ಆಹಾರ ಘಟಕಗಳ ಮೇಲೆ ದಾಳಿ ಹೆಚ್ಚಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ವಿಜಯ ದರ್ಪಣ ನ್ಯೂಸ್…. ಆಹಾರ ಘಟಕಗಳ ಮೇಲೆ ದಾಳಿ ಹೆಚ್ಚಿಸಲು ಅಧಿಕಾರಿಗಳಿಗೆ ಡಿ.ಸಿ ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾ.ಜಿಲ್ಲೆ, ಫೆ 19 :ಜಿಲ್ಲೆಯಲ್ಲಿರುವ ಹೋಟೆಲ್, ರೆಸ್ಟೋರೆಂಟ್, ಬೇಕರಿ, ಬೀದಿಬದಿ ಆಹಾರ ತಯಾರಿಕೆ ಘಟಕಗಳು, ಕ್ಯಾಂಟೀನ್ ಸೇರಿದಂತೆ ಇತರೆ ಆಹಾರ ತಯಾರಿಕಾ ಘಟಕಗಳ ಮೇಲೆ ಅನಿರೀಕ್ಷಿತ ದಾಳಿಗಳನ್ನು ಹೆಚ್ಚಿಸಿ ಕಳಪೆ ಆಹಾರ ಕಂಡುಬಂದಲ್ಲಿ ಸೂಕ್ತ ಕ್ರಮ ಜರುಗಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ…

Read More

300 ಕೋಟಿ ವೆಚ್ಚದ 220 ಕೆವಿ ವಿದ್ಯುತ್ ಸ್ಥಾವರಕ್ಕೆ ಭೂಮಿ ಪೂಜೆ

ವಿಜಯ ದರ್ಪಣ ನ್ಯೂಸ್… 300 ಕೋಟಿ ವೆಚ್ಚದ 220 ಕೆವಿ ವಿದ್ಯುತ್ ಸ್ಥಾವರಕ್ಕೆ ಭೂಮಿ ಪೂಜೆ ಮುಂದಿನ 30 ವರ್ಷದವರೆಗೂ ನೆಲಮಂಗಲ ಕ್ಷೇತ್ರಕ್ಕೆ ವಿದ್ಯುತ್ ಪೂರೈಕೆ ಕೊರತೆ ಇಲ್ಲ ಬೆಂ.ಗ್ರಾ.ಜಿಲ್ಲೆ.ಫೆಬ್ರವರಿ19.: ನೆಲಮಂಗಲದ ಬಸವನಹಳ್ಳಿಯಲ್ಲಿ ಸುಮಾರು 300 ಕೋಟಿ ರೂಗಳ ವೆಚ್ಚದಲ್ಲಿ 220ಕೆವಿ ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿ ನೆಲಮಂಗಲ ತಾಲ್ಲೂಕಿನಲ್ಲಿ ಗೃಹ ಬಳಕೆಗೆ, ಕೃಷಿ, ಕೈಗಾರಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲದೆ ಸಮಸ್ಯೆ ಎದುರಾಗಿತ್ತು….

Read More

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ತರಬೇತಿ ಕಾರ್ಯಾಗಾರ

ವಿಜಯ ದರ್ಪಣ ನ್ಯೂಸ್…. ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ತರಬೇತಿ ಕಾರ್ಯಾಗಾರ ದೇವನಹಳ್ಳಿ ಬೆಂಗಳೂರು ಗ್ರಾ.ಜಿಲ್ಲೆ ಫೆ.18. : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಇವರ ಸಹಯೋಗದೊಂದಿಗೆ ಇಂದು ದೇವನಹಳ್ಳಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ”ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಅಧಿನಿಯಮ ಅನುಷ್ಠಾನ” ಕುರಿತು ಎರಡು ದಿನಗಳ ಓರಿಯಂಟೇಶನ್ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಪ್ರಾಧಿಕಾರದ…

Read More

ತುರ್ತು ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ

ವಿಜಯ ದರ್ಪಣ ನ್ಯೂಸ್ ಫೆ.20 ರಂದು ತುರ್ತು ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ. ಗ್ರಾ ಜಿಲ್ಲೆ, ಫೆ 18:- ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಎನ್.ಡಿ.ಆರ್.ಎಫ್ ವತಿಯಿಂದ ಹೊಸಕೋಟೆ ತಾಲೂಕಿನ ದೇವನಗುಂದಿ ಕೈಗಾರಿಕಾ ಪ್ರದೇಶದ ಐಒಸಿಎಲ್ ಎಲ್.ಪಿ.ಜಿ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಫೆಬ್ರವರಿ 20 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ಅಫ್ ಸೈಟ್ ತುರ್ತು ರಾಸಾಯಿನಿಕ ಸೋರಿಕೆ ಅಣುಕು…

Read More

ಮಹಿಳಾ ಸಬಲೀಕರಣಕ್ಕೆ ಸ್ವ ಉದ್ಯೋಗ ಆಧಾರಿತ ತರಬೇತಿಗಳು ಅಗತ್ಯ: ವಿಠ್ಠಲ್‌ ಕಾವಳೆ

ವಿಜಯ ದರ್ಪಣ ನ್ಯೂಸ್ ಮಹಿಳಾ ಸಬಲೀಕರಣಕ್ಕೆ ಸ್ವ ಉದ್ಯೋಗ ಆಧಾರಿತ ತರಬೇತಿಗಳು ಅಗತ್ಯ: ಜಿ.ಪಂ. ಯೋಜನಾ ನಿರ್ದೇಶಕ ವಿಠ್ಠಲ್‌ ಕಾವಳೆ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸಶಕ್ತಿಕರಣವಾಗಲು ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯವಿದ್ದು, ಮಹಿಳಾ ಸಬಲೀಕರಣಕ್ಕೆ ಸ್ವ ಉದ್ಯೋಗ ಆಧಾರಿತ ತರಬೇತಿಗಳು ಸಹಕಾರ ನೀಡುತ್ತವೆ ಇಂತಹ ತರಬೇತಿಗಳನ್ನು ರುಡ್‌ಸೆಟ್‌ ಸಂಸ್ಥೆಯಲ್ಲಿ ಉಚಿತವಾಗಿ ಪಡೆಯಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರಾದ ವಿಠ್ಠಲ್‌ ಕಾವಳೆ ಅವರು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಎನ್‌ಆರ್‌ಎಲ್‌ಎಂ…

Read More

ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಆದ್ಯತೆ ನೀಡಿ: ಸಚಿವ ಕೆ ಎಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಆದ್ಯತೆ ನೀಡಿ :ಸಚಿವ ಕೆಎಚ್ ಮುನಿಯಪ್ಪ ಮಾರ್ಚ್ ಅಂತ್ಯಕ್ಕೆ ಗರಿಷ್ಟ ನಿವೇಶನ ನೀಡಲು ಗುರಿ -ಕೆ.ಹೆಚ್. ಮುನಿಯಪ್ಪ ಪೋಡಿ ಅಭಿಯಾನದಲ್ಲಿ ಪ್ರಥಮ ಸ್ಥಾನ ಕಾಯ್ದುಕೊಳ್ಳಬೇಕು. ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ.19 : ಬೇಸಿಗೆ ಆರಂಭವಾಗುತಿದ್ದು, ಜಿಲ್ಲಾಡಳಿತ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಆದ್ಯತೆ ನೀಡಬೇಕು ಮತ್ತು ಜಾನುವಾರುಗಳಿಗೆ ಬೇಸಿಗೆಯಲ್ಲಿ ಬಾಧಿಸುವ ರೋಗಗಳನ್ನು ಸರಿಯಾಗಿ ಉಪಚರಿಸಬೇಕೆಂದು ಆಹಾರ ನಾಗರಿಕ…

Read More

ಕೃಷಿ ಹೊಂಡಗಳಿಗೆ ತಂತಿ ಬೇಲಿ ನಿರ್ಮಿಸಿ ಅನಾಹುತ ತಪ್ಪಿಸಿ

ವಿಜಯ ದರ್ಪಣ ನ್ಯೂಸ್…. ಕೃಷಿ ಹೊಂಡಗಳಿಗೆ ತಂತಿ ಬೇಲಿ ನಿರ್ಮಿಸಿ ಅನಾಹುತ ತಪ್ಪಿಸಿ ಕೃಷಿ ಹೊಂಡ ಬಳಿ “ಅಪಾಯ” ಮತ್ತು “ಈಜಬಾರದು” ಎಂಬ ಸೂಚನಾ ಫಲಕ ಅಳವಡಿಸಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾ.ಜಿಲ್ಲೆ.ಫೆಬ್ರವರಿ17: ಬೇಸಿಗೆ ಪ್ರಾರಂಭವಾಗಿದ್ದು, ಕೃಷಿ ಹೊಂಡದಲ್ಲಿ ಮಕ್ಕಳು ಈಜಲು ಮತ್ತು ಜಾನುವಾರುಗಳು ನೀರು ಕುಡಿಯಲು ಬಂದಂತಹ ಸಂದರ್ಭದಲ್ಲಿ ಬೀಳುವ ಸಂಭವವಿದ್ದು, ಈ ಹಿಂದೆ ನಿರ್ಮಿಸಿರುವ ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲು ಕೃಷಿ ಇಲಾಖೆ ರೈತರಲ್ಲಿ ಮನವಿ ಮಾಡಿದೆ. ಕೃಷಿ ಇಲಾಖೆಯ…

Read More

ಶಿಕ್ಷಣದ ಮಹತ್ವಸಾರಿದ ಶ್ರೀ ಸಂತ ಸೇವಾಲಾಲ್

ವಿಜಯ ದರ್ಪಣ ನ್ಯೂಸ್… ಶಿಕ್ಷಣದ ಮಹತ್ವಸಾರಿದ ಶ್ರೀ ಸಂತ ಸೇವಾಲಾಲ್ ದೇವನಹಳ್ಳಿ, ಫೆ.17-ಶಿಕ್ಷಣದ ಮಹತ್ವವನ್ನು ಸಾರುವ ಮೂಲಕ ಎಲ್ಲರೂ ಶಿಕ್ಷಿತರಾಗಿ ಅಕ್ಷರ ಜ್ಞಾನವನ್ನು ಪಡೆದು ಜಗತ್ತಿಗೆ ದಾರಿ ದೀಪವಾಗಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ತಹಸಿಲ್ದಾರ್   ಎಚ್ .ಬಾಲಕೃಷ್ಣ ತಿಳಿಸಿದರು. ಪಟ್ಟಣದ ಆಡಳಿತ ಸೌಧದ ಸಭಾಂಗಣದಲ್ಲಿ ಶ್ರೀ ಸದ್ಗುರು ಸೇವಾಲಾಲ್ ಜಿಲ್ಲಾ ಬಂಜಾರ ನೌಕರರ ಸಾಂಸ್ಕೃತಿಕ ಕ್ಷೇಮಾಭಿವದ್ದಿ ಸಂಘದ ಸಹಯೋಗದಲ್ಲಿ ನಡೆದ ಶ್ರೀ ಸಂತ ಸೇವಾಲಾಲ್ ಮಹಾರಾಜರ 286 ನೇ ಜಯಂತೋತ್ಸವವದಲ್ಲಿ ಅವರು ಮಾತನಾಡಿದರು….

Read More

ಮಳೆ ನೀರು ಕೊಯ್ಲಿ ನಿಂದ ಅಂತರ್ಜಲ ವೃದ್ಧಿ

ವಿಜಯ ದರ್ಪಣ ನ್ಯೂಸ್… ದೊಡ್ಡಬಳ್ಳಾಪುರ:ಅಟಲ್ ಭೂ ಜಲ ಯೋಜನೆ ಕುರಿತು ರೈತರಿಗೆ ತರಬೇತಿ ಕಾರ್ಯಾಗಾರ ಮಳೆ ನೀರು ಕೊಯ್ಲಿ ನಿಂದ ಅಂತರ್ಜಲ ವೃದ್ಧಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆ. 15:- ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಕೃಷಿ ವಿಜ್ಞಾನ ಕೇಂದ್ರ. ಹಾಡೋನಹಳ್ಳಿ ಆವರಣದಲ್ಲಿ ರೈತರಿಗಾಗಿ ಅಟಲ್ ಭೂಜಲ್ ಯೋಜನೆಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ತರಬೇತಿಯಲ್ಲಿ ಬೆಂಗಳೂರು ಕೃಷಿ ಇಲಾಖೆ ಉಪ ನಿರ್ದೇಶಕರಾದ ಗಾಯತ್ರಿ ಅವರು ಮಾತನಾಡಿ…

Read More

ವೇಣುಗೋಪಾಲ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ  ಸಚಿವ ಕೆಹೆಚ್. ಮುನಿಯಪ್ಪ ಚಾಲನೆ

ವಿಜಯ ದರ್ಪಣ ನ್ಯೂಸ್……. ವೇಣುಗೋಪಾಲ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ  ಸಚಿವ ಕೆಹೆಚ್. ಮುನಿಯಪ್ಪ ಚಾಲನೆ ದೇವನಹಳ್ಳಿ.ಬೆಂಗಳೂರು ಗ್ರಾಮಾಂತರ ಜಿಲ್ಲೆ ಪೆಬ್ರವರಿ13: ಪ್ರಸಿದ್ದ ವೇಣುಗೋಪಾಲ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಿದ  ಸಚಿವ ಕೆಹೆಚ್. ಮುನಿಯಪ್ಪ.ದೇವರ ದರ್ಶನವನ್ನು ಮಾಡಿ ನಂತರ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಐತಿಹಾಸಿಕ ಪ್ರಸಿದ್ದ ವೇಣುಗೋಪಾಲ ಸ್ವಾಮಿಯ ಬ್ರಹ್ಮರಥೋತ್ಸವದಿಂದು ನಾಡಿನ‌ ಸಮಸ್ತ ಜನತೆಗೆ ಆಯುರಾರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದರು . ದೇವಸ್ಥಾನದ ಅಭಿವೃದ್ಧಿಯ ವಿಚಾರವಾಗಿ ಮಾತನಾಡಿ ಮುಜರಾಯಿ ಸಚಿವರ ಸಹಕಾರದೊಂದಿಗೆ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ…

Read More