ಮಾನವೀಯತೆ ಚಾರಿಟೇಬಲ್ ಟ್ರಸ್ಟ್ ನಿಂದ ರಂಗ ಸಮುದ್ರ ಕಟ್ಟೆ ಹಾಡಿಗೆ ಬೇಟಿ: ಕುಂದು ಕೊರತೆಗಳ ಮಾಹಿತಿ ಸಂಗ್ರಹ

ವಿಜಯ ದರ್ಪಣ ನ್ಯೂಸ್… ಮಾನವೀಯತೆ ಚಾರಿಟೇಬಲ್ ಟ್ರಸ್ಟ್ ನಿಂದ ರಂಗ ಸಮುದ್ರ ಕಟ್ಟೆ ಹಾಡಿಗೆ ಬೇಟಿ: ಕುಂದು ಕೊರತೆಗಳ ಮಾಹಿತಿ ಸಂಗ್ರಹ ಮಡಿಕೇರಿ:ಮಾನವೀಯತೆ ಚಾರಿಟೇಬಲ್ ಟ್ರಸ್ಟ್ ಏಳನೇ ಹೊಸಕೋಟೆ ಸುಂಟ್ಟಿಕೊಪ್ಪ ಮಾನವೀಯತೆ ಸಂಸ್ಥೆಯ ಹಲವು ಉದ್ದೇಶಗಳಲ್ಲಿ ಒಂದಾದ ಹಾಡಿ ಜನರ ಕುಂದು ಕೊರತೆಗಳ ಬಗ್ಗೆ ಮಾಹಿತಿ ಪಡೆದು ಮಾನವೀಯತೆ ಸಂಸ್ಥೆಯ ವತಿಯಿಂದ ಸಂಬಂಧ ಪಟ್ಟ ಇಲಾಖೆಗೆ ಮಾಹಿತಿ ನೀಡಿ ಅವರಿಗೆ ಬರಬೇಕಾದ ಸವಲತ್ತುಗಳನ್ನು ಒದಗಿಸುವ ಬಗ್ಗೆ ಹಾಗೂ ಮಾನವೀಯತೆ ಸಂಸ್ಥೆಯ ಮೂಲಕ ಮೂಲ ಸೌಕರ್ಯ ಪಡೆಯದ ಹಾಡಿ…

Read More

ನೀರಿನ ಭದ್ರತೆಗಾಗಿ ಸುಸ್ಥಿರ ಅಂತರ್ಜಲ ನಿರ್ವಹಣೆ ಕುರಿತು ರಾಷ್ಟ್ರೀಯ ಸಮ್ಮೇಳನ

ವಿಜಯ ದರ್ಪಣ ನ್ಯೂಸ್… ನೀರಿನ ಭದ್ರತೆಗಾಗಿ ಸುಸ್ಥಿರ ಅಂತರ್ಜಲ ನಿರ್ವಹಣೆ ಕುರಿತು ರಾಷ್ಟ್ರೀಯ ಸಮ್ಮೇಳನ  ಮಡಿಕೇರಿ :- ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ‘ನೀರಿನ ಭದ್ರತೆಗಾಗಿ ಸುಸ್ಥಿರ ಅಂತರ್ಜಲ ನಿರ್ವಹಣೆ’(ಸಸ್ಟೈನೇಬಲ್ ಗ್ರೌಂಡ್ ವಾಟರ್ ಮ್ಯಾನೇಜ್‍ಮೆಂಟ್ ಫಾರ್ ವಾಟರ್ ಸೆಕ್ಯುರಿಟಿ) ಎಂಬ ವಿಷಯದ ಕುರಿತು ಜೂನ್, 19 ರಿಂದ ಜೂನ್, 21 ರವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳಿಂದ ನುರಿತ ವಿಜ್ಞಾನಿಗಳು ವಿಷಯಾಧಾರಿತ ಉಪನ್ಯಾಸ ನೀಡಲಿದ್ದಾರೆ. ಈ ಸಮ್ಮೇಳನದಲ್ಲಿ…

Read More

ಸೂರ್ಲಬ್ಬಿ ವಿದ್ಯಾರ್ಥಿ ಮೀನಾ ಹತ್ಯೆ : ರುಂಡ ದೊಂದಿಗೆ ಪರಾರಿಯಾದ ಆರೋಪಿ

ವಿಜಯ ದರ್ಪಣ ನ್ಯೂಸ್…. ಕೊಡಗನ್ನು ಬೆಚ್ಚಿ ಬೀಳಿಸಿದ ವಿದ್ಯಾರ್ಥಿ ಮೀನಾಳ ಹತ್ಯೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣ ರಾಗಿದ್ದ ವಿದ್ಯಾರ್ಥಿ ಸೂರ್ಲಬ್ಬಿ ಮೀನಾಳನ್ನು  ಹತ್ಯೆ ಮಾಡಿದ ಆರೋಪಿ ಪ್ರಕಾಶ  ರುಂಡದ ಜೊತೆ ಪರಾರಿ ಆಗಿದ್ದಾನೆ  ಸೂರ್ಲಬ್ಬಿ ಸರ್ಕಾರಿ ಶಾಲಾ ವಿದ್ಯಾರ್ಥಿನಿ ಮೀನಾಳಿಗೆ 16 ವರ್ಷ.ಮೀನಾ ಸೂರ್ಲಬ್ಬಿ ಸುಬ್ರಮಣಿ ಅವರ ಕಿರಿಯ ಪುತ್ರಿ.ಈಕೆಗೆ ಮೂವರು ಅಕ್ಕಂದಿರು ಮತ್ತು ಇಬ್ಬರು ಅಣ್ಣಂದಿರು ಇದ್ದರು. ನಿನ್ನೆ ಎಸ್. ಎಸ್. ಎಲ್. ಸಿ. ಪರೀಕ್ಷೆ ಫಲಿತಾಂಶ ಬಂದಾಗ ಮೀನಾ ಉತ್ತೀರ್ಣ…

Read More

ಮನೆ ನಿವೇಶನಕ್ಕಾಗಿ  ಕಾಫಿ ಎಸ್ಟೇಟ್ ಪರಿವರ್ತನೆ ಆರೋಪ: ತನಿಖೆಗೆ ಕೊಡವ ರಾಷ್ಟ್ರೀಯ ಸಮಿತಿ ಒತ್ತಾಯ

ವಿಜಯ ದರ್ಪಣ ನ್ಯೂಸ್  ಮನೆ ನಿವೇಶನಕ್ಕಾಗಿ  ಕಾಫಿ ಎಸ್ಟೇಟ್ ಪರಿವರ್ತನೆ ಆರೋಪ: ತನಿಖೆಗೆ ಕೊಡವ ರಾಷ್ಟ್ರೀಯ ಸಮಿತಿ ಒತ್ತಾಯ. ಕೊಡಗು :ಜಿಲ್ಲೆಯ ಸಿದ್ದಾಪುರ ಬಳಿ ಸುಮಾರು 2,400 ಎಕರೆ ಕಾಫಿ ಎಸ್ಟೇಟ್ ನ್ನು ವಸತಿ ನಿವೇಶಕ್ಕಾಗಿ ಪರಿವರ್ತನೆ ಆರೋಪವನ್ನು ಕೊಡವ ರಾಷ್ಟ್ರೀಯ ಸಮಿತಿ (ಸಿಎನ್ ಸಿ) ಖಂಡಿಸಿದೆ. ಇಷ್ಟು ದೊಡ್ಡ ಪ್ರಮಾಣದ ಭೂಪರಿವರ್ತನೆಯನ್ನು ನಿಷೇಧಿಸುವಂತೆ ಕೋರುವ ಮನವಿ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತಿತರ ರಾಜ್ಯಗಳಿಗೆ ಸಮಿತಿ ರವಾನಿಸಿದೆ. ಸಿದ್ದಾಪುರದ ಕಾವೇರಿ ಜಲಾನಯನ ಸಮೀಪವಿರುವ…

Read More

ಪ್ರಾಣಾಪಾಯದಿಂದ ಪಾರಾದ ಚಿರತೆ

ವಿಜಯ ದರ್ಪಣ ನ್ಯೂಸ್  ಉರುಳಿಗೆ ಸಿಕ್ಕಿಬಿದ್ದ ಚಿರತೆ ಪ್ರಾಣಾಪಾಯದಿಂದ ಪಾರು ಇಂದುಬೆಳಗಿನ ಜಾವ ಪಿರಿಯಾಪಟ್ಟಣ ತಾಲೂಕು ಕಸಬಾ ಹೋಬಳಿ ಮಲ್ಲಿನಾಥಪುರ ಗ್ರಾಮದ ಅರಣ್ಯ ನಡೆತೋಪಿನಲ್ಲಿ ಅಂದಾಜು ನಾಲ್ಕರಿಂದ ಐದು ವರ್ಷ ಪ್ರಾಯದ ಗಂಡು ಚಿರತೆಯೊಂದು ಉರುಳಿಗೆ ಸಿಕ್ಕಿಬಿದ್ದಿದ್ದ ಹಿನ್ನಲೆ ಮಾಲತಿ ಪ್ರಿಯ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಮೈಸೂರು ವೃತ್ತ ಸೀಮಾ ಪಿ.ಎ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಹುಣಸೂರು ವಿಭಾಗ ಮತ್ತು ಮಹದೇವಪ್ಪ, ಸಹಾಯಕ ಸಂರಕ್ಷಣಾಧಿಕಾರಿಗಳು ಹುಣಸೂರು ವಿಭಾಗ ರವರ ನಿರ್ದೇಶನದಂತೆ ಪಿರಿಯಾಪಟ್ಟಣ ಪ್ರಾದೇಶಿಕ ವಲಯದ ಕಿರಣ್ ಕುಮಾರ್…

Read More

ನಿಜವಾದ ಕಾರ್ಮಿಕರು ಯಾರು?

ವಿಜಯ ದರ್ಪಣ ನ್ಯೂಸ್ ನಿಜವಾದ ಕಾರ್ಮಿಕರು ಯಾರು? ಮಡಿಕೇರಿ: ಮೇ 1ನೇ ತಾರೀಕನ್ನು ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಸರ್ಕಾರವು ರಜೆ ಘೋಷಿಸುವ ಮೂಲಕ ಶ್ರಮಿಕ ವರ್ಗದ ಜನರಿಗೆ ಕೆಲಸದ ಒತ್ತಡದಿಂದ ಹೊರಬರಲು ಒಂದು ದಿನದ ವಿಶ್ರಾಂತಿಯನ್ನು ನೀಡಿದೆ. ಆದರೆ ಚಿಂತಿಸಬೇಕಾದ ವಿಷಯವೆಂದರೆ ಈ ದಿನದ ರಜೆಯನ್ನು ಅನುಭವಿಸುತ್ತಿರುವ ವರು ಶ್ರಮಿಕರೇ? ಅಥವ ಇನ್ನಿತರ ಉದ್ಯೋಗಕ್ಕೆ ಒಳಪಡುವ ಉದ್ಯೋಗಸ್ಥರೇ? ಕಚೇರಿಗಳಲ್ಲಿ ಕೆಲಸ ಮಾಡುವ ಜನರು, ಶಿಕ್ಷಣ ಸಂಸ್ಥೆಯ ಉದ್ಯೋಗಿಗಳು, ವಿದ್ಯಾರ್ಥಿಗಳು, ಬ್ಯಾಂಕಿನ ಸಿಬ್ಬಂದಿಯವರು, ಹಲವಾರು ಸಂಸ್ಥೆಗಳಲ್ಲಿ ದುಡಿಯುತ್ತಿರುವ ಜನರು…

Read More

ಕೋಟೆ ಬೆಟ್ಟದ ಸುತ್ತ ಮಕ್ಕಳ ಪಯಣ..!

ವಿಜಯ ದರ್ಪಣ ನ್ಯೂಸ್ ಕೋಟೆ ಬೆಟ್ಟದ ಸುತ್ತ ಮಕ್ಕಳ ಪಯಣ..! ಬೇಸಿಗೆ ಶಿಬಿರದಲ್ಲೊಂದು ಕಾರ್ಯಕ್ರಮ ಮಡಿಕೇರಿ:ಕೊಡಗು ಜಿಲ್ಲೆಯ ಅತಿ ಎತ್ತರದ ಬೆಟ್ಟ ಶ್ರೇಣಿಗಳಲ್ಲಿ ಮೂರನೆಯ ಸ್ಥಾನದಲ್ಲಿರುವದು ಕೋಟೆ ಬೆಟ್ಟ., ಸೋಮವಾರಪೇಟೆ ತಾಲೂಕಿನ ಮಾದಾಪುರ ಗ್ರಾಮ ವ್ಯಾಪ್ತಿಗೆ ಒಳಪಡುವ ಈ ಬೆಟ್ಟ ಶ್ರೀ ಈಶ್ವರ ದೇವಾಲಯವನ್ನೊಳಗೊಂಡಿರುವ ಪವಿತ್ರ ಕ್ಷೇತ್ರದೊಂದಿಗೆ ಚಾರಣಕ್ಕೂ ಹಸರುವಾಸಿ.., ಈ ಬೆಟ್ಟವನ್ನೇರಿದ ಪುಟಾಣಿ ಮಕ್ಕಳು ಪ್ರಕೃತಿಯ ಸೊಬಗನ್ನುಂಡು ಸಂಭ್ರಮಿಸಿದರು. ಮಡಿಕೇರಿಯ ವಾಂಡರ‍್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಸ್ವಾಮಿ ಅವರ ಸ್ಮರಣಾರ್ಥ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ…

Read More

ಬಸ್ಸಿನಲ್ಲಿ ಯಮ ಈಕೆಯ ಬಳಿ ಒಂದು ಕ್ಷಣ ಬಂದು ಹೋದ, ಆದರೆ….

ವಿಜಯ ದರ್ಪಣ ನ್ಯೂಸ್   ಬಸ್ಸಿನಲ್ಲಿ ಯಮ ಈಕೆಯ ಬಳಿ ಒಂದು ಕ್ಷಣ ಬಂದು ಹೋದ, ಆದರೆ…. ಕೇರಳದಲ್ಲಿ ಮಾನವೀಯತೆ ಮೆರೆದು ಜೀವ ಉಳಿಸಿದರು ಕೊಡಗಿನ ಮಹಿಳೆಯರಿಬ್ಬರು ಮಡಿಕೇರಿ:ಸಾಮಾಜಿಕ ಜಾಲತಾಣದಲ್ಲಿ ಕಾಣಸಿಗುವ ಕೆಲವೊಂದು ದೃಶ್ಯಗಳು ಒಂದು ಕ್ಷಣ ನಮ್ಮ ಹೃದಯ ಬಡಿತವನ್ನು ಹೆಚ್ಚಿಸಿದರೂ, ಮರು ಕ್ಷಣವೇ ಮಾನವೀಯ ಮೌಲ್ಯದ ದೃಶ್ಯ ನಮ್ಮ ಹೃದಯವನ್ನು ಗೆದ್ದುಬಿಡುತ್ತವೆ. ಅಂತಹುದೇ ದೃಶ್ಯ ಕಣ್ಣ ಮುಂದೆ ನಡೆದರೆ ಹೇಗಿರುತ್ತೆ? ಇದಕ್ಕೊಂದು ನಿದರ್ಶನ ಇಲ್ಲಿದೆ…. ಇನ್ನೇನು ಬಸ್ಸಿನಲ್ಲಿಯೇ ಈಕೆಯ ಜೀವ ಹೋಯಿತು ಎನ್ನುವಷ್ಟರಲ್ಲಿ ಕೊಡಗು ಜಿಲ್ಲೆ…

Read More

ಪಿಕ್ ಅಪ್ ಚಾಲಕನ ಅವಾಂತರಕ್ಕೆ ಆಂಬುಲೆನ್ಸ್ ಚಾಲನೆಗೆ ಸಂಚಾಕಾರ

ವಿಜಯ ದರ್ಪಣ ನ್ಯೂಸ್  ಪಿಕ್ ಅಪ್ ಚಾಲಕನ ಅವಾಂತರಕ್ಕೆ ಆಂಬುಲೆನ್ಸ್ ಚಾಲನೆಗೆ ಸಂಚಾಕಾರ ಮಡಿಕೇರಿ: ಪಿಕ್ ಅಪ್ ಚಾಲಕನೋರ್ವನ ಅಜಾಗರೂಕತೆ ಮತ್ತು ಅತೀ ವೇಗದ ಚಾಲನೆಯಿಂದಾಗಿ ಆಂಬುಲೆನ್ಸ್ ಸಂಚಾರಕ್ಕೆ ಕೆಲ ಕಾಲ ಸಂಚಾಕಾರ ಉಂಟಾದ ಘಟನೆ ಇಂದು ಸಂಜೆ ಸುಂಟಿಕೊಪ್ಪ ಪಟ್ಟಣದಲ್ಲಿ ನಡೆದಿದೆ. ಮೊದಲೇ ಮುಖ್ಯರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದರಿಂದ ಮಡಿಕೇರಿಯತ್ತ ಒಂದೇ ಟ್ರ್ಯಾಕ್ ನಲ್ಲಿ ವಾಹನಗಳು ಸಂಚರಿಸುತ್ತಿದ್ದವು. ಇದೇ ಸಂದರ್ಭ ಕುಶಾಲನಗರದಿಂದ ಬಂದ  ಪಿಕ್ ಅಪ್ ವಾಹನದ ಚಾಲಕ ಮುಂದಿದ್ದ ವಾಹನಗಳನ್ನು ಹಿಂದಿಕ್ಕಿ ಓವರ್ ಟೇಕ್…

Read More

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಬಿಜೆಪಿ ರಾಜ್ಯ ಸಮಿತಿ ಸದಸ್ಯೆ ಯಮುನಾ ಚಂಗಪ್ಪ ವಿರುದ್ದ ಕಾಂಗ್ರೆಸ್ ದೂರು

ವಿಜಯ ದರ್ಪಣ ನ್ಯೂಸ್ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಬಿಜೆಪಿ ರಾಜ್ಯ ಸಮಿತಿ ಸದಸ್ಯೆ ಯಮುನಾ ಚಂಗಪ್ಪ ವಿರುದ್ದ ಕಾಂಗ್ರೆಸ್ ದೂರು ಲೋಕಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ಸುಳ್ಳು, ಪ್ರಚೋದನಾಕಾರಿ ಪೋಸ್ಟನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಹಿನ್ನಲೆಯಲ್ಲಿ ಕೊಡಗು ಕಾಂಗ್ರೆಸ್ ನಿಂದ ಜಿಲ್ಲಾ ಚುನಾವಣಾ ಅಧಿಕಾರಿಗಳಾಗಿರುವ ಕೊಡಗು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಕೆಯಾಗಿದೆ. ಕೊಡಗು ಜಿಲ್ಲಾ ಕಾಂಗ್ರೆಸ್ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ರವರು ದಾಖಲೆಗಳೊಂದಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಬಿಜೆಪಿ…

Read More