ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ ಉಚಿತ ಚಿಕಿತ್ಸೆ: ಸಂಸದ ಡಾ.ಕೆ ಸುಧಾಕರ್

ವಿಜಯ ದರ್ಪಣ ನ್ಯೂಸ್… ರೈತರು ಪ್ರಮ್ಮಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಸದುಪಯೋಗ ಪಡೆದುಕೊಳ್ಳಿ ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷದವರೆಗೆ ಉಚಿತ ಚಿಕಿತ್ಸೆ: ಸಂಸದ ಡಾ.ಕೆ ಸುಧಾಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ 17, 2025: ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷ ವರೆಗಿನ ಉಚಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ದೊರಕಲಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಿ ಎಂದು ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ…

Read More

ಅರದೇಶನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಜೆಡಿಎಸ್-ಬಿಜೆಪಿ ಜಯಭೇರಿ

ವಿಜಯ ದರ್ಪಣ ನ್ಯೂಸ್… ಅರದೇಶನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಜೆಡಿಎಸ್-ಬಿಜೆಪಿ ಜಯಭೇರಿ   ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ: ತಾಲೂಕಿನ ಅರದೇಶನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಐದು ವರ್ಷಗಳ ಅವಧಿಗೆ ಚುನಾವಣೆ ನಡೆಯಿತು. ಚುನಾವಣೆಯಲ್ಲಿ 12 ಸ್ಥಾನದ ಪೈಕಿ 1 ಸ್ಥಾನ ಅವಿರೋಧವಾಗಿ  ಆಯ್ಕೆಗೊಂಡಿದ್ದು , ಉಳಿದ 11 ಸ್ಥಾನಕ್ಕೆ ಚುನಾವಣೆ ನಡೆಯಿತು . ಚುನಾವಣೆಯಲ್ಲಿ ಸಾಮಾನ್ಯ ಮೀಸಲು ಕ್ಷೇತ್ರದಿಂದ ಚನ್ನಪ್ಪ.ಕೆ (35), ದೇವರಾಜು.ಕೆ (35),  ಪ್ರತಾಪ್.ಪಿ,(34) ,…

Read More

ಇಂಟರ್ನ್ಯಾಷನಲ್ ಬ್ಯಾಟರಿ ಕಂಪನಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಎಂ ಬಿ ಪಾಟೀಲ

ವಿಜಯ ದರ್ಪಣ ನ್ಯೂಸ್… 390 ಕೋಟಿ ರೂ. ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ 9 ತಿಂಗಳಲ್ಲಿ ಬ್ಯಾಟರಿ ಉತ್ಪಾದನೆ ಆರಂಭ, ಶೇ.20ರಷ್ಟು ರಫ್ತು: ಎಂ ಬಿ ಪಾಟೀಲ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ : ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ…

Read More

ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ವೃದ್ಧಿ

ವಿಜಯ ದರ್ಪಣ ನ್ಯೂಸ್… ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ಮೇಳ-2025 ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ವೃದ್ಧಿ ಮುಂದಿನ ಪೀಳಿಗೆಯ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಕೆ.ಹೆಚ್.ಮುನಿಯಪ್ಪ ದೇವನಹಳ್ಳಿ,ಬೆಂ.ಗ್ರಾ.ಜಿಲ್ಲೆ, ಜ.11: ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿರುತ್ತದೆ. ಹಾಗಾಗಿ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಬೆಳೆಯಲು ರೈತರು ಸಾವಯವ ಕೃಷಿ ಪದ್ದತಿಯ ಕಡೆಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ ಅವರು…

Read More

76ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಣೆಗೆ ಅಗತ್ಯ ಸಿದ್ಧತೆ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ

ವಿಜಯ ದರ್ಪಣ ನ್ಯೂಸ್…. 76ನೇ ಗಣರಾಜ್ಯೋತ್ಸವ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ.10: 2025 ರ ಜನವರಿ 26 ರಂದು 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಸೂಚಿಸಿದರು. ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “76ನೇ…

Read More

ಮುಂಬರುವ ಬೇಸಿಗೆಯಲ್ಲಿ ಅಗತ್ಯ ವಿದ್ಯುತ್ ಪೂರೈಸಲು ಕ್ರಮ : ಸಚಿವ ಕೆ.ಜೆ.ಜಾರ್ಜ್

ವಿಜಯ ದರ್ಪಣ ನ್ಯೂಸ್… ಮುಂಬರುವ ಬೇಸಿಗೆಯಲ್ಲಿ ಅಗತ್ಯ ವಿದ್ಯುತ್ ಪೂರೈಸಲು ಕ್ರಮ : ಸಚಿವ ಕೆ.ಜೆ.ಜಾರ್ಜ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜನವರಿ 09 :- ಮುಂಬರುವ ಬೇಸಿಗೆಯ ಗರಿಷ್ಟ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ ಎಂದು ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ಲೋಡ್ ಶೆಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಇಂಧನ ಇಲಾಖೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ…

Read More

ಕೂಸಿನ ಮನೆ’ಗೆ ಯುನಿಸೆಫ್ ತಂಡ ಭೇಟಿ

ವಿಜಯ ದರ್ಪಣ ನ್ಯೂಸ್… ಕೂಸಿನ ಮನೆ’ಗೆ ಯುನಿಸೆಫ್ ತಂಡ ಭೇಟಿ ಬೆಂಗಳೂರು ಗ್ರಾ.ಜಿಲ್ಲೆ. ಜ 08. : ಹೊಸಕೋಟೆ ತಾಲ್ಲೂಕಿನ ಬೈಲನರಸಪುರ ಗ್ರಾಮ ಪಂಚಾಯಿತಿಗೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕೂಸಿನ ಮನೆ’ ಕಾರ್ಯಕ್ರಮದ ಪರಿಣಾಮಗಳ ಕುರಿತು ಅಧ್ಯಯನ ಮಾಡಲು ಯುನಿಸೆಫ್ ಸಂಸ್ಥೆಯ ರಿನಿ ಕುರಿನ್ ಮುಖ್ಯಸ್ಥರು ಮತ್ತು ಪರಿಣಿತರ ತಂಡ ಭೇಟಿ ನೀಡಿದರು. ನರೇಗಾ ಕೆಲಸಕ್ಕೆ ಹೋಗುವ ಕೂಲಿಕಾರರ ಮಕ್ಕಳಿಗಾಗಿ ವಿಶೇಷವಾಗಿ ಗ್ರಾಮ ಪಂಚಾಯತಿಗೆ ಒಂದರಂತೆ ತೆರೆದಿರುವ ಕೂಸಿನ ಮನೆಯು ಹೇಗೆ ಕಾರ್ಯ ನಿರ್ವಹಿಸುತ್ತಿದೆ ಮತ್ತು ಅದರಿಂದ…

Read More

ಜಿಲ್ಲೆಯಲ್ಲಿ ಯುವ ಮತದಾರರ ಹೆಚ್ಚಳ : ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ

ವಿಜಯ ದರ್ಪಣ ನ್ಯೂಸ್… ಅಂತಿಮ ಮತದಾರರ ಪಟ್ಟಿ ಪ್ರಕಟ:9.05 ಲಕ್ಷ ಮತದಾರರು ಜಿಲ್ಲೆಯಲ್ಲಿ ಯುವ ಮತದಾರರ ಹೆಚ್ಚಳ:ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜ.06 :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದ್ದು, ಜಿಲ್ಲೆಯಲ್ಲಿ 9,05,724 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ಶಿವಶಂಕರ ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಮತದಾರರ ಪಟ್ಟಿಯ…

Read More

ಉತ್ತಮ ಆರೋಗ್ಯಕ್ಕೆ ಶುದ್ಧ ನೀರು ಕುಡಿಯಿರಿ

ವಿಜಯ ದರ್ಪಣ ನ್ಯೂಸ್… ಉತ್ತಮ ಆರೋಗ್ಯಕ್ಕೆ ಶುದ್ಧ ನೀರು ಕುಡಿಯಿರಿ ವಿಜಯಪುರ, ದೇವನಹಳ್ಳಿ ತಾಲ್ಲೂಕು ಜನವರಿ.5- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶುದ್ದ ಗಂಗಾ ಘಟಕದಲ್ಲಿ ಶುದ್ದ ಗಂಗಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಜನರಿಗೆ ಶುದ್ದ ಕುಡಿಯುವ ನೀರಿನ ಬಗ್ಗೆ ಕರಪತ್ರವನ್ನು ವಿತರಿಸಿ ಜಾಗೃತಿ ಮೂಡಿಸಲಾಯಿತು. ಪುರಸಭಾ ಸದಸ್ಯ ವಿ. ನಂದಕುಮಾರ್ ಕರಪತ್ರ ಬಿಡುಗಡೆ ಮಾಡಿ ಮಾತನಾಡಿ, ‘ಶುದ್ಧವಾದ ನೀರನ್ನು ಉಪಯೋಗಿಸಿದರೆ ನಮ್ಮ ಆರೋಗ್ಯವು ಉತ್ತಮವಾಗಿರುತ್ತದೆ. ಆದ್ದರಿಂದ ಎಲ್ಲರೂ ಸಂಸ್ಕರಿಸಿದ ನೀರನ್ನು ಬಳಸಬೇಕು ಹಾಗೆಯೇ ನೀರು ಅತ್ಯಮೂಲ್ಯವಾದದ್ದು…

Read More

ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾ  ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ

ವಿಜಯ ದರ್ಪಣ ನ್ಯೂಸ್… ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾ  ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜ 05:- ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಎಸ್.ಎಸ್ ಘಾಟಿಯಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮಕ್ಕೆ ಆಹಾರ ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಬೆಂಗಳೂರು…

Read More