ಭಾಗಮಂಡಲ ತಲಕಾವೇರಿಯಲ್ಲಿ ಡಿಸಿಎಂ ಶಿವಕುಮಾರ್ ವಿಶೇಷ ಪೂಜೆ

ವಿಜಯ ದರ್ಪಣ ನ್ಯೂಸ್… ಭಾಗಮಂಡಲ ತಲಕಾವೇರಿಯಲ್ಲಿ ಡಿಸಿಎಂ ಶಿವಕುಮಾರ್ ವಿಶೇಷ ಪೂಜೆ ಮಡಿಕೇರಿ ಮಾ.21:- ಕಾವೇರಿ ಆರತಿ ಕಾರ್ಯಕ್ರಮದ ಪ್ರಯುಕ್ತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಡಿನ ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ಹಾಗೂ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಗೆ ಶುಕ್ರವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ದೇವಾಲಯದ ತ್ರೀವೇಣಿ ಸಂಗಮಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರು ತ್ರಿವೇಣಿ ಸಂಗಮದಲ್ಲಿ ತೀರ್ಥ ಪ್ರಸಾದ ಪಡೆದರು. ಬಳಿಕ ಮಹಾಗಣಪತಿ, ಭಗಂಡೇಶ್ವರ,…

Read More

ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ವಿಜಯ ದರ್ಪಣ ನ್ಯೂಸ್ ……. ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಮಡಿಕೇರಿ ಮಾ.20:-ಕೊಡಗು ಜಿಲ್ಲೆಯಲ್ಲಿ ಮಾರ್ಚ್, 21 ರಿಂದ ಏಪ್ರಿಲ್, 04 ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರ ಸೇರಿದಂತೆ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು…

Read More

ಸ್ಕೀಂ ಹೆಸರಲ್ಲಿ ಹಣ ಸಂಗ್ರಹ : ಐವರು ಆರೋಪಿಗಳು ಲಾಕ್.

ವಿಜಯ ದರ್ಪಣ ನ್ಯೂಸ್… ಸ್ಕೀಂ ಹೆಸರಲ್ಲಿ ಹಣ ಸಂಗ್ರಹ : ಐವರು ಆರೋಪಿಗಳು ಲಾಕ್.   ಕೊಡಗು : ಇತ್ತೀಚಿನ ದಿನಗಳಲ್ಲಿ ರಾಜ್ಯ ಹಾಗೂ ಕೊಡಗು ಜಿಲ್ಲೆಯ ಹಲವೆಡೆ ಬೆನಿಫಿಟ್ ಸ್ಕೀಮ್, ಲಕ್ಕಿ ಲಾಟರಿ ಹೆಸರಿನಲ್ಲಿ ವಂಚಕರು ಹಣ ಸಂಗ್ರಹಿಸಿ ಕೊನೆಗೆ ಇತ್ತ ಬಹುಮಾನವನ್ನು ಅಥವಾ ಕಟ್ಟಿದ ಕಂತಿನ ಹಣವನ್ನು ನೀಡದೆ ಗ್ರಾಹಕರಿಗೆ ಪಂಗನಾಮ ಹಾಕಿ ಅತ್ತ ಹಣದ ಕಂತೆಯೊಂದಿಗೆ ಪರಾರಿ ಆಗುತ್ತಿರುವ ವಂಚನೆಯ ಪ್ರಕರಣಗಳು ನಡೆಯುತ್ತಲೇ ಇವೆ. ಈ ನಡುವೆ ಮಡಿಕೇರಿ ಪೊಲೀಸರು ಕಾರ್ಯಾಚರಣೆ ನಡೆಸಿ,…

Read More

ಮದುವೆಯಲ್ಲಿ ಮದ್ಯ : ಸನ್ನದು ಕಡ್ಡಾಯ ಕೊಡಗು ಜಿಲ್ಲಾ ಅಬಕಾರಿ ಇಲಾಖೆ ಸೂಚನೆ

ವಿಜಯ ದರ್ಪಣ ನ್ಯೂಸ್…. ಮದುವೆಯಲ್ಲಿ ಮದ್ಯ : ಸನ್ನದು ಕಡ್ಡಾಯ ಕೊಡಗು ಜಿಲ್ಲಾ ಅಬಕಾರಿ ಇಲಾಖೆ ಸೂಚನೆ ಕೊಡಗು: ಮದುವೆ ಸೇರಿದಂತೆ ಇತರ ಖಾಸಗಿ ಕಾರ್ಯಕ್ರಮಗಳಲ್ಲಿ ಮದ್ಯ ಸರಬರಾಜು ಮಾಡಲು ಒಂದು ದಿನದ ಸನ್ನದು ಪಡೆಯುವುದು ಕಡ್ಡಾಯವಾಗಿದೆ ಎಂದು ಅಬಕಾರಿ ಇಲಾಖೆ ಉಪ ಆಯುಕ್ತರು ಸ್ಪಷ್ಟಪಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ನಡೆಯುವ ಮದುವೆ, ಸಭೆ, ಸಮಾರಂಭಗಳಲ್ಲಿ ರಕ್ಷಣಾ ಮದ್ಯ ಹೊರ ರಾಜ್ಯದ ಮದ್ಯ, ನಕಲಿ ಮದ್ಯ, ಅಕ್ರಮ ಮದ್ಯ ಸರಬರಾಜಾಗುತ್ತಿರುವ ಬಗ್ಗೆ ದೂರು ಬಂದಿದ್ದು, ಇದು ರಾಜ್ಯ ಅಬಕಾರಿ…

Read More

ಆಡಳಿತ ಸೌಧದ ಅನಧಿಕೃತ ಮಳಿಗೆ ತೆರವಿಗೆ ಜಿಲ್ಲಾಧಿಕಾರಿಗಳ ನಿರ್ದೇಶನ.

ವಿಜಯ ದರ್ಪಣ ನ್ಯೂಸ್…. ಆಡಳಿತ ಸೌಧದ ಅನಧಿಕೃತ ಮಳಿಗೆ ತೆರವಿಗೆ ಜಿಲ್ಲಾಧಿಕಾರಿಗಳ ನಿರ್ದೇಶನ. ಕೊಡಗು: ಮಡಿಕೇರಿ ತಾಲ್ಲೂಕು ಆಡಳಿತ ಸೌಧದ ಮುಂಬಾಗದಲ್ಲಿ ನಿರ್ಮಿಸಿರುವ ಅನಧಿಕೃತ ಮಳಿಗೆಗಳನ್ನು ನಿಯಮಾನುಸಾರ ತೆರವುಗೊಳಿಸಲು ತುರ್ತು ಕ್ರಮ ಜರುಗಿಸುವಂತೆ ಕೊಡಗು ಜಿಲ್ಲಾಧಿಕಾರಿಗಳಾದ ಶ್ರೀ ವೆಂಕಟ್ ರಾಜಾ ರವರು ಯೋಜನಾ ನಿರ್ದೇಶಕರು,ಜಿಲ್ಲಾ ನಗರಾಭಿವೃದ್ಧಿ ಕೋಶ ರವರಿಗೆ ಸೂಚನೆ ನೀಡಿದ ಹಿನ್ನಲೆ ಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮಡಿಕೇರಿ ನಗರ ಸಭೆ ಪೌರಾಯುಕ್ತರಿಗೆ ಜ್ಞಾಪನ ಪತ್ರವನ್ನು ರವಾನಿಸಲಾಗಿದೆ. ನೂತನ ತಾಲ್ಲೂಕು ಆಡಳಿತ ಸೌಧದ ಮುಂಭಾಗದಲ್ಲಿ ರಸ್ತೆ…

Read More

ಅಖಿಲ ಕೊಡವ ಸಮಾಜದ ಮನವಿ ಪತ್ರದ ವಿರುದ್ಧ ಕೊಡಗು ಗೌಡ ಸಮಾಜಗಳ ಒಕ್ಕೂಟ ತೀವ್ರ ಅಸಮಾಧಾನ

ವಿಜಯ ದರ್ಪಣ ನ್ಯೂಸ್… ಅಖಿಲ ಕೊಡವ ಸಮಾಜದ ಮನವಿ ಪತ್ರದ ವಿರುದ್ಧ ಕೊಡಗು ಗೌಡ ಸಮಾಜಗಳ ಒಕ್ಕೂಟ ತೀವ್ರ ಅಸಮಾಧಾನ ಮಡಿಕೇರಿ: ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಫೆ.೭ ರಂದು ಮಡಿಕೇರಿಯಲ್ಲಿ ಬೃಹತ್ ಜಾಥಾವನ್ನು ಶಾಂತಿಯುತವಾಗಿ ನಡೆಸಿರುವುದಕ್ಕೆ ಕೊಡಗು ಗೌಡ ಸಮಾಜಗಳ ಒಕ್ಕೂಟದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇವೆ. ಆದರೆ ಜಾಥಾ ನಡೆದ ನಂತರ ಜಿಲ್ಲಾಡಳಿತಕ್ಕೆ ನೀಡಿದ ಮನವಿ ಪತ್ರದಲ್ಲಿ ಉಲ್ಲೇಖಿಸಿರುವ ೯ ಅಂಶಗಳನ್ನು ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದು ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ತಿಳಿಸಿದ್ದಾರೆ. ನಗರದಲ್ಲಿ…

Read More

ಕೊಡಗಿನಲ್ಲಿ ಶುಂಠಿ ಬೆಳೆಯನ್ನು ಬಾಧಿಸುವ ಹೊಸ ಶಿಲೀಂಧ್ರ ರೋಗ : ವಿಜ್ಞಾನಿಗಳಿಂದ ಪತ್ತೆ.

ವಿಜಯ ದರ್ಪಣ ನ್ಯೂಸ್…. ಕೊಡಗಿನಲ್ಲಿ ಶುಂಠಿ ಬೆಳೆಯನ್ನು ಬಾಧಿಸುವ ಹೊಸ ಶಿಲೀಂಧ್ರ ರೋಗ : ವಿಜ್ಞಾನಿಗಳಿಂದ ಪತ್ತೆ. ಕೊಡಗು ಜಿಲ್ಲೆಯ ಕೆಲವು ಭಾಗಗಳಲ್ಲಿ ಶುಂಠಿ ಬೆಳೆಯನ್ನು ತೀವ್ರವಾಗಿ ಭಾದಿಸಿದ ಹೊಸ ಶಿಲೀಂಧ್ರ ರೋಗವನ್ನು ಐ.ಸಿ.ಎ.ಆರ್.-ಭಾರತೀಯ ಸಂಬಾರ ಬೆಳೆಗಳ ಸಂಶೋಧನಾ ಸಂಸ್ಥೆ, ಕೋಜಿಕೋಡ್ ನ ವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ. ಶುಂಠಿಯಲ್ಲಿ ಕಂಡುಬಂದಿರುವ ಈ ರೋಗವು ಪೈರಿಕ್ಯುಲೇರಿಯಾಠಿ ಎಂಬ ಶಿಲೀಂಧ್ರದಿಂದ ಹರಡುತ್ತದೆ. ಪೈರಿಕ್ಯುಲೇರಿಯಾವು ಭತ್ತ, ಗೋಧಿ ಮತ್ತು ಬಾರ್ಲಿಯಂತಹ ಏಕದಳ ಸಸ್ಯಗಳಲ್ಲಿ ಬ್ಲಾಸ್ಟ್ ರೋಗವನ್ನು ಉಂಟುಮಾಡುತ್ತದೆ. ಶುಂಠಿಯಲ್ಲಿ ಇದು ಮೊದಲ…

Read More

ಮಂಜಿನ ನಗರ ಮಡಿಕೇರಿಯಲ್ಲಿ ಫಲಪುಷ್ಪ ಪ್ರದರ್ಶನ

ವಿಜಯ ದರ್ಪಣ ನ್ಯೂಸ್…. ಜನವರಿ.24 ರಿಂದ 27 ರವರೆಗೆ ರಾಜಾಸೀಟುನಲ್ಲಿ ಫಲಪುಷ್ಪ ಪ್ರದರ್ಶನ ಮಡಿಕೇರಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫಲಪುಷ್ಪ ಪ್ರದರ್ಶನವು ಜನವರಿ, 24 ರಿಂದ 27 ರವರೆಗೆ ನಗರದ ರಾಜಾಸೀಟು ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಫಲಪುಷ್ಪ ಪ್ರದರ್ಶನದ ಉದ್ಘಾಟನಾ ಸಮಾರಂಭವು ಜನವರಿ, 24 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು,…

Read More

ಗೌಡರ ಬಗ್ಗೆ  ಅವಹೇಳನಕಾರಿ ವಿಚಾರಕ್ಕೆ ಖಂಡಿಸಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…. ಗೌಡರ ಬಗ್ಗೆ  ಅವಹೇಳನಕಾರಿ ವಿಚಾರಕ್ಕೆ ಖಂಡಿಸಿ ಮಡಿಕೇರಿಯಲ್ಲಿ  ಬೃಹತ್ ಪ್ರತಿಭಟನೆ ಮಡಿಕೇರಿ: ಗೌಡ ಜನಾಂಗದ ಬಗ್ಗೆ ಅವಹೇಳನ ವಿಚಾರ ಗೌಡ ಸಮಾಜದಿಂದ‌ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಗೌಡರ ಬಗ್ಗೆಗಿನ ಅವಹೇಳನಕಾರಿ ವಿಚಾರಕ್ಕೆ ಖಂಡನೆ ವ್ಯಕ್ತಪಡಿಸಿ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಗೌಡ ಬಾಂಧವರು ಮಡಿಕೇರಿಯ ಗುಡ್ಡೆಮನೆ ಅಪ್ಪಯ್ಯ ಗೌಡ ಪ್ರತಿಮೆ ಬಳಿಯಿಂದ ಆರಂಭವಾದ ಮೆರವಣಿಗೆ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಸಾಗಿತು. ಪ್ರತಿಭಟನೆಗ ಮೈಸೂರು, ಬೆಂಗಳೂರು ಗೌಡ ಸಮಾಜಗಳು ಸಾಥ್ ನೀಡಿದವು. ಶಾಂತಿಯುತವಾಗಿ ನಡೆದ…

Read More

ಪೋಸ್ಟ್ ಮಾಸ್ಟರ್ ಗೆ ಜೈಲು ಶಿಕ್ಷೆ

ವಿಜಯ ದರ್ಪಣ ನ್ಯೂಸ್… ಪೋಸ್ಟ್ ಮಾಸ್ಟರ್ ಗೆ ಜೈಲು ಶಿಕ್ಷೆ ಕೊಡಗು: ನಕಲಿ ಅಂಕಪಟ್ಟಿ ಸೃಷ್ಟಿಸಿ ಅಂಚೆ ಇಲಾಖೆಯಲ್ಲಿ ನೌಕರಿ ಪಡೆದು ಸರಕಾರಕ್ಕೆ ವಂಚಿಸಿದ್ದ ಅಪರಾಧಕ್ಕಾಗಿ ವ್ಯಕ್ತಿಯೊಬ್ಬನಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿ ಮಡಿಕೇರಿಯ ಸಿವಿಲ್ ಜಡ್ಜ್ ಮತ್ತು ಸಿಜೆಎಂ ನ್ಯಾಯಾಲಯ ತೀರ್ಪು ನೀಡಿದೆ. ಕಾರೆಕಾಡು ಗ್ರಾಮದ ಎಂ.ಬಿ. ಸಂದೇಶ (32) ಎಂಬಾತ ಅಂಚೆ ಇಲಾಖೆಯಲ್ಲಿ 2019ನೇ ಸಾಲಿನಲ್ಲಿ ನಡೆದ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಯ ನೇಮಕಾತಿಯಲ್ಲಿ…

Read More