ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 68 ನೇ ಕನ್ನಡ ರಾಜ್ಯೋತ್ಸವದ ಸಂಬ್ರಮ

ವಿಜಯ ದರ್ಪಣ ನ್ಯೂಸ್ 68 ನೇ ಕನ್ನಡ ರಾಜ್ಯೋತ್ಸವ: “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 01 : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನ, ಜಿಲ್ಲಾ ಪಂಚಾಯಿತಿ ವತಿಯಿಂದ ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ “68ನೇ ಕನ್ನಡ ರಾಜ್ಯೋತ್ಸವ” ಕಾರ್ಯಕ್ರಮದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ…

Read More

ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಕರೆ

ವಿಜಯ ದರ್ಪಣ ನ್ಯೂಸ್ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2024 ಪ್ರಕಟ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 31:-ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಮತದಾರರ ಕರಡು ಪಟ್ಟಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಮತಗಟ್ಟೆಗಳಲ್ಲಿ, ಮತದಾರ ನೋಂದಣಾಧಿಕಾರಿ ಕಚೇರಿಯಲ್ಲಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ, ಈ ಕಚೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗೆ ಪ್ರಕಟಿಸಲಾಗಿದೆ. ಈ ಸಂಬಂಧ ಸಾರ್ವಜನಿಕರು ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು(ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರುಗಳ ಸೇರ್ಪಡೆ,…

Read More

ದಾಳಿಂಬೆ ಬೆಳೆ ನಿರ್ವಹಣೆಗೆ ಅವಶ್ಯಕ ಜ್ಞಾನ ಅಗತ್ಯ: ಗುಣವಂತ.ಜೆ

ವಿಜಯ ದರ್ಪಣ ನ್ಯೂಸ್ ಬಿಜ್ಜವರ, ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ 13:: ದಾಳಿಂಬೆ ಬೆಳೆಯನ್ನು ಸಮಗ್ರವಾಗಿ ನಿರ್ವಹಣೆ ಮಾಡಲು ರೈತರಿಗೆ ಅವಶ್ಯಕ ಜ್ಞಾನ ಅಗತ್ಯವಿದ್ದು ವಿಚಾರ ಸಂಕಿರಣ ಕಾರ್ಯಕ್ರಮ ಗಳು ಸಹಾಯವಾಗಲಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಗುಣವಂತ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ತೋಟಗಾರಿಕೆ ಇಲಾಖೆ ವತಿಯಿಂದ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿಯ ಬಿಜ್ಜವಾರ ಗ್ರಾಮದಲ್ಲಿ ಆಯೋಜಿಸಲಾಗಿದ್ದ “ದಾಳಿಂಬೆ ಬೆಳೆಯ ಕ್ಷೇತ್ರೋತ್ಸವ ಮತ್ತು ವಿಚಾರ ಸಂಕಿರಣ” ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ…

Read More

ಅಕ್ಟೋಬರ್ 13ರಂದು ದಾಳಿಂಬೆ ಬೆಳೆ ಕಾರ್ಯಾಗಾರ ಮತ್ತು ಕ್ಷೇತ್ರೋತ್ಸವ

ವಿಜಯ ದರ್ಪಣ ನ್ಯೂಸ್ ಅಕ್ಟೋಬರ್ 13ರಂದು ದಾಳಿಂಬೆ ಬೆಳೆ ಕಾರ್ಯಾಗಾರ ಮತ್ತು ಕ್ಷೇತ್ರೋತ್ಸವ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 10 : ತೋಟಗಾರಿಕೆ ಇಲಾಖೆವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿಯ ಬಿಜ್ಜವಾರ ಗ್ರಾಮದ ರಾಮಕೃಷ್ಣಪ್ಪನವರ ಜಮೀನಿನಲ್ಲಿ (ಬಿಜ್ಜವಾರ ಫ್ರೌಢಶಾಲೆ ಹಿಂಭಾಗ) ದಿನಾಂಕ 13-10-2023 ರಂದು ಬೆಳಿಗ್ಗೆ 10.30 ಗಂಟೆಗೆ “ದಾಳಿಂಬೆ ಬೆಳೆ ಕಾರ್ಯಾಗಾರ ಮತ್ತು ಕ್ಷೇತ್ರೋತ್ಸವ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ರೈತ ಫಲಾನುಭವಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಬೇಕೆಂದು…

Read More

ಹಿರಿಯರ ಸಮಾಧಿಗೆ ಪೂಜೆ ಸಲ್ಲಿಸಲು ಹೋದ ಹೆಣ್ಣು ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ .

ವಿಜಯ ದರ್ಪಣ ನ್ಯೂಸ್  ದೇವನಹಳ್ಳಿ: ಪಿತೃ ಪಕ್ಷದ ಅಂಗವಾಗಿ ಪ್ರತಿ ವರ್ಷದಂತೆ ತಮ್ಮ ತಾತಾ, ಅಜ್ಜಿ, ತಂದೆ ಮತ್ತು ಕುಟುಂಬದ ಹಿರಿಯರ ಸಮಾಧಿಗೆ ಪೂಜೆ ಸಲ್ಲಿಸಿ ಹೊರ ಬರುತ್ತಿದ್ದ ಕುಟುಂಬವೊಂದರ ನಾಲ್ಕು ಮಂದಿ ಹೆಣ್ಣು ಮಕ್ಕಳು ಸೇರಿದಂತೆ ಆರು ಜನರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ದೊಣ್ಣೆ ಮಚ್ಚುಗಳಿಂದ ಅಶೋಕ ಮತ್ತು ಶ್ರೀನಿವಾಸ್ ಎಂಬುವವರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಈ ಬಗ್ಗೆ ದೇವನಹಳ್ಳಿ ಪೋಲಿಸ್ ಠಾಣೆಯಲ್ಲಿ ಭಾನುವಾರ ದೂರು ದಾಖಲಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ನಡೆದಿದೆ ಎನ್ನಲಾಗಿದ್ದು…

Read More

ಕೇಂದ್ರ ಬರ ಅಧ್ಯಯನ ತಂಡದಿಂದ ಪರಿಶೀಲನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 49559.57 ಹೆಕ್ಟೇರ್ ಬೆಳೆಹಾನಿ: ಜಿಲ್ಲಾಧಿಕಾರಿ ಡಾ. ಶಿವಶಂಕರ ಮಾಹಿತಿ

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 08 : ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಎದುರಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಕೇಂದ್ರ ಜಲ ಆಯೋಗದ ನಿರ್ದೇಶಕರ ನೇತೃತ್ವದ ಅಧಿಕಾರಿಗಳ ತಂಡವು ಇಂದು ಪರಿಶೀಲಿಸಿತು. ಬೀರಸಂದ್ರದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊದಲಿಗೆ ವಿಶ್ವನಾಥಪುರ ಬಳಿಯ ರೈತರ…

Read More

ವಿಪತ್ತುಗಳನ್ನು ಎದುರಿಸಲು ಸದಾ ಸನ್ನದ್ಧರಾಗಿರಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 07 : ಪ್ರಕೃತಿಯಲ್ಲಿ ಎರಡು ಬಗೆಯ ವಿಪತ್ತುಗಳು ಸಂಭವಿಸುತ್ತವೆ. ಒಂದು ಮಾನವ ನಿರ್ಮಿತ ಮತ್ತೊಂದು ಪ್ರಕೃತಿ ನಿರ್ಮಿತ. ಈ ಎರಡೂ ಬಗೆಯ ವಿಕೋಪ ಗಳೂ ಅನಿರೀಕ್ಷಿತವಾಗಿಯೇ ಸಂಭವಿಸುತ್ತವೆ. ಆದ್ದರಿಂದ ಅಂತಹ ವಿಪತ್ತುಗಳನ್ನು ತಡೆಯಲು ಸದಾ ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಡಾ. ಎನ್. ಶಿವಶಂಕರ್ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ…

Read More

ಪ್ರೀತಿ – ಪ್ರೇಮ ಎಂಬ ಭಾವದ ಸುಳಿಯಲ್ಲಿ…. ಪ್ರೀತಿಯ ಆಳದ ಹುಡುಕಾಟ………

ವಿಜಯ ದರ್ಪಣ ನ್ಯೂಸ್ ಪ್ರೀತಿ – ಪ್ರೇಮ ಎಂಬ ಭಾವದ ಸುಳಿಯಲ್ಲಿ………….. ಪ್ರೀತಿಯ ಆಳದ ಹುಡುಕಾಟ……… ಪ್ರೀತಿಯ ಸೆಳೆತದ ಕೆಲವು ಉದಾಹರಣೆಗಳನ್ನು ನೋಡಿ……. ತಾಯಿಯ ಕರುಳ ಬಳ್ಳಿಯ ಸಂಬಂಧ, ತಂದೆ ತಾಯಿ ಅಣ್ಣ ತಂಗಿ ಅಕ್ಕ ತಮ್ಮ ಅಜ್ಜ ಅಜ್ಜಿ ಮುಂತಾದ ದೀರ್ಘಕಾಲದ ರಕ್ತ ಸಂಬಂಧಗಳನ್ನು ಮೀರಿ ಕೇವಲ ಒಂದೋ ಎರಡೋ ವರ್ಷದ ಪ್ರೀತಿಗಾಗಿ, ರೈಲಿಗೆ ತಲೆ ಕೊಡಲು, ಕುತ್ತಿಗೆಗೆ ನೇಣು ಬಿಗಿದುಕೊಳ್ಳಲು, ವಿಷ ಕುಡಿಯಲು, ಬೆಂಕಿ ಹಚ್ಚಿಕೊಳ್ಳಲು, ಎತ್ತರದಿಂದ ಜಿಗಿಯಲು, ನೀರಿಗೆ ಹಾರಲು ಮನಸ್ಸನ್ನು ಪ್ರೀತಿ…

Read More

ಜ್ಞಾನ ಭಿಕ್ಷಾ ಪಾದಯಾತ್ರೆ……

ವಿಜಯ ದರ್ಪಣ ನ್ಯೂಸ್ ಜ್ಞಾನ ಭಿಕ್ಷಾ ಪಾದಯಾತ್ರೆ…… ಎರಡು ವರ್ಷಗಳ ಹಿಂದಿನ ಪಾದಯಾತ್ರೆಯ ನೆನಪಿನ ಲೇಖನ‌ ಮತ್ತೊಮ್ಮೆ…… ( ಇದರ ನಂತರ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆ ಸೇರಿ ಒಟ್ಟು 385 ದಿನ 11500 ಕಿಲೋಮೀಟರ್ ಸಂಚರಿಸಲಾಯಿತು……) 10000 ಕಿಲೋಮೀಟರ್…….. ರಾಷ್ಟ್ರದ ಮೊದಲ ಹೊಗೆ ಮುಕ್ತ ಗ್ರಾಮ ಎಂದು ಹೆಸರಾದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವೈಚ್ಕೂರಳ್ಳಿಯಲ್ಲಿ ಕುಳಿತು ನೆನಪಿನ ಅಂಗಳಕ್ಕೆ ಜಿಗಿದಾಗ…….. ನಾನು ಡ್ಯಾನ್ಸ್ ಮಾಡುವವನಲ್ಲ, ಹಾಡು ಹೇಳುವವನಲ್ಲ, ಕಾಮಿಡಿ…

Read More

ಹಿಂದುಳಿದ ವರ್ಗಗಳ ನಿಗಮಗಳ ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 05 :- ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ/ಅರೆ…

Read More