*“ತಣ್ಣೀ”ರ್ “ತಣ್ಣೀ”ರ್**

ವಿಜಯ ದರ್ಪಣ ನ್ಯೂಸ್  *“ತಣ್ಣೀ”ರ್ “ತಣ್ಣೀ”ರ್** ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಹನಿ ನೀರಿಗೆ ಅಭಾವ ಸೃಷ್ಟಿಯಾಗಿದೆ. ಸಾಲ ಮಾಡಿ, ಬ್ಯಾಂಕಿಗೆ ಸೈಟನ್ನು ಅಡವಿಟ್ಟು ಹಣ ಸುರಿದು ಬಾಡಿಗೆಯಿಂದಲೇ ಇ.ಎಂ.ಐ’ ಬಾಡಿಗೆಯಿಂದಲೇ ಹೆಂಡತಿಗೆ ಶಾಪಿಂಗ್ ಖರ್ಚು ಮಕ್ಕಳ ದುಬಾರಿ ಫೀಸುಗಳನ್ನು ಕಟ್ಟಲು ಯೋಚಿಸಿದ್ದ ಮನೆಮಾಲೀಕರು ಈಗ ಬಾಯಿ ಬಾಯಿ ಬಿಡುತ್ತಿದ್ದಾರೆ. ಕಾರಣ ಬಾಡಿಗೆಗೆ ಬಂದವರು ಕಟ್ಟಡದಲ್ಲಿ ನೀರಿಲ್ಲವೆಂದು ಮನೆ ಖಾಲಿ ಮಾಡುತ್ತಿದ್ದಾರೆ. ನೀರು ಸಮೃದ್ಧವಾಗಿ ಸಿಗುವ ಮನೆಗಳಿಗೆ ಗುಳೆ ಹೋಗುತ್ತಿದ್ದಾರೆ. ಬೆಂಗಳೂರು ನಗರವೊಂದೇ ಅಲ್ಲ ಇಡೀ ಕರ್ನಾಟಕದಲ್ಲೇ ನೀರಿಗೆ…

Read More

*ಕರಿಮಣಿ ಮಾಲಿಕ ನೀ… ನಲ್ಲಾ*

ವಿಜಯ ದರ್ಪಣ ನ್ಯೂಸ್ *ಕರಿಮಣಿ ಮಾಲಿಕ ನೀ… ನಲ್ಲಾ* ಓ ನಲ್ಲಾ ನೀನಲ್ಲಾ, ಕರಿಮಣಿ ಮಾಲಿಕ ನೀನಲ್ಲಾ ‘ ಉಪೇಂದ್ರ’ ಚಿತ್ರದ ಈ ಹಾಡು ಚಿತ್ರ ಬಿಡುಗಡೆಯಾಗಿ ಸೂಪರ್ ಹಿಟ್ ಆದರೂ ಈ ಹಾಡಿನ ಬಗ್ಗೆ ಚಿತ್ರ ಪ್ರೇಕ್ಷಕ ರ‍್ಯಾರೂ ಅಷ್ಟಾಗಿ ತಲೆ ಕೆಡಿಸಿಕೊಂಡಿರಲಿಲ್ಲ. ಚಿತ್ರ ಮಾಡುವಾಗ ಉಪೇಂದ್ರರವರಿಗಿದ್ದ ಕನಸು ಗುರುಕಿರಣ್ ಎಂಬ ಸಂಗೀತದ ಮಾಂತ್ರಿಕನಿಂದ ರೂಪುಗೊಂಡ ಈ ಹಾಡು, ಸಂಗೀತ ನಿರ್ದೇಶಕ ಗುರುಕಿರಣ್ ಅವರೇ ಹೇಳುವಂತೆ ಉಪೇಂದ್ರರವರ ಕನಸಿನ ಕೂಸು ಈ ಚಿತ್ರ. ಈ ಹಾಡಿಗೆ…

Read More

ಕಿತ್ತೋದ್ ನನ್ಮಗ’ ಹೇಳಿಕೆ: ಜಗ್ಗೇಶ್ ವಿರುದ್ಧ ವರ್ತೂರ್ ಅಭಿಮಾನಿಗಳ ಆಕ್ರೋಶ

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಫೆಬ್ರವರಿ 18: ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ‘ರಂಗನಾಯಕ’ ಸಿನಿಮಾ ಹಾಡಿನ ಬಿಡುಗಡೆ ಸಮಾರಂಭದ ವೇದಿಕೆಯಲ್ಲಿ ಹೇಳಿದ ಮಾತೊಂದು ವಿವಾದಕ್ಕೀಡಾಗಿದ್ದು, ಆಕ್ರೋಶ ವ್ಯಕ್ತವಾಗಿದೆ. ರಂಗನಾಯಕ’ ಸಿನಿಮಾ ಹಾಡಿನ ಬಿಡುಗಡೆ ಸಮಾರಂಭದ ವೇದಿಕೆಯಲ್ಲಿ ಜಗ್ಗೇಶ್ ಹುಲಿ ಉಗುರಿನ ಪ್ರಕರಣದ ಬಗ್ಗೆ ಹೇಳುತ್ತಾ, “ಯಾವನೋ ಕಿತ್ತೋದ್‌ ನನ್ಮಗ ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡು, ಯಾವುದೋ ಟಿವಿಯಲ್ಲಿ ತಗಲಾಕ್ಕೊಂಡ” ಎಂದು ಹೇಳಿದ್ದರು.ವರ್ತೂರ್ ಸಂತೋಷ್ ಬಗ್ಗೆ ಜಗ್ಗೇಶ್ ಹೀಗೆ ಹೇಳಿದ್ದಾರೆ, ಹಿರಿಯ ನಟನಾಗಿ ರಾಜ್ಯಸಭಾ ಸದಸ್ಯ…

Read More

ಕೈ ನಾಯಕರ ಕಿವಿಗೆ ಕಮಲದ ಹೂ ಸಿಕ್ಕಿಸಿದ ಶೆಟ್ಟರ್

ವಿಜಯ ದರ್ಪಣ ನ್ಯೂಸ್ ಕೈ ನಾಯಕರ ಕಿವಿಗೆ ಕಮಲದ ಹೂ ಸಿಕ್ಕಿಸಿದ ಶೆಟ್ಟರ್ ಕಾಂಗ್ರೆಸ್‌ಗೆ ಕೈಚಾಚುವ ಭರದಲ್ಲಿ ಬಿಜೆಪಿ ಪಕ್ಷಕ್ಕೆ ಜಾಡಿಸಿ ಒದ್ದು ಮಂತ್ರಿಯಾಗುವ ಹೆಜ್ಜೆ ಇಟ್ಟು ಎಡವಿ ಚುನಾವಣೆಯಲ್ಲಿ ಸೋತು ಮೂಲೆ ಸೇರಿದ್ದ ಉತ್ತರ ಕರ್ನಾಟಕದಲ್ಲಿ ತಾನೇ ಲಿಂಗಾಯತರಿಗೆ ಲೀಡರ್ ಎಂದು ತನ್ನ ಚೇಲಾಗಳು ಕರೆಯುವಂತೆ ಮಾಡುತ್ತಿದ್ದ, ಮುಖ್ಯಮಂತ್ರಿ ಮಾಡಿದ್ದ ಪಕ್ಷವನ್ನೇ “ಹಚಾ” ಎಂದು ಕಾಂಗಿಗಳನ್ನು ಪ್ರೀತಿ ಮಾಡಲು ಹೋಗಿದ್ದ ಜಗದೀಶ್ ಶೆಟ್ಟರ್ ಎಂಬ ಸ್ವಘೋಷಿತ ನಾಯಕ ತಾನು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಹೋದ…

Read More

” ಶರಣರ ಬರವೆಮಗೆ ಪ್ರಾಣ ಜೀವಾಳವಯ್ಯ “… ನಿಮಗೊಂದು ಆತ್ಮೀಯ ಆಹ್ವಾನ.

ವಿಜಯ ದರ್ಪಣ ನ್ಯೂಸ್ ನಿಮಗೊಂದು ಆತ್ಮೀಯ ಆಹ್ವಾನ…… ” ಶರಣರ ಬರವೆಮಗೆ ಪ್ರಾಣ ಜೀವಾಳವಯ್ಯ “ ಕರ್ನಾಟಕದ ಸಾಂಸ್ಕೃತಿಕ ವಾತಾವರಣವನ್ನು ಮತ್ತಷ್ಟು ಮೌಲ್ಯಯುತ ಗೊಳಿಸುವ ಅಥವಾ ಪುನರ್ ನಿರ್ಮಾಣ ಮಾಡುವ ಒಂದು ಸಣ್ಣ ಪ್ರಯತ್ನ….. ರಾಜಕೀಯ ಮತ್ತು ಮನರಂಜನೆ ಹೊರತುಪಡಿಸಿದ ಒಂದು ಚಿಂತನಶೀಲ ಕಾರ್ಯಕ್ರಮ. ಒಳ್ಳೆಯದನ್ನು ನಾವುಗಳು ಪ್ರೋತ್ಸಾಹಿಸಿ ಬೆಳೆಸದಿದ್ದರೆ ಮುಂದೆ ಪಶ್ಚಾತ್ತಾಪ ಕಟ್ಟಿಟ್ಟ ಬುತ್ತಿ. ಹೇಗಾದರೂ ಸಮಯ ಹೊಂದಾಣಿಕೆ ಮಾಡಿಕೊಂಡು ದಯವಿಟ್ಟು ಬನ್ನಿ. ಇಡೀ ದಿನ ಚರ್ಚೆ ಸಂವಾದದಲ್ಲಿ ಭಾಗವಹಿಸಿ. ” ಕರ್ನಾಟಕದ ಸಾಂಸ್ಕೃತಿಕ ನಾಯಕ…

Read More

ದೇವಸ್ಥಾನಗಳ ಪ್ರವೇಶಕ್ಕೆ ವಸ್ತ್ರ ಸಂಹಿತೆ…..

ವಿಜಯ ದರ್ಪಣ ನ್ಯೂಸ್ ದೇವಸ್ಥಾನಗಳ ಪ್ರವೇಶಕ್ಕೆ ವಸ್ತ್ರ ಸಂಹಿತೆ….. ದೇವರಿಗಾಗಿಯೋ, ಮನುಷ್ಯರಿಗಾಗಿಯೋ, ಧರ್ಮಕ್ಕಾಗಿಯೋ, ಪ್ರದರ್ಶನಕ್ಕಾಗಿಯೋ, ರಾಜಕೀಯಕ್ಕಾಗಿಯೋ, ಶಿಸ್ತಿಗಾಗಿಯೋ, ಭಕ್ತಿಗಾಗಿಯೋ, ಸೌಜನ್ಯಕ್ಕಾಗಿಯೋ, ಸಂಪ್ರದಾಯಕ್ಕಾಗಿಯೋ….. ಇದು, ನಾಗರಿಕತೆಯೇ, ಮೌಡ್ಯವೇ, ಸಂಸ್ಕೃತಿಯೇ, ವೈಚಾರಿಕತೆಯೇ, ಆಚರಣೆಯೇ, ಆಶಯವೇ, ಅನವಶ್ಯಕ ಒತ್ತಡವೇ,…. ಇದನ್ನು ಒಪ್ಪಿಕೊಳ್ಳಬೇಕೆ, ತಿರಸ್ಕರಿಸಬೇಕೆ, ನಿರ್ಲಕ್ಷಿಸಬೇಕೆ, ಪ್ರತಿಭಟಿಸಬೇಕೆ,… ಚರ್ಚೆ ಮಾಡುವುದಾದರೆ ಎಲ್ಲವನ್ನೂ ಸಮರ್ಥಿಸಿಕೊಳ್ಳಬಹುದು ಅಥವಾ ವಿರೋಧಿಸಬಹುದು ಅಥವಾ ವ್ಯಂಗ್ಯ ಮಾಡಬಹುದು. ಆದರೆ ವಾಸ್ತವ‌ ಏನಿರಬಹುದು….. ಪ್ರಕೃತಿಯ ಮೂಲದಿಂದ ಯೋಚಿಸಿದಾಗ….. ಮೂಲತಃ ಮನುಷ್ಯ ಬೆತ್ತಲೆ ಜೀವಿ ಎಲ್ಲಾ ಪ್ರಾಣಿ ಪಕ್ಷಿ ಕೀಟಗಳ ರೀತಿಯಲ್ಲಿ. ಆದರೆ…

Read More

‘ಕೊಂಕಣಿ ಸಾಹಿತ್ಯ ಅಕಾಡೆಮಿ’ ಹುದ್ದೆಗಳನ್ನು ಮಾರಾಟ ಮಾಡಬೇಡಿ, ಅರ್ಹರನ್ನೇ ನೇಮಕ ಮಾಡಿ’: ಪತ್ರ ಸೃಷ್ಟಿಸಿದ ಸಂಚಲನ

ವಿಜಯ ದರ್ಪಣ ನ್ಯೂಸ್ ‘ಕೊಂಕಣಿ ಸಾಹಿತ್ಯ ಅಕಾಡೆಮಿ’ ಹುದ್ದೆಗಳನ್ನು ಮಾರಾಟ ಮಾಡಬೇಡಿ, ಅರ್ಹರನ್ನೇ ನೇಮಕ ಮಾಡಿ’: ಪತ್ರ ಸೃಷ್ಟಿಸಿದ ಸಂಚಲನ ಬೆಂಗಳೂರು ಜನವರಿ 06 : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ-ಸದಸ್ಯರ ಹುದ್ದೆ ಮಾರಾಟವಾಗುತ್ತಿದೆಯಾ? ಈ ರೀತಿಯ ನಡೆ ರಾಜಕಾರಣಿಗಳ ಹಿಂಬಾಲಕರಿಂದ ನಡೆಯುತ್ತಿದೆಯೇ? ಈ ರೀತಿಯ ಸಂಶಯವೊಂದು ಸಾಮಾಜಿಕ ಹೋರಾಟಗಾರ ಆಲ್ವಿನ್ ಮೆಂಡೋನ್ಸಾ ಅವರ ಪತ್ರದಿಂದ ಬೆಳಕಿಗೆ ಬಂದಿದೆ. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಗಾಡಿಗೆ ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ನೇಮಕ ಮಾಡುವ ಪ್ರಯತ್ನ…

Read More

ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿಗಳು ಪ್ರಕಟ

ವಿಜಯ ದರ್ಪಣ ನ್ಯೂಸ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ,(KUWJ) ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿಗಳು ಬೆಂಗಳೂರು ಜನವರಿ 31: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) 2022-23 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ದಾವಣಗೆರೆಯಲ್ಲಿ ಇದೇ ಫೆ. 3 ಮತ್ತು 4 ರಂದು ನಡೆಯುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ. ಪ್ರಶಸ್ತಿಗಳ ವಿವರ: 1. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿಗೆ)…

Read More

ದೇವನಹಳ್ಳಿ ತಾಲ್ಲೂಕು ಭೂಸ್ವಾಧೀನ ವಿವಾದ: ರೈತ ಬಣಗಳೊಂದಿಗೆ ಸಚಿವದ್ವಯರ ಸಭೆ.

ವಿಜಯ ದರ್ಪಣ ನ್ಯೂಸ್. ಖನಿಜ ಭವನದಲ್ಲಿ ನಡೆದ ಸಭೆ: ಭೂಸ್ವಾಧೀನಕ್ಕೆ ಪರ-ವಿರೋಧ, ಸಿಎಂ ಜತೆ ಅಂತಿಮ ಚರ್ಚೆ. ದೇವನಹಳ್ಳಿ ತಾಲ್ಲೂಕು ಭೂಸ್ವಾಧೀನ ವಿವಾದ: ರೈತ ಬಣಗಳೊಂದಿಗೆ ಸಚಿವದ್ವಯರ ಸಭೆ. ಬೆಂಗಳೂರು ಜನವರಿ 24: ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಪಾಳ್ಯ 2ನೇ ಹಂತದ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಸಂಬಂಧಿಸಿದಂತೆ ಭೂಸ್ವಾಧೀನದ ಪರ ಮತ್ತು ವಿರೋಧವಿರುವ ಎರಡೂ ಗುಂಪುಗಳ ರೈತರೊಂದಿಗೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಜಿಲ್ಲಾ ಉಸ್ತುವಾರಿ…

Read More

ಬೈಕೆರೆ ನಾಗೇಶ್ ನಾಡಿನ ಅಪರೂಪದ ಅಧಿಕಾರಿ.

ವಿಜಯ ದರ್ಪಣ ನ್ಯೂಸ್ ಸಜ್ಜನ ಸಹೃದಯಿ ಬೈಕೆರೆ ನಾಗೇಶ್ (72) ಇಷ್ಟು ಬೇಗ ನಮ್ಮನ್ನು ಅಗಲುವರು ಎಂದು ನಿರೀಕ್ಷಿಸಿರಲಿಲ್ಲ. ಸಕಲೇಶಪುರ ತಾಲ್ಲೂಕು ಕುಗ್ರಾಮ ಬೈಕೆರೆಯಿಂದ ದೆಹಲಿ ತನಕ ನಾಗೇಶ್ ಪಯಣಿಸಿದ ಹಾದಿ ನೋಡಿದರೆ ಎಂಥವರಿಗೂ ನಿಬ್ಬೆರಗಾಗುವಂತಾದ್ದು. ಯಾರ ವೈರತ್ವವನ್ನು ಕಟ್ಟಿಕೊಳ್ಳದ ಮುಗುಳ್ನಗೆ ಸ್ನೇಹತ್ವದಲ್ಲಿಯೇ ತನ್ನವರನ್ನಾಗಿಸಿಕೊಂಡು ಎಲ್ಲರೊಳಗೂ ಸರಳ ವ್ಯಕ್ತಿತ್ವದ ಛಾಪು ಮೂಡಿಸುತ್ತಿದ್ದ ನಾಗೇಶ್ ನಾಡಿನ ಅಪರೂಪದ ಕ್ರಿಯಾಶೀಲ ಅಧಿಕಾರಿ. ಜಾಫರ್ ಷರೀಫ್ ಬಳಿ ಆಪ್ತ ಕಾರ್ಯದರ್ಶಿಯಾಗಿ ದೆಹಲಿಯತ್ತ ಮುಖ ಮಾಡಿದವರು ಮತ್ತೆ ರಾಜ್ಯ ಸೇವೆಗೆ ಹಿಂತಿರುಗಲಿಲ್ಲ. ದೆಹಲಿಯನ್ನು…

Read More