾಜು ಅವರಿಗೆ ಒಲಿದ ‘ದಿಟ್ಟ ಮಹಿಳೆ’ ಪ್ರಶಸ್ತಿ.

ವಿಜಯ ದರ್ಪಣ ನ್ಯೂಸ್ ಪ್ರೈಡ್ ಆಫ್ ಕರ್ನಾಟಕವು ಶ್ರೀಮತಿ ದೇವಿಕಾ ನಾಗರಾಜು, ಶಿಕ್ಷಣೆ ತಜ್ಞೆ, ವಿಎಲ್‌ಎಸ್ ಇಂಟರ್‌ನ್ಯಾಶನಲ್ ಸ್ಕೂಲ್, ಬೆಂಗಳೂರು ಅವರಿಗೆ 2023ನೇ ವರ್ಷದ ವಿಶೇಷ ‘ದಿಟ್ಟ ಮಹಿಳೆ’ ಎಂದು ಗೌರವಿಸಿದೆ. ಬೆಂಗಳೂರು, ಅಕ್ಟೋಬರ್ 3, 2023: ಪ್ರೈಡ್ ಆಫ್ ಕರ್ನಾಟಕವು (Pride of Karnataka) ಬೆಂಗಳೂರಿನ ಎನಿಹೆಲ್ಪ್ ಗ್ರೂಪ್‌ನ ಉಪಕ್ರಮವಾಗಿದೆ. ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿಗಳು ಕರ್ನಾಟಕದ ಹೆಮ್ಮೆಯ ದ್ಯೋತಕವಾಗಿವೆ ಮತ್ತು ಹಿಂದಿನ ವರ್ಷಗಳಲ್ಲಿ ಸ್ವಯಂ ಪ್ರವರ್ತಕರಾಗಿ, ಸಮಾಜದ ಇತರರಿಗೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಜ್ಯದ ವಿವಿಧ…

Read More

ಹಿರಿಯ ಪತ್ರಕರ್ತ ಸಿ.ಆರ್.ಕೃಷ್ಣರಾವ್ (CRK) ನಿಧನಕ್ಕೆ ಕೆಯುಡಬ್ಲೂಜೆ ಸಂತಾಪ

ವಿಜಯ ದರ್ಪಣ ನ್ಯೂಸ್ ಬೆಂಗಳೂರು: ಐದು ದಶಕಗಳಿಗೂ ಹೆಚ್ಚು ಕಾಲ ಪತ್ರಕರ್ತರಾಗಿ, ಸಂಘಟಕರಾಗಿ ಸೇವೆ ಸಲ್ಲಿಸಿದ ಹಿರಿಯ ಚೇತನ ಸಿ ಆರ್.ಕೃಷ್ಣರಾವ್ (95) ಅವರು ಬೆಂಗಳೂರಿನಲ್ಲಿಂದು ನಿಧನರಾಗಿದ್ದಾರೆ. ಸಿ ಆರ್ ಕೆ ಎಂದೇ ಖ್ಯಾತರಾಗಿದ್ದ ಅವರು ಪತ್ನಿ ಶಾರದ, ಇಬ್ಬರು ಮಕ್ಕಳು ಮತ್ತು ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಜನಶಕ್ತಿ ಪತ್ರಿಕೆಯಲ್ಲಿ ವೃತ್ತಿ ಜೀವನ ನಡೆಸಿದ ಅವರು, ವಿ.ಎನ್.ಸುಬ್ಬರಾವ್ ಅವರ ಜೊತೆಗೆ ಸೇರಿ ಸಿನಿಮಾಕ್ಕೆಂದೇ ಮೇನಕಾ ಪತ್ರಿಕೆಯನ್ನು ಪ್ರಪ್ರಥಮವಾಗಿ ಪ್ರಾರಂಭಿಸಿದ ಕೀರ್ತಿ ಅವರದು. ಹೊಸತು ಪತ್ರಿಕೆಯ ಅಂಕಣಕಾರರಾಗಿ,…

Read More

ಹೈಕೋರ್ಟ್ ಆದೇಶ ಉಲ್ಲಂಘಿಸಿ ವಿದ್ಯಾರ್ಥಿಗಳ ಮರುಹಂಚಿಕೆಗೆ ಕ್ರಮ? ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ರಾಜಿನಾಮೆಗೆ ಆಗ್ರಹ

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಸೆಪ್ಟೆಂಬರ್ 30: ಖಾಸಗಿ ಮೆಡಿಕಲ್ ಕಾಲೇಜು ವಿಚಾರದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯು ಹೈಕೋರ್ಟ್ ಆದೇಶಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡಿದ್ದು, ಈ ಮೂಲಕ ರಾಜ್ಯದ ವೈದ್ಯಕೀಯ ಶಿಕ್ಷಣವನ್ನೇ ಅಯೋಮಯ ಗೊಳಿಸಲು ಸರ್ಕಾರ ಮುಂದಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯ ಪರಿಶಿಷ್ಟ ಜಾತಿ- ಪಂಗಡ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಆರೋಪಿಸಿದೆ. ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ವಿಚಾರದಲ್ಲಿನ ಗೊಂದಲಗಳಿಗೆ ವೈದ್ಯಕೀಯ ಶಿಕ್ಷಣ ಸಚಿವರೇ ನೇರ ಹೊಣೆಯಾಗಿದ್ದು ಸಚಿವ ಶರಣ್ ಪಾಟೀಲ್ ಅವರು ಕೂಡಲೇ…

Read More

ಬೆಂಗಳೂರಿಗರಿಗೆ ನೂತನ ಸ್ಟೈಲಿಂಗ್ ಸ್ಪರ್ಶ ನೀಡಲು, ನಗರದಲ್ಲಿ ತನ್ನ ಮೊದಲ ವಿಶೇಷ ಮಳಿಗೆ ಆರಂಭಿಸಿದ ಸೋಕ್ತಾಸ್

ವಿಜಯ ದರ್ಪಣ ನ್ಯೂಸ್, ಬೆಂಗಳೂರು ಸೆಪ್ಟೆಂಬರ್ 27:ಆದಿತ್ಯ ಬಿರ್ಲಾ ಗ್ರೂಪ್‌ನ ಬ್ರಾಂಡ್ ಆಗಿರುವ ಸೋಕ್ತಾಸ್, ಅಸಂಖ್ಯಾತ ನೇಯ್ಗೆಯಲ್ಲಿ ಸೊಗಸಾದ ವಿನ್ಯಾಸಗಳೊಂದಿಗೆ ಬೆಂಗಳೂರಿನಲ್ಲಿ ಫ್ಯಾಷನ್-ಫಾರ್ವರ್ಡ್ ಪುರುಷರ ಅನ್ವೇಷಣೆಗಳನ್ನು ಉನ್ನತೀಕರಿಸಲು ಸಿದ್ಧವಾಗಿದೆ. ಕಾರ್ಯಕ್ರಮದಲ್ಲಿ ಸೋಕ್ತಾಸ್ “ಆಲ್ವೇಜ್ ಅಹೇಡ್” ಎಂಬ ಅಡಿಬರಹದಡಿ ತನ್ನ ಹೊಸ ಅಭಿಯಾನವನ್ನು ಪ್ರಾರಂಭಿಸಿತು. ಬೆಂಗಳೂರು, 27 ಸೆಪ್ಟೆಂಬರ್, 2023: ಆದಿತ್ಯ ಬಿರ್ಲಾ ಗ್ರೂಪ್‌ನ ಭಾಗವಾಗಿರುವ ಗ್ರಾಸಿಮ್ ಇಂಡಸ್ಟ್ರೀಸ್‌ನ ಐಷಾರಾಮಿ ಹತ್ತಿ ಬಟ್ಟೆಗಳ ಬ್ರ್ಯಾಂಡ್ ಸೋಕ್ತಾಸ್, ಇಂದು ಬೆಂಗಳೂರಿನ ಜಯನಗರದಲ್ಲಿ ಭಾರತದಲ್ಲಿನ ತನ್ನ ಮೊದಲ ವಿಶೇಷ ಬ್ರ್ಯಾಂಡ್ ಔಟ್‌ಲೆಟ್ಅನ್ನು…

Read More

ನಾರಿ ಶಕ್ತಿ ವಂದನ ಅಧಿನಿಯಮ ಮಹಿಳಾ ಮೀಸಲಾತಿ – ರಾಷ್ಟ್ರೀಯ ನವನಿರ್ಮಾಣಕ್ಕೊಂದು ಹೆಜ್ಜೆ.

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಸೆಪ್ಟೆಂಬರ್ 19 ಮಹಿಳಾ ಮೀಸಲಾತಿಯು ಸಮೃದ್ಧಭಾರತಕ್ಕೆ ಹೆಜ್ಜೆ. ಹಲವಾರು ವರ್ಷಗಳಿಂದ ಎಳೆದಾಟಕ್ಕೆ ಕಾರಣವಾಗಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಅಂತೂ ಇಂತೂ ಹೊಸ ಸಂಸತ್ತಿನಲ್ಲಿ ಮಂಗಳವಾರ ಮಂಡನೆಯಾಗಿದ್ದು ಅತ್ಯಂತ ಸಂತಸ. ಕಳೆದ ೩ ದಶಕದ ಹೋರಾಟಕ್ಕೆ ಸಂದ ಫಲ, ಕೇಂದ್ರ ಸಕಾರಕ್ಕೆ ಅದರಲ್ಲೂ ಪ್ರಧಾನಿ ಮೋದಿಯವರಿಗೆ ದೇಶದ ಸಮಸ್ತ ಮಹಿಳೆಯರಿಂದ ಧನ್ಯಾಭಿನಂದನೆಗಳು. ೨೦೧೪ ರಲ್ಲಿ, ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ೩೩% ಮೀಸಲಾತಿಯನ್ನು ಭರವಸೆ ನೀಡಿತ್ತು. ೨೦೧೯ ರ ಕಾರ್ಯಸೂಚಿಯಲ್ಲಿ ಮತ್ತೇ ಭರವಸೆಯನ್ನು…

Read More

✨ ಓ ದೇವರೆ ✨

ವಿಜಯ ದರ್ಪಣ ನ್ಯೂಸ್ ✨ ಓ ದೇವರೆ ✨ ಕನಸುಗಳ ಕೈಫಿಯತ್ತನ್ನೇ ಕವಿತೆಯಾಗಿಸಿ ಕೈಗಿಡುತ್ತೇನೆ ನಿನಗದು ಒಪ್ಪಿಗೆಯಾ ಹೇಳು ಕಾಫಿರನು ಕಯಾಮತ್ತಲಿ ಬರೆದ ರುಬಾಯತ್ತಿಗೆ ನೀನು ಕರ್ತನೆಂಬಹಂಕಾರ ಕಳೆದು ಕಾರ್ಯ-ಕಾರಣಗಳನು ಬಿಟ್ಟು ಕೇಳುವೆನೆಂಬ ವಾಗ್ದಾನವಿತ್ತರೆ ಮಾತ್ರ ನಿನ್ನೆದುರು ನಿಂತು ನನ್ನದೊಂದು ಚಿಕ್ಕ ಕವಿತೆ ಓದುತ್ತೇನೆ ***** ಗೌರವವೂ ಬೇಕಿಲ್ಲ ಧನವನಂತೂ ಮೊದಲೇ ಕೇಳುವುದಿಲ್ಲ ಹಾಗಾಗಿ ನಿನಗೆ ಚಿಂತೆ ಬೇಕಿಲ್ಲ ಪ್ರಭುವೇ ಕವಿಯ ಬಗೆಗಿನ ನಿನ್ನ ನಿಲುವೇನೆಂಬುದನು ಶುಭ್ರ ನಿಲುವಂಗಿಯಲಿರುವ ನೀನು ಹೇಳದಿದ್ದರೂ ಸರಿಯೆ ನಿನ್ನ ಸಂಗಮರಮರಿನ ದರಬಾರಿನಲ್ಲಿ…

Read More

ಓದಿನರಮನೆಯಲ್ಲಿ ಯಕ್ಷಾಲಾಪ

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ಸಾರ್ವಜನಿಕ ಗ್ರಂಥಾಲಯ ಇಲಾಖೆ ಸಹಯೋಗದಲ್ಲಿ ಕಳೆದ 180 ತಿಂಗಳುಗಳಿದ ನಡೆಸುತ್ತಿರುವ ಓದಿನರಮನೆಯಲ್ಲಿ ತಿಂಗಳ ಒನಪು ಸರಣಿ 181ರ ಅಂಗವಾಗಿ ಡಾ. ಎಂ. ಬೈರೇಗೌಡರ ಅಭಿನಯದ ಯಕ್ಷಾಲಾಪ ಏಕವ್ಯಕ್ತಿ ಪ್ರದರ್ಶನವಿದೆ. ಕಾಳಿದಾಸನ ಮೇಘದೂತ ಒಂದು ವಿಶಿಷ್ಟ ಕೃತಿ. ಮಹಾಕಾವ್ಯದಲ್ಲಿ ಅಡಕಮಾಡಬಹುದಾದ ವಿವರಗಳು ಈ ಕಾವ್ಯದಲ್ಲಿವೆ. ಪ್ರೊ. ನಾರಾಯಣಘಟ್ಟ (ನಾಹೊ) ಕನ್ನಡದ ಅನುಸೃಷ್ಟಿ ‘ಮೇಘದೂತ ದರ್ಶನಂ’ ನಲ್ಲಿ ದರ್ಶನ ಮಾಡಿಸಿದ್ದಾರೆ. ಸಂಗೀತ: ಪ್ರಸನ್ನಕುಮಾರ್ ಎಂ.ಎಸ್., ಬೆಳಕು, ಪ್ರಸಾದನ…

Read More

ಪ್ರೇರಕ ಪಟ್ಟಿಗಳು ಜಾಗತಿಕ ಕವನ ಚಾಂಪಿಯನ್‌ಗಳನ್ನು ಪ್ರಕಟಿಸುತ್ತವೆ

ವಿಜಯ ದರ್ಪಣ ನ್ಯೂಸ್ ಬೆಂಗಳೂರು   ವಿಶ್ವದ ಅತ್ಯಂತ ಕ್ರಿಯಾಶೀಲ ಬರಹಗಾರರ ವೇದಿಕೆಯಾದ ಪ್ರೇರಣಾ ಪಟ್ಟಿಗಳು ನಿನ್ನೆ ಸಂಜೆ ನಡೆದ ‘ಬಿಎ ಸ್ಟಾರ್ ಕವನ ಸ್ಪರ್ಧೆ’ಯ ವಿಜೇತರನ್ನು ಪ್ರಕಟಿಸಿದೆ. ಈ ಸಂದರ್ಭದಲ್ಲಿ ಕೇರಳದ ಡಾ.ಕೆ.ಸಚ್ಚಿದಾನಂದನ್ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ರೂಪಾ ಪಬ್ಲಿಕೇಷನ್ಸ್ ಮ್ಯಾನೇಜಿಂಗ್ ಪಾರ್ಟನರ್ ರಾಜು ಬರ್ಮನ್ ಮುಖ್ಯ ಅತಿಥಿಗಳಾಗಿದ್ದರು. ಸ್ಪರ್ಧೆಯಲ್ಲಿ 100ಕ್ಕೂ ಹೆಚ್ಚು ದೇಶಗಳ ಅನೇಕರು ಭಾಗವಹಿಸಿದ್ದರು ಎಂದು ಪ್ರೇರಣಾ ಪಟ್ಟಿಗಳ ಸಂಸ್ಥಾಪಕ ಹಾಗೂ ಅಧ್ಯಕ್ಷ ಶಿಜು ಎಚ್ ಪಲ್ಲಿತಜೆತ್ ತಿಳಿಸಿದ್ದಾರೆ. ಈ ಜನಾಂಗ ಸಾಹಿತ್ಯದ…

Read More