ಶ್ರೀಶೈಲಕ್ಕೆ ಭಕ್ತರ ಮರಗಾಲು ಪಾದಯಾತ್ರೆ

  ವಿಜಯ ದರ್ಪಣ ನ್ಯೂಸ್….. ಶ್ರೀಶೈಲಕ್ಕೆ ಭಕ್ತರ ಮರಗಾಲು ಪಾದಯಾತ್ರೆ ಆಂಧ್ರಪ್ರದೇಶ: ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಪಾದಯಾತ್ರೆ ಆರಂಭವಾಗಿದೆ. ಯುಗಾದಿ ಸಮೀಪಿಸುತ್ತಿದ್ದು, ಲಕ್ಷಾಂತರ ಭಕ್ತರು ಪವಿತ್ರ ದೇಗುಲದತ್ತ ಪ್ರಯಾಣ ಆರಂಭಿಸಿದ್ದಾರೆ. ಇದರಲ್ಲಿ ಕರ್ನಾಟಕದ ವಿವಿಧ ಊರುಗಳಿಂದ ಬಂದ ಭಕ್ತರು ಇದ್ದು, ನೂರಾರು ಕಿಲೋ ಮೀಟರ್ ದೂರ ನಡೆದುಕೊಂಡು ಹೋಗುತ್ತಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ಮೂಲಕ ಕೆಲ ಪಾದಯಾತ್ರಿಗಳು ಕಾಲಿಗೆ ಉದ್ದದ ಕೋಲುಗಳನ್ನು ಕಟ್ಟಕೊಂಡು ತೆರಳುತ್ತಿರುವುದು ಕಂಡುಬಂದಿತು. ಇದಕ್ಕೆ ಮರಗಾಲ ನಡಿಗೆ ಅಂತಾ ಕರೆಯಲಾಗುತ್ತದೆ. ಪ್ರತಿ ಹೆಜ್ಜೆಯಲ್ಲೂ ಶಿವನಾಮ ಸ್ಮರಣೆ…

Read More

ಶಿವರಾತ್ರಿ ಸಂಭ್ರಮ ಸ್ವಚ್ಛತೆಯ ಸಂಗಮ

ವಿಜಯ ದರ್ಪಣ ನ್ಯೂಸ್…. ಶಿವರಾತ್ರಿ ಸಂಭ್ರಮ ಸ್ವಚ್ಛತೆಯ ಸಂಗಮ ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ಮಹಾತಪಸ್ವಿ ಫೌಂಡೇಶನ್ (ರಿ) ವತಿಯಿಂದ ಕರ್ನಾಟಕದಾದ್ಯಂತ ಸುಮಾರು 20 ದೇವಾಲಯಗಳಲ್ಲಿ ಶಿವರಾತ್ರಿ ಸಂಭ್ರಮ ಸ್ವಚ್ಛತೆಯ ಸಂಗಮ ಎಂಬ ಅಭಿಯಾನ ಅಡಿಯಲ್ಲಿ ಶಿವನ ದೇವಾಲಯ ಆವರಣ ಮತ್ತು ಪರಿಸರವನ್ನು ಸ್ವಚ್ಛ ಗೋಳಿಸುವ ಮೂಲಕ ವಿನೂತನವಾಗಿ ಶಿವರಾತ್ರಿ ಹಬ್ಬದ ಆಚರಿಸಲಾಯಿತು. ಪ್ರತಿ ವರ್ಷವೂ ಒಂದು ವಿಶಿಷ್ಟ ರೀತಿಯ ಅಭಿಯಾನ ಆಯೋಜಿಸುವ ಮೂಲಕ ನಮ್ಮ ಸಂಸ್ಥೆಯ ಕಳೆದ 8 ವರ್ಷದಲ್ಲಿ ಕರ್ನಾಟಕ ರಾಜ್ಯ ಅಲ್ಲದೆ ಹೋರ…

Read More

ಖರ್ಗೆ ಹೇಳಿಕೆ ಹಿಂದೂ ಧರ್ಮೀಯರ ಮೇಲಿನ ದಾಳಿ, ಹಿಂಸೆ: ಚಿ. ನಾ. ರಾಮು

ವಿಜಯ ದರ್ಪಣ ನ್ಯೂಸ್… ಖರ್ಗೆ ಹೇಳಿಕೆ ಹಿಂದೂ ಧರ್ಮೀಯರ ಮೇಲಿನ ದಾಳಿ, ಹಿಂಸೆ: ಚಿ. ನಾ. ರಾಮು ಪ್ರಯಾಗ್ ರಾಜ್ : ಮಹಾಕುಂಭ ಮೇಳ 144 ವರ್ಷಗಳಿಗೊಮ್ಮೆ ಬರುವ ಹಿಂದೂಧರ್ಮೀಯರ ಶ್ರದ್ಧಾಭಕ್ತಿಗಳ ಸಂಕೇತ. ಗಂಗೆಯ ಪುಣ್ಯಸ್ನಾನ ನಮ್ಮನ್ನು ಪಾವನಗೊಳಿಸುತ್ತದೆ ಎಂಬ ನಂಬಿಕೆ ಹಿಂದೂಗಳಲ್ಲಿದೆ. ಹೀಗಾಗಿಯೇ ಮಹಾಕುಂಭಮೇಳದಲ್ಲಿ 50 ಕೋಟಿ ಜನ ಪುಣ್ಯಸ್ನಾನ ಮಾಡಿದ್ದಾರೆ. ಗಂಗೆ ಎಂದರೆ ಆಕೆ ಬರೀ ಒಂದು ನದಿಯಲ್ಲ. ಮಾನವ ಬದುಕಿನ ಜೀವದಾಯಿನಿ. ಭರತ ಭೂಮಿಯ ಪುಣ್ಯದಾಯಿನಿ. ನಮ್ಮ ಸಂಸ್ಕೃತಿ, ಪರಂಪರೆ, ಧಾರ್ಮಿಕ ನಂಬಿಕೆಗಳು…

Read More

ಮಹಾ ಕುಂಭಮೇಳ……

ವಿಜಯ ದರ್ಪಣ ನ್ಯೂಸ್…. ಮಹಾ ಕುಂಭಮೇಳ…… ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಗಂಗಾ ಯಮುನಾ ಸರಸ್ವತಿ ಎಂಬ ತ್ರಿವಳಿ ನದಿಗಳ ಸಂಗಮದಲ್ಲಿ ಮಿಂದು ಮೀಯುವ ಉತ್ಸವ, ನಾನಾ ಕಾರಣಗಳಿಗಾಗಿ ಇಡೀ ರಾಷ್ಟ್ರದಾದ್ಯಂತ ಗಮನ ಸೆಳೆದಿದೆ. ಮಹಾ ಕುಂಭಮೇಳ ಒಂದು ಸಾಂಸ್ಕೃತಿಕ ಉತ್ಸವವೇ ಅಥವಾ ಧಾರ್ಮಿಕ ಆಚರಣೆಯೇ ಅಥವಾ ನಂಬಿಕೆಯ ಸಂಪ್ರದಾಯವೇ ಅಥವಾ ದೈವಭಕ್ತಿಯ ಉತ್ತುಂಗವೇ ಅಥವಾ ಮೌಢ್ಯವೇ ಅಥವಾ ಪುಣ್ಯ ಸ್ನಾನವೇ ಅಥವಾ ದೇಹ ಮತ್ತು ಮನಸ್ಸುಗಳ ಶುದ್ಧೀಕರಣವೇ ಅಥವಾ ವೈಚಾರಿಕ ಪ್ರಜ್ಞೆಯೇ ಅಥವಾ…

Read More

ಧರ್ಮಸ್ಥಳದ ಶ್ರೀ ಸಾನ್ನಿಧ್ಯ  ಕ್ಯೂ ಕಾಂಪ್ಲೆಕ್ಸ್ ಲೋಕಾರ್ಪಣೆ ಮಾಡಿದ ಉಪರಾಷ್ಟ್ರಪತಿ 

ವಿಜಯ ದರ್ಪಣ ನ್ಯೂಸ್…. ಧರ್ಮಸ್ಥಳದ ಶ್ರೀ ಸಾನ್ನಿಧ್ಯ  ಕ್ಯೂ ಕಾಂಪ್ಲೆಕ್ಸ್ ಲೋಕಾರ್ಪಣೆ ಮಾಡಿದ ಉಪರಾಷ್ಟ್ರಪತಿ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸಹಾಯವಾಗಲಿ ಎಂಬ ಉದ್ದೇಶದಿಂದ ನಿರ್ಮಾಣ ಗೊಂಡಿರುವ ಕ್ಯೂ ಕಾಂಪ್ಲೆಕ್ಸ್ ಕೇವಲ ಕಟ್ಟಡವಲ್ಲ ವೈದ್ಯಕೀಯ ಸೇರಿ ಎಲ್ಲಾ ಸೌಲಭ್ಯಗಳನ್ನು ಒಳಗೊಂಡ ಕೇಂದ್ರ ಶ್ರೀ ಸಾನ್ನಿಧ್ಯ ಎಂಬುದು ಸರ್ವರ ಸಮಾನತೆಯನ್ನು ತೋರಿಸುವ ಬಿಂಬವಾಗಿ ಮೂಡಿಬಂದಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. ಭಕ್ತರಿಗೆ ಸುಸಜ್ಜಿತ ಸೌಕರ್ಯವುಳ್ಳ ಸರತಿ ಸಾಲಿನ ವ್ಯವಸ್ಥೆಯ ಶ್ರೀ ಸಾನ್ನಿಧ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಜ್ಞಾನದೀಪ…

Read More

ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನಕ್ಕೆ ಸಹಕಾರ: ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ವಿಜಯ ದರ್ಪಣ ನ್ಯೂಸ್…. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಗೆ ಪಟ್ಟಾಧಿಕಾರ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನಕ್ಕೆ ಸಹಕಾರ: ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ವಿಶ್ವ ಒಕ್ಕಲಿಗರ ಮಠ ಹಾಗೂ ಆದಿಚುಂಚನಗಿರಿ ಮಠ ಎರಡು ಒಂದೇ. ನಾಥ ಪರಂಪರೆ ಮೂಲಕ ನಾವೆಲ್ಲರೂ ಸಮಾಜ ಸೇವೆಯಲ್ಲಿ ತೊಡಗಿದ್ದೇವೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ. ಕೆಂಗೇರಿ ರಸ್ತೆಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಭಾನುವಾರ ಆಯೋಜಿಸಿದ್ದ ‘ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಗೆ ನೂತನ ಪಟ್ಟಾಧಿಕಾರ…

Read More

ಇಂದು ವಿಶ್ವ ಒಕ್ಕಲಿಗರ ಮಠದ ಉತ್ತರಾಧಿಕಾರಿಯಾಗಿ ಡಾ.ಎಚ್.ಎಲ್.ನಾಗರಾಜು ಅವರಿಗೆ ಪಟ್ಟಾಭಿಷೇಕ

ವಿಜಯ ದರ್ಪಣ ನ್ಯೂಸ್…. ಇಂದು ವಿಶ್ವ ಒಕ್ಕಲಿಗರ ಮಠದ ಉತ್ತರಾಧಿಕಾರಿಯಾಗಿ ಡಾ.ಎಚ್.ಎಲ್.ನಾಗರಾಜು ಅವರಿಗೆ ಪಟ್ಟಾಭಿಷೇಕ ಬೆಂಗಳೂರು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಕ್ಕೆ, ಉತ್ತರಾಧಿಕಾರಿಯಾಗಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದಿರುವ ಕೆಎಎಸ್ ಅಧಿಕಾರಿ 49 ವರ್ಷದ ಡಾ. ಎಚ್ಎಲ್ ನಾಗರಾಜ್ ಅವರನ್ನು ನೇಮಿಸಲಾಗಿದ್ದು, ಶನಿವಾರ (ಡಿಸೆಂಬರ್.14) ವಿಧಿ ವಿಧಾನಗಳೊಂದಿಗೆ ಪಟ್ಟಾಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು….

Read More

ನೋಟು ಬ್ಯಾನ್ ಆಗಿದ್ದರಿಂದ ಕಿಮ್ಮತ್ ಇಲ್ಲ : ಆದ್ರೂ ಹುಂಡಿಗೆ ಹಾಕೋದು ನಿಂತಿಲ್ಲ

ವಿಜಯ ದರ್ಪಣ ನ್ಯೂಸ್…. ನೋಟು ಬ್ಯಾನ್‌ಗೆ ಎಂಟು ವರ್ಷ ನೋಟು ಬ್ಯಾನ್ ಆಗಿದ್ದರಿಂದ ಕಿಮ್ಮತ್ ಇಲ್ಲ : ಆದ್ರೂ ಹುಂಡಿಗೆ ಹಾಕೋದು ನಿಂತಿಲ್ಲ ಭಾರತದಲ್ಲಿ 500 ರೂ. ಹಾಗೂ 1000 ರೂ. ಮುಖಬೆಲೆಯ ನೋಟು ಗಳ ಅಮಾನ್ಯಿà ಕರಣ ಗೊಂಡು 8 ವರ್ಷಗಳು ಪೂರ್ತಿಯಾಗಿವೆ. ಆದರೂ ಇನ್ನೂ ಈ ನಿರ್ಬಂಧಿತ ನೋಟುಗಳನ್ನೇ ತಂದು ಹುಂಡಿಗೆ ಹಾಕುವ ಭಕ್ತರ ಸಂಖ್ಯೆ ಇದ್ದೇ ಇದೆ! ಮುಖ್ಯವಾಗಿ ಕ್ಲಾಸ್‌-1 ದೇಗುಲಗಳಾದ ನಂಜನಗೂಡು, ಚಾಮುಂಡಿ ಬೆಟ್ಟ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ಕ್ಷೇತ್ರಗಳ ಹುಂಡಿಗಳಿಗೆ ಅಮಾನ್ಯಿàಕರಣ…

Read More

ಹೊಸಕೋಟೆ ದೇವಸ್ಥಾನ ಸಮಿತಿಗೆ ಮುಸ್ಲಿಂ ವ್ಯಕ್ತಿ ಸದಸ್ಯ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ವಿಜಯ ದರ್ಪಣ ನ್ಯೂಸ್  ಹೊಸಕೋಟೆ ದೇವಸ್ಥಾನ ಸಮಿತಿಗೆ ಮುಸ್ಲಿಂ ವ್ಯಕ್ತಿ ಸದಸ್ಯ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ ಬೆಂಗಳೂರು : ಹೊಸಕೋಟೆ ದೇವಸ್ಥಾನ ಶ್ರೀ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಸಮಿತಿಗೆ ಮುಸ್ಲಿಂ ವ್ಯಕ್ತಿ ಸದಸ್ಯ ವಿವಾದ ಎಬ್ಬಿಸಿದ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿರುವ ಅವರು, ಕಾಂಗ್ರೆಸ್ ಸರ್ಕಾರ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯದ ನವಾಝ್ ಅವರನ್ನು ಸದಸ್ಯರನ್ನಾಗಿ ಮಾಡಿದೆ ಎಂದು…

Read More

ಅಯೋಧ್ಯೆ ಶ್ರೀರಾಮ ಮಂದಿರ…..

ವಿಜಯ ದರ್ಪಣ ನ್ಯೂಸ್ ಅಯೋಧ್ಯೆ ಶ್ರೀರಾಮ ಮಂದಿರ………. ರಾಮ ಭಕ್ತರಿಗೆ ಶುಭಾಶಯಗಳು. ದೈವ ನಂಬಿಕೆಯ ಜನರಿಗೆ ತುಂಬಾ ಸಂತೋಷವಾಗುತ್ತಿದೆ. ಅವರ ಭಾವನೆಗಳನ್ನು ಗೌರವಿಸುತ್ತಾ…… ಈ ಸಂದರ್ಭದಲ್ಲಿ ಅವರ ಗೌರವಯುತ ಜವಾಬ್ದಾರಿಯ ಬಗ್ಗೆ ಒಂದು ಮನವಿ…….   ತುಂಬಾ ಆಳವಾದ ಸತ್ಯ ಏನಿದೆಯೋ ತೀರಾ ಸ್ಪಷ್ಟವಾಗಿಲ್ಲ. ಆದರೆ ವಾಸ್ತವದಲ್ಲಿ ಈ ವಿವಾದ ಪ್ರಾರಂಭವಾಗುವುದು ಅಲ್ಲಿ ಮೊದಲಿಗೆ ಶ್ರೀರಾಮರ ಮಂದಿರ ಇತ್ತು, ತದನಂತರ ಮೊಗಲರ ಆಡಳಿತದಲ್ಲಿ ಅದನ್ನು ಒಡೆದು ಬಾಬರಿ ಮಸೀದಿ ನಿರ್ಮಿಸಲಾಯಿತು. ಸುಮಾರು ಮೂರು ಎಕರೆ ಜಾಗದ ಈ…

Read More