ಕೆಐಎಡಿಬಿ ಹಗರಣದ ಸುಳಿಯಲ್ಲಿ ರಾಜ್ಯ ಸರ್ಕಾರ; ಸಿದ್ದು, ಪಾಟೀಲ್, ಹಂದಿಗುಂದ ವಿರುದ್ಧ ಪ್ರಧಾನಿ, EDಗೆ ದೂರು….

ವಿಜಯ ದರ್ಪಣ ನ್ಯೂಸ್…… ಕೆಐಎಡಿಬಿ ಹಗರಣದ ಸುಳಿಯಲ್ಲಿ ರಾಜ್ಯ ಸರ್ಕಾರ; ಸಿದ್ದು, ಪಾಟೀಲ್, ಹಂದಿಗುಂದ ವಿರುದ್ಧ ಪ್ರಧಾನಿ, EDಗೆ ದೂರು….   ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಮುಡಾ ನಿವೇಶನ ಅಕ್ರಮ, ವಾಲ್ಮೀಕಿ ನಿಗಮದ ಕರ್ಮಕಾಂಡದ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ KIADB ಬಹುಕೋಟಿ ಹಗರಣವೂ ಸಂಕಷ್ಟ ತಂದೊಡ್ಡಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ ‘ದೇವನಹಳ್ಳಿ KIADB ಭೂಸ್ವಾಧೀನ ಅವ್ಯವಹಾರ’ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಕೆ.ಎ.ಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ಧ ಜಾರಿ…

Read More

ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿ, ಹೆಚ್ಚುವರಿ ಹಣ ಪಡೆದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ. ಶಿವಶಂಕರ

ವಿಜಯ ದರ್ಪಣ ನ್ಯೂಸ್…. ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿ, ಹೆಚ್ಚುವರಿ ಹಣ ಪಡೆದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 06, 2024 : ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯು 69,230 ಹೆಕ್ಟೇರ್ ಪ್ರದೇಶದಲ್ಲಿ ಆವರಿಸಿದ್ದು, ಬಹುತೇಕ ರಾಗಿ ಬೆಳೆಯು ತೆನೆ ತುಂಬುವ ಹಾಗೂ ಕಟಾವು ಹಂತದಲ್ಲಿರುತ್ತದೆ. ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ (combined harvesters) ಮೂಲಕ…

Read More

ಇ-ಶ್ರಮ್ ಯೋಜನೆಯ ಜಾಗೃತಿಗಾಗಿ ಪ್ರಚಾರ ವಾಹನಕ್ಕೆ ಚಾಲನೆ

ವಿಜಯ ದರ್ಪಣ ನ್ಯೂಸ್… ಇ-ಶ್ರಮ್ ಯೋಜನೆಯ ಜಾಗೃತಿಗಾಗಿ ಪ್ರಚಾರ ವಾಹನಕ್ಕೆ ಚಾಲನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ ೦6: 23 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್‌ ಕಾರ್ಡ್ ನೀಡಿ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸುವ ಬಗ್ಗೆ ಹಾಗೂ ಇ-ಶ್ರಮ್ ಯೋಜನೆಯ ಕುರಿತು ಜಿಲ್ಲೆಯಾದ್ಯಂತ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಭೋಲಾ…

Read More

ಅನಧಿಕೃತ ಲಾಟರಿ-ಮಟ್ಕಾ ಹಾವಳಿ ಕಂಡುಬಂದಲ್ಲಿ ದೂರು ನೀಡಿ:- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್…. ಅನಧಿಕೃತ ಲಾಟರಿ-ಮಟ್ಕಾ ಮಾರಾಟ ನಿಷೇಧ ಅನಧಿಕೃತ ಲಾಟರಿ-ಮಟ್ಕಾ ಹಾವಳಿ ಕಂಡುಬಂದಲ್ಲಿ ದೂರು ನೀಡಿ:- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ನವಂಬರ್ 06 :- ರಾಜ್ಯಾದ್ಯಂತ ಅನಧಿಕೃತ ಲಾಟರಿ-ಮಟ್ಕಾ ಮಾರಾಟ ಈಗಾಗಲೇ ನಿಷೇಧಿಸಲಾಗಿದ್ದು ಜಿಲ್ಲೆಯಲ್ಲಿ ಎಲ್ಲಿಯಾದರೂ ಅನಧಿಕೃತ ಲಾಟರಿ-ಮಟ್ಕಾ ಹಾವಳಿ ಕಂಡುಬಂದಲ್ಲಿ ಕೂಡಲೇ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ…

Read More

69ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ: ಜಿಲ್ಲಾಧಿಕಾರಿಯವರಿಂದ ಧ್ವಜಾರೋಹಣ

ವಿಜಯ ದರ್ಪಣ ನ್ಯೂಸ್….. 69ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ: ಜಿಲ್ಲಾಧಿಕಾರಿಯವರಿಂದ ಧ್ವಜಾರೋಹಣ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 01 : “69 ನೇ ಕನ್ನಡ ರಾಜ್ಯೋತ್ಸವ”ದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ…

Read More

18 ವರ್ಷ ಮೇಲ್ಪಟ್ಟ ಅರ್ಹರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿ:ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್

ವಿಜಯ ದರ್ಪಣ ನ್ಯೂಸ್…. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ತೆಗೆಯುವಿಕೆಗೆ ಅವಕಾಶ 18 ವರ್ಷ ಮೇಲ್ಪಟ್ಟ ಅರ್ಹರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿ:ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 30, 2024. :- ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯು ಅಕ್ಟೋಬರ್ 29 ರಂದು ಪ್ರಾರಂಭಗೊಂಡಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ತೆಗೆಯುವಿಕೆಗೆ…

Read More

ಸರ್ಕಾರಿ ಆಸ್ಪತ್ರೆ‌ ಆವರಣದಲ್ಲಿ 4 ಕೋಟಿ ವೆಚ್ಚದ ಒಪಿಡಿ ಬ್ಲಾಕ್ ಉಧ್ಘಾಟನೆ

ವಿಜಯ ದರ್ಪಣ ನ್ಯೂಸ್…. ಎಜಾಕ್ಸ್ ಸಂಸ್ಥೆ ನೆರವಿನೊಂದಿಗೆ ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆ‌ ಆವರಣದಲ್ಲಿ 4 ಕೋಟಿ ವೆಚ್ಚದ ಒಪಿಡಿ ಬ್ಲಾಕ್ ಉಧ್ಘಾಟನೆ ಬಿಪಿ, ಶುಗರ್ ಪರೀಕ್ಷಿಸಲು ಆರೋಗ್ಯ ಕಾರ್ಯಕರ್ತರು ಮನೆಬಾಗಿಲಿಗೆ – ದಿನೇಶ್ ಗುಂಡೂರಾವ್ ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ 29:- ತಾಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿಂದು ಎಜಾಕ್ಸ್ ಸಂಸ್ಥೆ ನೆರವಿನೊಂದಿಗೆ 4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಒಪಿಡಿ ಬ್ಲಾಕ್, ಡಯಾಲಿಸಿಸ್ ಕೇಂದ್ರ ಹಾಗೂ ಬ್ಲಡ್ ಬ್ಯಾಂಕ್ ಕೇಂದ್ರಗಳನ್ನೊಳಗೊಂಡ ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

Read More

ಶಬ್ದ, ಮಾಲಿನ್ಯ ಉಂಟು ಮಾಡುವ ಪಟಾಕಿಗಳ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ

ವಿಜಯ ದರ್ಪಣ ನ್ಯೂಸ್… ರಾತ್ರಿ 08 ರಿಂದ 10 ರವರೆಗೆ ಪಟಾಕಿ ಹಚ್ಚಲು ಅವಕಾಶ ಶಬ್ದ, ಮಾಲಿನ್ಯ ಉಂಟು ಮಾಡುವ ಪಟಾಕಿಗಳ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 30 :-ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ, ಮಾಲಿನ್ಯ ಉಂಟುಮಾಡುವ ಪಟಾಕಿಗಳ ಮಾರಾಟ ಮತ್ತು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ತಿಳಿಸಿದ್ದಾರೆ. ಸಾರ್ವಜನಿಕರು…

Read More

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ 60 ಕ್ಕೂ ಅಧಿಕ ರೈಲ್ವೆ ಯೋಜನೆಗಳ ಕುರಿತು ಸಂಸದ ಡಾ.ಕೆ.ಸುಧಾಕರ್‌ ಚರ್ಚೆ

ವಿಜಯ ದರ್ಪಣ ನ್ಯೂಸ್… ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ 60 ಕ್ಕೂ ಅಧಿಕ ರೈಲ್ವೆ ಯೋಜನೆಗಳ ಕುರಿತು ಸಂಸದ ಡಾ.ಕೆ.ಸುಧಾಕರ್‌ ಚರ್ಚೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್‌ 26 : ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಸಭೆಗೆ ತಿಳಿಸಿದ ಸಂಸದ ಡಾ.ಕೆ.ಸುಧಾಕರ್‌ಉಪನಗರ ರೈಲು, ಚಿಕ್ಕಬಳ್ಳಾಪುರ-ಪುಟ್ಟಪರ್ತಿ, ಚಿಕ್ಕಬಳ್ಳಾಪುರ-ಗೌರಿಬಿದನೂರು, ಚಿಕ್ಕಬಳ್ಳಾಪುರ-ದೊಡ್ಡಬಳ್ಳಾಪುರ ರೈಲು ಯೋಜನೆಗಳ ಬಗ್ಗೆ ಚರ್ಚೆ ಉಪನಗರ ರೈಲು ಸೇರಿದಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ 60 ಕ್ಕೂ ಅಧಿಕ ರೈಲ್ವೆ ಯೋಜನೆಗಳ ಕುರಿತು…

Read More

ವಾಲ್ಮಿಕಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಶೀಘ್ರ ಕ್ರಮ: ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ವಾಲ್ಮಿಕಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಶೀಘ್ರ ಕ್ರಮ: ಸಚಿವ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 25, 2024 : ದೇವನಹಳ್ಳಿ ತಾಲ್ಲೂಕಿನ ಹುರುಳುಗುರ್ಕಿ ಬಳಿ ವಾಲ್ಮೀಕಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಜಾಗ ಗುರ್ತಿಸಲಾಗಿದ್ದು ಜಾಗಕ್ಕೆ ಕಂಪೌಂಡ್ ನಿರ್ಮಾಸಲು ಶಾಸಕರ ನಿಧಿಯಿಂದ 10 ಲಕ್ಷ ರೂ. ಬಿಡುಗಡೆಗೊಳಿಸಿ ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು  ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರು ಹೇಳಿದರು. ದೇವನಹಳ್ಳಿ ಟೌನ್ ನ ಡಾ. ಬಿ.ಆರ್…

Read More