ಹಾಸನದಲ್ಲಿ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್

ವಿಜಯ ದರ್ಪಣ ನ್ಯೂಸ್… ಹಾಸನದಲ್ಲಿ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟ ಲಾಂಛನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬೆಂಗಳೂರು: ಹಾಸನದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕಾವೇರಿಯಲ್ಲಿ ಸೋಮವಾರ ಅನಾವರಣ ಮಾಡಿದರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಈ ಬಾರಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಕಾರದಿಂದ ಇದೇ ಏ.12 ಮತ್ತು 13ರಂದು ಕ್ರೀಡಾಕೂಟವನ್ನು ಸಂಘಟಿಸಿದೆ. ಪ್ರತಿ ಜಿಲ್ಲೆಯ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು,…

Read More

ನಮ್ಮ ಮನೆ ಮಗಳು ಪ್ರಶಸ್ತಿಯನ್ನು ಪ್ರಧಾನ ಮಾಡಿದ ಶ್ರೀ ಮಹಾ ತಪಸ್ವಿ ಫೌಂಡೇಶನ್

ವಿಜಯ ದರ್ಪಣ ನ್ಯೂಸ್….. ಶ್ರೀ ಮಹಾ ತಪಸ್ವಿ ಫೌಂಡೇಶನ್  ನಮ್ಮ ಮನೆ ಮಗಳು ಪ್ರಶಸ್ತಿ ಪ್ರಧಾನ ಶ್ರೀ ಮಹಾ ತಪಸ್ವಿ ಫೌಂಡೇಶನ್ ಸಂಸ್ಥೆಯು ಪ್ರತಿವರ್ಷ  ಬರುವಂತಹ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿಭಿನ್ನವಾದ ಮತ್ತು ವಿಶೇಷವಾದ ಅಭಿಯಾನವನ್ನು ಮಾಡುತ್ತಾ ಬಂದಿರುತ್ತದೆ. ಈ ನಿಟ್ಟಿನಲ್ಲಿ ಈ ವರ್ಷದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಂಗಳಮುಖಿಯರ ಸಮುದಾಯಕ್ಕೆ ಏನಾದರೂ ವಿಶೇಷವಾದಂತಹ ಸ್ಥಾನಮಾನ ನೀಡುವ ಕುರಿತು ಚರ್ಚಿಸಿದಾಗ ಪುರುಷರಾಗಿ ಹುಟ್ಟಿ ಮಹಿಳೆಯ ಭಾವನೆಯನ್ನು ಹೊಂದಿ ಸಮಾಜದಲ್ಲಿ ಅಪಾರ ಸಾಧನೆಯನ್ನು ಮಾಡಿರುವಂತಹ ಮಂಗಳ ಮುಖಿಯರನ್ನು…

Read More

ವಿಧಾನಸೌಧ ನಿರ್ಮಾಣದ ಉದ್ದೇಶ ಈಡೇರಿಸಲು ಶ್ರಮಿಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ 

ವಿಜಯ ದರ್ಪಣ ನ್ಯೂಸ್… ವಿಧಾನಸೌಧ ನಿರ್ಮಾಣದ ಉದ್ದೇಶ ಈಡೇರಿಸಲು ಶ್ರಮಿಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಏಪ್ರಿಲ್ 06: ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತು ಸಾರ್ಥಕಗೊಳಿಸುವ ಕೆಲಸ ನಮ್ಮಿಂದ ಆಗಬೇಕು. ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ ನಮ್ಮನ್ನು ವಿಧಾನಸೌಧಕ್ಕೆ ಆರಿಸಿ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹೇಳಿದರು. ವಿಧಾನಸೌಧದ ನೂತನ ನಿತ್ಯ ದೀಪಾಲಂಕಾರವನ್ನು ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕಾರ್ಪಣೆಗೊಳಿಸಿ ಮಾತಾಡುತ್ತಾ ಪಾರ್ಲಿಮೆಂಟ್ ಮತ್ತು ವಿಧಾನಸೌಧ ಜನರ ಮತ್ತು ರಾಜ್ಯದ…

Read More

ಸ್ಟಾರ್ ಯೂನಿಯನ್ ಡೈ-ಇಚಿ ಲೈಫ್ ಇನ್ಶುರೆನ್ಸ್ ಜಾಗತಿಕ ಹೆಜ್ಜೆಗುರುತನ್ನು ವಿಸ್ತರಿಸುತ್ತದೆ ಮತ್ತು ಅಂತರರಾಷ್ಟ್ರೀಯ ಜೀವ ವಿಮಾ ಪರಿಹಾರವನ್ನು ಪ್ರಾರಂಭಿಸುತ್ತದೆ

ವಿಜಯ ದರ್ಪಣ ನ್ಯೂಸ್… ಸ್ಟಾರ್ ಯೂನಿಯನ್ ಡೈ-ಇಚಿ ಲೈಫ್ ಇನ್ಶುರೆನ್ಸ್ ಜಾಗತಿಕ ಹೆಜ್ಜೆಗುರುತನ್ನು ವಿಸ್ತರಿಸುತ್ತದೆ ಮತ್ತು ಅಂತರರಾಷ್ಟ್ರೀಯ ಜೀವ ವಿಮಾ ಪರಿಹಾರವನ್ನು ಪ್ರಾರಂಭಿಸುತ್ತದೆ ಬೆಂಗಳೂರು, ಏಪ್ರಿಲ್ 3, 2025 : “ಸ್ಟಾರ್ ಯೂನಿಯನ್ ದೈ-ಇಚಿ ಲೈಫ್ ಇನ್ಶುರನ್ಸ್ ಕಂಪನಿ ಲಿಮಿಟೆಡ್ (SUD ಲೈಫ್), 2009ರಿಂದ ಭಾರತೀಯ ಲೈಫ್ ಇನ್ಶುರನ್ಸ್ ಕ್ಷೇತ್ರದಲ್ಲಿ ವಿಶ್ವಾಸಾರ್ಹ ಹೆಸರು, ತನ್ನ ಜಾಗತಿಕ ಹಾಜರಾತಿಯನ್ನು ವಿಸ್ತರಿಸುವ ಮೂಲಕ ಗುಜರಾತ್ ಇಂಟರ್‌ನ್ಯಾಷನಲ್ ಫೈನಾನ್ಸ್ ಟೆಕ್ ಸಿಟಿ (GIFT ಸಿಟಿ)ನಲ್ಲಿ IFSC ಇನ್ಶುರನ್ಸ್ ಕಚೇರಿ (IIO) ಸ್ಥಾಪಿಸಿದೆ….

Read More

ತಲೆ ಗಟ್ಟಿಗಿದೆ ಅಂತ ಕಲ್ ಬೆಟ್ಟಕ್ಕೆ ಡಿಚ್ಚಿ ಹೊಡೆಯಕ್ ಆಯ್ತದ…?

ವಿಜಯ ದರ್ಪಣ ನ್ಯೂಸ್…. ತಲೆ ಗಟ್ಟಿಗಿದೆ ಅಂತ ಕಲ್ ಬೆಟ್ಟಕ್ಕೆ ಡಿಚ್ಚಿ ಹೊಡೆಯಕ್ ಆಯ್ತದ…? ತಲೆಗಟ್ಟಿಗೈತೆ ಅಂತಾ ಕಲ್ಲು ಬಂಡೆ ಇರೋ ಬೆಟ್ಟಕ್ಕೆ ಡಿಚ್ಚಿ ಹೊಡೆಯೋಕೋದ ವಿರೋಧಪಕ್ಷದ ನಾಯಕ ಯತ್ನಾಳ್ ಯಡವಟ್ಟಪ್ಪನ ಬೇಬಿ ವಿಜಯೇಂದ್ರನನ್ನೇ ಕೆಳಗಿಳಿಸೋ ಯತ್ನ ಮಾಡಿದ್ದ ಇವರನ್ನು ಪಕ್ಷದಿಂದಾನೇ ಉಚ್ಛಾಟನೆ ಮಾಡಿಸಿದ ವಿಜಯೇಂದ್ರನ ಅಪ್ಪ ಯಡಿಯೂರಪ್ಪ. ತನ್ನ ಸ್ವಪಕ್ಷದಿಂದ ಸ್ವಪಕ್ಷೀ ಯರಿಂದ ಏನೂ ಮಾಡಲಿ ಕ್ಕಾಗದ ಪರಿಸ್ಥಿತಿಗೆ ಬಂದಾಲಾಗಾಯ್ತು, ಮತ್ತೊಮ್ಮೆ ಮಗದೊಮ್ಮೆ ಕರ್ನಾಟಕದ ಭಾರತೀಯ ಜನತಾ ಪಕ್ಷಕ್ಕೆ ಯಡ್ಡೀನೇ ಗತಿ ಅಂತ ಬಿಜೆಪಿಯ ಹೈಕಮಾಂಡ್…

Read More

ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ಮಧ್ಯಂತರ ವರದಿ ಅಂಗೀಕರಿಸಿದ ಸಚಿವ ಸಂಪುಟ

ವಿಜಯ ದರ್ಪಣ ನ್ಯೂಸ್…. ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ಮಧ್ಯಂತರ ವರದಿ ಅಂಗೀಕರಿಸಿದ ಸಚಿವ ಸಂಪುಟ ಒಳಮೀಸಲಾತಿ ನೀಡಿ ಜನರಿಗೆ ಅನುಕೂಲ ಕಲ್ಪಿಸಲು ಸರ್ಕಾರ ಬದ್ಧ ಬೆಂಗಳೂರು ಮಾರ್ಚ್ 27: ನಿವೃತ್ತ ನ್ಯಾಯಮೂರ್ತಿಗಳಾದ  ಶ್ರೀ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿರುವುದಾಗಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು. ಅವರು ಇಂದು ಸಚಿವ ಸಂಪುಟ…

Read More

ಎಚ್‌ಐಎಲ್‌ ಲಿಮಿಟೆಡ್‌ ಈಗ ಬಿರ್ಲಾನು ಲಿಮಿಟೆಡ್

ವಿಜಯ ದರ್ಪಣ ನ್ಯೂಸ್…. ಎಚ್‌ಐಎಲ್‌ ಲಿಮಿಟೆಡ್‌ ಈಗ ಬಿರ್ಲಾನು ಲಿಮಿಟೆಡ್ ಬೆಂಗಳೂರು 25 ಮಾರ್ಚ್‌ 2025: ಯುಎಸ್‌ಡಿ 3 ಬಿಲಿಯನ್ ಸಿಕೆ ಬಿರ್ಲಾ ಗ್ರೂಪ್‌ನ ಭಾಗವಾಗಿರುವ ಎಚ್‌ಐಎಲ್ ಲಿಮಿಟೆಡ್‌ ಈಗ ಬಿರ್ಲಾನು ಲಿಮಿಟೆಡ್‌ ಎಂದು ಬ್ರ್ಯಾಂಡ್ ಬದಲಿಸಿರುವುದಾಗಿ ಘೋಷಿಸಿದೆ. ಇದು ಕಂಪನಿಯ ಮಹತ್ವಾಕಾಂಕ್ಷಿ ಬೆಳವಣಿಗೆ ಕಾರ್ಯತಂತ್ರ ಮತ್ತು ವಿಶ್ವದರ್ಜೆಯ ಉತ್ಪನ್ನಗಳು ಮತ್ತು ಸೇವೆಗಳನ್ನು ಒದಗಿಸಲು ತನ್ನ ಬದ್ಧತೆಯನ್ನು ಪ್ರತಿಫಲಿಸುತ್ತದೆ. ಭಾರತ ಮತ್ತು ಯುರೋಪ್‌ನಲ್ಲಿ ಕಂಪನಿಯು 32 ಉತ್ಪಾದನೆ ಘಟನೆಗಳನ್ನು ಹೊಂದಿದೆ. 80 ಕ್ಕೂ ಹೆಚ್ಚು ದೇಶಗಳಲ್ಲಿ ಗ್ರಾಹಕರು…

Read More

ಬೆಳವಣಿಗೆ ಮತ್ತು ವಿಸ್ತರಣೆಗಾಗಿ ಯುಕೆ & ಕಂ. ಜೊತೆಗೆ ಪಾಲುದಾರಿಕೆ ಮಾಡಿಕೊಂಡ ರಿಪೋಸ್ ಮ್ಯಾಟ್ರೆಸ್

ವಿಜಯ ದರ್ಪಣ ನ್ಯೂಸ್…. ಬೆಳವಣಿಗೆ ಮತ್ತು ವಿಸ್ತರಣೆಗಾಗಿ ಯುಕೆ & ಕಂ. ಜೊತೆಗೆ ಪಾಲುದಾರಿಕೆ ಮಾಡಿಕೊಂಡ ರಿಪೋಸ್ ಮ್ಯಾಟ್ರೆಸ್ ಮಾರ್ಚ್ 24, 2025: ಮಧ್ಯಮದಿಂದ ಪ್ರೀಮಿಯಂ ಮ್ಯಾಟ್ರೆಸ್ ಉದ್ಯಮದಲ್ಲಿ ಪ್ರಮುಖ ಸಂಸ್ಥೆಯಾಗಿರುವ ರಿಪೋಸ್ ಮ್ಯಾಟ್ರೆಸ್ ಇದೀಗ ಜನಪ್ರಿಯ ಕೌಟುಂಬಿಕ ವಹಿವಾಟು ಸಲಹಾ ಸಂಸ್ಥೆ ಯುಕೆ & ಕಂ. ಜೊತೆಗೆ ಮಹತ್ವದ ಪಾಲುದಾರಿಕೆ ಮಾಡಿಕೊಂಡಿರುವುದಾಗಿ ಘೋಷಿಸಿದೆ. ಈ ಪಾಲುದಾರಿಕೆಯು ವಹಿವಾಟನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ. ಮ್ಯಾಟ್ರೆಸ್ ಉದ್ಯಮದಲ್ಲಿ ದಶಕಗಳಷ್ಟು ಅನುಭವವನ್ನು ಹೊಂದಿರುವ ಮತ್ತು ಹದಿನೇಳು ರಾಜ್ಯಗಳಲ್ಲಿ ಕಾರ್ಯಾಚರಣೆಯನ್ನು ಹೊಂದಿರುವ…

Read More

ಮರ್ಯಾದೆಗೇಡು ಹತ್ಯೆಗಳು ವಿಷಮಾನತೆ ಸಮಾಜದ ಮನಸ್ಥಿತಿಯ ಭಾಷೆ: ಕೆ ವಿ ಪ್ರಭಾಕರ್

ವಿಜಯ ದರ್ಪಣ ನ್ಯೂಸ್….. ಪ್ರೀತಿ ಮಾತಿನಿಂದ ತುಟಿ ಹೊಲಿಯುವ ಸಂಚು ಭಾಷೆಯಲ್ಲಿದೆ: ಮರ್ಯಾದೆಗೇಡು ಹತ್ಯೆಗಳು ವಿಷಮಾನತೆ ಸಮಾಜದ ಮನಸ್ಥಿತಿಯ ಭಾಷೆ: ಭೂಮಿಯ ಅರ್ಧದಷ್ಟಿರುವ ಮಹಿಳೆಯರ ಮುಂದೆ ಆಕಾಶದ ಅರ್ಧಭಾಗ ಧಕ್ಕಿಸಿಕೊಳ್ಳುವ ಸವಾಲಿದೆ: ಕೆ.ವಿ.ಪ್ರಭಾಕರ್‌ ಬೆಂಗಳೂರು ಮಾ22: ಹೆಣ್ಣಿನ ಬಗ್ಗೆ ಬಳಕೆ ಆಗುವ ಭಾಷೆ ಗಂಡಾಳಿಕೆಯ ಮನಸ್ಥಿತಿಯದ್ದೇ ಆಗಿದೆ. ಪ್ರೀತಿ ಮಾತಿನಿಂದ ತುಟಿ ಹೊಲಿಯುವ ಸಂಚು, ಮರ್ಯಾದೆಗೇಡು ಹತ್ಯೆಗಳಲ್ಲಿ ಕಾಣುವ ದ್ವೇಷ ಕೂಡ ಗಂಡಾಳಿಕೆಯ ಭಾಷೆಯೇ ಆಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್‌ ಅಭಿಪ್ರಾಯಪಟ್ಟರು. ಎಂಟನೇ ಅಖಿಲ…

Read More

ಡಿಜಿಟಲ್ ಡಿಟಾಕ್ಸ್ ಸೆಂಟರ್ ಬಿಯಾಂಡ್ ಸ್ಕ್ರೀನ್ಸ್ ಉದ್ಘಾಟನೆ

ವಿಜಯ ದರ್ಪಣ ನ್ಯೂಸ್…. ಕರ್ನಾಟಕ ಸರ್ಕಾರ ಮತ್ತು AIGF ಸಹಭಾಗಿತ್ವದಲ್ಲಿ ಭಾರತದಲ್ಲೇ ಪ್ರಥಮ ಉದ್ಯಮ ನೇತೃತ್ವದ ಡಿಜಿಟಲ್ ಡಿಟಾಕ್ಸ್ ಸೆಂಟರ್ ಬಿಯಾಂಡ್ ಸ್ಕ್ರೀನ್ಸ್ ಉದ್ಘಾಟನೆ ಬೆಂಗಳೂರು, 19 ಮಾರ್ಚ್ 2025: ಜವಾಬ್ದಾರಿಯುತವಾಗಿ ಡಿಜಿಟಲ್ ಸಾಧನಗಳನ್ನು ಬಳಸುವುದು ಮತ್ತು ಯೋಗಕ್ಷೇಮವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮತ್ತು ಆಲ್ ಇಂಡಿಯಾ ಗೇಮಿಂಗ್ ಫೆಡರೇಶನ್ (AIGF) ಒಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಡಿಜಿಟಲ್ ಡಿಟಾಕ್ಸ್ ಕಾರ್ಯಕ್ರಮ ಬಿಯಾಂಡ್ ಸ್ಕ್ರೀನ್ಸ್ ಅನ್ನು ಸ್ಥಾಪಿಸಿದೆ. ಈ ತಿಂಗಳು ಆರಂಭಗೊಂಡ ಈ ಕಾರ್ಯಕ್ರಮವು ಭಾರತದಲ್ಲೇ…

Read More