ಮಾಧ್ಯಮ ಅಕಾಡೆಮಿಯಿಂದ ಪ್ರಥಮ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ
ವಿಜಯ ದರ್ಪಣ ನ್ಯೂಸ್… ಮಾಧ್ಯಮ ಅಕಾಡೆಮಿಯಿಂದ ಪ್ರಥಮ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ ಕೊನೆಯ ದಿನಾಂಕ ಫೆಬ್ರವರಿ 20 ರವರೆಗೆ ವಿಸ್ತರಣೆ ಬೆಂಗಳೂರು, ಫೆಬ್ರವರಿ 15 : ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನದ ಕೊನೆಯ ದಿನಾಂಕವನ್ನು ಫೆಬ್ರವರಿ 20 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಛಾಯಾಚಿತ್ರಗಳನ್ನು ಕಳುಹಿಸಲು ಫೆಬ್ರವರಿ 15 ಕೊನೆ ದಿನಾಂಕವಾಗಿತ್ತು. ಉಳಿದಂತೆ ಸ್ಪರ್ಧೆಯ ನಿಯಮ ಸೇರಿದಂತೆ ಯಾವುದರಲ್ಲೂ…