ಪ್ರಾಣಾಪಾಯದಿಂದ ಪಾರಾದ ಚಿರತೆ

ವಿಜಯ ದರ್ಪಣ ನ್ಯೂಸ್  ಉರುಳಿಗೆ ಸಿಕ್ಕಿಬಿದ್ದ ಚಿರತೆ ಪ್ರಾಣಾಪಾಯದಿಂದ ಪಾರು ಇಂದುಬೆಳಗಿನ ಜಾವ ಪಿರಿಯಾಪಟ್ಟಣ ತಾಲೂಕು ಕಸಬಾ ಹೋಬಳಿ ಮಲ್ಲಿನಾಥಪುರ ಗ್ರಾಮದ ಅರಣ್ಯ ನಡೆತೋಪಿನಲ್ಲಿ ಅಂದಾಜು ನಾಲ್ಕರಿಂದ ಐದು ವರ್ಷ ಪ್ರಾಯದ ಗಂಡು ಚಿರತೆಯೊಂದು ಉರುಳಿಗೆ ಸಿಕ್ಕಿಬಿದ್ದಿದ್ದ ಹಿನ್ನಲೆ ಮಾಲತಿ ಪ್ರಿಯ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಮೈಸೂರು ವೃತ್ತ ಸೀಮಾ ಪಿ.ಎ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಹುಣಸೂರು ವಿಭಾಗ ಮತ್ತು ಮಹದೇವಪ್ಪ, ಸಹಾಯಕ ಸಂರಕ್ಷಣಾಧಿಕಾರಿಗಳು ಹುಣಸೂರು ವಿಭಾಗ ರವರ ನಿರ್ದೇಶನದಂತೆ ಪಿರಿಯಾಪಟ್ಟಣ ಪ್ರಾದೇಶಿಕ ವಲಯದ ಕಿರಣ್ ಕುಮಾರ್…

Read More

ನಿಜವಾದ ಕಾರ್ಮಿಕರು ಯಾರು?

ವಿಜಯ ದರ್ಪಣ ನ್ಯೂಸ್ ನಿಜವಾದ ಕಾರ್ಮಿಕರು ಯಾರು? ಮಡಿಕೇರಿ: ಮೇ 1ನೇ ತಾರೀಕನ್ನು ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಸರ್ಕಾರವು ರಜೆ ಘೋಷಿಸುವ ಮೂಲಕ ಶ್ರಮಿಕ ವರ್ಗದ ಜನರಿಗೆ ಕೆಲಸದ ಒತ್ತಡದಿಂದ ಹೊರಬರಲು ಒಂದು ದಿನದ ವಿಶ್ರಾಂತಿಯನ್ನು ನೀಡಿದೆ. ಆದರೆ ಚಿಂತಿಸಬೇಕಾದ ವಿಷಯವೆಂದರೆ ಈ ದಿನದ ರಜೆಯನ್ನು ಅನುಭವಿಸುತ್ತಿರುವ ವರು ಶ್ರಮಿಕರೇ? ಅಥವ ಇನ್ನಿತರ ಉದ್ಯೋಗಕ್ಕೆ ಒಳಪಡುವ ಉದ್ಯೋಗಸ್ಥರೇ? ಕಚೇರಿಗಳಲ್ಲಿ ಕೆಲಸ ಮಾಡುವ ಜನರು, ಶಿಕ್ಷಣ ಸಂಸ್ಥೆಯ ಉದ್ಯೋಗಿಗಳು, ವಿದ್ಯಾರ್ಥಿಗಳು, ಬ್ಯಾಂಕಿನ ಸಿಬ್ಬಂದಿಯವರು, ಹಲವಾರು ಸಂಸ್ಥೆಗಳಲ್ಲಿ ದುಡಿಯುತ್ತಿರುವ ಜನರು…

Read More

ಕೋಟೆ ಬೆಟ್ಟದ ಸುತ್ತ ಮಕ್ಕಳ ಪಯಣ..!

ವಿಜಯ ದರ್ಪಣ ನ್ಯೂಸ್ ಕೋಟೆ ಬೆಟ್ಟದ ಸುತ್ತ ಮಕ್ಕಳ ಪಯಣ..! ಬೇಸಿಗೆ ಶಿಬಿರದಲ್ಲೊಂದು ಕಾರ್ಯಕ್ರಮ ಮಡಿಕೇರಿ:ಕೊಡಗು ಜಿಲ್ಲೆಯ ಅತಿ ಎತ್ತರದ ಬೆಟ್ಟ ಶ್ರೇಣಿಗಳಲ್ಲಿ ಮೂರನೆಯ ಸ್ಥಾನದಲ್ಲಿರುವದು ಕೋಟೆ ಬೆಟ್ಟ., ಸೋಮವಾರಪೇಟೆ ತಾಲೂಕಿನ ಮಾದಾಪುರ ಗ್ರಾಮ ವ್ಯಾಪ್ತಿಗೆ ಒಳಪಡುವ ಈ ಬೆಟ್ಟ ಶ್ರೀ ಈಶ್ವರ ದೇವಾಲಯವನ್ನೊಳಗೊಂಡಿರುವ ಪವಿತ್ರ ಕ್ಷೇತ್ರದೊಂದಿಗೆ ಚಾರಣಕ್ಕೂ ಹಸರುವಾಸಿ.., ಈ ಬೆಟ್ಟವನ್ನೇರಿದ ಪುಟಾಣಿ ಮಕ್ಕಳು ಪ್ರಕೃತಿಯ ಸೊಬಗನ್ನುಂಡು ಸಂಭ್ರಮಿಸಿದರು. ಮಡಿಕೇರಿಯ ವಾಂಡರ‍್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಸ್ವಾಮಿ ಅವರ ಸ್ಮರಣಾರ್ಥ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ…

Read More

ಬಸ್ಸಿನಲ್ಲಿ ಯಮ ಈಕೆಯ ಬಳಿ ಒಂದು ಕ್ಷಣ ಬಂದು ಹೋದ, ಆದರೆ….

ವಿಜಯ ದರ್ಪಣ ನ್ಯೂಸ್   ಬಸ್ಸಿನಲ್ಲಿ ಯಮ ಈಕೆಯ ಬಳಿ ಒಂದು ಕ್ಷಣ ಬಂದು ಹೋದ, ಆದರೆ…. ಕೇರಳದಲ್ಲಿ ಮಾನವೀಯತೆ ಮೆರೆದು ಜೀವ ಉಳಿಸಿದರು ಕೊಡಗಿನ ಮಹಿಳೆಯರಿಬ್ಬರು ಮಡಿಕೇರಿ:ಸಾಮಾಜಿಕ ಜಾಲತಾಣದಲ್ಲಿ ಕಾಣಸಿಗುವ ಕೆಲವೊಂದು ದೃಶ್ಯಗಳು ಒಂದು ಕ್ಷಣ ನಮ್ಮ ಹೃದಯ ಬಡಿತವನ್ನು ಹೆಚ್ಚಿಸಿದರೂ, ಮರು ಕ್ಷಣವೇ ಮಾನವೀಯ ಮೌಲ್ಯದ ದೃಶ್ಯ ನಮ್ಮ ಹೃದಯವನ್ನು ಗೆದ್ದುಬಿಡುತ್ತವೆ. ಅಂತಹುದೇ ದೃಶ್ಯ ಕಣ್ಣ ಮುಂದೆ ನಡೆದರೆ ಹೇಗಿರುತ್ತೆ? ಇದಕ್ಕೊಂದು ನಿದರ್ಶನ ಇಲ್ಲಿದೆ…. ಇನ್ನೇನು ಬಸ್ಸಿನಲ್ಲಿಯೇ ಈಕೆಯ ಜೀವ ಹೋಯಿತು ಎನ್ನುವಷ್ಟರಲ್ಲಿ ಕೊಡಗು ಜಿಲ್ಲೆ…

Read More

ಪಿಕ್ ಅಪ್ ಚಾಲಕನ ಅವಾಂತರಕ್ಕೆ ಆಂಬುಲೆನ್ಸ್ ಚಾಲನೆಗೆ ಸಂಚಾಕಾರ

ವಿಜಯ ದರ್ಪಣ ನ್ಯೂಸ್  ಪಿಕ್ ಅಪ್ ಚಾಲಕನ ಅವಾಂತರಕ್ಕೆ ಆಂಬುಲೆನ್ಸ್ ಚಾಲನೆಗೆ ಸಂಚಾಕಾರ ಮಡಿಕೇರಿ: ಪಿಕ್ ಅಪ್ ಚಾಲಕನೋರ್ವನ ಅಜಾಗರೂಕತೆ ಮತ್ತು ಅತೀ ವೇಗದ ಚಾಲನೆಯಿಂದಾಗಿ ಆಂಬುಲೆನ್ಸ್ ಸಂಚಾರಕ್ಕೆ ಕೆಲ ಕಾಲ ಸಂಚಾಕಾರ ಉಂಟಾದ ಘಟನೆ ಇಂದು ಸಂಜೆ ಸುಂಟಿಕೊಪ್ಪ ಪಟ್ಟಣದಲ್ಲಿ ನಡೆದಿದೆ. ಮೊದಲೇ ಮುಖ್ಯರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದರಿಂದ ಮಡಿಕೇರಿಯತ್ತ ಒಂದೇ ಟ್ರ್ಯಾಕ್ ನಲ್ಲಿ ವಾಹನಗಳು ಸಂಚರಿಸುತ್ತಿದ್ದವು. ಇದೇ ಸಂದರ್ಭ ಕುಶಾಲನಗರದಿಂದ ಬಂದ  ಪಿಕ್ ಅಪ್ ವಾಹನದ ಚಾಲಕ ಮುಂದಿದ್ದ ವಾಹನಗಳನ್ನು ಹಿಂದಿಕ್ಕಿ ಓವರ್ ಟೇಕ್…

Read More

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಬಿಜೆಪಿ ರಾಜ್ಯ ಸಮಿತಿ ಸದಸ್ಯೆ ಯಮುನಾ ಚಂಗಪ್ಪ ವಿರುದ್ದ ಕಾಂಗ್ರೆಸ್ ದೂರು

ವಿಜಯ ದರ್ಪಣ ನ್ಯೂಸ್ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಬಿಜೆಪಿ ರಾಜ್ಯ ಸಮಿತಿ ಸದಸ್ಯೆ ಯಮುನಾ ಚಂಗಪ್ಪ ವಿರುದ್ದ ಕಾಂಗ್ರೆಸ್ ದೂರು ಲೋಕಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ಸುಳ್ಳು, ಪ್ರಚೋದನಾಕಾರಿ ಪೋಸ್ಟನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಹಿನ್ನಲೆಯಲ್ಲಿ ಕೊಡಗು ಕಾಂಗ್ರೆಸ್ ನಿಂದ ಜಿಲ್ಲಾ ಚುನಾವಣಾ ಅಧಿಕಾರಿಗಳಾಗಿರುವ ಕೊಡಗು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಕೆಯಾಗಿದೆ. ಕೊಡಗು ಜಿಲ್ಲಾ ಕಾಂಗ್ರೆಸ್ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ರವರು ದಾಖಲೆಗಳೊಂದಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಬಿಜೆಪಿ…

Read More

ಬೈಕ್ ಶೋ ರೂಂ ನಲ್ಲಿ ಗಲಾಟೆ :ಗ್ರಾಹಕನ ಹತ್ಯೆ.

ವಿಜಯ ದರ್ಪಣ ನ್ಯೂಸ್ ಬೈಕ್ ಶೋ ರೂಂ ನಲ್ಲಿ ಗಲಾಟೆ :ಗ್ರಾಹಕನ ಹತ್ಯೆ. ಮಡಿಕೇರಿ: ಬೈಕ್ ಸರ್ವೀಸ್ ಗೆ ಬಂದಿದ್ದ ಗ್ರಾಹಕ‌ ಮತ್ತು ಶೋರೂಂ ಮಾಲೀಕನ ನಡುವೆ ನಡೆದ ಗಲಾಟೆಯಲ್ಲಿ ಶೋರೂಂ‌ ಮಾಲೀಕನಿಂದ ಇರಿತಕ್ಕೆ ಒಳಗಾಗಿದ್ದ ಯುವಕ ಸಾಜಿದ್ ( 22) ಮೃತಪಟ್ಟಿದ್ದಾನೆ. ಮಡಿಕೇರಿ ಗಣಪತಿ ಬೀದಿ‌ ನಿವಾಸಿ ವೆಲ್ಡರ್ ಸಜಿದ್ ಮೃತಪಟ್ಟವನು. ಕುಶಾಲನಗರದಲ್ಲಿ ಮೈಸೂರು ರಸ್ತೆಯಲ್ಲಿರುವ ಕೊಡಗನ ಮೋಟರ್ಸ್ ಮಾಲೀಕ ಶ್ರೀನಿಧಿ ಹಾಗೂ ಮಡಿಕೇರಿ ನಿವಾಸಿ ಸಾಜೀದ್ ಎಂಬಾತನ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿದ್ದು…

Read More

ಕೊಡಗು ಜಿಲ್ಲಾಡಳಿತದಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ

ವಿಜಯ ದರ್ಪಣ ನ್ಯೂಸ್  ಮಡಿಕೇರಿ ಜನವರಿ 28: ಭಾರತೀಯ ಸೇನೆಯ ಪ್ರಥಮ ಮಹಾದಂಡ ನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರಂತೆ ಯುವಜನರು ಭಾರತೀಯ ಸೇನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಜಿಲ್ಲೆ ಹಾಗೂ ರಾಜ್ಯಕ್ಕೆ ಒಳ್ಳೆಯ ಹೆಸರು ತರುವಂತಾಗಬೇಕು ಎಂದು ಏರ್ ಮಾರ್ಷಲ್(ನಿ) ಕೆ.ಸಿ.ಕಾರ್ಯಪ್ಪ ಅವರು ಕರೆ ನೀಡಿದ್ದಾರೆ.      ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 125 ನೇ ಜನ್ಮ ದಿನಾಚರಣೆ ಪ್ರಯುಕ್ತ ಭಾನುವಾರ ನಗರದಲ್ಲಿರುವ ಫೀಲ್ಡ್…

Read More

ಕೊಡಗು ಜಿಲ್ಲೆಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ಬೇಕು: ಸಂಸದ ಪ್ರತಾಪ್ ಸಿಂಹ

ವಿಜಯ ದರ್ಪಣ ನ್ಯೂಸ್. ಮಡಿಕೇರಿ ಜನವರಿ 28:ಕೊಡಗಿಗೆ ಏನು ಕೊಡುಗೆ ನೀಡಿದ್ದೀರಿ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಸಿಂಹ ತಿರುಗೇಟು. ಮಡಿಕೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಿಮ್ಮ ಮಾತನ್ನು ನಿಮ್ಮೂರಾದ ಮೈಸೂರಿನ ಜನರೇ ನಂಬೋದಿಲ್ಲ ಸಿದ್ದರಾಮಯ್ಯನವರೇ, ದೇಶಪ್ರೇಮಿಗಳಾದ ಕೊಡಗಿನ ಜನ ನಂಬುತ್ತಾರೆಯೇ ಎಂದು ವ್ಯಂಗ್ಯವಾಡಿದ ಪ್ರತಾಪ್ ಬಿಜೆಪಿ ಸಕಾ೯ರದ ಯೋಜನೆಗಳು, ಬಿಜೆಪಿ ನೀಡಿದ ಅನುದಾನಗಳನ್ನೇ ನೀವು ನೀಡಿದ್ದು ಎಂದು ಸುಳ್ಳಿನಿಂದ ಬಿಂಬಿಸಿ ಉದ್ಘಾಟಿಸಿ, ಭೂಮಿ ಪೂಜೆ ಮಾಡಲು ನಾಚಿಕೆಯಾಗೋದಿಲ್ಲವೇ ಎಂದು ಸಿದ್ದರಾಮಯ್ಯ, ಕಾಂಗ್ರೆಸ್ ಸಕಾ೯ರದ ವಿರುದ್ದ…

Read More

ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕಮಾಂಡರ್ ಆಗಿ ಪುಣ್ಯಪೊನ್ನಮ್ಮ ಆಯ್ಕೆ.

ವಿಜಯ ದರ್ಪಣ ನ್ಯೂಸ್ ಜನವರಿ 23: ಮಡಿಕೇರಿಯ ಪುಣ್ಯ ಪೊನ್ನಮ್ಮ ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಪೆರೆಡ್ ನಲ್ಲಿ ಎನ್‌.ಸಿ.ಸಿ.ಯ ಅಖಿಲ ಭಾರತ ಯುವತಿಯರ ವಿಭಾಗದ ಕಮಾಂಡರ್ ಆಗಿ ಪಾಲ್ಗೊಳ್ಳುತ್ತಿದ್ದಾಳೆ. ಪುಣ್ಯ ಪೊನ್ನಮ್ಮ ಮಡಿಕೇರಿಯ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಅನೂಪ್ ಮಾದಪ್ಪ ಮತ್ತು ಫೀಲ್ಡ್ ಕಾರ್ಯಪ್ಪ ಕಾಲೇಜು ಉಪನ್ಯಾಸಕಿ ವಿನಿತ ದೇಚಮ್ಮ ದಂಪತಿಯ ಪುತ್ರಿಯಾಗಿದ್ದಾಳೆ. ಎನ್‌ಸಿಸಿ ಕೆಡೆಟ್ ಆಗಿ ಹಲವಾರು ಕ್ಯಾಂಪ್ ಗಳಲ್ಲಿ ಪಾಲ್ಗೊಂಡು ಅತ್ಯುತ್ತಮ ಸಾಧನೆ ತೋರಿದ್ದಾಳೆ. ಪ್ರಸ್ತುತ ಬೆಂಗಳೂರಿನ ಕ್ರೈಸ್ಟ್ ವಿಶ್ವವಿದ್ಯಾನಿಲಯದಲ್ಲಿ ಮೂರನೇ…

Read More