2500 ನಿವೇಶನ ಹಂಚಿಕೆ ಗುರಿ:ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…  2500 ನಿವೇಶನ ಹಂಚಿಕೆ ಗುರಿ:ಸಚಿವ ಮುನಿಯಪ್ಪ ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಮಾ.25 : ದೇವನಹಳ್ಳಿ ತಾಲ್ಲೂಕಿನ ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಈಗಾಗಲೇ ಗುರ್ತಿಸಿಲಾಗಿದ್ದು ಏಪ್ರಿಲ್ ಮಾಹೆಯಲ್ಲಿ 2500 ನಿವೇಶನ ಹಂಚಿಕೆ ಮಾಡುವ ಗುರಿ ಇದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಕನ್ನಮಂಗಲ ಗ್ರಾಮ ಪಂಚಾಯತಿ ಆವರಣದಲ್ಲಿ ನಡೆದ 2024-25ನೇ ಸಾಲಿನ ಗ್ರಾಮಸಭೆಯಲ್ಲಿ ಮಾತನಾಡಿದ…

Read More

ಕೌಶಲ್ಯ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ವಿತರಣೆ

ವಿಜಯ ದರ್ಪಣ ನ್ಯೂಸ್…. ಕೌಶಲ್ಯ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ವಿತರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ .ಮಾರ್ಚ್24:- ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಹಾಗೂ ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಮೂರು ತಿಂಗಳ ಉಚಿತ ಕೌಶಲ್ಯ ತರಬೇತಿ ಪಡೆದ ಮಹಿಳೆಯರಿಗೆ ಇಂದು ಪ್ರಮಾಣಪತ್ರ ವಿತರಿಸಲಾಯಿತು. ಈ ಸಂಬಂಧ ಜಿಲ್ಲಾಡಳಿತ ಭವನದ ಜಿಲ್ಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ನೀಡಲಾಯಿತು. ಮಹಿಳೆಯರು ಸ್ವಾವಲಂಬಿ ಜೀವನ ನಡೆಸಬೇಕು ಜೊತೆಗೆ…

Read More

ಜಲ ಮೂಲ ರಕ್ಷಣೆ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ ಎ. ಬಿ. ಬಸವರಾಜು

ವಿಜಯ ದರ್ಪಣ ನ್ಯೂಸ್….. ಜಲ ಮೂಲ ರಕ್ಷಣೆ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ ಎ. ಬಿ. ಬಸವರಾಜು ದೊಡ್ಡಬಳ್ಳಾಪುರ ಮಾರ್ಚ್ 22: ವಿಶ್ವ ಜಲ ದಿನಾಚರಣೆ ಅಂಗವಾಗಿ ದೊಡ್ಡಬಳ್ಳಾಪುರ ನಗರಸಭೆ ನೇತೃತ್ವದಲ್ಲಿ ಇಲ್ಲಿನ ಡಿ ಕ್ರಾಸ್ ರಸ್ತೆ ಸಮೀಪದ ಗಗನಾರ್ಯ ಮಠದ ಅಯ್ಯಪಂತರ ಬಾವಿ ಕಲ್ಯಾಣಿ ಸ್ವಚ್ಛತೆ ಶನಿವಾರ ನಡೆಯಿತು. ಬೆಳಿಗ್ಗೆ ಆರರಿಂದ ಎಂಟು ಗಂಟೆಯವರೆಗೆ ನಡೆದ ಸ್ವಚ್ಛತಾ ಕೆಲಸದಲ್ಲಿ ಪೌರಕಾರ್ಮಿಕರೊಂದಿಗೆ ಜಿಲ್ಲಾಧಿಕಾರಿ ಎ ಬಿ ಬಸವರಾಜು, ಶಾಸಕ ಧೀರಜ್ ಮುನಿರಾಜು, ತಹಶೀಲ್ದಾರ್ ವಿಭಾ ವಿದ್ಯಾರಾಥೋಡ್, ಪೌರಾಯುಕ್ತ ಕಾರ್ತಿಕೇಶ್ವರ,…

Read More

ಫ್ಯಾಷನ್ ಹೆಸರಿನಲ್ಲಿ ದುಶ್ಚಟಗಳಿಗೆ ಬಲಿಯಾಗದಿರಿ:ಮಂಜಯ್ಯ

ವಿಜಯ ದರ್ಪಣ ನ್ಯೂಸ್….. ಫ್ಯಾಷನ್ ಹೆಸರಿನಲ್ಲಿ ದುಶ್ಚಟಗಳಿಗೆ ಬಲಿಯಾಗದಿರಿ:ಮಂಜಯ್ಯ ದೇವನಹಳ್ಳಿ , ಬೆಂಗಳೂರು ಗ್ರಾಮಾಂತರ ಜಿಲ್ಲೆ .ಮಾರ್ಚ್20: ಮಾದಕ ವಸ್ತುಗಳ ವ್ಯಸನ ಮಾನಸಿಕ ಹಾಗೂ ದೈಹಿಕ ಕಾಯಿಲೆಯಾಗಿದ್ದು, ಮಾದಕ ವಸ್ತುಗಳ ಸೇವನೆಗೆ ಒಳಗಾದರೆ ಅದರಿಂದ ಹೊರಬರುವುದು ಕಷ್ಟ. ಇದು ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಇದರ ವಿರುದ್ಧ ಯುವಜನರಲ್ಲಿ ಅರಿವು ಮೂಡಿಸುವುದು ಅಗತ್ಯವಿದೆ ಎಂದು ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮಂಜಯ್ಯ ಅವರು ತಿಳಿಸಿದರು. ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ,…

Read More

ಮಾರ್ಚ್ 22 ರಂದು ಜಿಲ್ಲಾಧಿಕಾರಿಗಳಿಂದ ಕಲ್ಯಾಣಿ ಸ್ವಚ್ಛತಾ ಕಾರ್ಯ

ವಿಜಯ ದರ್ಪಣ ನ್ಯೂಸ್….. ಮಾರ್ಚ್ 22 ರಂದು ಜಿಲ್ಲಾಧಿಕಾರಿಗಳಿಂದ ಕಲ್ಯಾಣಿ ಸ್ವಚ್ಛತಾ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾ.20: ವಿಶ್ವ ಜಲ ದಿನದ ಅಂಗವಾಗಿ ಮಾರ್ಚ್ 22 ರಂದು ಬೆಳಿಗ್ಗೆ 06 ಗಂಟೆಗೆ ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ದೇವಸ್ಥಾನದ ಕಲ್ಯಾಣಿಯನ್ನು ಸ್ವಚ್ಛಗೊಳಿಸಿ, ಪುನಶ್ಚೇತನ ಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಕೋರಿದ್ದಾರೆ. ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನಾಚರಣೆ ಆಚರಿಸಲಾಗುತ್ತಿದ್ದು,…

Read More

ಎಸ್. ಎಸ್. ಎಲ್. ಸಿ. ಪರೀಕ್ಷೆ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಮಾ.21 ರಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಸುಗಮವಾಗಿ ಮತ್ತು ಸುವ್ಯಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ . ಮಾ.17 : 2025-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಾರ್ಚ್ 21 ರಿಂದ ಏಪ್ರಿಲ್ 04 ರವರೆಗೆ ನಡೆಯಲಿದ್ದು ಪರಿಕ್ಷೆ ಯು ಯಾವುದೇ ಅಡೆತಡೆ ಇಲ್ಲದೆ ಸುಗಮವಾಗಿ ನಡೆಸಲು ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು…

Read More

ಜಾನುವಾರು ಸಾಕಾಣಿಕೆ ಹೆಚ್ಚಿಸಲು ರೈತರಿಗೆ ಪ್ರೋತ್ಸಾಹ ನೀಡಿ:ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ಜಾನುವಾರು ಗಣತಿಯಲ್ಲಿ ರಾಜ್ಯಕ್ಕೆ ಪ್ರಥಮ  ಜಾನುವಾರು ಸಾಕಾಣಿಕೆ ಹೆಚ್ಚಿಸಲು ರೈತರಿಗೆ ಪ್ರೋತ್ಸಾಹ ನೀಡಿ:ಸಚಿವ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾ.15: ಕೃಷಿ, ತೋಟಗಾರಿಕೆ, ರೇಷ್ಮೆ ಚಟುವಟಿಕೆಗಳಲ್ಲಿ ಜಿಲ್ಲೆಯ ಸಾಕಷ್ಟು ರೈತರು ತೊಡಗಿಸಿಕೊಂಡಿದ್ದು ಅಂತಹ ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಜಾನುವಾರು ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುನಿಯಪ್ಪ ಅವರು ಹೇಳಿದರು….

Read More

6.89 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಚಾಲನೆ

ವಿಜಯ ದರ್ಪಣ ನ್ಯೂಸ್ ‌… 6.89 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಚಾಲನೆ ಬೆಂ.ಗ್ರಾ.ಜಿಲ್ಲೆ, ಮಾ15 :ಇಂದು ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ, ಎಸ್.ಸಿ‌.ಪಿ- ಟಿ.ಎಸ್. ಪಿ ಅನುದಾನ, ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿ ಯೋಜನೆಗಳಡಿ ಸುಮಾರು 6.89 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ರವರು ಚಾಲನೆ…

Read More

ಸಿಇಒ ಡಾ.ಕೆ.ಎನ್ ಅನುರಾಧ ಅವರಿಂದ ಕ್ಷೇತ್ರ ಸಂಚಾರ: ಕಾಮಗಾರಿಗಳ ಪರಿಶೀಲನೆ

ವಿಜಯ ದರ್ಪಣ ನ್ಯೂಸ್… ಸಿಇಒ ಡಾ.ಕೆ.ಎನ್ ಅನುರಾಧ ಅವರಿಂದ ಕ್ಷೇತ್ರ ಸಂಚಾರ: ವಿವಿಧ ಕಾಮಗಾರಿಗಳ ಪರಿಶೀಲನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ ಎನ್ ರವರು ಇಂದು ದೇವನಹಳ್ಳಿ ತಾಲ್ಲೂಕಿನ ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪಂಚಾಯಿತಿಯ ಸಿಬ್ಬಂದಿಗಳು ಹಾಜರಾತಿ ಮತ್ತು ಕಡತಗಳನ್ನು ಪರಿಶೀಲಿಸಿದರು. ನಂತರ ದುದ್ದನಹಳ್ಳಿ ಗ್ರಾಮದ ಮಹಾತ್ಮ ಗಾಂಧಿ ನರೇಗಾ ಯೋಜನೆಯ 2025-26 ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಹೊಸ ಕಾಮಗಾರಿಗಳ Pre-measurement ಮಾಡುವುದನ್ನು ನರೇಗಾ…

Read More

ಜಿಲ್ಲಾಡಳಿತ ಭವನದಲ್ಲಿ ಶ್ರೀ ಕೈವಾರ ತಾತಯ್ಯನವರ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ಶ್ರೀ ಕೈವಾರ ತಾತಯ್ಯನವರ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಮಾರ್ಚ್ 14 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಶ್ರೀ ಯೋಗಿ ನಾರೇಯಣರ ಯತೀಂದ್ರರ (ಕೈವಾರ ತಾತಯ್ಯ)’ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಶ್ರೀ ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ…

Read More