ಅಮೃತ ಸರೋವರ ಆವರಣದಲ್ಲಿ ಪಂಚ ಪ್ರಾಣ ಪ್ರತಿಜ್ಞೆ ವಿಶೇಷ” 77ನೇ ಸ್ವಾತಂತ್ರ್ಯ ದಿನಾಚರಣೆ.

ವಿಜಯ ದರ್ಪಣ ನ್ಯೂಸ್ ಪಿರಿಯಾಪಟ್ಟಣ, ಮೈಸೂರು ಜಿಲ್ಲೆ.ಆಗಸ್ಟ್ 15 ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ನರೇಗಾ ಯೋಜನೆಯಡಿ ಪೂರ್ಣಗೊಂಡಿರುವ ಅಮೃತ ಸರೋವರ ಕೆರೆ, ಗ್ರಾಮ ಪಂಚಾಯಿತಿ ಆವರಣ ಹಾಗೂ ಶಾಲಾ ಆವರಣದಲ್ಲಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸುವ ಸಲುವಾಗಿ ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ ನಿರ್ಮಿಸಲಾಗಿರುವ ಶಿಲಾ ಫಲಕದ ಸ್ಥಳಗಳಲ್ಲಿ ವಿಶೇಷವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು. ಪ್ರಮುಖವಾಗಿ ಪೂರ್ಣಗೊಂಡಿರುವ ಬೆಟ್ಟದತುಂಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಡುಕೂರು ಗ್ರಾಮದ ಹೊಸಕೆರೆ, ಅಮೃತ ಸರೋವರದ ಆವರಣದಲ್ಲಿ ಗ್ರಾಮ ಪಂಚಾಯತಿ…

Read More

ಬೈಲುಕುಪ್ಪೆ ಪೊಲೀಸರ ದಾಳಿ: 30 ಕೆ. ಜಿ. ಗಾಂಜಾ ವಶ ಆರೋಪಿಗಳ ಬಂಧನ.

ವಿಜಯ ದರ್ಪಣ ನ್ಯೂಸ್, ಮೈಸೂರು ಜಿಲ್ಲೆ  ಆಗಸ್ಟ್ 08 ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆಯ 1ನೇ ಟಿಬೆಟ್ ಕ್ಯಾಂಪಿನ ಟಿ. ಸಿ. ಎಸ್. ಆವರಣದಲ್ಲಿ ಮಂಗಳವಾರ ಮುಂಜಾನೆ ಖಚಿತ ಮಾಹಿತಿ ಮೇರೆಗೆ ಸಾರ್ವಜನಿಕರಿಗೆ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ತಂದಿರುವ ಕೇರಳ ರಾಜ್ಯದ ವಾಹನ ನೋಂದಣಿ ಸಂಖ್ಯೆ ಕೆ ಎಲ್ 58 ಬಿ 2983 ಸಿಪ್ಟ್ ಕಾರಿನಲ್ಲಿದ್ದ  30 ಕೆ.ಜಿ. ಗಾಂಜಾ ಹಾಗೂ ಕಾರನ್ನು ದಾಳಿ ನಡೆಸಿ ವಶಪಡಿಸಿಕೊಂಡಿದ್ದೇವೆ ಎಂದು ಮೈಸೂರು ಪೊಲೀಸ್ ಅಧೀಕ್ಷಕಿ ಶ್ರೀಮತಿ…

Read More

ಭುವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ದೇವರಾಜ್ ಉಪಾಧ್ಯಕ್ಷರಾಗಿ ಮಮತಾ ಮಂಜುನಾಥ್.

ವಿಜಯ ದರ್ಪಣ ನ್ಯೂಸ್, ಪಿರಿಯಾಪಟ್ಟಣ ಮೈಸೂರು ಜಿಲ್ಲೆ. ಆಗಸ್ಟ್ 02 ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಭುವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ  ಎರಡನೇ ಅವಧಿಗೆ ಬುಧವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜೋಗನಹಳ್ಳಿ ಪಿ. ದೇವರಾಜು, ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಕೆ. ಎಸ್.ಸದಾನಂದ ನಾಮಪತ್ರ ಸಲ್ಲಿಸಿದರು. ಜೋಗನಹಳ್ಳಿ. ಪಿ. ದೇವರಾಜ್ 12 ಮತಗಳನ್ನು ಪಡೆದು ಅಧ್ಯಕ್ಷರಾದರು. ಪ್ರತಿಸ್ಪರ್ಧಿ ಕೆ. ಎಸ್.ಸದಾನಂದ ರವರು 9 ಮತಗಳನ್ನು ಪಡೆದು ಪರಾಭವ ಗೊಂಡರು….

Read More

ಅತ್ತಿಗೋಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಗಂಗಾಧರ್ ಉಪಾಧ್ಯಕ್ಷರಾಗಿ ರೇಖಾ ಚಂದ್ರಹಾಸ್.

ವಿಜಯ ದರ್ಪಣ ನ್ಯೂಸ್ ಮೈಸೂರು ಜಿಲ್ಲೆ  ಪಿರಿಯಾಪಟ್ಟಣ ತಾಲೂಕು ಜುಲೈ 28.  ಪಿರಿಯಾಪಟ್ಟಣ ತಾಲೂಕಿನ ಅತ್ತಿಗೋಡು ಗ್ರಾಮ ಪಂಚಾಯಿತಿಯಲ್ಲಿ  ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗಂಗಾಧರ್ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಎಂ.ಎಂ ರುದ್ರೇಶ್ ನಾಮಪತ್ರ ಸಲ್ಲಿಸಿದ್ದು, ಗಂಗಾಧರ್ ರವರು 14 ಮತಗಳನ್ನು ಪಡೆಯುವ ಮೂಲಕ ಜಯಶೀಲರಾದರು. ಎಂ.ಎಂ ರುದ್ರೇಶ್ 5 ಮತಗಳನ್ನು ಪಡೆದು ಪರಾವಕೊಂಡರು. ಒಂದು ಮತ ತಿರಸ್ಕಾರಗೊಂಡಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ…

Read More

ಹಲಗನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸುರಗಹಳ್ಳಿ ವೀಣಾ ವೆಂಕಟೇಶ್ ಮತ್ತು ಉಪಾಧ್ಯಕ್ಷರಾಗಿ ಮೀನಾಕ್ಷಿ ಆಯ್ಕೆ..

ವಿಜಯ ದರ್ಪಣ ನ್ಯೂಸ್  ಪಿರಿಯಾಪಟ್ಟಣ,ಮೈಸೂರು ಜಿಲ್ಲೆ    ಪಿರಿಯಾಪಟ್ಟಣ ತಾಲೂಕಿನ ಹಲಗನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಸುರಗಹಳ್ಳಿ ವೀಣಾ ವೆಂಕಟೇಶ್ ಮತ್ತು ಉಪಾಧ್ಯಕ್ಷರಾಗಿ ಮೀನಾಕ್ಷಿರವರು ಆಯ್ಕೆಯಾಗಿದ್ದಾರೆ. ಅಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುರಗಹಳ್ಳಿ ವೀಣಾ ವೇಕಟೇಶ್ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ರಾಜನ ಬೆಳಗುಲಿ ಸಂತೋಷ್ ಸ್ಪರ್ಧಿಸಿದ್ದರು. ಸುರಗಹಳ್ಳಿ ವೀಣಾ ವೇಕಟೇಶ್ 10 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರೆ ಪ್ರತಿಸ್ಪರ್ಧಿ ರಾಜನ ಬಿಳಗೂಲಿ ಸಂತೋಷ್ 8 ಮತಗಳನ್ನು ಪಡೆದು ಪರಭವಗೊಂಡರು. ಉಪಾಧ್ಯಕ್ಷರ ಸ್ಥಾನಕ್ಕೆ ಮೀನಾಕ್ಷಿ ಒಬ್ಬರೇ…

Read More