ಪೆನ್​ಡ್ರೈವ್​ ಪ್ರಕರಣ: ಕೊನೆಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ

ವಿಜಯ ದರ್ಪಣ ನ್ಯೂಸ್  .. ಪೆನ್​ಡ್ರೈವ್​ ಪ್ರಕರಣ: ಕೊನೆಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಹಾಸನ  ಸಂಸದ ಪ್ರಜ್ವಲ್ ರೇವಣ್ಣ  ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಬರೋಬ್ಬರಿ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡು ಮೌನ ಮುರಿದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಇದೇ ಮೇ 31ರಂದು ಬೆಳಗ್ಗೆ 10.30ಕ್ಕೆ ಎಸ್​​ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ. ವಿಡಿಯೋದಲ್ಲಿ ತಂದೆ ಹೆಡ್ ಡಿ ರೇವಣ್ಣ ತಾಯಿ ಭವಾನಿ ರೇವಣ್ಣ, ತಾತ ಹೆಡ್ …

Read More

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ವಿಜಯ ದರ್ಪಣ ನ್ಯೂಸ್… ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ…… ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ….. ಆದರೆ, ಭಾರತದ ಸಂಸ್ಕೃತಿಯ ಹಿನ್ನೆಲೆಯಲ್ಲಿ ಖ್ಯಾತ ಮನಃಶಾಸ್ತ್ರಜ್ಞ ಯಾರಿರಬಹುದು ? ನನ್ನ ದೃಷ್ಟಿಯಲ್ಲಿ ಅದು ಸಿದ್ದಾರ್ಥನೆಂಬ ಗೌತಮ ಬುದ್ಧ…………… ಜನಸಂಖ್ಯೆಯೇ ಅತಿ ವಿರಳವಾಗಿದ್ದ, ಸಂಪರ್ಕ ಸಂವಹನಗಳು ಅತ್ಯಂತ ಕಡಿಮೆ ಪ್ರಮಾಣದಲ್ಲಿದ್ದ, ಆಧುನಿಕ ತಂತ್ರಜ್ಞಾನದ ಯಾವ ಲಕ್ಷಣಗಳೂ ಗೋಚರಿಸದ, ಬದುಕಿನ ಸಂಕೀರ್ಣತೆಯಿಂದ ದೂರವಿದ್ದ, ಆ ಕಾಲದಲ್ಲಿಯೇ ಮನುಷ್ಯನ…

Read More

ಸಾರ್ಥಕ ಸಂಭ್ರಮ.

ವಿಜಯ ದರ್ಪಣ ನ್ಯೂಸ್… ಸಾರ್ಥಕ ಸಂಭ್ರಮ. ಬೆಂಗಳೂರು ದಕ್ಷಿಣ ತಾಲ್ಲೂಕಿನ ರಾಮೋಹಳ್ಳಿಯಲ್ಲಿ ಇತ್ತೀಚೆಗೆ ಮೂರು ದಿನ ಸಿದ್ಧಾರೂಢ ಮಿಷನ್ ನ 25 ರ ಸಂಭ್ರಮ ಅದ್ದೂರಿಯಾಗಿ ನಡೆಯಿತು. ಸಿದ್ಧಾರೂಢ ಮಿಷನ್ ನ ಅಧ್ಯಕ್ಷ ಡಾ. ಆರೂಢಭಾರತೀ ಸ್ವಾಮೀಜಿ ನೇತೃತ್ವದಲ್ಲಿ ಸಿಂಧಗಿಯ ಶಾಂತಗಂಗಾಧರ ಶ್ರೀಗಳು ಶುಕ್ರವಾರ ಬೆಳಿಗ್ಗೆ ಧ್ವಜಾರೋಹಣ ಮಾಡಿದರು. ಜಪಯಜ್ಞ ಗೀತೆ ವಚನ ಸಿದ್ಧಾರೂಢ ಚರಿತ್ರೆ ಪಾರಾಯಣದ ಬಳಿಕ ರಾಮಚಂದ್ರಾಪುರ ಮಠದ ಜಗದ್ಗುರು ರಾಘವೇಶ್ವರ ಭಾರತೀ ಶ್ರೀಗಳು ಅದ್ವೈತ ಕುರಿತು ಉಪನ್ಯಾಸ ನೀಡಿದರು. “ವ್ಯವಹಾರದಲ್ಲಿ ಏನೆಲ್ಲ ಭೇದ…

Read More

ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಭೂಮಿ: ಭೂಸ್ವಾಧೀನ ಪರಿಹಾರ ನ್ಯಾಯಾಲಯದಲ್ಲಿ ಠೇವಣಿ, ಪೊಲೀಸ್ ನೆರವಿನಿಂದ ಫೆನ್ಸಿಂಗ್..

 ವಿಜಯ ದರ್ಪಣ ನ್ಯೂಸ್… ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಭೂಮಿ: ಭೂಸ್ವಾಧೀನ ಪರಿಹಾರ ನ್ಯಾಯಾಲಯದಲ್ಲಿ ಠೇವಣಿ, ಪೊಲೀಸ್ ನೆರವಿನಿಂದ ಫೆನ್ಸಿಂಗ್.. ಕೆಐಎಡಿಬಿ ಸಿಇಓ ಡಾ. ಮಹೇಶ ಸ್ಪಷ್ಟನೆ. ಬೆಂಗಳೂರು: ದೇವನಹಳ್ಳಿ ತಾಲ್ಲೂಕು, ಕುಂದಾಣ ಹೋಬಳಿಗೆ ಸೇರಿದ ದೊಡ್ಡಗೊಲ್ಲಹಳ್ಳಿ ಮತ್ತು ಚಪ್ಪರದಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಗಾರಿಕೆ ಸ್ಥಾಪನೆಗಾಗಿ ಫಾಕ್ಸ್ ಕಾನ್ ಕಂಪನಿಗೆ ಭೂಮಿ ಮಂಜೂರಾಗಿದ್ದು, ಸಂಬಂಧಿಸಿದ ಭೂ ಪರಿಹಾರವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಲಾಗುವುದು ಎಂದು ಕೆಐಎಡಿಬಿ ಸಿಇಓ ಡಾ. ಮಹೇಶ ಅವರು ಶುಕ್ರವಾರ ತಿಳಿಸಿದ್ದಾರೆ. ಈ ಗ್ರಾಮಗಳಲ್ಲಿ…

Read More

ಮಹಿಳಾ ಸಂತ್ರಸ್ತರಿಗೆ ಸೂಕ್ತ ರಕ್ಷಣೆ ಮತ್ತು ವಿಡಿಯೊ ಬಿಡುಗಡೆ ಮಾಡಿದ ಕಿಡಿಗೇಡಿಗಳ ಸೂಕ್ತ ಕ್ರಮಕ್ಕೆ ಕರ್ನಾಟಕ ಮಹಿಳಾ ಸಂಘರ್ಘ ವೇದಿಕೆ ಬತ್ತಾಯ

ವಿಜಯ ದರ್ಪಣ ನ್ಯೂಸ್ ಪೆನ್ ಡ್ತೃೆವ್ ಹಗರಣ… ಮಹಿಳಾ ಸಂತ್ರಸ್ತರಿಗೆ ಸೂಕ್ತ ರಕ್ಷಣೆ ಮತ್ತು ವಿಡಿಯೊ ಬಿಡುಗಡೆ ಮಾಡಿದ ಕಿಡಿಗೇಡಿಗಳ ಸೂಕ್ತ ಕ್ರಮಕ್ಕೆ ಕರ್ನಾಟಕ ಮಹಿಳಾ ಸಂಘರ್ಘ ವೇದಿಕೆ ಬತ್ತಾಯ ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತರಿಗೆ ಸೂಕ್ತ ರಕ್ಷಣೆ ಮತ್ತು ಸಂತ್ರಸ್ತರ ಪೂರ್ಣ ವಿಡಿಯೋ ಬಿಡುಗಡೆ ಮಾಡಿದ ವ್ಯಕ್ತಿಗಳನ್ನು ಬಂಧಿಸುವ ಬಗ್ಗೆ ಕರ್ನಾಟಕ ಮಹಿಳಾ ಸಂಘರ್ಷ ವೇದಿಕೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿರವರಿಗೆ ಕರ್ನಾಟಕ…

Read More

ಕೃಷ್ಣಾ ನದಿ ನೀರಿನ ಬಗ್ಗೆ ಎಂ ಬಿ ಪಾಟೀಲರ ಹೇಳಿಕೆ ದುರದೃಷ್ಟಕರ ಮತ್ತು ರಾಜಕೀಯ ಪ್ರೇರಿತ

ಮೇವಿಜಯ ದರ್ಪಣ ನ್ಯೂಸ್  ಕೃಷ್ಣಾ ನದಿ ನೀರಿನ ಬಗ್ಗೆ ಎಂ ಬಿ ಪಾಟೀಲರ ಹೇಳಿಕೆ ದುರದೃಷ್ಟಕರ ಮತ್ತು ರಾಜಕೀಯ ಪ್ರೇರಿತ 2013 ರಲ್ಲಿ ಅಂದಿನ ಮುಖ್ಯಮಂತ್ರಿಗಳಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ MB ಪಾಟೀಲರು ಕೊಟ್ಟ ಕೊಡುಗೆ ಶೂನ್ಯ ಮತ್ತು ರಾಜ್ಯದ ನೀರಾವರಿ ಪ್ರದೇಶದ ವಿಸ್ತರಣೆ ನಗಣ್ಯ, ಪಾಟೀಲರ ಕಾರ್ಯವೈಖರಿ ಗಮನಿಸಿದಾಗ ಅವರು ಕೇವಲ ವಿಜಯಪುರ ಜಿಲ್ಲೆಗೆ ಮಾತ್ರ ನೀರಾವರಿ ಮಂತ್ರಿಗಳಾಗಿದ್ದರು, ಹಲವು ದಶಕಗಳಿಂದಲೂ ನೀರಾವರಿ ವಂಚಿತ ಬಯಲುಸೀಮೆಯ ನೀರಿನ ಬವಣೆಗೆ ಅವರೆಂದೂ ತಲೆಕೆಡಿಸಿಕೊಂಡವರಲ್ಲ. ಸುಧೀರ್ಘ…

Read More

ಕಾಂಗ್ರೆಸ್  ತೊರೆದು ಬಿಜೆಪಿಗೆ ಸೇರ್ಪಡೆಯಾದ ಒಕ್ಕಲಿಗ ಮುಖಂಡ ಮೈಸೂರಿನ ಡಾ.ಸುಶ್ರುತ್ ಗೌಡ.

ವಿಜಯ ದರ್ಪಣ ನ್ಯೂಸ್  ಕಾಂಗ್ರೆಸ್  ತೊರೆದು ಬಿಜೆಪಿಗೆ ಸೇರ್ಪಡೆಯಾದ ಒಕ್ಕಲಿಗ ಮುಖಂಡ ಮೈಸೂರಿನ ಡಾ.ಸುಶ್ರುತ್ ಗೌಡ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತರು,ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ, ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಕಾಂಕ್ಷೆ ವ್ಯಕ್ತಪಡಿಸಿ ಕಳೆದ ಎರಡು ವರ್ಷದಿಂದ ಟಿಕೆಟಿಗಾಗಿ ಪ್ರಯತ್ನಿಸಿದ್ದ ಮೈಸೂರಿನ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಪ್ರಭಾವಿ ಒಕ್ಕಲಿಗ ಗೌಡ ಮು ಡಾ.ಸುಶ್ರುತ್ ಗೌಡ ಇಂದು ಬೆಂಗಳೂರಿನಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ . ಕಾಂಗ್ರೆಸ್ ಅಭ್ಯರ್ಥಿ ಆಗಿ ಅವರು ಈ ಬಾರಿ ಆಕಾಂಕ್ಷಿ ಆಗಿದ್ದರು….

Read More

ಮತದಾನ‌ ದಿನ ರಜೆ ಕಂಪನಿಗಳು ನೀಡದಿದ್ದರೆ ಕಠಿಣ ಕ್ರಮ : ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ

ವಿಜಯ ದರ್ಪಣ ನ್ಯೂಸ್ ಮತದಾನ‌ ದಿನ ರಜೆ ಕಂಪನಿಗಳು ನೀಡದಿದ್ದರೆ ಕಠಿಣ ಕ್ರಮ : ಮನೋಜ್ ಕುಮಾರ್ ಮೀನಾ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯುತ್ತದೆ. ಏಪ್ರಿಲ್​ 26 ಮತ್ತು ಮೇ 7 ರಂದು ಮತದಾನ ನಡೆಯಲಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಈ ಎರಡೂ ದಿನ ಸರ್ಕಾರ ರಜೆ ಘೋಷಣೆ ಮಾಡಿದೆ. ಈ ಎರಡು ದಿನದಂದು ರಜೆ ನೀಡದ ಕಂಪನಿಗಳ ವಿರುದ್ಧ ಕಾರ್ಮಿಕ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್​…

Read More

ಕರ್ನಾಟಕದಲ್ಲಿ 28ಕ್ಕೆ 28 ಕ್ಷೇತ್ರ ಬಿಜೆಪಿ ಗೆಲ್ಲಿಸಿ: ಕೇಂದ್ರ ಗೃಹಸಚಿವ ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಮತಪ್ರಮಾಣ ಹೆಚ್ಚಿಸಿ; ಕರ್ನಾಟಕದಲ್ಲಿ 28ಕ್ಕೆ 28 ಕ್ಷೇತ್ರ ಬಿಜೆಪಿ ಗೆಲ್ಲಿಸಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರು ಏಪ್ರಿಲ್ 02: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಶೇ 60 ಮತದೊಂದಿಗೆ 28ಕ್ಕೆ 28 ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಗೆಲ್ಲಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮನವಿ ಮಾಡಿದರು. ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು…

Read More

ಚುನಾವಣಾ ಹೊತ್ತಲ್ಲೇ ಕಾನೂನು ವಿವಿ ಅವಾಂತರ; ಕಾಂಗ್ರೆಸ್ ಪಕ್ಷದ ವಿರುದ್ದ ತಿರುಗಿಬಿದ್ದ ಕ್ರೈಸ್ತ ಸಮುದಾಯ………

Vijaya darpana  BIG EXCLUSIVE NEWS: —————————————- ಚುನಾವಣಾ ಹೊತ್ತಲ್ಲೇ ಕಾನೂನು ವಿವಿ ಅವಾಂತರ; ಕಾಂಗ್ರೆಸ್ ಪಕ್ಷದ ವಿರುದ್ದ ತಿರುಗಿಬಿದ್ದ ಕ್ರೈಸ್ತ ಸಮುದಾಯ……… ——— ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಇದೀಗ ವಿವಾಧ ಗೂಡಾಗಿ ಪರಿಣಮಿಸಿದೆ. ಲೋಕಸಭಾ ಚುನಾವಣಾ ಹೊತ್ತಲ್ಲಿ ವಿವಿ ಕೈಗೊಂಡ ನಿರ್ಧಾರದಿಂದಾಗಿ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮುಜುಗರದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಕರ್ನಾಟಕ ರಾಜ್ಯ ಕಾನೂನು ವಿವಿ ಈ ಬಾರಿ ‘ಈಸ್ಟರ್’ ದಿನದಂದು ಪರೀಕ್ಷೆಯನ್ನು ನಿಗದಿಗೊಳಿಸಿದೆ. ಗುಡ್‌ಫ್ರೈಡೇ ನಂತರದ ಭಾನುವಾರ ನಡೆಯುವ ‘ಈಸ್ಟರ್’…

Read More