ಜೂನ್ 30 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ಜಿಲ್ಲಾಧಿಕಾರಿ ಎನ್ ಶಿವಶಂಕರ
ವಿಜಯ ದರ್ಪಣ ನ್ಯೂಸ್…. ಜೂನ್ 30 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ಜಿಲ್ಲಾಧಿಕಾರಿ ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 26 :- ಜಿಲ್ಲೆಯಲ್ಲಿ ಜೂನ್ 30 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದ್ದು ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಜಿಲ್ಲಾಡಳಿತದಿಂದ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಜಿಲ್ಲಾ ವ್ಯಾಪ್ತಿಯ ದೊಡ್ಡಬಳ್ಳಾಪುರದಲ್ಲಿ 05 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಪರೀಕ್ಷೆಯು 02 ಅವಧಿಗಳಲ್ಲಿ ನಡೆಯಲಿದ್ದು, ಮೊದಲ ಅವಧಿಯಲ್ಲಿ 713 ಅಭ್ಯರ್ಥಿಗಳು…