ಮಾನವೀಯತೆ ಚಾರಿಟೇಬಲ್ ಟ್ರಸ್ಟ್ ನಿಂದ ರಂಗ ಸಮುದ್ರ ಕಟ್ಟೆ ಹಾಡಿಗೆ ಬೇಟಿ: ಕುಂದು ಕೊರತೆಗಳ ಮಾಹಿತಿ ಸಂಗ್ರಹ
ವಿಜಯ ದರ್ಪಣ ನ್ಯೂಸ್… ಮಾನವೀಯತೆ ಚಾರಿಟೇಬಲ್ ಟ್ರಸ್ಟ್ ನಿಂದ ರಂಗ ಸಮುದ್ರ ಕಟ್ಟೆ ಹಾಡಿಗೆ ಬೇಟಿ: ಕುಂದು ಕೊರತೆಗಳ ಮಾಹಿತಿ ಸಂಗ್ರಹ ಮಡಿಕೇರಿ:ಮಾನವೀಯತೆ ಚಾರಿಟೇಬಲ್ ಟ್ರಸ್ಟ್ ಏಳನೇ ಹೊಸಕೋಟೆ ಸುಂಟ್ಟಿಕೊಪ್ಪ ಮಾನವೀಯತೆ ಸಂಸ್ಥೆಯ ಹಲವು ಉದ್ದೇಶಗಳಲ್ಲಿ ಒಂದಾದ ಹಾಡಿ ಜನರ ಕುಂದು ಕೊರತೆಗಳ ಬಗ್ಗೆ ಮಾಹಿತಿ ಪಡೆದು ಮಾನವೀಯತೆ ಸಂಸ್ಥೆಯ ವತಿಯಿಂದ ಸಂಬಂಧ ಪಟ್ಟ ಇಲಾಖೆಗೆ ಮಾಹಿತಿ ನೀಡಿ ಅವರಿಗೆ ಬರಬೇಕಾದ ಸವಲತ್ತುಗಳನ್ನು ಒದಗಿಸುವ ಬಗ್ಗೆ ಹಾಗೂ ಮಾನವೀಯತೆ ಸಂಸ್ಥೆಯ ಮೂಲಕ ಮೂಲ ಸೌಕರ್ಯ ಪಡೆಯದ ಹಾಡಿ…