ಸಹಕಾರಿ ಸಂಸ್ಥೆಗಳ ಮೂಲಕ ಸ್ವಯಂ ಉದ್ಯೋಗ ಕಲ್ಪಿಸಲು ಮೋದಿಯವರು ದೃಢವಾದ ವ್ಯವಸ್ಥೆಯನ್ನು ಸ್ಥಾಪಿಸಿದ್ದಾರೆ: ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಸಹಕಾರಿ ಸಂಸ್ಥೆಗಳ ಮೂಲಕ ಲಕ್ಷಾಂತರ ಜನರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಮೋದಿಯವರು ದೃಢವಾದ ವ್ಯವಸ್ಥೆಯನ್ನು ಸ್ಥಾಪಿಸಿದ್ದಾರೆ: ಅಮಿತ್ ಶಾ · ತನ್ನ ವಿಸ್ತರಣೆಗಾಗಿ ಈಗ ಇಡೀ ಸಹಕಾರಿ ಕ್ಷೇತ್ರವು ಡಿಜಿಟಲ್ ಜಗತ್ತನ್ನು ಪ್ರವೇಶಿಸಲು ಸನ್ನದ್ಧವಾಗಿದೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ಗಳು (ಎಆರ್ಡಿಬಿ) ಮತ್ತು ಸಹಕಾರ ಸಂಘಗಳ (ಆರ್ಸಿಎಸ್) ರಿಜಿಸ್ಟ್ರಾರ್ ಕಚೇರಿಗಳ ಗಣಕೀಕರಣದ ಯೋಜನೆಯನ್ನು ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಮಂಗಳವಾರದಂದು…

Read More

ಸರ್ಕಾರವು ಕಳೆದ 10 ವರ್ಷಗಳಲ್ಲಿ 50 ದಶಕಗಳಿಗೂ ಮಿಗಿಲಾದ ಸುಧಾರಣಾ ಕಾರ್ಯಗಳನ್ನು ಕೈಗೊಂಡಿದೆ:ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ (ಎನ್ಎಫ್ಎಸ್ಯು) ಮಂಗಳವಾರ ನಡೆದ 5ನೇ ಅಂತಾರಾಷ್ಟ್ರೀಯ ಮತ್ತು 44ನೇ ಅಖಿಲ ಭಾರತ ಅಪರಾಧ ವಿಜ್ಞಾನ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, “ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ , ಕಳೆದ 10 ವರ್ಷಗಳಲ್ಲಿ ಸರ್ಕಾರವು 50 ದಶಕಗಳಿಗೂ ಹೆಚ್ಚಿನ ಸುಧಾರಣಾ ಕಾರ್ಯಗಳನ್ನು ಕೈಗೊಂಡಿದೆ. ಹೊಸ ಕಾನೂನುಗಳಲ್ಲಿ ತಂತ್ರಜ್ಞಾನದ ಬಳಕೆಯಿಂದ, ನವ ಭಾರತದಲ್ಲಿ ನ್ಯಾಯವು ಈಗ ಎಲ್ಲರಿಗೂ ಸುಲಭವಾಗಿ…

Read More

ಭಾರತ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ: ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಕೆಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಗುಜರಾತ್ನಲ್ಲಿ ನಡೆದ ‘ವೈಬ್ರೆಂಟ್ ಗುಜರಾತ್ ಶೃಂಗಸಭೆ’ಯ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ‘ಮೋದಿಯವರ ಮೂರನೇ ಬಾರಿಯ ಪ್ರಧಾನಿಯ ಅವಧಿಯಲ್ಲಿ ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಮೂಲಕ ಜಗತ್ತಿನ ಮುಂದೆ ಹೆಮ್ಮೆಯಿಂದ ತೆಲೆ ಎತ್ತಿ ನಿಲ್ಲಲಿದೆ’ ಎಂದು ಶಾ ವಿಶ್ವಾಸ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ಎರಡು ದಶಕಗಳ ಹಿಂದೆಯೇ ‘ವೈಬ್ರೆಂಟ್ ಗುಜರಾತ್’ ಅನ್ನು ರೂಪಿಸಿದ್ದರು ಮತ್ತು ಅದರ ಫಲಿತಾಂಶವನ್ನು ನಾವಿಂದು ಕಾಣಬಹುದು. ಸ್ವಾವಲಂಬಿ…

Read More

ಕೃಷಿ ಪತ್ತಿನ ಸಂಘಗಳ(PACS) ಮೂಲಕ ಹಳ್ಳಿಯ ಬಡಜನರಿಗೂ ಗುಣಮಟ್ಟದ ಔಷಧಿಗಳು ತಲುಪಲಿವೆ: ಅಮಿತ್ ಶಾ.

ವಿಜಯ ದರ್ಪಣ ನ್ಯೂಸ್ ಜನವರಿ :ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಸೋಮವಾರ ಐದು ರಾಜ್ಯಗಳಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಮೂಲಕ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳ ಕಾರ್ಯಾಚರಣೆಗಾಗಿ ಸ್ಟೋರ್ ಕೋಡ್ಗಳನ್ನು ವಿತರಿಸಿದರು. “ಈಗ, ಪಿಎಂ ಜನೌಷಧಿ ಕೇಂದ್ರಗಳಲ್ಲಿ ಲಭ್ಯವಿರುವ ಕೈಗೆಟುಕುವ ಮತ್ತು ಉತ್ತಮ ಗುಣಮಟ್ಟದ ಔಷಧಿಗಳನ್ನು PACS ಮೂಲಕ ಗ್ರಾಮೀಣ ಪ್ರದೇಶದ ಬಡವರಿಗೆ ತಲುಪಿಸಲಾಗುವುದು” ಎಂದು ಶಾ ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಮತ್ತು ಗೃಹ…

Read More

ಅಸ್ಸಾಂನಲ್ಲಿ ಶಾಶ್ವತ ಶಾಂತಿ ಮತ್ತು ಸರ್ವತೋಮುಖ ಅಭಿವೃದ್ಧಿಯೆಡೆಗೆ ಮಹತ್ವದ ಹೆಜ್ಜೆ: ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಬಂಡುಕೋರ ಉಲ್ಫಾ ಸಂಘಟನೆಯ ಜೊತೆಗಿನ ಐತಿಹಾಸಿಕ ಒಪ್ಪಂದವನ್ನು ಶ್ಲಾಘಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇದು ಅಸ್ಸಾಂನಲ್ಲಿ ಶಾಶ್ವತ ಶಾಂತಿ ಮತ್ತು ಸಮಗ್ರ ಅಭಿವೃದ್ಧಿಯನ್ನು ಸಾಧಿಸುವ ಮಹತ್ವದ ಕ್ರಮಗಳಲ್ಲಿ ಒಂದಾಗಿದೆ ಎಂದರು. ಕೇಂದ್ರ ಸರ್ಕಾರ, ಅಸ್ಸಾಂ ರಾಜ್ಯ ಸರ್ಕಾರ ಮತ್ತು ಉಲ್ಫಾವನ್ನು (Uಐಈಂ) ಒಳಗೊಂಡಿರುವ ತ್ರಿಪಕ್ಷೀಯ ಒಪ್ಪಂದವು ಈ ಪ್ರದೇಶದಲ್ಲಿ ದಶಕಗಳ ಕಾಲದಿಂದಿದ್ದ ಹಿಂಸಾಚಾರದ ಅಂತ್ಯವನ್ನು ಸೂಚಿಸುವುದರ ಜೊತೆಗೆ ಅಸ್ಸಾಂನಲ್ಲಿ ಹೊಸ ಯುಗದ ಆರಂಭವನ್ನು ಸೂಚಿಸುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ…

Read More

ಮಿಲಿಂದ್ ಸೋಮನ್ ಅವರು ಆರೋಗ್ಯ ಮತ್ತು ಪರಿಸರ ಯೋಗಕ್ಷೇಮದ ಅರಿವು ಮೂಡಿಸಲು ಲೈಫ್‍ಲಾಂಗ್ ಗ್ರೀನ್ ರೈಡ್  ಸೋಲೊ ಸೈಕ್ಲಿಂಗ್. 

ವಿಜಯ ದರ್ಪಣ ನ್ಯೂಸ್ ಪುಣೆ:ಡಿಸೆಂಬರ್ 16, 2023: ಮಿಲಿಂದ್ ಸೋಮನ್, ಭಾರತದ ಫಿಟ್ನೆಸ್ ಐಕಾನ್ ಮತ್ತು ಸೂಪರ್ ಮಾಡೆಲ್ ಅವರು ಲೈಫ್‍ಲಾಂಗ್ ಗ್ರೀನ್ ರೈಡ್ 3.0 ಅಭಿಯಾನಕ್ಕಾಗಿ ಪುಣೆಯಿಂದ ವಡೋದರವರೆಗೆ ಸೋಲೊ ಸೈಕ್ಲಿಂಗ್ ಸಾಹಸದಲ್ಲಿ 650 ಕಿ.ಮೀ ಯಾತ್ರೆಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಈ ಕಾರ್ಯಕ್ರಮವನ್ನು ಆಯೋಜಿಸಿದ್ದ ಲೈಫ್‍ಲಾಂಗ್ ಆನ್‍ಲೈನ್ ರೀಟೆಲ್ ಪ್ರೈವೇಟ್ ಲಿಮಿಟೆಡ್, ಮುಂಚೂಣಿ ಗ್ರಾಹಕ ಬಾಳಿಕೆ ವಸ್ತುಗಳ ಕಂಪನಿಯಾಗಿದ್ದು, ಆರೋಗ್ಯಕರ ಮತ್ತು ಪರಿಸರ-ಸ್ನೇಹಿ ವಾತಾವರಣವನ್ನು ನಿರ್ಮಿಸುವ ಗುರಿ ಹೊಂದಿದೆ. ಮಿಲಿಂದ್ ಸೋಮನ್ ಅವರು ಡಿಸೆಂಬರ್ 11ರಂದು…

Read More

ಆಧುನಿಕ ಅಭಿವೃದ್ಧಿಗೆ ನಮ್ಮ ಸಾಂಸ್ಕೃತಿಕ ಪರಂಪರೆಯೇ ಬುನಾದಿ: ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ 69 ನೇ ರಾಷ್ಟ್ರೀಯ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕೇಂದ್ರ ಗೃಹ ಮತ್ತು ಸಹಕಾರ ಮಂತ್ರಿ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಅಮಿತ್ ಶಾ ಮಾತನಾಡುತ್ತಾ “ಭಾರತೀಯ ವಿದ್ಯಾರ್ಥಿ ಪರಿಷದ್ (ಎಬಿವಿಪಿ) ಕೇವಲ ಒಂದು ಸಂಸ್ಥೆಯಾಗಿಲ್ಲ ಅದು ರಾಷ್ಟ್ರವನ್ನು ಸುಧಾರಿಸುವ ಚಳುವಳಿಯಾಗಿದೆ” ಎಂದರು. ಪ್ರಧಾನಿ ನರೇಂದ್ರ ಮೋದಿಯವರು ಮುಂದಿನ 25 ವರ್ಷಗಳಲ್ಲಿ ಭಾರತವನ್ನು ವಿಶ್ವದಲ್ಲಿಯೇ ಅತ್ಯುತ್ತಮ ರಾಷ್ಟ್ರವನ್ನಾಗಿ ನಿರ್ಮಿಸುವ ಪ್ರತಿಜ್ಞೆಯನ್ನು ಮಾಡಿದ್ದಾರೆ. ಇದನ್ನು ಸಾಧಿಸಲು…

Read More

ಇದು ಕಾಶ್ಮೀರದ ನಿರಾಶ್ರಿತ ಜನರಿಗೆ ಹಕ್ಕುಗಳು ಮತ್ತು ಪ್ರಾತಿನಿಧ್ಯವನ್ನು ನೀಡುವ ಮಸೂದೆಯಾಗಿದೆ.

ವಿಜಯ ದರ್ಪಣ ನ್ಯೂಸ್  ವಿಧಿ 370 ರ ತೆಗೆದುಹಾಕುವಿಕೆಯು ಪ್ರತ್ಯೇಕತಾವಾದವನ್ನು ಕೊನೆಗೊಳಿಸಿ, ಭಯೋತ್ಪಾದನೆಯ ಗಮನಾರ್ಹ ಇಳಿಕೆಗೆ ಕಾರಣವಾಗಿದೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ, 2023 ಮತ್ತು ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ) ಮಸೂದೆ, 2023 ಅನ್ನು ಪರಿಗಣನೆ ಮತ್ತು ಅನುಮೋದನೆಗಾಗಿ ಮಂಡಿಸಿದರು. ಬುಧವಾರ ಮಸೂದೆಗಳ ಪರವಾಗಿ ಪ್ರತಿಕ್ರಿಯಿಸಿದ ಶ್ರೀಯುತ ಶಾ ಅವರು, “ಈ ಮಸೂದೆಯು ಕಾಶ್ಮೀರದ ನಿರಾಶ್ರಿತ ಜನರಿಗೆ…

Read More

ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಅನ್ನು ನಾಮಾಶೇಷ ಮಾಡಿದ ಬಿಜೆಪಿ

ವಿಜಯ ದರ್ಪಣ ನ್ಯೂಸ್ ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನ ವಿಧಾನಸಭೆ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ, ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು, “ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ, ಭಾರತೀಯ ಜನತಾ ಪಕ್ಷವು ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ನ್ನು ನಿರ್ಣಾಯಕವಾಗಿ ಸೋಲಿಸಿದೆ” ಎಂದು ಹೇಳಿದರು. “ಕಳೆದ ಒಂಬತ್ತು ವರ್ಷಗಳಲ್ಲಿ ಮೋದಿ ಸರ್ಕಾರದ ಸಾಧನೆಗಳ ಮೂಲಕ ಮೋದಿಯವರು ಮಾತ್ರ ಜನರ…

Read More

ಭಾರತವು ಎಡಪಂಥೀಯ ಉಗ್ರವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ವಿಜಯ  ದರ್ಪಣ ನ್ಯೂಸ್  ಜಾರ್ಖಂಡ್ : ಕೇಂದ್ರ ಗೃಹ ಸಚಿವ ಅಮಿತ್ ಶಾರವರು ಶುಕ್ರವಾರ ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಗಡಿ ಭದ್ರತಾ ಪಡೆಯ 59 ನೇ ರೈಸಿಂಗ್ ಡೇ ಪರೇಡ್ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಶೀಘ್ರದಲ್ಲೇ ಭಾರತವು ಎಡಪಂಥೀಯ ಉಗ್ರವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಶಾ ಸ್ಪಷ್ಟಪಡಿಸಿದರು. ಎಡಪಂಥೀಯ ಉಗ್ರವಾದವು ದಶಕಗಳಿಂದ ಭಾರತದ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಇಡೀ ರಾಷ್ಟ್ರಕ್ಕೆ ತಿಳಿದಿದೆ, ಆದರೆ ಸ್ವತಂತ್ರ ಭಾರತದ ನಂತರ ಯಾವುದೇ ಸರ್ಕಾರವು ಈ ಸಮಸ್ಯೆಗೆ ಪರಿಹಾರವನ್ನು ಒದಗಿಸಿಲ್ಲ. ಎಡಪಂಥೀಯ…

Read More