ಬರಗಾಲದ ಸಂದರ್ಭದಲ್ಲಿ ಜಾನುವಾರುಗಳ ನಿರ್ವಹಣೆ
ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 18 : ಬರಗಾಲವು ಸಾಮಾನ್ಯವಾಗಿ ಉತ್ಪಾದನೆಯ ಚಕ್ರದಲ್ಲಿ ಒಣಹವೆಯ ವಾತಾವರಣವಾಗಿದ್ದು, ಮಳೆಯ ಪ್ರಮಾಣ ವಾರ್ಷಿಕ ಸರಾಸರಿಗಿಂತ ಕಡಿಮೆಯಾಗಿರುವುದರಿಂದ, ಕಾಳು ಕಟ್ಟುವ ಸಂದರ್ಭದಲ್ಲಿ ಮಣ್ಣಿನ ತೇವಾಂಶ ಕಡಿಮೆ ಇರುವುದರಿಂದ ಮತ್ತು ಕೆರೆ-ಕುಂಟೆಗಳಲ್ಲಿ ನೀರು, ಹರಿಯುವ ನೀರು, ಅಂತರ್ಜಲದ ನೀರಿನ ಮಟ್ಟ ಕಡಿಮೆಯಾಗುವುದರಿಂದ ಸಂಭವಿಸಬಹುದಾಗಿದೆ. ಇದು ಜಾನುವಾರು ಮತ್ತು ಜನರ ಆಹಾರ ಭದ್ರತೆಯ ಮೇಲೆ ಹಾಗೂ ರೈತರ ಆರ್ಥಿಕ ಮೂಲದ ಮೇಲೆ ನೇರ ಪರಿಣಾಮ…