ಎತ್ತಿನಹೊಳೆ ಯೋಜನೆ: ಬತ್ತಿದ ಕನಸಿಗೆ ಜೀವಜಲದ ಧಾರೆ

ವಿಜಯ ದರ್ಪಣ ನ್ಯೂಸ್… ಎತ್ತಿನಹೊಳೆ ಯೋಜನೆ: ಬತ್ತಿದ ಕನಸಿಗೆ ಜೀವಜಲದ ಧಾರೆ ಬಯಲುಸೀಮೆಯನ್ನು ಬಂಗಾರದ ಸೀಮೆ ಮಾಡುವ ಶುಭ ಘಳಿಗೆ : ಡಿ.ಕೆ.ಶಿವಕುಮಾರ್‌ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 05,202 :- ʼಬಯಲುಸೀಮೆʼ ಎಂಬ ಹೆಸರು ಕೇಳಿದಾಕ್ಷಣ ನಮ್ಮ ಮನಸ್ಸಿಗೆ ಬರಡು ಭೂಮಿಯ ಚಿತ್ರಣ ಬರುತ್ತದೆ. ಕೆಲವು ದಶಕಗಳಿಂದಲೇ ಬಯಲುಸೀಮೆಯಲ್ಲಿ ನೀರಿನ ಕೊರತೆ ಕಂಡುಬಂದಿತ್ತು. ಯಾವುದೇ ಸರ್ಕಾರಗಳು ಬಂದಾಗಲೂ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಬಗ್ಗೆ ಚರ್ಚೆಯಾಗುತ್ತಿತ್ತು. ಆದರೆ ಪರಿಹಾರ ಮಾತ್ರ ಶೂನ್ಯ. ಬಯಲುಸೀಮೆಯ ಬಹುತೇಕ…

Read More

ಬಿಬಿಎಂಪಿ ಗುತ್ತಿಗೆದಾರರು ಪ್ರತಿಭಟನೆ: ಅಧ್ಯಕ್ಷರು  ಸೇರಿ ನೂರಾರು ಗುತ್ತಿಗೆದಾರರ ಬಂಧನ

ವಿಜಯ ದರ್ಪಣ ನ್ಯೂಸ್… ಬಿಬಿಎಂಪಿ ಗುತ್ತಿಗೆದಾರರು ಪ್ರತಿಭಟನೆ: ಅಧ್ಯಕ್ಷರು  ಸೇರಿ ನೂರಾರು ಗುತ್ತಿಗೆದಾರರ ಬಂಧನ ಬೆಂಗಳೂರು ಸೆಪ್ಟೆಂಬರ್ 02: ಬಿಬಿಎಂಪಿ ಪಾಲಿಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ನಂದಕುಮಾರ್ ಮತ್ತು ಬಿಬಿಎಂಪಿ ಕಾರ್ಯನಿರತ ಗುತ್ತಿದಾರರ ಸಂಘದ ಅಧ್ಯಕ್ಷ ಕೆ.ಟಿ.ಮಜುನಾಥ್ ರವರ ನೇತೃತ್ವದಲ್ಲಿ ಶೇಕಡ 25%ಬಾಕಿ ಬಿಲ್ ಬಿಡುಗಡೆಗಾಗಿ ಒತ್ತಾಯಿಸಿ ಕಾಮಗಾರಿ ಸ್ಥಗಿತಗೊಳಿಸಿ ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ನೂರಾರು ಗುತ್ತಿಗೆದಾರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಗುತ್ತಿಗೆದಾರರು ಸಂಪೂರ್ಣ ಕಾಮಗಾರಿ ಬಿಲ್ ಮೊತ್ತವನ್ನು 75ರಷ್ಟು ಬಿಡುಗಡೆ ಮಾಡಿ 25%ರಷ್ಟು ಜಿ.ಎಸ್.ಟಿ.18% ಮತ್ತು ಇನ್ನಿತರೆ…

Read More

ಕಾನೂನು ವಿವಿ ವಿರುದ್ದ ಸಿಡಿದೆದ್ದ ವಿದ್ಯಾರ್ಥಿ ಸಮೂಹ: ಕುಲಪತಿ ವಿರುದ್ದ ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

ವಿಜಯ ದರ್ಪಣ ನ್ಯೂಸ್… ವಾರಾಂತ್ಯವೂ ಪರೀಕ್ಷೆ: ಕಾನೂನು ವಿವಿ ವಿರುದ್ದ ಸಿಡಿದೆದ್ದ ವಿದ್ಯಾರ್ಥಿ ಸಮೂಹ: ಕುಲಪತಿ ವಿರುದ್ದ ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ; ಮಾನವ ಹಕ್ಕು ಆಯೋಗ, ಮಹಿಳಾ ಆಯೋಗಕ್ಕೂ ದೂರು. ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ-KSLU ಇದೀಗ ವಿವಾದದ ಕೇಂದ್ರಬಿಂದುವಾಗಿದೆ. ಭಾನುವಾರವೂ ಸೆಮಿಸ್ಟರ್ ಪರೀಕ್ಷೆ ನಿಗದಿಪಡಿಸಿರುವ ಕ್ರಮದ ವಿರುದ್ದ ವಿದ್ಯಾರ್ಥಿಗಳು ಸಿಡಿದೆದ್ದಾರೆ. ಈ ಬೆಳವಣಿಗೆಯೂ ‘ರಾಜಭವನ V/S ಸರ್ಕಾರ’ ಎಂಬ ಬೆಳವಣಗೆಗೆ ಕಾರಣವಾಗುವ ಸಾಧ್ಯತೆಗಳಿವೆ. ಈ ವಿವಾದ ಹಿನ್ನೆಲೆಯಲ್ಲಿ ಕುಲಪತಿ ವಿರುದ್ದ…

Read More

ಬಿಬಿಎಂಪಿಗೆ ಭೇಟಿ ನೀಡಿದ ಗ್ಯಾಂಗ್ಟಾಕ್ ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ಮತ್ತು ನಿಯೋಗ

ವಿಜಯ ದರ್ಪಣ ನ್ಯೂಸ್… ಬಿಬಿಎಂಪಿಗೆ ಭೇಟಿ ನೀಡಿದ ಗ್ಯಾಂಗ್ಟಾಕ್ ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ಮತ್ತು ನಿಯೋಗ ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಗಾಂಗ್ಟಾಕ್ ಮುನ್ಸಿಪಲ್ ಕಾರ್ಪೊರೇಷನ್ ನ ಮೇಯರ್ ನಿಯೋಗವು ಇಂದು ಪಾಲಿಕೆಗೆ ಭೇಟಿ ನೀಡಿ ಕೂಲಂಕುಷವಾಗಿ ಚರ್ಚಿಸುವುದರ ಜೊತೆಗೆ ಘನತ್ಯಾಜ್ಯ ವಿಲೇವಾರಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಗ್ಯಾಂಗ್ಟಾಕ್ ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ಶ್ರೀ ನೆಲ್ ಬಹದ್ದೂರ್ ಚೆಟ್ರಿ ಮತ್ತು ಉಪ ಮೇಯರ್ ಶ್ರೀಮತಿ ಶೆರಿಂಗ್ ಪಾಲ್ಡೆನ್ ಭುಟಿಯಾ ರವರನ್ನೊಳಗೊಂಡ ನಿಯೋಗವು ಇಂದು…

Read More

ಕೆರೆಗಳ ಒತ್ತುವರಿಗಳನ್ನು ಗುರುತಿಸಿ ತೆರುವು ಕಾರ್ಯಾಚರಣೆ ನಡೆಸಲು ಸೂಚನೆ: ಆಯುಕ್ತ ತುಷಾರ್ ಗಿರಿನಾಥ್.

ವಿಜಯ ದರ್ಪಣ ನ್ಯೂಸ್…. ಭೂದಾಖಲೆಗಳು ಹಾಗೂ ಕಂದಾಯ ಇಲಾಖೆಗಳ ಸಮನ್ವಯದೊಂದಿಗೆ ಬೃಹತ್ ನೀರುಗಾಲುವೆ, ಕೆರೆಗಳ ಒತ್ತುವರಿಗಳನ್ನು ಗುರುತಿಸಿ ತೆರುವು ಕಾರ್ಯಾಚರಣೆ ನಡೆಸಲು ಸೂಚನೆ: ತುಷಾರ್ ಗಿರಿನಾಥ್. ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆ, ಕೆರೆಗಳ ಒತ್ತುವರಿಗಳನ್ನು ಭೂದಾಖಲೆಗಳು ಹಾಗೂ ಕಂದಾಯ ಇಲಾಖೆಗಳ ಸಮನ್ವಯದೊಂದಿಗೆ ಗುರುತಿಸಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಬೇಕೆಂದು ಮುಖ್ಯ ಆಯುಕ್ತ ಶ್ರೀ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆ ವ್ಯಾಪ್ತಿಯಲ್ಲಿ ಮಳೆ ನೀರುಗಾಲುವೆ ಹಾಗೂ ಕೆರೆಗಳ ಒತ್ತುವರಿ ತೆರುವು ಕಾರ್ಯಾಚರಣೆ ಕುರಿತು ಪಾಲಿಕೆ…

Read More

ಜನಮನ ಗೆದ್ದ ಪ್ರೇಮಮಯಿ ಹಿಡಿಂಬೆ.

ವಿಜಯ ದರ್ಪಣ ನ್ಯೂಸ್….. ನಟನೆಯಲ್ಲಿ ಗೆದ್ದ ಗೀತಾ ರಾಘವೇಂದ್ರ, ರಕ್ಕಸಿಯನ್ನು ಪ್ರೇಮ ಮಯಿ ಯಾಗಿಸಿದ ಬೇಲೂರು ರಘುನಂದನ್ ಜನಮನ ಗೆದ್ದ ಪ್ರೇಮಮಯಿ ಹಿಡಿಂಬೆ. ಪ್ರೇಮ ಮಯಿ ಹಿಡಿಂಬೆ*” ನಾಟಕದಲ್ಲಿ ರಂಗವಿಜಯ ತಂಡದ *ಶ್ರೀಮತಿ ಗೀತಾ ರಾಘವೇಂದ್ರ* ಅವರ ಏಕವ್ಯಕ್ತಿ ಅಭಿನಯ ರಾಕ್ಷಸರಲ್ಲೂ ಮನುಷ್ಯರಿಗಿಂತ ಮಿಗಿಲಾದ ಸದ್ಗುಣಗಳು, ಪ್ರೀತಿ, ಪ್ರೇಮ, ತ್ಯಾಗ, ವಿರಕ್ತಿ ಇದ್ದವು ಎಂಬುದನ್ನು ಹಿಡಿಂಬೆ ಪಾತ್ರ ದಲ್ಲಿ ಅದ್ಭುತ ವಾಗಿ ನಿರೂಪಿಸಿದರು. ಬೇಲೂರು ರಘುನಂದನ್ ಅವರು ಬರೆದು ನಿರ್ದೇಶಿಸಿದ ಅಪರೂಪದ ಎಕ ವ್ಯಕ್ತಿ ಪ್ರಯೋಗ, ಮೊದಲ…

Read More

ಬೆಂಗಳೂರು ವಿವಿಯ ಸಂವಹನ ವಿಭಾಗದ ಸುವರ್ಣ ಮಹೋತ್ಸವ: ಜುಲೈ 22 ರಂದು ರಾಷ್ಟ್ರೀಯ ಸಮ್ಮೇಳನ

ವಿಜಯ ದರ್ಪಣ ನ್ಯೂಸ್… ಬೆಂಗಳೂರು ವಿವಿಯ ಸಂವಹನ ವಿಭಾಗದ ಸುವರ್ಣ ಮಹೋತ್ಸವ: ಪ್ರೋ.ವೆಂಕಟಗಿರಿಗೌಡ ಮೆಮೋರಿಯಲ್ ಅಡಿಟೋರಿಯಂನಲ್ಲಿ ಜುಲೈ 22 ರಂದು ರಾಷ್ಟ್ರೀಯ ಸಮ್ಮೇಳನ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 20 :- ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಸುವರ್ಣ ಮಹೋತ್ಸವದ (1973-2023) ಅಂಗವಾಗಿ ‘ಮೀಡಿಯಾ ಎಜ್ಯುಕೇಷನ್: ಎ ಲೆಗಸಿ ಟು ಹೋಲ್ಡ್, ಎ ಫ್ಯುಚರ್ ಟು ಬಿಲ್ಡ್’(Media Education: A legacy to Hold, A Future to Build), ಎಂಬ ಧ್ಯೇಯದೊಂದಿಗೆ “ಮೀಡಿಯಾ ಸ್ಪಿಯರ್- 2024:…

Read More

ಹಿರಿಯ ಪತ್ರಕರ್ತ ಕೃಷ್ಣಪ್ಪ ನಿಧನ

ವಿಜಯ ದರ್ಪಣ ನ್ಯೂಸ್  ಹಿರಿಯ ಪತ್ರಕರ್ತ ಕೃಷ್ಣಪ್ಪ ನಿಧನ ಬೆಂಗಳೂರು: ಪ್ರಜಾವಾಣಿಯ ಹಿರಿಯ ಪತ್ರಕರ್ತರಾಗಿದ್ದ ಆರ್ ಕೃಷ್ಣಪ್ಪ (75) ಇಂದು ನಿಧನರಾದರು. ಅವರು ಪತ್ನಿ ಒಬ್ಬ ಪುತ್ರನನ್ನು ಅಗಲಿದ್ದಾರೆ. ಪ್ರಜಾವಾಣಿಗೆ ಸೇರಿದ್ದ ಅವರು ಹಿರಿಯ ಉಪ ಸಂಪಾದಕರಾಗಿ ನಿವೃತ್ತರಾಗಿದ್ದರು. ಪತ್ರಕರ್ತರ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಆರ್ ಕೃಷ್ಣಪ್ಪ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಕೆಯುಡಬ್ಲ್ಯೂಜೆ ಒಡನಾಡಿಯಾಗಿಯೂ ಇದ್ದರು. ಪ್ರಸ್ತುತ ಹಿರಿಯ ಪತ್ರಕರ್ತರ ವೇದಿಕೆಯ ಅಧ್ಯಕ್ಷರಾಗಿದ್ದರು. ಕೆಯುಡಬ್ಲ್ಯೂಜೆ ಸಂತಾಪ: ಹಿರಿಯ ಪತ್ರಕರ್ತರ…

Read More

ಪರಸಂಗದ ಗೆಂಡೆತಿಮ್ಮ ಮರುಪ್ರದರ್ಶನ…

ವಿಜಯ ದರ್ಪಣ ನ್ಯೂಸ್ …. ಓದಿನರಮನೆಯಲ್ಲಿ ತಿಂಗಳ ಒನಪು ೧೮೯ ಪರಸಂಗದ ಗೆಂಡೆತಿಮ್ಮ ಮರುಪ್ರದರ್ಶನ ಬೆಂಗಳೂರು:ಆಧುನಿಕತೆ ಎಂಬುದು ಎಂಥವರನ್ನೂ ತನ್ನ ತೆಕ್ಕೆಗೆ ಸೆಳೆದುಕೊಂಡು, ಕೆಲವೊಮ್ಮೆ ಆವಾಂತರಗಳನ್ನು ಸೃಷ್ಟಿಸಿದರೆ ಮತ್ತೆ ಕೆಲವೊಮ್ಮೆ ಹೊಸ ಸವಾಲುಗಳನ್ನು ಸೃಷ್ಟಿಸುವ ಕೆಲಸ ಮಾಡುತ್ತದೆ. ಅಂತಹದ್ದೊಂದು ವಿಚಾರ ಪೂರಿತ ವಸ್ತುವನ್ನಿಟ್ಟುಕೊಂಡು ಕನ್ನಡದ ಜನಪ್ರಿಯ ಕಾದಂಬರಿಕಾರ ದಿವಂಗತ ಕೃಷ್ಣ ಆಲನಹಳ್ಳಿ ಅವರ ಪರಸಂಗದ ಗೆಂಡೆತಿಮ್ಮ ನಾಟಕವನ್ನು ಬೆಂಗಳೂರು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಗರದ ರೂಪಾಂತರ ತಂಡದ ಮೂವತ್ತು ಕಲಾವಿದರು ಅತ್ಯಂತ ಯಶಸ್ವಿಯಾಗಿ ಪ್ರಸ್ತುತ ಪಡಿಸಿ ಪ್ರೇಕ್ಷಕರ…

Read More

ಪೆನ್​ಡ್ರೈವ್​ ಪ್ರಕರಣ: ಕೊನೆಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ

ವಿಜಯ ದರ್ಪಣ ನ್ಯೂಸ್  .. ಪೆನ್​ಡ್ರೈವ್​ ಪ್ರಕರಣ: ಕೊನೆಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಹಾಸನ  ಸಂಸದ ಪ್ರಜ್ವಲ್ ರೇವಣ್ಣ  ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಬರೋಬ್ಬರಿ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡು ಮೌನ ಮುರಿದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಇದೇ ಮೇ 31ರಂದು ಬೆಳಗ್ಗೆ 10.30ಕ್ಕೆ ಎಸ್​​ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ. ವಿಡಿಯೋದಲ್ಲಿ ತಂದೆ ಹೆಡ್ ಡಿ ರೇವಣ್ಣ ತಾಯಿ ಭವಾನಿ ರೇವಣ್ಣ, ತಾತ ಹೆಡ್ …

Read More