ಏಪ್ರಿಲ್ 26 ರಂದು ನಡೆಯುವ ಮತದಾನಕ್ಕೆ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ವಿಜಯ ದರ್ಪಣ ನ್ಯೂಸ್ ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಜಿಲ್ಲೆಯಲ್ಲಿ 8,98,448 ಮತದಾರರು ಏಪ್ರಿಲ್ 26 ರಂದು ನಡೆಯುವ ಮತದಾನಕ್ಕೆ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 24  :-ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26 ರಂದು ನಡೆಯುವ ಮತದಾನಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಕೈಗೊಂಡಿದ್ದೇವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ಶಿವಶಂಕರ್ ಅವರು ಹೇಳಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ…

Read More

ಗ್ಯಾರಂಟಿ ಯೋಜನೆಗಳು ಜನರ ಬದುಕನ್ನು ಬದಲಿಸುವುದಿಲ್ಲ : ಜೆಡಿಎಸ್ ಸೇವಾದಳದ ರಾಜ್ಯಾಧ್ಯಕ್ಷ ಬಸವರಾಜು ಪಾದಯಾತ್ರಿ:

ವಿಜಯ ದರ್ಪಣ ನ್ಯೂಸ್ ವಿಜಯಪುರ ಏಪ್ರಿಲ್ 23: ದೇಶದಲ್ಲಿ ಇಂದಿರಾಗಾಂಧಿಯ ಕಾಲದಲ್ಲಿ ಗರಿಬೀ ಹಠಾವೋ, ಘೋಷಣೆಯಿಂದ ಅಧಿಕಾರ ನಡೆಸಿದರೂ, ಇಂದಿಗೂ ಬಡತನ ಹೋಗಲಿಲ್ಲ. ಅದೇ ರೀತಿ ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳು ಜನರ ಬದುಕನ್ನು ಬದಲಿಸುವುದಿಲ್ಲ. ಆದ್ದರಿಂದ ಮತ್ತೊಮ್ಮೆ ಪ್ರಧಾನಿಯಾಗಿ ಮೋದಿ ಅಧಿಕಾರ ನಡೆಸಲಿದ್ದಾರೆ ಎಂದು ಜೆಡಿಎಸ್ ಸೇವಾದಳದ ರಾಜ್ಯ ಘಟಕದ ಅಧ್ಯಕ್ಷ ಬಿ.ಎನ್. ಬಸವರಾಜ್ ಪಾದಯಾತ್ರಿ ಹೇಳಿದರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಮಂಗಳವಾರ…

Read More

ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ವಿಜಯ ದರ್ಪಣ ನ್ಯೂಸ್ ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 18 : ಸಾರ್ವತ್ರಿಕ ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಪ್ರೀಲ್ 26 ರಂದು ಮತದಾನ ನಡೆಸಲು ಹಾಗೂ ಜೂನ್ 4 ರಂದು ಮತ ಎಣಿಕೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ.   ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾರ್ವಜನಿಕರ…

Read More

ವಿವಿಧ ಕಾಮಗಾರಿ ಹಾಗೂ ಯೋಜನೆಗಳ ಪರಿಶೀಲನೆ ನಡೆಸಿದ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್

ವಿಜಯ ದರ್ಪಣ ನ್ಯೂಸ್ ದೊಡ್ಡಬಳ್ಳಾಪುರದಲ್ಲಿ ವಿವಿಧ ಕಾಮಗಾರಿ ಹಾಗೂ ಯೋಜನೆಗಳ ಪರಿಶೀಲನೆ ನಡೆಸಿದ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 18  : ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್ ಅವರು ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಯೋಜನೆಗಳನ್ನು ಪರಿಶೀಲನೆ ನಡೆಸಿದರು. ಎಸ್.ಎಸ್ ಘಾಟಿ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಿದ ಅಮೃತ ಸರೋವರದ ಕೆರೆ ವೀಕ್ಷಿಸಿದರು….

Read More

ರಾಮ ನಾಮವ ಜಪಿಸೋ, ಹೇ ಮನುಜ, ರಾಮ ನಾಮವ ಜಪಿಸೋ….

ವಿಜಯ ದರ್ಪಣ ನ್ಯೂಸ್ ರಾಮ ನಾಮವ ಜಪಿಸೋ, ಹೇ ಮನುಜ, ರಾಮ ನಾಮವ ಜಪಿಸೋ…. ರಾಮ ನಾಮ ಪಾಯಸಕ್ಕೆ, ಕೃಷ್ಣ ನಾಮ ಸಕ್ಕರೆ, ವಿಠಲನಾಮ ತುಪ್ಪವ ಬೆರೆಸಿ, ಬಾಯಿ ಚಪ್ಪರಿಸೋ…… ಹೀಗೆ ರಾಮ ಭಕ್ತಿಯ ಭಾವ ಗೀತೆಗಳು ಜನಮಾನಸದಲ್ಲಿ ಪ್ರಚಲಿತವಾಗಿದೆ. ಇಂದು ರಾಮನವಮಿ. ಇದೇ ವರ್ಷದಲ್ಲಿ ಬಹಳ ದೀರ್ಘ ವಿವಾದಾತ್ಮಕ ಹೋರಾಟದ ನಂತರ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆಯಾಗಿದೆ….. ಕೆಲವು ಸಂಪ್ರದಾಯವಾದಿಗಳಲ್ಲಿ ಇದು ಒಂದು ಹೆಮ್ಮೆ ಎಂಬಂತೆ ಬಿಂಬಿತವಾಗಿದೆ. ಕೆಲವರಿಗೆ ಮಸೀದಿ ಒಡೆದು ನಿರ್ಮಿಸಿರುವುದು…

Read More

ದ್ವಿತೀಯ ಪಿಯುಸಿಯ ಫಲಿತಾಂಶದಲ್ಲಿ ಕನ್ನಡ ಹಾಗೂ ಅರ್ಥಶಾಸ್ತ್ರದಲ್ಲಿ ರಾಧಿಕಾ ತಾಲೂಕಿಗೆ ಮೇಲುಗೈ

ವಿಜಯ ದರ್ಪಣ ನ್ಯೂಸ್ ದ್ವಿತೀಯ ಪಿಯುಸಿಯ ಫಲಿತಾಂಶದಲ್ಲಿ ಕನ್ನಡ ಹಾಗೂ ಅರ್ಥಶಾಸ್ತ್ರದಲ್ಲಿ ವಿದ್ಯಾರ್ಥಿನಿ ರಾಧಿಕಾ ತಾಲೂಕಿಗೆ ಮೇಲುಗೈ ದೇವನಹಳ್ಳಿ  ಬೆಂಗಳೂರು ಗ್ರಾಮಾಂತರ : ದೇವನಹಳ್ಳಿ ತಾಲೂಕಿನ ಬೈಚಾಪುರ ಗ್ರಾಮದ ಕೂಲಿ ಕಾರ್ಮಿಕನ ಮಗಳು ಕುಮಾರಿ ರಾಧಿಕಾ ಅವರು ಪಟ್ಟಣದ ಸಮೀಪವಿರುವ ಕನಕಶ್ರೀ ಖಾಸಗಿ ಪಿಯು ಕಾಲೇಜಿನಲ್ಲಿ ಕನ್ನಡ ಹಾಗೂ ಅರ್ಥಶಾಸ್ತ್ರದಲ್ಲಿ ಶೇ.100 ಅಂಕ ಪಡೆದಿದ್ದ ಲ್ಲದೆ 600 ಕ್ಕೆ 583 ಅಂಕವನ್ನು ಪಡೆದುಕೊಳ್ಳುವ ಮೂಲಕ ದೇವನಹಳ್ಳಿ ತಾಲೂಕಿನಲ್ಲಿ ಮೇಲುಗೈ ಸಾಧಿಸಿದ್ದಾಳೆ. ಕುಟುಂಬದಲ್ಲಿ ಬಡತನವಿದ್ದರೂ ಲೆಕ್ಕಿಸದೆ, 1ರಿಂದ 10ನೇ…

Read More

ವಿಫಲ ಕೊಳವೆ ಬಾವಿ ಮುಚ್ಚದಿದ್ದಲ್ಲಿ ಮಾಲಿಕರ ವಿರುದ್ಧ ಕ್ರಿಮಿನಲ್ ಕೇಸ್: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್ ವಿಫಲ ಕೊಳವೆ ಬಾವಿ ಮುಚ್ಚದಿದ್ದಲ್ಲಿ ಮಾಲಿಕರ ವಿರುದ್ಧ ಕ್ರಿಮಿನಲ್ ಕೇಸ್: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 12 :ರಾಜ್ಯಾದ್ಯಂತ ನೀರಿಗಾಗಿ ಕೊಳವೆಬಾವಿ/ಬೋರ್‌ವೆಲ್‌ಗಳನ್ನು ಕೊರೆದು, ನೀರು ಸಿಗದಿದ್ದ ಸಂದರ್ಭದಲ್ಲಿ ಕೊಳವೆಬಾವಿ/ಬೋರ್‌ವೆಲ್‌ಗಳನ್ನು ಮುಚ್ಚದೇ/ನೆಲಸಮ ಮಾಡದೆ ಇರುವುದರಿಂದ, ಸಣ್ಣ ಮಕ್ಕಳು ಕೊಳವೆಬಾವಿ/ಬೋರ್‌ವೆಲ್‌ಗಳಲ್ಲಿ ಬಿದ್ದು, ಆಗಿಂದಾಗ್ಗೆ ಅವಘಡವಾಗುತ್ತಿರುವ ವಿಷಯವು ಗಮನದಲ್ಲಿರುತ್ತದೆ. ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಈಗಾಗಲೇ ಕೊರೆಯಿಸಿರುವ/ಕೊರೆಯಿಸುತ್ತಿರುವ ಕೊಳವೆಬಾವಿ/ ಬೋರ್‌ವೆಲ್‌ಗಳನ್ನು ನೀರು ಸಿಗದೇ ಇರುವ ಸಂದರ್ಭಗಳಲ್ಲಿ ಅಥವಾ ನೀರು ಬತ್ತಿಹೋಗಿ ಅಳವಡಿಸಿರುವ ಮೋಟರ್,…

Read More

ಅಲ್ಲಮ ಪ್ರಭು ಮತ್ತು ಯುಗಾದಿ ಕವಿಗೋಷ್ಠಿ

ವಿಜಯ ದರ್ಪಣ ನ್ಯೂಸ್  ಅಲ್ಲಮ ಪ್ರಭು ಮತ್ತು ಯುಗಾದಿ ಕವಿಗೋಷ್ಠಿ ನಮ್ಮ ನಾಡಿನ ಅಧ್ಯಾತ್ಮಚೇತನದ ಜ್ಯೋತಿಯನ್ನು ಪ್ರಕಾಶಗೊಳಿಸಿದ ಅಲ್ಲಮಪ್ರಭುಗಳ ಬಗೆಗೆ ಹಾಗೂ ಆ ವಚನ ಕಾಲದ ನಮ್ಮ ಭವ್ಯ ಪರಂಪರೆಯನ್ನು ನೆನೆಯುತ್ತಿದ್ದರೆ ಮನಸ್ಸು ಪುಳಕಿಸುತ್ತದೆ ಎಂದು ಎನ್ ಜಯರಾಮ್ ತಿಳಿಸಿದರು  12ನೇ ಶತಮಾನ ಭಾರತದ ಇತಿಹಾಸದಲ್ಲಿ ಧಾರ್ಮಿಕ ಸುವರ್ಣಕಾಲ. ಕರ್ನಾಟಕದ ಮಟ್ಟಿಗೆ ವಿಚಾರಕ್ರಾಂತಿಗೆ, ತನ್ಮೂಲಕ ಸಾಮಾಜಿಕ, ಸಾಹಿತ್ಯಿಕ ಕ್ರಾಂತಿ ವಿಜೃಂಭಿಸಿದ ಕಾಲ. ಕನ್ನಡನಾಡಿನ ಕೇಂದ್ರ ಕಲ್ಯಾಣದಲ್ಲಿ ರಾಜ್ಯವಾಳುತ್ತಿದ್ದ ಬಿಜ್ಜಳ ರಾಜನ ಮಂತ್ರಿಯಾಗಿ ದೇಶವನ್ನು ಸುಭಿಕ್ಷದೆಡೆಗೆ ಕೊಂಡೊಯ್ದ ಭಗವಾನ್…

Read More

2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ:  ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 10ನೇ ಸ್ಥಾನ

2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ:  ಬೆಂ.ಗ್ರಾ. ಜಿಲ್ಲೆ: ಶೇ. 87.55 ರಷ್ಟು ದ್ವಿತೀಯ ಪಿಯುಸಿ ಫಲಿತಾಂಶ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 10 : 2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಇಂದು(2024ರ ಏಪ್ರಿಲ್ 10 ರಂದು) ಪ್ರಕಟಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 87.55 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 10ನೇ ಸ್ಥಾನವನ್ನು ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು…

Read More

ಚುನಾವಣೆ ಅಕ್ರಮಗಳ ಬಗ್ಗೆ “ಸಿ-ವಿಜಿಲ್ ಸಿಟಿಜನ್ ಆ್ಯಪ್ ನಲ್ಲಿ ದೂರು ಸಲ್ಲಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್ ಚುನಾವಣೆ ಅಕ್ರಮಗಳ ಬಗ್ಗೆ “ಸಿ-ವಿಜಿಲ್ ಸಿಟಿಜನ್ ಆ್ಯಪ್ ನಲ್ಲಿ ದೂರು ಸಲ್ಲಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 04 : ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ಮಾದರಿ ನೀತಿ ಸಂಹಿತೆಯು ಮಾರ್ಚ್ 16 ರಿಂದ ಜಾರಿಯಲ್ಲಿದ್ದು, ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ದೂರುಗಳನ್ನು ದಾಖಲಿಸಲು ಭಾರತ ಚುನಾವಣಾ ಆಯೋಗದ “ಸಿ-ವಿಜಿಲ್ ಸಿಟಿಜನ್ ಆ್ಯಪ್ (cVIGIL Citizen Application)” ಅನ್ನು ಬಳಕೆ…

Read More