ಬಿ.ಎಸ್.ಎಫ್ ಕ್ಯಾಂಪಸ್ ನಲ್ಲಿ ಸಾಲು ಮರದ ತಿಮ್ಮಕ್ಕ ವನ: 8.500 ಗಿಡ ನೆಡುವ ಅಭಿಯಾನ

ವಿಜಯ ದರ್ಪಣ ನ್ಯೂಸ್….  ಬಿ.ಎಸ್.ಎಫ್ ಕ್ಯಾಂಪಸ್ ನಲ್ಲಿ ಸಾಲು ಮರದ ತಿಮ್ಮಕ್ಕ ವನ: 8.500 ಗಿಡ ನೆಡುವ ಅಭಿಯಾನ ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಗ್ರಾಮದ ಬಳಿಯ ಬಿ ಎಸ್ ಎಫ್ ಕ್ಯಾಂಪಸ್ ನಲ್ಲಿ ಹೊಸದಾಗಿ 8.500 ಗಿಡಗಳನ್ನು ನೆಡುವುದರ ಜೊತೆಗೆ ಆ ಪ್ರದೇಶಕ್ಕೆ ಸಾಲುಮರದ ತಿಮ್ಮಕ್ಕ ವನ ಎಂದು ನಾಮಕರಣ ಮಾಡಲಾಗಿದೆ. ಬಿ ಎಸ್ ಎಫ್, ಗೋಕುಲ್ ದಾಸ್ ಎಕ್ಸ್ ಪೋರ್ಟ್ ಫೌಂಡೇಶನ್ ಮತ್ತು ಕ್ಯಾಚ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಕಾರಹಳ್ಳಿಯ…

Read More

ಎನ್ ಡಿ ಎ  ಅಭ್ಯರ್ಥಿ ಡಾ. ಕೆ.ಸುಧಾಕರ್ ಭರ್ಜರಿ ಗೆಲುವು

ವಿಜಯ ದರ್ಪಣ ನ್ಯೂಸ್… ಸಾರ್ವತ್ರಿಕ ಲೋಕಸಭಾ ಚುನಾವಣೆ-2024 27-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಎನ್ ಡಿ ಎ  ಅಭ್ಯರ್ಥಿ ಡಾ. ಕೆ.ಸುಧಾಕರ್ ಭರ್ಜರಿ ಗೆಲುವು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ ೦4 : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಭಾರತೀಯ ಜನತಾ ಪಾರ್ಟಿ(ಎನ್ ಡಿ ಎ) ಅಭ್ಯರ್ಥಿ ಡಾ. ಕೆ.ಸುಧಾಕರ್ ಅವರು 8,22,619 ಮತಗಳನ್ನು ಪಡೆಯುವುದರ ಮೂಲಕ ಗೆಲುವು ಸಾಧಿಸಿದ್ದಾರೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಎಂ.ಎಸ್.ರಕ್ಷರಾಮಯ್ಯ ಅವರ ವಿರುದ್ಧ 1,63,460 ಮತಗಳ ಅಂತರದಿಂದ…

Read More