ಜಗಜ್ಯೋತಿ ಬಸವ ಜಯಂತಿ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಸರಳ ಆಚರಣೆ

ವಿಜಯ ದರ್ಪಣ ನ್ಯೂಸ್.. ಜಿಲ್ಲಾಡಳಿತ ಭವನದಲ್ಲಿ ಜಗಜ್ಯೋತಿ ಬಸವ ಜಯಂತಿ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಸರಳ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು  ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 10 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಾಯಕ ಯೋಗಿ, ಜಗಜ್ಯೋತಿ, ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ…

Read More

ಎಸ್.ಎಸ್.ಎಲ್.ಸಿ. ಫಲಿತಾಂಶ -2024 : ಬೆಂಗಳೂರು ಗ್ರಾ. ಜಿಲ್ಲೆಯಲ್ಲಿ ಶೇ. 83.67 ರಷ್ಟು ಫಲಿತಾಂಶ

ವಿಜಯ ದರ್ಪಣ ನ್ಯೂಸ್  ಎಸ್.ಎಸ್.ಎಲ್.ಸಿ. ಫಲಿತಾಂಶ-2024 ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಜಿಲ್ಲೆಗೆ ಪ್ರಥಮ ಬೆಂ.ಗ್ರಾ. ಜಿಲ್ಲೆ: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 83.67 ರಷ್ಟು ಫಲಿತಾಂಶ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 09  : 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 83.67 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ಒಂಬತ್ತನೆಯ ಸ್ಥಾನ ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ…

Read More

ಅಕ್ಷಯ ತೃತೀಯ ದಿನ ಬಾಲ್ಯವಿವಾಹ ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಿ

ವಿಜಯ ದರ್ಪಣ ನ್ಯೂಸ್  ಅಕ್ಷಯ ತೃತೀಯ ದಿನ ಬಾಲ್ಯವಿವಾಹ ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 08 : ಮೇ 10 ರಂದು ಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆ ಹೆಚ್ಚಾಗಿದ್ದು, ಇಂತಹ ವಿವಾಹಗಳಲ್ಲಿ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆಯೂ ಸಹ ಹೆಚ್ಚಿರುತ್ತದೆ. ಈಗಾಗಲೇ ಶಾಲೆ ಬಿಟ್ಟ ಮಕ್ಕಳ ಅನುಸರಣೆ ಮಾಡಿ ಬಾಲ್ಯವಿವಾಹಕ್ಕೆ ಒಳಗಾಗದಂತೆ ಸೂಕ್ತ ಕ್ರಮಕೈಗೊಳ್ಳುವುದು. ಈ…

Read More

ನಾಟಕದಲ್ಲಿ ಅಭಿನಯಿಸುತ್ತಿರುವಾಗಲೇ ಪ್ರಾಣಬಿಟ್ಟ ಪಾತ್ರಧಾರಿ ಅರದೇಶನಹಳ್ಳಿ ಮುನಿಕೆಂಪಣ್ಣ

ವಿಜಯ ದರ್ಪಣ ನ್ಯೂಸ್… ನಾಟಕದಲ್ಲಿ ಅಭಿನಯಿಸುತ್ತಿರುವಾಗಲೇ ಪ್ರಾಣಬಿಟ್ಟ ಪಾತ್ರಧಾರಿ ಅರದೇಶನಹಳ್ಳಿ ಮುನಿಕೆಂಪಣ್ಣ  ಯಲಹಂಕ : ನಾಟಕದಲ್ಲಿ ಅಭಿನಯಿಸುವಾಗಲೇ  ನಟರೊಬ್ಬರು ವೇದಿಯ ಮೇಲೆ ಕುಸಿದು ಪ್ರಾಣ ಬಿಟ್ಟ ಘಟನೆ ನಡೆದಿದೆ.    ಮೃತಪಟ್ಟವರು  ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಕುಂದಾಣ ಹೋಬಳಿ ಅರದೇಶಹಳ್ಳಿ ಗ್ರಾಮದ ನಿವಾಸಿಯಾದ ಎನ್. ಮುನಿಕೆಂಪಣ್ಣ ಎಂದು ತಿಳಿದುಬಂದಿದೆ.    ಶುಕ್ರವಾರ ರಾತ್ರಿ ಯಲಹಂಕ ತಾಲೂಕಿನ ಸಾತನೂರು ಬಳಿ ಕುರುಕ್ಷೇತ್ರ ನಾಟಕ ಪ್ರದರ್ಶನ ನಡೆಯುತ್ತಿತ್ತು, ಈ ವೇಳೆ ನಾಟಕದಲ್ಲಿ ಶಕುನಿಯ ಪಾತ್ರ ನಿರ್ವಹಿಸುತ್ತಿದ್ದ ಮುನಿಕೆಂಪಣ್ಣ…

Read More

ಬೆಂಗಳೂರು ಪದವೀಧರರ ಕ್ಷೇತ್ರ ಚುನಾವಣೆ ಘೋಷಣೆ: ಜೂನ್ 03 ಕ್ಕೆ ಮತದಾನ

ವಿಜಯ ದರ್ಪಣ ನ್ಯೂಸ್.. ಬೆಂಗಳೂರು ಪದವೀಧರರ ಕ್ಷೇತ್ರ ಚುನಾವಣೆ ಘೋಷಣೆ: ಜೂನ್ 03 ಕ್ಕೆ ಮತದಾನ ಮೇ. 6 ರವರೆಗೆ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಲು ಪದವೀಧರರಿಗೆ ಅವಕಾಶ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ. 03:- ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಮೇ. 06 ರವರೆಗೆ…

Read More

ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಸ್ಪಂದಿಸಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್ ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಸ್ಪಂದಿಸಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 29  :- ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಯಾವುದೇ ಗ್ರಾಮೀಣ ಪ್ರದೇಶದಲ್ಲಿ ಅಥವಾ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ ಕಂಡುಬಂದಲ್ಲಿ ಶೀಘ್ರ ಸ್ಪಂದಿಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮೇಲ್ವಿಚಾರಣೆಯಲ್ಲಿ ಜಿಲ್ಲೆಯ ನಾಲ್ಕು…

Read More

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ : ಬೆಂಗಳೂರು ಗ್ರಾ. ಜಿಲ್ಲೆಯಲ್ಲಿ ಶೇ81.90 ಮತದಾನ

ವಿಜಯ ದರ್ಪಣ ನ್ಯೂಸ್  ಸಾರ್ವತ್ರಿಕ ಲೋಕಸಭಾ ಚುನಾವಣೆ-2024 27-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಬೆಂಗಳೂರು ಗ್ರಾ. ಜಿಲ್ಲೆಯಲ್ಲಿ ಶೇ81.90 ಮತದಾನ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 26 : ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ81.90ರಷ್ಟು ಮತದಾನವಾಗಿರುವುದಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಎನ್ ಶಿವಶಂಕರ ಅವರು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಸುಗಮ ಹಾಗೂ…

Read More

ಬೆಂಗಳೂರು ಗ್ರಾ.ಜಿಲ್ಲೆ ವ್ಯಾಪ್ತಿಯಲ್ಲಿ 36 ವಿಶೇಷ ಮತಗಟ್ಟೆಗಳ ಸ್ಥಾಪನೆ

ವಿಜಯ ದರ್ಪಣ ನ್ಯೂಸ್  ಬೆಂಗಳೂರು.ಗ್ರಾ ಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ 36 ವಿಶೇಷ ಮತಗಟ್ಟೆಗಳ ಸ್ಥಾಪನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 25 :- ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನ ಹೆಚ್ಚಿಸುವ ಸಲುವಾಗಿ ಹಾಗೂ ಮತದಾನವನ್ನು ಹಬ್ಬದ ರೀತಿಯಲ್ಲಿ ಆಚರಿಸುವ ಸಲುವಾಗಿ ಮತದಾರರನ್ನು ಆಕರ್ಷಿಸಲು ವಿಶೇಷ ಮತಗಟ್ಟೆಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಸ್ಥಾಪನೆ ಮಾಡಲಾಗಿದೆ. 36 ವಿಶೇಷ ಮತಗಟ್ಟೆಗಳು ಬೆಂಗಳೂರು…

Read More

ಮತದಾನದ ದಿನ ಕಾರ್ಮಿಕರಿಗೆ ವೇತನ ಸಹಿತ ರಜೆ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಆದೇಶ

ವಿಜಯ ದರ್ಪಣ ನ್ಯೂಸ್  ಸಾರ್ವತ್ರಿಕ ಲೊಕಸಭಾ ಚುನಾವಣೆ-2024 ಮತದಾನದ ದಿನ ಕಾರ್ಮಿಕರಿಗೆ ವೇತನ ಸಹಿತ ರಜೆ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಆದೇಶ      ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 25 : ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ಮಾರ್ಚ್ 16 ರಂದು ಫೋಷಿಸಿದ್ದು, ಅದರಂತೆ, ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗಧಿಯಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಪ್ರಿಲ್ 26(ಶುಕ್ರವಾರ) ರಂದು ಮೊದಲನೇ ಹಂತದ ಲೋಕಸಭಾ ಚುನಾವಣೆ…

Read More

ಏಪ್ರಿಲ್ 26 ರಂದು ನಡೆಯುವ ಮತದಾನಕ್ಕೆ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ವಿಜಯ ದರ್ಪಣ ನ್ಯೂಸ್ ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಜಿಲ್ಲೆಯಲ್ಲಿ 8,98,448 ಮತದಾರರು ಏಪ್ರಿಲ್ 26 ರಂದು ನಡೆಯುವ ಮತದಾನಕ್ಕೆ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 24  :-ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26 ರಂದು ನಡೆಯುವ ಮತದಾನಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಕೈಗೊಂಡಿದ್ದೇವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ಶಿವಶಂಕರ್ ಅವರು ಹೇಳಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ…

Read More