ಸದ್ಗುರು ಜಗ್ಗಿ ವಾಸುದೇವ್……..

ವಿಜಯ ದರ್ಪಣ ನ್ಯೂಸ್…. ಸದ್ಗುರು ಜಗ್ಗಿ ವಾಸುದೇವ್…….. ಜಗತ್ತಿನ ಇತಿಹಾಸದಲ್ಲಿ ಭಾರತದ ಆಧ್ಯಾತ್ಮಿಕತೆಗೆ ಸಾಕಷ್ಟು ತೂಕವಿದೆ. ಇಲ್ಲಿ ಬೆಳೆದ ಆಧ್ಯಾತ್ಮಿಕ ಚಿಂತಕರು ಬದುಕಿನ ನೆಮ್ಮದಿಗೆ, ಸಾರ್ಥಕತೆಗೆ ಸಾಕಷ್ಟು ದಾರಿಗಳನ್ನು ತಿಳಿಸಿಕೊಟ್ಟಿದ್ದಾರೆ….. ಬುದ್ಧರಿಂದ ಸಿದ್ದೇಶ್ವರ ಸ್ವಾಮಿಗಳವರೆಗೆ, ಹಾಗೆಯೇ ಪೌರಾಣಿಕ ರಾಮ, ಕೃಷ್ಣ ಮುಂತಾದ ಹಲವಾರು ವ್ಯಕ್ತಿಗಳ ಮೂಲಕ ಆಧ್ಯಾತ್ಮಿಕವನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಲಾಗುತ್ತದೆ….. ರಾಮಕೃಷ್ಣ ಪರಮಹಂಸ, ರಮಣ ಮಹರ್ಷಿಗಳು ಮತ್ತು ಸ್ವಾಮಿ ವಿವೇಕಾನಂದರು ಆ ಸಾಲಿನಲ್ಲಿ ಅತಿ ಎತ್ತರದಲ್ಲಿ ಕಾಣುತ್ತಾರೆ….. ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು…

Read More

ಮಣ್ಣೆ ಮೋಹನ್ ವಿರಚಿತ “ಕುಂಭಮೇಳ: ಜಗತ್ತಿನ ಸಾಂಸ್ಕೃತಿಕ ಹಬ್ಬ” ಲೋಕಾರ್ಪಣೆ: ನಾಗ ಸಾಧುಗಳ ಸಾಥ್

ವಿಜಯ ದರ್ಪಣ ನ್ಯೂಸ್…. ಕನ್ನಡ ಸಾಹಿತ್ಯ ಲೋಕದಲ್ಲೊಂದು ಹೊಸ ವಿಕ್ರಮ: ಮಹಾ ಕುಂಭಮೇಳದಲ್ಲಿ ಮೊಳಗಿದ ಕನ್ನಡ ಕಹಳೆ ——————————————————– ಮಣ್ಣೆ ಮೋಹನ್ ವಿರಚಿತ “ಕುಂಭಮೇಳ: ಜಗತ್ತಿನ ಸಾಂಸ್ಕೃತಿಕ ಹಬ್ಬ” ಲೋಕಾರ್ಪಣೆ: ನಾಗ ಸಾಧುಗಳ ಸಾಥ್ ———————————————————– ಮಹಾ ಕುಂಭಮೇಳದಲ್ಲಿ ಕನ್ನಡ ಪುಸ್ತಕ ಬಿಡುಗಡೆಯಾವುದರ ಮೂಲಕ ಕನ್ನಡದ ಕೀರ್ತಿ ಪತಾಕೆ ಮುಗಿಲೆತ್ತರಕ್ಕೆ ವಿಸ್ತರಣೆ -ಲೇಖಕ, ಅಂಕಣಕಾರ ಮಣ್ಣೆ ಮೋಹನ್ ಮಹಾ ಕುಂಭಮೇಳದಿಂದ ನೇರ ವರದಿ: ಅದೊಂದು ಆವಿಸ್ಮರಣೀಯ ಕ್ಷಣ. ದಕ್ಷಿಣ ಭಾರತದ ಕರ್ನಾಟಕದಿಂದ ಹೊರಟ ಕನ್ನಡ ಮನಸುಗಳ ತಂಡ,…

Read More

ಶ್ರೀ ಸಿದ್ದಲೀಂಗೇಶ್ವರ ಜಯಂತೋತ್ಸವ

ವಿಜಯ ದರ್ಪಣ ನ್ಯೂಸ್… ಶ್ರೀ ಸಿದ್ದಲೀಂಗೇಶ್ವರ ಜಯಂತೋತ್ಸವ ಮತ್ತು ತೋಂಟದ ಸಿದ್ದಲಿಂಗಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ ವಿಜಯನಗರ ಬೆಂಗಳೂರು: ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಶ್ರೀ ಸಿದ್ಧಲಿಂಗೇಶ್ವರ ಜಯಂತೋತ್ಸವ ತೋಂಟದ ಸಿದ್ಧಲಿಂಗಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಜಗದ್ಗುರು ವೀರಸಿಂಹಾಸನ ಸಂಸ್ಥಾನ ಮಠ, ಸುತ್ತೂರು ಶ್ರೀಕ್ಷೇತ್ರದ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಸಿದ್ದಗಂಗಾ ಮಠದ ಶ್ರೀ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ತೋಂಟದ ಸಿದ್ಧಲಿಂಗಶ್ರೀ ಪ್ರಶಸ್ತಿಪುರಸ್ಕೃತರಾದ.ಕನಕಪುರದ ದೇಗುಲಮಠದ ಶ್ರೀ ಶ್ರೀ ಮುಮ್ಮಡಿ ನಿರ್ವಾಣ…

Read More

ಅಂತರರಾಷ್ಟ್ರೀಯ ಯೋಗ ದಿನ 2024: ಸದ್ಗುರು ಆದಿಯೋಗಿ ಸನ್ನಿಧಿಯಲ್ಲಿ ಯೋಗ ದಿನಾಚರಣೆ ಆಚರಣೆ

ವಿಜಯ ದರ್ಪಣ ನ್ಯೂಸ್… ಸದ್ಗುರುಆದಿಯೋಗೀ ಕ್ಷೇತ್ರ  ಚಿಕ್ಕಬಳ್ಳಾಪುರ ಜೂನ್ 21: ಅಂತರರಾಷ್ಟ್ರೀಯ ಯೋಗ ದಿನ 2024: ಸದ್ಗುರು ಸನ್ನಿಧಿ ಚಿಕ್ಕಬಳ್ಳಾಪುರದ ಆದಿಯೋಗಿ ಸಮ್ಮುಖದಲ್ಲಿ ಸುಮಾರು 1,000 ಎನ್‌ಸಿಸಿ ಕೆಡೆಟ್‌ಗಳು, ಸೈನಿಕರು, ಮದ್ರಾಸ್ ಸ್ಯಾಪರ್ಸ್, ಬಿಎಸ್‌ಎಫ್, ಸ್ಥಳೀಯ ಗ್ರಾಮಸ್ಥರು ಯೋಗಾಭ್ಯಾಸ ಮಾಡಿದರು 21 ಜೂನ್ 2024: ಸದ್ಗುರು ಸನ್ನಿಧಿ ಚಿಕ್ಕಬಳ್ಳಾಪುರದ ಆದಿಯೋಗಿಯ ಸಮ್ಮುಖದಲ್ಲಿ ಜೂನ್ 21 ರಂದು 10ನೇ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಬೃಹತ್ ಯೋಗ ಕಾರ್ಯಕ್ರಮ ನಡೆಯಿತು. ಏರ್ ಕಮೋಡೋರ್ ಎಸ್.ಬಿ.ಅರುಣ್ ಕುಮಾರ್ ವಿಎಸ್‌ಎಂ, ಡೆಪ್ಯುಟಿ…

Read More

ಧ್ಯಾನ, ಕನ್ಯಾಕುಮಾರಿ, ಸ್ವಾಮಿ ವಿವೇಕಾನಂದ, ನರೇಂದ್ರ ಮೋದಿ, ಭಾರತ ದೇಶ, ಜನಸಾಮಾನ್ಯರು……

ವಿಜಯ ದರ್ಪಣ ನ್ಯೂಸ್… ಧ್ಯಾನ, ಕನ್ಯಾಕುಮಾರಿ, ಸ್ವಾಮಿ ವಿವೇಕಾನಂದ, ನರೇಂದ್ರ ಮೋದಿ, ಭಾರತ ದೇಶ, ಜನಸಾಮಾನ್ಯರು…… ” ಭಾರತ ಭೂ ಶಿರಾ, ಮಂದಿರ ಸುಂದರಿ, ಭುವನ ಮನೋಹರಿ ಕನ್ಯಾಕುಮಾರಿ ” ಉಪಾಸನೆ ಸಿನಿಮಾದ ಹಾಡಿದು…… ಕನ್ಯಾಕುಮಾರಿಯನ್ನು ಅತ್ಯಂತ ಸುಂದರವಾಗಿ ವರ್ಣಿಸಲಾಗಿದೆ. ಸ್ವಾಮಿ ವಿವೇಕಾನಂದರಿಗೆ ಅತ್ಯಂತ ಇಷ್ಟವಾದ ಸ್ಥಳವಿದು. ದಕ್ಷಿಣದ ತುತ್ತ ತುದಿಯ ಈ ಸ್ಥಳದಲ್ಲಿ ಆಗಿನ ಕಾಲಕ್ಕೇ ವಿವೇಕಾನಂದರು ಸಮುದ್ರದಲ್ಲಿ ದ್ದ ಶಿಲೆಯ ಮೇಲೆ ಈಜಿನ ಮೂಲಕ ತಲುಪಿ ಧ್ಯಾನಾಸ್ಥರಾಗುತ್ತಿದ್ದರು. ಈಗಲೂ ಅದನ್ನು ವಿವೇಕಾನಂದ ರಾಕ್ ಎಂದೇ…

Read More

ಶ್ರೀ ಶಂಕರಚಾರ್ಯ ಜಯಂತಿ: ಸಾಧು-ಸಂತರ ಸಮಾಗಮ

ವಿಜಯ ದರ್ಪಣ ನ್ಯೂಸ್… ಶ್ರೀ ಅನುಸೂಯ ಆಶ್ರಮದಲ್ಲಿ ಶ್ರೀ ಶಂಕರಚಾರ್ಯ ಜಯಂತಿ: ಸಾಧು-ಸಂತರ ಸಮಾಗಮ ಬೆಂಗಳೂರು: ರಾಜಾಜಿನಗರ, ಕೈಗಾರಿನಗರದಲ್ಲಿ ಶ್ರೀ ಅನುಸೂಯ ಆಶ್ರಮದ ವತಿಯಿಂದ 82ನೇ ವರ್ಷದ ಶ್ರೀ ಶಂಕರಚಾರ್ಯರ ಜಯಂತಿ ಅಚರಣೆ ಅದ್ದೂರಿಯಾಗಿ ಅಚರಿಸಲಾಯಿತು. ಶಂಕರ ಜಯಂತಿ ಪ್ರಯುಕ್ತ ಸಾಧು-ಸಂತರ ಸಮಾಗಮ ಮತ್ತು ಹರಿಕಥೆ , ಉಪನ್ಯಾಸ ಹಾಗೂ ಭಜನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿಜಯನಗರ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪರವರು,  ಶ್ರೀ ಅನುಸೂಯ ಆಶ್ರಮದ ಅಧ್ಯಕ್ಷ ತುಳಸಿರಾಮ್ ರವರು ಪದಾಧಿಕಾರಿಗಳು 200ಕ್ಕೂ ಹೆಚ್ಚು ರಾಜ್ಯ, ಹೊರರಾಜ್ಯದ ಸಾಧು-ಸಂತರು…

Read More

ಸಾರ್ಥಕ ಸಂಭ್ರಮ.

ವಿಜಯ ದರ್ಪಣ ನ್ಯೂಸ್… ಸಾರ್ಥಕ ಸಂಭ್ರಮ. ಬೆಂಗಳೂರು ದಕ್ಷಿಣ ತಾಲ್ಲೂಕಿನ ರಾಮೋಹಳ್ಳಿಯಲ್ಲಿ ಇತ್ತೀಚೆಗೆ ಮೂರು ದಿನ ಸಿದ್ಧಾರೂಢ ಮಿಷನ್ ನ 25 ರ ಸಂಭ್ರಮ ಅದ್ದೂರಿಯಾಗಿ ನಡೆಯಿತು. ಸಿದ್ಧಾರೂಢ ಮಿಷನ್ ನ ಅಧ್ಯಕ್ಷ ಡಾ. ಆರೂಢಭಾರತೀ ಸ್ವಾಮೀಜಿ ನೇತೃತ್ವದಲ್ಲಿ ಸಿಂಧಗಿಯ ಶಾಂತಗಂಗಾಧರ ಶ್ರೀಗಳು ಶುಕ್ರವಾರ ಬೆಳಿಗ್ಗೆ ಧ್ವಜಾರೋಹಣ ಮಾಡಿದರು. ಜಪಯಜ್ಞ ಗೀತೆ ವಚನ ಸಿದ್ಧಾರೂಢ ಚರಿತ್ರೆ ಪಾರಾಯಣದ ಬಳಿಕ ರಾಮಚಂದ್ರಾಪುರ ಮಠದ ಜಗದ್ಗುರು ರಾಘವೇಶ್ವರ ಭಾರತೀ ಶ್ರೀಗಳು ಅದ್ವೈತ ಕುರಿತು ಉಪನ್ಯಾಸ ನೀಡಿದರು. “ವ್ಯವಹಾರದಲ್ಲಿ ಏನೆಲ್ಲ ಭೇದ…

Read More

ಸದ್ಗುರು ಸನ್ನಿಧಿಯಲ್ಲಿ ಸಪ್ತಋಷಿ ಆವಾಹನವನ್ನು ನಡೆಸಿಕೊಟ್ಟ ಕಾಶಿ ವಿಶ್ವನಾಥ ದೇವಸ್ಥಾನದ  ಅರ್ಚಕರು

ವಿಜಯ ದರ್ಪಣ ನ್ಯೂಸ್ ಸದ್ಗುರು ಸನ್ನಿಧಿಯಲ್ಲಿ ಸಪ್ತಋಷಿ ಆವಾಹನವನ್ನು ನಡೆಸಿಕೊಟ್ಟ ಕಾಶಿ ವಿಶ್ವನಾಥ ದೇವಸ್ಥಾನದ  ಅರ್ಚಕರು ಚಿಕ್ಕಬಳ್ಳಾಪುರ ಜಿಲ್ಲೆ ಮಾರ್ಚ್ 25, 2024: ಇಂದು ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ, ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನದ ಏಳು ಅರ್ಚಕರು ಶಿವನ ಅನುಗ್ರಹವನ್ನು ಆಹ್ವಾನಿಸಲು, ಶಕ್ತಿಯುತ ಸಪ್ತಋಷಿ ಆವಾಹನವನ್ನು ನಡೆಸಿದರು. ಸದ್ಗುರು ಸನ್ನಿಧಿಯ ಸುತ್ತಮುತ್ತಲಿನ ಸ್ಥಳೀಯ ಸಮುದಾಯಗಳಿಂದ ನೂರಾರು ಜನರು, ಸಂಜೆ 6 ಗಂಟೆಗೆ ಪ್ರಾರಂಭವಾಗಿ 8:15 ಕ್ಕೆ ಕೊನೆಗೊಂಡ ಈ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆದಿಯೋಗಿ ಬಳಿ ಸೇರಿದ್ದರು.  …

Read More

ಶ್ರೀರಾಮನ ದರ್ಶನಕ್ಕೆ ತೆರಳುವ ಭಕ್ತರಿಗೆ  ಅಯೋಧ್ಯೆಯ ಕುರಿತು ಒಂದಿಷ್ಟು ಮಾಹಿತಿಗಳು…

ವಿಜಯ ದರ್ಪಣ ನ್ಯೂಸ್ ಶ್ರೀರಾಮನ ದರ್ಶನಕ್ಕೆ ತೆರಳುವ ಭಕ್ತರಿಗೆ  ಅಯೋಧ್ಯೆಯ ಕುರಿತು ಒಂದಿಷ್ಟು ಮಾಹಿತಿಗಳು… ಮೊದಲಿಗೆ…. ಅಯೋಧ್ಯೆ ದೊಡ್ಡ ನಗರವೇನಲ್ಲ. ಫೈಜಾ಼ಬಾದ್ ಎಂಬ ನಗರದ ಹೊರವಲಯದಲ್ಲಿ, ಕೇವಲ ಐದು ಕಿಮೀ ಸುತ್ತಳತೆಯಲ್ಲಿರೋ, ಒಂದೇ ದಿನದೊಳಗೆ ಬರಿಗಾಲಲ್ಲೇ ಇಡೀ ಊರನ್ನು ಅಳೆದು ಮುಗಿಸಬಹುದಾದಂತಹ ಪುಟ್ಟ ಊರು ಇದು. ಹಾಗಾಗಿ ತೀರಾ ಐಷಾರಾಮಿ ಸೌಲಭ್ಯಗಳ ನಿರೀಕ್ಷೆಯನ್ನಿಟ್ಟುಕೊಳ್ಳಬೇಡಿ…. ನೋಡುವ ಸ್ಥಳಗಳು : ಅಯೋಧ್ಯೆಯಲ್ಲಿ ಮೊದಲ ದರ್ಶನ ಹನುಮಂತನಿಗೇ ಅನ್ನೋ ನಂಬಿಕೆಯಿರೋ ಕಾರಣ, ಮೊದಲು… 1. ಹನುಮಾನ್ ಗಢಿ ಮಂದಿರ ತಲುಪಿ ದರ್ಶನ…

Read More

ಭಗವಂತನ ನೆರಳು

ವಿಜಯ ದರ್ಪಣ ನ್ಯೂಸ್  ಭಗವಂತನ ನೆರಳು. ಹಿಂದೆ ಒಂದು ಕಾಲದಲ್ಲಿ ಒಬ್ಬ ಮುನಿಗಳಿದ್ದರು. ಆ ಮುನಿಗಳು ಎಷ್ಟು ಪವಿತ್ರರೆಂದರೆ, ನಕ್ಷತ್ರಗಳು ತಮ್ಮಗರಿವಿಲ್ಲದಂತೆ ಬೆಳಕನ್ನು ನೀಡುವಂತೆ, ಹೂಗಳು ತಮಗರಿವಿಲ್ಲದಂತೆ ಸುಗಂಧವನ್ನು ಸೂಸುವಂತೆ, ಈ ಮುನಿಗಳು, ತಮ್ಮಗರಿವಿಲ್ಲದಂತೆ ಸದ್ಗುಣ , ಸಚ್ಚಾರಿತ್ರ್ಯವನ್ನು ಹರಡುತ್ತಾ ಸಾಗಿದ್ದರು. ಈ ಮುನಿಗಳ ದಿವ್ಯತೆ ಪವಿತ್ರತೆ, ದೇವತೆಗಳನ್ನು ಕೂಡಾ ಆಕರ್ಷಿಸಿ,ಧರೆಗಿಳಿಯುವಂತೆ ಮಾಡಿತು. ಇವರ ದಿವ್ಯತೆಯನ್ನು ಕಂಡ ದೇವತೆಗಳು, ಪರಮಾತ್ಮನಲ್ಲಿ, ಪ್ರಭೂ ,ಈ ಮುನಿಗಳಿಗೆ ಕೆಲವು ದಿವ್ಯ ಶಕ್ತಿಗಳನ್ನು ನೀವು ವರದಾನವಾಗಿ ಕರುಣಿಸಿ, ಅವರು ಅದನ್ನು ಖಂಡಿತವಾಗಿ…

Read More