ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಎ ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್… ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಎ ಬಿ ಬಸವರಾಜು ನೇಮಕ  ಬೆಂಗಳೂರು ಫೆಬ್ರವರಿ 04: ಬಸವರಾಜು ಎ.ಬಿ., ಐಎಎಸ್ (ಕೆಎನ್: 2017), ಸರ್ಕಾರದ ಉಪ ಕಾರ್ಯದರ್ಶಿ, ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ಬೆಂಗಳೂರು ಅವರನ್ನು ತಕ್ಷಣದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾಧಿಕಾರಿಯಾಗಿ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ .

Read More

ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿ/ ಗಿರವಿ ಸಂಸ್ಥೆಗಳ ವಿರುದ್ಧ ದೂರು ನೀಡಿ

ವಿಜಯ ದರ್ಪಣ ನ್ಯೂಸ್…. ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿ/ ಗಿರವಿ ಸಂಸ್ಥೆಗಳ ವಿರುದ್ಧ ದೂರು ನೀಡಿ ಬೆಂ.ಗ್ರಾ ಜಿಲ್ಲೆ, ಫೆ.03: ನೊಂದಾಯಿತ ಲೇವಾದೇವಿ/ಗಿರವಿ ಸಂಸ್ಥೆಗಳು ಕರ್ನಾಟಕ ಲೇವಾದೇವಿ ಅಧಿನಿಯಮದಡಿ ಸಾರ್ವಜನಿಕರ ಭದ್ರತೆ ಸಾಲಗಳಿಗೆ ಗರಿಷ್ಟ ವಾರ್ಷಿಕ ಶೇಕಡಾ 14 ರಷ್ಟು ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ವಾರ್ಷಿಕ ಶೇಕಡಾ 16 ರಷ್ಟು ಬಡ್ಡಿ ವಿಧಿಸಬೇಕು. ಹೆಚ್ಚುವರಿ ಬಡ್ಡಿ ವಿಧಿಸುತ್ತಿರುವ ನೋಂದಾಯಿತ ಲೇವಾದೇವಿ/ ಗಿರವಿ ಸಂಸ್ಥೆಗಳು ಕಂಡುಬಂದಲ್ಲಿ ಸಾರ್ವಜನಿಕರು ಕೆಳಕಂಡ ಕಛೇರಿಗೆ ದೂರು ಸಲ್ಲಿಸಬಹುದು. ಸಹಕಾರ ಸಂಘಗಳ…

Read More

ಸಹಕಾರಿಗಳ ಸಮಾಪನೆ ಗೊಳಿಸುವ ಸಂಬಂಧ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ವಿಜಯ ದರ್ಪಣ ನ್ಯೂಸ್…. ಸಹಕಾರಿಗಳ ಸಮಾಪನೆ ಗೊಳಿಸುವ ಸಂಬಂಧ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ  , ಜ.03: ದೊಡ್ಡಬಳ್ಳಾಪುರ ಉಪ ವಿಭಾಗದ ಕಚೇರಿ ವ್ಯಾಪ್ತಿಯಲ್ಲಿ ಕೆಳಕಂಡ ಸೌಹಾರ್ದ ಸಹಕಾರಿಗಳು ನೋಂದಣಿಯಾಗಿದ್ದು ಇದರ ಆಡಳಿತ ವ್ಯಾಪ್ತಿಯು ತಾಲೂಕು ಮಟ್ಟಕ್ಕಿಂತ ಕಡಿಮೆಗೆ ಸೀಮಿತವಾಗಿರುತ್ತದೆ. ಆದ್ದರಿಂದ ಸಂಯುಕ್ತ ಸಹಕಾರಿಯ ಆಡಳಿತ ಮಂಡಳಿಯ ನಿರ್ಣಯದ ಅನುಸಾರ ಸಹಕಾರಿಯ ಕಾರ್ಯ ಚಟುವಟಿಕೆಗಳು ಸುಮಾರು ವರ್ಷಗಳಿಂದ ಕಾರ್ಯನಿರ್ವಹಿಸದೆ ಸ್ಥಗಿತಗೊಂಡಿವೆ. ಈ ಸಹಕಾರಿಗಳನ್ನು ಕಾಯ್ದೆ ಅನುಸಾರ ಕಾರ್ಯ ವ್ಯಾಪ್ತಿಯ ನಿಬಂಧಕರುಗಳಿಗೆ ಸಮಾಪನೆಗೊಳಿಸಲು ಶಿಫಾರಸ್ಸು…

Read More

ಜಿಲ್ಲಾಧಿಕಾರಿ ಶಿವಶಂಕರ್ ಅವರಿಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ

ವಿಜಯ ದರ್ಪಣ ನ್ಯೂಸ್… ಜಿಲ್ಲಾಧಿಕಾರಿ ಶಿವಶಂಕರ್ ಅವರಿಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಜನಸ್ನೇಹಿ ಹಾಗೂ ನೌಕರಸ್ನೇಹಿ ಎಂದೇ ಹೆಸರಾಗಿದ್ದ, ಎಂತಹದೇ ಸಮಸ್ಯೆಗಳನ್ನು ಸುಲಲಿತವಾಗಿ ಬಗೆಹರಿಸುತಿದ್ದ, ಜಂಟಲ್ ಮ್ಯಾನ್ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ ಭಾಆಸೇ ಅವರಿಗೆ ಸಮಸ್ತ ಜಿಲ್ಲಾಡಳಿತ, ಅಧಿಕಾರಿ ಸಿಬ್ಬಂದಿ ವರ್ಗ ಹಾಗೂ ಅವರ ಅಭಿಮಾನಿಗಳಿಂದ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಲಾಯಿತು. ಹಲವು ಅಧಿಕಾರಿಗಳು ಜಿಲ್ಲಾಧಿಕಾರಿಗಳೊಂದಿಗಿನ ಒಡನಾಟ, ಅವರ ತಾಳ್ಮೆ, ಕೆಲಸದ ವೈಖರಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ರೀತಿ ಅಗಣಿತ ಅಂದರು. ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಶಿವಶಂಕರ ಅವರು…

Read More

ಅಕ್ರಮ ಆಸ್ತಿ : ಬಿಲ್ ಕಲೆಕ್ಟರ್ ಗೆ ಮೂರು ವರ್ಷ ಕಠಿಣ ಶಿಕ್ಷೆ, 50 ಲಕ್ಷ ದಂಡ

ವಿಜಯ ದರ್ಪಣ ನ್ಯೂಸ್… ಅಕ್ರಮ ಆಸ್ತಿ : ಬಿಲ್ ಕಲೆಕ್ಟರ್ ಗೆ ಮೂರು ವರ್ಷ ಕಠಿಣ ಶಿಕ್ಷೆ, 50 ಲಕ್ಷ ದಂಡ ಬೆಂಗಳೂರು ಗ್ರಾಮಾಂತರ ಜಿಲ್ಲೆ .ಜ28 : ಸರ್ಕಾರಿ ಸೇವಾವಧಿಯಲ್ಲಿ ತನ್ನ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆಂಬ ಮಾಹಿತಿಯ ಆಧಾರದ ಮೇಲೆ ಚಿಕ್ಕಜಾಲ ಬಿಲ್ ಕಲೆಕ್ಟರ್ ಕೃಷ್ಣಪ್ಪ ಅವರಿಗೆ ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50.20 ಲಕ್ಷ ದಂಡ ಮತ್ತು ದಂಡ ಕಟ್ಟಲು ವಿಫಲರಾದಲ್ಲಿ ಆರು ತಿಂಗಳ ಸಾದಾ…

Read More

ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರಿಂದ ಧ್ವಜಾರೋಹಣ

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ‌ 76ನೇ ಗಣರಾಜ್ಯೋತ್ಸವ ದಿನಾಚರಣೆ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರಿಂದ ಧ್ವಜಾರೋಹಣ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಜ26 :” 76ನೇ ಗಣರಾಜ್ಯೋತ್ಸವ”ದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, ತ್ರಿವರ್ಣ ಧ್ವಜಕ್ಕೆ…

Read More

ಜನರ ಕೆಲಸಗಳು ಸುಗಮವಾಗಿ ಸಾಗಲು ಕಛೇರಿ ಆರಂಭ : ಸಂಸದ ಡಾ.ಕೆ ಸುಧಾಕರ್

ವಿಜಯ ದರ್ಪಣ ನ್ಯೂಸ್…. ಜಿಲ್ಲಾಡಳಿತ ಭವನದಲ್ಲಿ ಸಂಸದರ ಕಛೇರಿ ಉದ್ಘಾಟನೆ  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜನವರಿ 24: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಸಂಸದರ ಕಛೇರಿಗೆ ಸಂಸದ ಡಾ.ಕೆ ಸುಧಾಕರ್ ಪೂಜೆ ಸಲ್ಲಿಸುವ ಮೂಲಕ ಕಾರ್ಯಾಲಯಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜನರ ಕೆಲಸಗಳು ಸುಗಮವಾಗಿ ಸಾಗಲು ಕಛೇರಿ ತೆರೆಯಲಾಗಿದೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದರು. ಕಲಾಪಕ್ಕೆ ಭಾಗವಹಿಸುವ ದಿನಗಳನ್ನು ಹೊರತುಪಡಿಸಿ, ಪ್ರತಿ ಸೋಮವಾರ ಅರ್ಧ…

Read More

ಪ್ರಜಾಪ್ರಭುತ್ವದ ಉಳಿವಿಗಾಗಿ ಕಡ್ಡಾಯ ಮತದಾನ ಅವಶ್ಯ: ನ್ಯಾ. ಭೋಲಾ ಪಂಡಿತ್

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಜಾಪ್ರಭುತ್ವದ ಉಳಿವಿಗಾಗಿ ಕಡ್ಡಾಯ ಮತದಾನ ಅವಶ್ಯ: ನ್ಯಾ. ಭೋಲಾ ಪಂಡಿತ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಜ.25 : 18 ವರ್ಷ ತುಂಬಿದ ಪ್ರತಿಯೊಬ್ಬ ಪ್ರಜೆಯು ನಿರ್ಭೀತರಾಗಿ, ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಪ್ರಜಾಪ್ರಭುತ್ವದ ಉಳಿವಿಗಾಗಿ ಕಡ್ಡಾಯವಾಗಿ ಮತದಾನ ಮಾಡುವದು ಅವಶ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾಯಮೂರ್ತಿ ಭೋಲಾ ಪಂಡಿತ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗೂ…

Read More

ಪೋಡಿ ಅಭಿಯಾನದಲ್ಲಿ ರಾಜ್ಯಕ್ಕೆ ಬೆಂ.ಗ್ರಾ ಜಿಲ್ಲೆ ಪ್ರಥಮ:ಸಚಿವ ಕೃಷ್ಣ ಭೈರೇಗೌಡ

ವಿಜಯ ದರ್ಪಣ ನ್ಯೂಸ್…. ರಾಜ್ಯದ ಭೂ ದಾಖಲೆಗಳ ಡಿಜಟಲೀಕರಣ ಜಿಲ್ಲೆಯಲ್ಲಿ 1236 ಪೋಡಿ ದುರಸ್ತಿ ಪೂರ್ಣ ಪೋಡಿ ಅಭಿಯಾನದಲ್ಲಿ ರಾಜ್ಯಕ್ಕೆ ಬೆಂ.ಗ್ರಾ ಜಿಲ್ಲೆ ಪ್ರಥಮ:ಸಚಿವ ಕೃಷ್ಣ ಭೈರೇಗೌಡ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಜ.24: ಕಳೆದ ಡಿಸೆಂಬರ್ ನಲ್ಲಿ ದರಖಾಸ್ತು ಪೋಡಿ ಅಭಿಯಾನ ಆರಂಭವಾಗಿ ರಾಜ್ಯದ್ಯಾಂತ ಇದುವರೆಗೂ ಅಂದಾಜು 5000 ಪೋಡಿ ದುರಸ್ತಿ ಆಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೂ 1236 ಪೋಡಿ ದುರಸ್ತಿ ಆಗಿದ್ದು ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಕಂದಾಯ ಸಚಿವ…

Read More

ಲಕ್ಕುಂಡಿ : ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಅನಾವರಣ

ವಿಜಯ ದರ್ಪಣ ನ್ಯೂಸ್…. ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ -2025 ಲಕ್ಕುಂಡಿ : ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಅನಾವರಣ ಬೆಂ.ಗ್ರಾ. ಜಿಲ್ಲೆ ಜ.22: ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ. ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ…

Read More