ಎಚ್.ಡಿ.ಎಫ್.ಸಿ ಬ್ಯಾಂಕ್, ಮಾರಿಯಟ್ ಭಾರತದ ಮೊದಲ ಕೋ-ಬ್ರಾಂಡೆಡ್ ಹೋಟೆಲ್ ಕ್ರೆಡಿಟ್ ಕಾರ್ಡ್ ಬಿಡುಗಡೆ.

ವಿಜಯ ದರ್ಪಣ ನ್ಯೂಸ್ ಆಗಸ್ಟ್ 31 ಎಚ್.ಡಿ.ಎಫ್.ಸಿ ಬ್ಯಾಂಕ್, ಮಾರಿಯಟ್ ಭಾರತದ ಮೊದಲ ಕೋ-ಬ್ರಾಂಡೆಡ್ ಹೋಟೆಲ್ ಕ್ರೆಡಿಟ್ ಕಾರ್ಡ್ ಬಿಡುಗಡೆಗೆ ಬೊನ್ವೊಯ್ ಜೊತೆಯಲ್ಲಿ ಸಹಯೋಗ ~ ಮಾರಿಯಟ್ ಬೊನ್ವೊಯ್ ಎಚ್.ಡಿ.ಎಫ್.ಸಿ. ಕ್ರೆಡಿಟ್ ಕಾರ್ಡ್ ಡೈನರ್ಸ್ ಕ್ಲಬ್ ಇಂಟರ್ನ್ಯಾಷನಲ್ ನಲ್ಲಿ ಕಾರ್ಯ ನಿರ್ವಹಿಸುತ್ತದೆ ಆಗಸ್ಟ್ 31, 2023: ಭಾರತದ ಮುಂಚೂಣಿಯ ಖಾಸಗಿ ವಲಯದ ಬ್ಯಾಂಕ್ ಎಚ್.ಡಿ.ಎಫ್.ಸಿ. ಬ್ಯಾಂಕ್, ಮಾರಿಯಟ್ ಇಂಟರ್ನ್ಯಾಷನಲ್ ನ ಪ್ರಶಸ್ತಿ ಪುರಸ್ಕೃತ ಟ್ರಾವೆಲ್ ಪ್ರೋಗ್ರಾಮ್ ಮಾರಿಯಟ್ ಬೊನ್ವೊಯ್ ಜೊತೆಯಲ್ಲಿ ಸಹಯೋಗದ ಮೂಲಕ ಭಾರತದ ಮೊದಲ ಕೋ-ಬ್ರಾಂಡೆಡ್…

Read More

ಗೆಳೆಯನೊಬ್ಬನ ಹೊತ್ತಿಗೆಗೆ ಮುನ್ನುಡಿ ಬರೆಯುವ ಹೊತ್ತಿಗೆ….!!!

ವಿಜಯ ದರ್ಪಣ ನ್ಯೂಸ್. ಗೆಳೆಯನೊಬ್ಬನ ಹೊತ್ತಿಗೆಗೆ ಮುನ್ನುಡಿ ಬರೆಯುವ ಹೊತ್ತಿಗೆ….!!! ಜಗತ್ತಿಗಿಂತಲೂ ಹಳೆಯದಾದ ಒಲವಿನ ವ್ಯಾಖ್ಯಾನಕ್ಕೆ ಸೃಜನಶೀಲ ಕಥೆಯ ಮೂಲಕ ಹೊಚ್ಚ ಹೊಸ ಆಖ್ಯಾನ ಬರೆದ ನನ್ನ ಭಾವಬಿಂಬದಂತಿರುವ ಆತ್ಮೀಯ ಗೆಳೆಯ, ಅಕ್ಷರಬಂಧು ಶ್ರೀರಾಜ್ ಆಚಾರ್ಯನಿಗೆ ನನ್ನ ಅನಂತ ಅಭಿನಂದನೆಗಳು. ಅಭಿವ್ಯಕ್ತಿಯ ಆಶಯಕ್ಕೆ ಅನುಗುಣವಾಗಿ ಸೃಷ್ಟಿಶೀಲ ಬರಹಗಾರ ಮತ್ತು ಒಬ್ಬ ಸಾಧಾರಣ ಓದುಗನ ನಡುವೆ ಏರ್ಪಟ್ಟ ಭಾವಸಂವೇದನೆಯ ಪ್ರಸ್ತಾವನೆ ಎಂದಷ್ಟೇ ಇದನ್ನು ಭಾವಿಸಬೇಕೆಂಬ ಅಫಿಡವಿಟ್ಟನ್ನು ಮುಂದಿಟ್ಟೇ ಮುಂದುವರೆಯುತ್ತೇನೆ. ಕಥೆ, ಬರಿಯ ಲೋಕಾನುಭವದ ಸಂಕಥನವಲ್ಲ, ಕಲ್ಪನಾ ವಿವರಣೆ ಮಾತ್ರವೂ…

Read More

ಮದ್ಯದ ಬೆಲೆ ಏರಿಸಬೇಡಿ ಅಂದ್ರೂ ಏರಿಸಿದ್ದ ಸರ್ಕಾರ: ಸರ್ಕಾರಕ್ಕೆ ಮುಟ್ಟಿ ನೋಡ್ಕೊಳ್ಳೊ ಶಾಕ್ ನೀಡಿದ ಮದ್ಯಪ್ರಿಯರು !!!

ವಿಜಯ ದರ್ಪಣ ನ್ಯೂಸ್ ಬೆಂಗಳೂರು. ಆಗಸ್ಟ್ 21 ಇತ್ತೀಚೆಗೆ ಮದ್ಯದ ದರ ಭಾರೀ ಏರಿಕೆಯಾಗಿದ್ದು, ಮದ್ಯಪ್ರಿಯರಿಗೆ ಭಾರೀ ಆಘಾತವೇ ಉಂಟಾಗಿದೆ. ರಾಜ್ಯ ಸರ್ಕಾರವು ಮಧ್ಯ ಪ್ರಿಯರಿಗೆ ಶಾಕ್ ಮೇಲೆ ಶಾಕ್ ನೀಡುತ್ತಲೇ ಬರುತ್ತಿದೆ. ಇದೀಗ ಜನರೇ ಸರ್ಕಾರಕ್ಕೆ ಶಾಕ್ ನೀಡಿದ್ದಾರೆ. ಹೌದು, ಮದ್ಯದ ಬೆಲೆ ಹೆಚ್ಚಳ ಹಿನ್ನೆಲೆ, ರಾಜ್ಯ ಸರಕಾರಕ್ಕೆ ಜನತೆ ಶಾಕ್‌ ನೀಡಿದೆ. ಮದ್ಯ ಮಾರಾಟದ ದರ ಏರಿಕೆ ಮಾಡಿದ ಬೆನ್ನಲ್ಲೇ ಮದ್ಯ ಖರೀದಿ ಪ್ರಮಾಣ ಭಾರಿ ಪ್ರಮಾಣದಲ್ಲಿ ತಗ್ಗಿದೆ. ಸಿಎಂ ಸಿದ್ದರಾಮಯ್ಯ ಅವರು ರಾಜ್ಯ…

Read More

ಪತ್ರಕರ್ತರು ನಿರ್ಭಿತಿಯಿಂದ ಕೆಲಸ ಮಾಡುವ ಅವಕಾಶ ಮಾಧ್ಯಮಗಳಲ್ಲಿರಬೇಕು : ಹಿರಿಯ ಪತ್ರಕರ್ತ ಅ.ಚ.ಶಿವಣ್ಣ.

ವಿಜಯ ದರ್ಪಣ ನ್ಯೂಸ್ ಬೆಂಗಳೂರು, ಆಗಸ್ಟ್ 19 ತೊಂಬತ್ತರ ದಶಕದಲ್ಲಿ ವಾಕಿಟಾಕಿಯಲ್ಲಿ ಸುದ್ದಿಕೊಡುತ್ತಿದ್ದ ಅ.ಚ.ಶಿವಣ್ಣ ಪತ್ರಕರ್ತರು ನಿರ್ಭಿತಿಯಿಂದ ಕೆಲಸ ಮಾಡುವ ಅವಕಾಶ ಮಾಧ್ಯಮಗಳಲ್ಲಿರಬೇಕು ಕೆಯೂಡಬ್ಲ್ಯೂಜೆ ವತಿಯಿಂದ ಮನೆಯಂಗಳದಲ್ಲಿ ಮನದುಂಬಿ ಕಾರ್ಯಕ್ರಮ. ಪತ್ರಕರ್ತರಿಗೆ ಹಲವಾರು ಪರಿಸ್ಥಿತಿಗಳಲ್ಲಿ ನಿಭೀರ್ತಿಯಿಂದ ವೃತ್ತಿ ನಿಭಾಯಿಸುವ ಪರಿಸ್ಥಿತಿ ಇಂದು ಮಾಧ್ಯಮದಲ್ಲಿಲ್ಲ. ಹೊಂದಾಣಿಕೆಯ ವೃತ್ತಿ ಧರ್ಮ ಇಂದು ಪರ್ತಕರ್ತರ ಪರಿಸ್ಥಿತಿಯಾಗಿದೆ ಎಂದು ಹಿರಿಯ ಪತ್ರಕರ್ತ ಅ.ಚ.ಶಿವಣ್ಣ ಅವರು ವಿಷಾದಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯೂಡಬ್ಲ್ಯೂಜೆ) ಹಮ್ಮಿಕೊಂಡಿದ್ದ ’ಮನೆಯಂಗಳದಲ್ಲಿ ಮನದುಂಬಿ’ ನಮನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ…

Read More

ರಂಗಭೂಮಿಯಲ್ಲಿ ಕಲಿತದ್ದನ್ನು ನೇರವಾಗಿ ಜೀವನಕ್ಕೆ ಅಳವಡಿಸಿಕೊಳ್ಳಲು ಸಾಧ್ಯ .

ವಿಜಯ ದರ್ಪಣ ನ್ಯೂಸ್. ಬೆಂಗಳೂರು ರಂಗಭೂಮಿ ನಿಜವಾದ ವಿಶ್ವವಿದ್ಯಾಲಯ, ಇಲ್ಲಿನ ಕಲಿಕೆಯ ಪಾಠಗಳು ಬದುಕನ್ನು ರೂಪಿಸುತ್ತವೆ. ಇಲ್ಲಿ ಕಲಿತದ್ದನ್ನು ಜೀವನಕ್ಕೆ ನೇರವಾಗಿ ಅಳವಡಿಸಿಕೊಳ್ಳಲು ಸಾಧ್ಯವಿದೆ. ಸಂಘಟನೆ, ಬಂಧುತ್ವ, ಸಹಬಾಳ್ವೆ ಧರ್ಮ, ರಾಜಕೀಯ, ಸಾಚಾತನ ಇತ್ಯಾದಿ ಜೀವನ ಮೌಲ್ಯಗಳು ಇಲ್ಲಿ ಅಪಾರವಾಗಿರುತ್ತವೆ ಎಂದು ಜಾನಪದ ವಿದ್ವಾಂಸ ಡಾ. ಎಂ. ಬೈರೇಗೌಡ ಹೇಳಿದರು. ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ಸಾರ್ವಜನಿಕ ಗ್ರಂಥಾಲಯ ಇಲಾಖೆ ಸಹಯೋಗದಲ್ಲಿ ನಗರದ ಹಂಪಿನಗರ ಕೇಂದ್ರ ಗ್ರಂಥಾಲಯದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಓದಿನರಮನೆಯಲ್ಲಿ ತಿಂಗಳ ಒನಪು…

Read More

ಬಾಡಿಕೇರ್ ಕಿಡ್ಸ್ ಹೊಸ ಬೇಸಿಗೆ ಸಂಗ್ರಹ: ಪೇಂಟ್ಸ್ ಟೌನ್‍ಗಳನ್ನು ತಾಜಾ ಮತ್ತು ರೋಮಾಂಚಕ ಬಣ್ಣಗಳೊಂದಿಗೆ ಅನಾವರಣಗೊಳಿಸಿದೆ.

ವಿಜಯ ದರ್ಪಣ ನ್ಯೂಸ್, ಬೆಂಗಳೂರು  ಬಾಡಿಕೇರ್ ಕಿಡ್ಸ್, ಉಡುಪುಗಳ ಮುಂಚೂಣಿ ಸಂಸ್ಥೆ ಬಾಡಿಕೇರ್ ಇಂಟರ್‍ನ್ಯಾಶನಲ್ ಲಿಮಿಟೆಡ್‍ನ ಮಕ್ಕಳ ಕುರಿತ ಸಂಸ್ಥೆ, ಬಹುನಿರೀಕ್ಷಿತ ಬೇಸಿಗೆ ಸಂಗ್ರಹದ ಅನಾವರಣವನ್ನು ಘೋಷಿಸಲು ಉತ್ಸುಕವಾಗಿದೆ. ಬೇಸಿಗೆ ಋತುವಿನ ಉತ್ಸಾಹಭರಿತ ಮತ್ತು ರೋಮಾಂಚಕತೆಯಿಂದ ಪ್ರೇರಣೆಗೊಂಡು ನಗರವನ್ನು ಸ್ಟೈಲ್ ಮತ್ತು ಉತ್ಸಾಹದೊಂದಿಗೆ ಚಿತ್ರಿಸಲು, ಬೇಸಿಗೆ ಋತುವಿಗಾಗಿ ಮಕ್ಕಳಿಗೆ ಆಹ್ಲಾದಕರ ವಾರ್ಡ್‍ರೋಬ್ ಅನ್ನು ನೀಡುತ್ತದೆ. ಹಿಂದಿನ ಸಂಗ್ರಹಗಳಂತೆಯೇ ಬಾಡಿಕೇರ್ ಕಿಡ್ಸ್ ನ ಹೊಸ ಸಂಗ್ರಹವು ವೈವಿಧ್ಯಮಯ ಬಣ್ಣಗಳ ಶ್ರೇಣಿ, ಹೊಸ ವಿನ್ಯಾಸ ಮತ್ತು ಸೇರ್ಪಡೆ ಮಾಡಲಾಗಿರುವ ಅಕ್ಷರ…

Read More

ಬ್ರಾಹ್ಮಣ ಮಹಾಸಭಾಗೆ ನೂತನ ಪದಾಧಿಕಾರಿಗಳ ಆಯ್ಕೆ

ವಿಜಯ ದರ್ಪಣ ನ್ಯೂಸ್, ಬೆಂಗಳೂರು   ಬೆಂಗಳೂರು ನಗರದಲ್ಲಿ ಅತಿ ಹೆಚ್ಚಿನ ಬ್ರಾಹ್ಮಣ ಸಮುದಾಯ ಇರುವ ಬಸವನಗುಡಿ ಯಲ್ಲಿ ಹಲವು ವರ್ಷಗಳಿಂದ ನಿರಂತರವಾಗಿ ಸಮುದಾಯದ ಸಂಘಟನೆಯನ್ನು ಮಾಡುತ್ತ ಹಲವಾರು ಕಾರ್ಯಕ್ರಮ ಮಾಡುತ್ತಿರುವ ಬಸವನಗುಡಿ ಬ್ರಾಹ್ಮಣ ಮಹಾಸಭಾಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಕಾರ್ಯಕ್ರಮಗಳನ್ನು ಮಾಡಲು ಸಂಘಕ್ಕೆ ಉತ್ಸಾಹಿ, ಯುವಕರ, ಮಹಿಳೆಯರ ಹಾಗೂ ಅಸಕ್ತಿ ಇರುವವರನ್ನು ಪದಾಧಿಕಾರಿಯಾಗಿ ಆಯ್ಕೆ ಮಾಡಲಾಗಿದೆ, ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘವು ಹಲವು ಸಮಾಜ ಮುಖಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು, ತಾವೆಲ್ಲರೂ ಸದಾ ಪೋತ್ಸಾಹ, ಬೆಂಬಲ, ಸಹಕಾರ ನೀಡಬೇಕಾಗಿ …

Read More