ಸ್ವಚ್ಛ ಗಂಗಾ ಯೋಜನೆ

ವಿಜಯ ದರ್ಪಣ ನ್ಯೂಸ್ ಸ್ವಚ್ಛ ಗಂಗಾ ಯೋಜನೆ ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ:- ನಿಮ್ಮ ಆರೋಗ್ಯ ನಿಮ್ಮ ಅಂಗೈಯಲ್ಲಿ ಎಂಬ ನಾಣ್ಣೂಡಿಯಂತೆ ಕಲ್ಯಾಣಿ ಗಳನ್ನು ಸ್ವಚ್ಛಗೊಳಿಸಿದರೆ ಪರಿಸರ ಚೆನ್ನಾಗಿರುತ್ತದೆ. ಕಲ್ಯಾಣಿಯಲ್ಲಿ ಕಸಗಳನ್ನು ಹಾಕಬಾರದು. ಕಲ್ಯಾಣಿಯನ್ನು ಸ್ವಚ್ಛಗೊಳಿಸಿದರೆ ನಮ್ಮ ಆರೋಗ್ಯವು ತುಂಬಾ ಚೆನ್ನಾಗಿರುತ್ತದೆ ಎಂದು ಪುರಸಭಾ ಆರೋಗ್ಯ ಅಧಿಕಾರಿ ಲಾವಣ್ಯ ರವರು ತಿಳಿಸಿದರು. ಅವರು ವಿಜಯಪುರ ಪಟ್ಟಣದಲ್ಲಿರುವ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವಿಜಯಪುರ ಲೀಜನ್ ಜೇ ಸಿ ಐ ಶ್ರೀ ಓಂಕಾರೇಶ್ವರ ಭಕ್ತ ಮಂಡಳಿ ಪುರಸಭಾ…

Read More

ದೇಶದ ಸಂಪತ್ತನ್ನು ಸೃಷ್ಟಿಸುವವರು ಶ್ರಮಿಕರು ಮತ್ತು ದುಡಿಯುವ ವರ್ಗಗಳು: ಇವರಿಗೆ ಆರ್ಥಿಕ ಶಕ್ತಿ ನೀಡುವುದೇ ಗ್ಯಾರಂಟಿ ಯೋಜನೆಗಳ ಗುರಿ: ಸಿಎಂ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್ ದೇಶದ ಸಂಪತ್ತನ್ನು ಸೃಷ್ಟಿಸುವವರು ಶ್ರಮಿಕರು ಮತ್ತು ದುಡಿಯುವ ವರ್ಗಗಳು: ಇವರಿಗೆ ಆರ್ಥಿಕ ಶಕ್ತಿ ನೀಡುವುದೇ ಗ್ಯಾರಂಟಿ ಯೋಜನೆಗಳ ಗುರಿ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರು ಮತ್ತು ಮಧ್ಯಮ ವರ್ಗಗಳು ಗ್ಯಾರಂಟಿ ಯೋಜನೆಗಳ ಹಕ್ಕುದಾರರು: ಸಿ.ಎಂ.ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು: ಇದನ್ನು ನಿಮ್ಮ ಹೃದಯಕ್ಕೆ ಕೇಳಿಕೊಂಡು ತೀರ್ಮಾನಿಸಿ: ಸಿಎಂ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾ 11: ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ…

Read More

ಮಕ್ಕಳ ಬೆಳವಣಿಗೆಗೆ ಪೌಷ್ಟಿಕ ಆಹಾರ ಸಹಕಾರಿ: ಸಿ.ಇ.ಒ ಡಾ.ಕೆಎನ್.ಅನುರಾಧ

ವಿಜಯ ದರ್ಪಣ ನ್ಯೂಸ್ ಮಕ್ಕಳ ಬೆಳವಣಿಗೆಗೆ ಪೌಷ್ಟಿಕ ಆಹಾರ ಸಹಕಾರಿ: ಸಿ.ಇ.ಒ ಡಾ.ಕೆಎನ್.ಅನುರಾಧ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 23 : ಸರ್ಕಾರದ ಬಿಸಿಯೂಟ ಯೋಜನೆಯಡಿ ಮಕ್ಕಳ ಅಪೌಷ್ಟಿಕತೆ ತಡೆಗಟ್ಟಲು ಶಾಲಾ ಮಕ್ಕಳಿಗೆ ಹಾಲಿನ ಜೊತೆ ರಾಗಿ ಮಾಲ್ಟ್ ನೀಡಲಾಗುವುದು. ಮಕ್ಕಳು ಪೌಷ್ಟಿಕಾಂಶ ಆಹಾರ ಸೇವನೆಯಿಂದ ಆರೋಗ್ಯವಾಗಿ ಬೆಳೆಯುತ್ತಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ…

Read More

ಚುನಾವಣೆ ಕರ್ತವ್ಯಗಳನ್ನು ಕಟ್ಟುನಿಟ್ಟಾಗಿ ನಿಭಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ..

ವಿಜಯ ದರ್ಪಣ ನ್ಯೂಸ್ ಲೋಕಸಭಾ ಚುನಾವಣೆಗೆ ಒಟ್ಟಾಗಿ ಕೆಲಸಮಾಡೊಣ.. ಚುನಾವಣೆ ಕರ್ತವ್ಯಗಳನ್ನು ಕಟ್ಟುನಿಟ್ಟಾಗಿ ನಿಭಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ.. ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 21(ಕರ್ನಾಟಕ ವಾರ್ತೆ): ಮುಂಬರುವ ಲೋಕಸಭಾ ಚುನಾವಣೆಯ ಪೂರ್ವ ಸಿದ್ಧತಾ ಕರ್ತವ್ಯಗಳಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ದೈನಂದಿನ ಕಚೇರಿ ಕಾರ್ಯಗಳ ಜೊತೆಗೆ ಚುನಾವಣಾ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಿ, ಚುನಾವಣೆ ಕಾರ್ಯಗಳನ್ನು ಕಟ್ಟುನಿಟ್ಟಾಗಿ ನಿಭಾಯಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ .ಎನ್ ಶಿವಶಂಕರ ಅವರು ಅಧಿಕಾರಿಗಳಿಗೆ ಸೂಚನೆ…

Read More

ದೆಹಲಿಯಲ್ಲಿ ರೈತರ ಮೇಲಿನ ದೌರ್ಜನ್ಯಕ್ಕೆ ಖಂಡನೆ

ವಿಜಯ ದರ್ಪಣ ನ್ಯೂಸ್  ದೆಹಲಿಯಲ್ಲಿ ರೈತರ ಮೇಲಿನ ದೌರ್ಜನ್ಯಕ್ಕೆ ಖಂಡನೆ: ಗ್ರಾಮೀಣ ಬಂದ್ ಗೆ ಬೆಂಬಲಿಸಿದ ಚನ್ನರಾಯಪಟ್ಟಣ ರೈತ ಹೋರಾಟಗಾರರು…. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಧರಣಿ ಸ್ಥಳದಲ್ಲಿ ಇಂದು ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಮತ್ತು ಅಲ್ಲಿ ರೈತರ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ಖಂಡಿಸಿ ರೈತರು ಪ್ರತಿಭಟನಾ ಸಭೆ ನಡೆಸಿದರು. ಒಕ್ಕೂಟ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿದ್ದು ಕೃಷಿ ಸಂಬಂಧಿತ ಕಾಯ್ದೆಗಳನ್ನು ಹಿಂಪಡೆಯುವಂತೆ ದೆಹಲಿ…

Read More

ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ : ಚಿತ್ರ ನಟ ನವೀನ್ ಶಂಕರ್

ವಿಜಯ ದರ್ಪಣ ನ್ಯೂಸ್ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ :ಚಿತ್ರ ನಟ ನವೀನ್ ಶಂಕರ್ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ : ಕರ್ನಾಟಕದಲ್ಲಿ ಕನ್ನಡಿಗರೇ ಸಾರ್ವಭೌಮರು ಆಂಗ್ಲ ಭಾಷೆ ವ್ಯವಹಾರಿಕವಾಗಿ ಬಳಸಿ, ಸಾಂಸಾರಿಕ ಬದುಕಿನಲ್ಲಿ ಮಾತೃಭಾಷೆಗೆ ಕನ್ನಡವನ್ನು‌ ಮಾತನಾಡಿ, ಅನ್ಯ ಭಾಷಿಗರಿಗೂ ಕನ್ನಡ ಕಲಿಸಲು ಮುಂದಾಗಬೇಕು ಎಂದು ಭಾರತೀಯ ಚಿತ್ರನಟ ನವೀನ್ ಶಂಕರ್ ತಿಳಿಸಿದರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ನಲ್ಲೂರು ಗ್ರಾಮದಲ್ಲಿರುವ ರಂಗಭಾರತ್ ಅಡಿ ಏಕತ್…

Read More

ಸಿ.ಎಸ್.ಆರ್ ಅನುದಾನದಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿ: ಸಚಿವ. ಕೆ.ಹೆಚ್ ಮುನಿಯಪ್ಪ.

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ 12  :- ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸಲು ಪ್ರತಿ ಗ್ರಾಮಪಂಚಾಯಿತಿಯ ಕೇಂದ್ರ ಸ್ಥಾನದಲ್ಲಿರುವ ಸರ್ಕಾರಿ ಶಾಲೆಯನ್ನು ಸಿ.ಎಸ್.ಅರ್ ಅನುದಾನದಡಿ ಉತ್ತಮ ದರ್ಜೆಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ದೇವನಹಳ್ಳಿ ತಾಲ್ಲೂಕು ಪಂಚಾಯತ್, ಬಿದಲೂರು ಗ್ರಾಮ ಪಂಚಾಯಿತಿಯ ಆವರಣದಲ್ಲಿ ಸಿ.ಎಸ್.ಆರ್…

Read More

ಮಂಡಿಬೆಲೆ ಎಂ ಪಿ ಸಿ ಎಸ್ ಅಧ್ಯಕ್ಷರಾಗಿ ಎಸ್ ಶಿವಣ್ಣ ಉಪಾಧ್ಯಕ್ಷರಾಗಿ ಕೆ ತಮ್ಮಣ್ಣ ಆಯ್ಕೆ.

ವಿಜಯ ದರ್ಪಣ ನ್ಯೂಸ್  ಮಂಡಿಬೆಲೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್ ಶಿವಣ್ಣ ಉಪಾಧ್ಯಕ್ಷರಾಗಿ ಕೆ ತಮ್ಮಣ್ಣ ಅವಿರೋಧವಾಗಿ ಆಯ್ಕೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು, ಮಂಡಿಬೆಲೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆ  ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಎಸ್ ಶಿವಣ್ಣ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕೆ. ತಮ್ಮಣ್ಣ ಇಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರು. ಇವರಿಬ್ಬರನ್ನು ಹೊರತುಪಡಿಸಿ ಬೇರೆ ಯಾರು ಸಹ ನಾಮಪತ್ರಗಳನ್ನು ಸಲ್ಲಿಸಿರುವುದಿಲ್ಲ. ನಾಮಪತ್ರಗಳನ್ನು ಪರಿಶೀಲಿಸಿದ ರಿಟರ್ನಿಂಗ್ ಆಫೀಸರ್ ನಾಗಭೂಷಣ್…

Read More

ಕ್ರಾಂತಿಕಾರಿ ಸಮಾಜ ಸುಧಾರಕ ಸಂತಕವಿ ಕನಕದಾಸರು: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್  *ಸಂತಕವಿ ಕನಕದಾಸರ 536 ನೇ ಜಯಂತ್ಯುತ್ಸವ* ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 30 (ಕರ್ನಾಟಕ ವಾರ್ತೆ): 12 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದ ಕ್ರಾಂತಿಯೋಗಿ ಬಸವಣ್ಣನವರಂತೆ, 15 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದವರಲ್ಲಿ ಮಹಾನ್ ಸಂತ, ದಾಸ ಶ್ರೇಷ್ಠರಾದ ಕನಕದಾಸರು ಪ್ರಮುಖರು ಎಂದು ಆಹಾರ,ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ…

Read More

ಸಂವಿಧಾನ ಸಮರ್ಪಣೆ ದಿನವನ್ನು ದಲಿತಪರ ಸಂಘಟನೆಗಳು ಒಗ್ಗೂಡಿ ಆಚರಣೆ.

ವಿಜಯ ದರ್ಪಣ ನ್ಯೂಸ್   ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನವೆಂಬರ್ 26 :ದೇವನಹಳ್ಳಿ ಪಟ್ಟಣದ ತಾಲ್ಲೂಕು ಆಡಳಿತ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿ ಸುವ ಮೂಲಕ ಭಾರತ ಸರ್ಕಾರ ಸಂವಿಧಾನ ಸಮರ್ಪಣೆ ದಿನವನ್ನು ದಲಿತಪರ ಸಂಘಟನೆಗಳು ಒಗ್ಗೂಡಿ ಆಚರಿಸಿದರು. ದಲಿತ ಸಮುದಾಯದ ಹಿರಿಯ ಮುಖಂಡ ಕಗ್ಗಲಹಳ್ಳಿ ಗುರಪ್ಪ ಅವರು ಮಾತನಾಡಿ ಜಗತ್ತಿನಲ್ಲಿ ಶ್ರೇಷ್ಠವಾದ ಧರ್ಮ ವಿದ್ದರೆ ಅದು ಮಾನವ ಧರ್ಮ ಅದನ್ನು ಕಟ್ಟಿ ಬೆಳೆಸಿದ ಕೀರ್ತಿ ಸಂವಿಧಾನ ಶಿಲ್ಪಿ…

Read More