ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ ರಾಜೀನಾಮೆ.

ವಿಜಯ ದರ್ಪಣ ನ್ಯೂಸ್….  ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ ರಾಜೀನಾಮೆ.  ಚಿಕ್ಕಬಳ್ಳಾಪುರ: ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ ರಾಜೀನಾಮೆ ನೀಡಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.ಮುನಿಯಪ್ಪ ರಾಜೀನಾಮೆಗೆ ಶಾಸಕ ಪ್ರದೀಪ್ ಈಶ್ವರ್ ನಡೆ ಕುರಿತ ಅಸಮಾಧಾನವೇ ಕಾರಣ ಎಂಬ ಮಾತು ಕೇಳಿ ಬರುತ್ತಿವೆ. ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಮುನಿಯಪ್ಪ ಅವರನ್ನು ಜಿಲ್ಲಾ…

Read More

ಸಿದ್ದರಾಮಯ್ಯ ಸರ್ಕಾರದಲ್ಲಿ ‘ಎಣ್ಣೆ’ ಅಂಗಡಿ ನೋಡಿದರೂ ಕಿಕ್ ಹೊಡೆಯತ್ತೆ: ಅಶೋಕ ವ್ಯಂಗ್ಯ

ವಿಜಯ ದರ್ಪಣ ನ್ಯೂಸ್… ಸಿದ್ದರಾಮಯ್ಯ ಸರ್ಕಾರದಲ್ಲಿ ‘ಎಣ್ಣೆ’ ಅಂಗಡಿ ನೋಡಿದರೂ ಕಿಕ್ ಹೊಡೆಯತ್ತೆ: ಅಶೋಕ ವ್ಯಂಗ್ಯ ಚಿಕ್ಕಬಳ್ಳಾಪುರ: ನೂತನ ಸಂಸದ ಡಾ.ಕೆ.ಸುಧಾಕರ್‌ಗೆ ನಗರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಶನಿವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಎರಡೂ ಪಕ್ಷಗಳ ರಾಜ್ಯ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಆ‌ರ್.ಅಶೋಕ ಮಾತನಾಡಿ, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ತೈಲ ಬೆಲೆಯನ್ನು ಲೀಟರ್‌ಗೆ ₹1 ಹೆಚ್ಚಿಸಿದೆವು. ಆಗ ಬೈಕ್‌ಗಳನ್ನು…

Read More

ಅಂತರರಾಷ್ಟ್ರೀಯ ಯೋಗ ದಿನ 2024: ಸದ್ಗುರು ಆದಿಯೋಗಿ ಸನ್ನಿಧಿಯಲ್ಲಿ ಯೋಗ ದಿನಾಚರಣೆ ಆಚರಣೆ

ವಿಜಯ ದರ್ಪಣ ನ್ಯೂಸ್… ಸದ್ಗುರುಆದಿಯೋಗೀ ಕ್ಷೇತ್ರ  ಚಿಕ್ಕಬಳ್ಳಾಪುರ ಜೂನ್ 21: ಅಂತರರಾಷ್ಟ್ರೀಯ ಯೋಗ ದಿನ 2024: ಸದ್ಗುರು ಸನ್ನಿಧಿ ಚಿಕ್ಕಬಳ್ಳಾಪುರದ ಆದಿಯೋಗಿ ಸಮ್ಮುಖದಲ್ಲಿ ಸುಮಾರು 1,000 ಎನ್‌ಸಿಸಿ ಕೆಡೆಟ್‌ಗಳು, ಸೈನಿಕರು, ಮದ್ರಾಸ್ ಸ್ಯಾಪರ್ಸ್, ಬಿಎಸ್‌ಎಫ್, ಸ್ಥಳೀಯ ಗ್ರಾಮಸ್ಥರು ಯೋಗಾಭ್ಯಾಸ ಮಾಡಿದರು 21 ಜೂನ್ 2024: ಸದ್ಗುರು ಸನ್ನಿಧಿ ಚಿಕ್ಕಬಳ್ಳಾಪುರದ ಆದಿಯೋಗಿಯ ಸಮ್ಮುಖದಲ್ಲಿ ಜೂನ್ 21 ರಂದು 10ನೇ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಬೃಹತ್ ಯೋಗ ಕಾರ್ಯಕ್ರಮ ನಡೆಯಿತು. ಏರ್ ಕಮೋಡೋರ್ ಎಸ್.ಬಿ.ಅರುಣ್ ಕುಮಾರ್ ವಿಎಸ್‌ಎಂ, ಡೆಪ್ಯುಟಿ…

Read More

ಮನಸು ಮನಸುಗಳ ಬೆಸುಗೆಯಲ್ಲಿ ಅಡಗಿದೆ ಇಂದಿನ ಭಾರತದ ಭವಿಷ್ಯ: ಎಸ್.ರಾಜೇಂದ್ರ ಬಾಬು.

ವಿಜಯ ದರ್ಪಣ ನ್ಯೂಸ್.  ಚಿಕ್ಕಬಳ್ಳಾಪುರ ಜಿಲ್ಲೆ. ಆಗಸ್ಟ್ 15  ನಾವು ಈ ದಿನ 77ನೇ ಸ್ವಾತಂತ್ರ್ಯೋತ್ಸವದ  ಸಂಭ್ರಮ ಆಚರಿಸುತ್ತಾ ಇದ್ದೇವೆ. ಸರ್ವ ಧರ್ಮ ಶಾಂತಿಯ ತೋಟ ಎಂದು ನಮ್ಮ ರಾಷ್ಟçಕವಿ ಕುವೆಂಪು ನಮ್ಮ ಭಾರತ ದೇಶವನ್ನು ಬಣ್ಣಿಸಿದ್ದಾರೆ. ಈ ನೆಲದಲ್ಲಿ ಹಿಂದು, ಕ್ರೈಸ್ತ . ಮುಸಲ್ಮಾನ, ಸಿಖ್, ಜೈನ, ಪಾರ್ಸಿ ಹೀಗೆ ವಿವಿಧ ಧರ್ಮದ ಜನರು ತಮ್ಮದೇ ಆಚಾರ ವಿಚಾರಗಳಿಂದ ವಿವಿಧತೆ ತೋರಿದರೂ ನಾವೆಲ್ಲರೂ ಒಂದೇ, ಕುಲವೊಂದೇ, ಮತ ಒಂದೇ. ನಾವು ಮನುಜರು ಎಂಬ ಜಿ.ಎಸ್. ಶಿವರುದ್ರಪ್ಪನವರ…

Read More