ಪರಿಸರ ಸಮತೋಲನಕ್ಕಾಗಿ ಗಿಡ-ಮರ ಬೆಳೆಸಿ: ಸಚಿವ ಕೆ.ಎಚ್. ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಪರಿಸರ ಸಮತೋಲನಕ್ಕಾಗಿ ಗಿಡ-ಮರ ಬೆಳೆಸಿ: ಸಚಿವ ಕೆ.ಎಚ್. ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 03 :- ಪ್ರಕೃತಿ ವಿಕೋಪಗಳನ್ನು ತಪ್ಪಿಸಲು ಪ್ರಕೃತಿಯ ಸಮತೋಲನ ಕಾಪಾಡಲು ಗಿಡ-ಮರಗಳನ್ನು ಬೆಳೆಸಲು ನಾವೆಲ್ಲರು ಅಣಿಯಾದಾಗ ಮಾತ್ರ ಸರಿಯಾದ ಸಮಯಕ್ಕೆ ಮಳೆ, ಬೆಳೆ, ಪರಿಸರ ಸಮತೋಲನ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದ ಮೊರಾರ್ಜಿ…

Read More

ಗಿಡ ನೇಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

ವಿಜಯ ದರ್ಪಣ ನ್ಯೂಸ್  ಗಿಡ ನೇಡುವ ಮೂಲಕ ವಿಶ್ವ ಪರಿಸರ ದಿನಾಚರಣೆ   ಶ್ರೀ ಬಾಲಗಂಗಾಧರ ನಾಥ ಸ್ವಾಮೀಜಿ ನಗರ (ಬಿಜಿಎಸ್ ನಗರ) ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 05  : ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ದೇವನಹಳ್ಳಿ ಪ್ರಾದೇಶಿಕ ಅರಣ್ಯ ವಲಯದ ವತಿಯಿಂದ *ವಿಶ್ವ ಪರಿಸರ ದಿನಾಚರಣೆ* ಅಂಗವಾಗಿ “ನಮ್ಮ ಭೂಮಿ-ನಮ್ಮ ಭವಿಷ್ಯ, ನಮ್ಮ ಪೀಳಿಗೆಗೆ ಪುನಃಸ್ಥಾಪನೆ” ಎಂಬ ಘೋಷವಾಕ್ಯದೊಂದಿಗೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಆವರಣದಲ್ಲಿಂದು ಆಚರಿಸಲಾಯಿತು. ಜಿಲ್ಲಾಧಿಕಾರಿ ಡಾ….

Read More

ಒಂದು ಅಂತರಂಗದ ಅಭಿಯಾನ…….. ಪರಿಸರ ಸಂರಕ್ಷಣೆ ರಕ್ಷಣೆ ನಮ್ಮೆಲ್ಲರ ಹೊಣೆ……..

ವಿಜಯ ದರ್ಪಣ ನ್ಯೂಸ್… ಒಂದು ಅಂತರಂಗದ ಅಭಿಯಾನ…….. ಪರಿಸರ ಸಂರಕ್ಷಣೆ ರಕ್ಷಣೆ ನಮ್ಮೆಲ್ಲರ ಹೊಣೆ…….. ಈ ವರ್ಷದ ಬೇಸಿಗೆಯ ತಾಪಮಾನ ಬಹುತೇಕ ಇಡೀ ಕರ್ನಾಟಕದ ಜನರನ್ನು ಅಲುಗಾಡಿಸಿ ಬಿಟ್ಟಿತು. ಅದರಲ್ಲೂ ಮಧ್ಯಮ, ಕೆಳಮಧ್ಯಮ ಮತ್ತು ಬಡವರ್ಗದ ಜನರು ತಾಪಮಾನದ ಏರಿಕೆಯಿಂದ ತತ್ತರಿಸಿ ಹೋದರು. ಕೆಲವು ಜೀವಗಳು ಹೊರಟೇ ಹೋದವು. ಇನ್ನೊಂದಷ್ಟು ಜನ ಅನಾರೋಗ್ಯಗಳಿಗೆ ತುತ್ತಾದರು. ಪ್ರಾಣಿಪಕ್ಷಿಗಳು ಕಣ್ಣ ಮುಂದೆಯೇ ತುಂಬಾ ಒದ್ದಾಡಿದವು…… ಈಗ ಎರಡು ಮೂರು ದಿನದಿಂದ ಸ್ವಲ್ಪಮಟ್ಟಿಗೆ ಉಷ್ಣಾಂಶ ಕಡಿಮೆಯಾಗಿದೆ. ಆದರೆ ಆ ತಾಪಮಾನದ ಹೊಡೆತ…

Read More

ವನ ಮಹೋತ್ಸವಗಳು ಒಣ ಮಹೋತ್ಸವಗಳು ಅಗುತೀವೆ : ಜನಪದ ವಿದ್ವಾಂಸ ಡಾ. ಎಂ. ಬೈರೇಗೌಡ

ವಿಜಯ ದರ್ಪಣ ನ್ಯೂಸ್.                                           ರಾಮನಗರ. ಈ ವರ್ಷ ವನಮಹೋತ್ಸವ ಸಂದರ್ಭದಲ್ಲಿ ಸಸಿಗಳನ್ನು ನೆಟ್ಟು, ಮುಂದಿನ ವರ್ಷದವರೆಗೆ ಅತ್ತ ಸುಳಿಯದೆ ಒಣಮಹೋತ್ಸವ ಆಗುವುದು ಬೇಡ. ನಾವು ಮಾಡುವ ಈ ಕಾರ್ಯ ನಿಜ ಅರ್ಥದ ವನಮಹೋತ್ಸವ ಅಗಬೇಕು. ವಿಶ್ವ ಪರಿಸರದ ದಿನದಂದು ನೆಟ್ಟ ಗಿಡಗಳು ಹೇಗಿವೆ ಎಂಬುದನ್ನು ಗಮನಿಸಬೇಕು. ಹಾಗೇ ಅವುಗಳ…

Read More