ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ..!

ವಿಜಯ ದರ್ಪಣ ನ್ಯೂಸ್… ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ..! ಗಣೇಶೋತ್ಸವ ಹಬ್ಬಕ್ಕೆ ಕ್ಷಣಗಣನೆ| ಗಣಪನನ್ನು ಆರಾಧನೆಗೆ ವೇದಿಕೆಗಳು ಸಿದ್ಧ…. ಭಾರತೀಯರು ಹಬ್ಬ ಪ್ರೀಯರು. ಗಣೇಶ ಚತುರ್ಥಿ ಅನ್ನುವದು ರಾಷ್ಟ್ರೀಯ ಹಬ್ಬ. ಬ್ರೀಟಿಷರಿಗೆ ಭಾರತವನ್ನು ಬಿಟ್ಟು ತೊಲಗಿಸಲು ಅಂದು ನಮ್ಮ ನೆಚ್ಚಿನ ರಾಷ್ಟ್ರಾಭಿಮಾನಿಯಾದ ಬಾಲಗಂಗಾಧರ ತಿಲಕ ರವರು ಭಾರತೀಯರನ್ನು ಒಂದುಗೂಡಿಸುವ ಸಲ್ಲುವಾಗಿ ಈ ಗಣೇಶನನ್ನು ಸಾರ್ವಜನಿಕವಾಗಿ ಕೂರಿಸುವ ಉತ್ಸವವನ್ನು ಪ್ರಾರಂಭಿಸಿದರು. ಅಂದಿನಿಂದ ರಾಷ್ಟ್ರ ವ್ಯಾಪಿಯಾಗಿ ಪ್ರತಿವರ್ಷವೂ ಭಾದ್ರಪದ ಮಾಸದ ಚತುರ್ಥಿಯಂದು ಶಿವ-ಗೌರಿಸುತ್ತನಾದ ಗಣಪತಿಯನ್ನು ನಗರ-ಗ್ರಾಮೀಣ ಪ್ರದೇಶವೆನ್ನದೇ…

Read More

ಶಿಕ್ಷಕರ ಆತ್ಮಾವಲೋಕನ…… ಶಿಕ್ಷಕರ ದಿನಾಚರಣೆ ಸೆಪ್ಟೆಂಬರ್ 5…………

ವಿಜಯ ದರ್ಪಣ ನ್ಯೂಸ್… ಶಿಕ್ಷಕರ ಆತ್ಮಾವಲೋಕನ…… ಶಿಕ್ಷಕರ ದಿನಾಚರಣೆ ಸೆಪ್ಟೆಂಬರ್ 5………… ಅಕ್ಷರದವ್ವ ಸಾವಿತ್ರಿ ಬಾಯಿ ಪುಲೆ – ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ – ಇಡೀ ಶಿಕ್ಷಕ ಸಮೂಹ ಎಲ್ಲರನ್ನೂ ಗೌರವ ಮತ್ತು ಪ್ರೀತಿ ಪೂರ್ವಕವಾಗಿ ನೆನೆಯುತ್ತಾ…….. ಮಾತನಾಡಬೇಕಿದೆ ಶಿಕ್ಷಕರೇ ನೀವು ಧ್ವನಿ ಎತ್ತಿ – ಮನ ಬಿಚ್ಚಿ – ಮುಂದಿನ 25 ವರ್ಷಗಳಲ್ಲಿ ಮೌಲ್ಯಯುತ ಬಲಿಷ್ಠ ಭಾರತ ನಿರ್ಮಾಣವಾಗಲು…….. ಅಕ್ಷರ ಕಲಿಸುವವರು ನೀವಲ್ಲವೇ – ಅಧ್ಯಯನ ಮಾಡಲು ಮಾರ್ಗ ಸೂಚಿಸುವವರು ನೀವಲ್ಲವೇ – ಚಿಂತಿಸಲು ಪ್ರೇರೇಪಿಸುವವರು…

Read More

ಪರ್ಯಾಯ ರಾಜಕೀಯ ಶಕ್ತಿಯ ನಿರೀಕ್ಷೆಯಲ್ಲಿ ಕನ್ನಡಿಗರು…….

ವಿಜಯ ದರ್ಪಣ ನ್ಯೂಸ್…. ಪರ್ಯಾಯ ರಾಜಕೀಯ ಶಕ್ತಿಯ ನಿರೀಕ್ಷೆಯಲ್ಲಿ ಕನ್ನಡಿಗರು……. ಇತ್ತೀಚಿನ ಕೆಲವು ವರ್ಷಗಳಿಂದ ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಪಕ್ಷವೊಂದರ ಅವಶ್ಯಕತೆಯ ಬಗ್ಗೆ ಚರ್ಚೆಗಳು ಪ್ರಾರಂಭವಾಗಿದೆ. ಕಾಂಗ್ರೆಸ್ ಬಿಜೆಪಿ, ಜೆಡಿಎಸ್ ಹೊರತುಪಡಿಸಿದ, ಪ್ರಾದೇಶಿಕ ಹಿತಾಸಕ್ತಿಯನ್ನು ಕಾಪಾಡುವ, ಕರ್ನಾಟಕ ಮತ್ತು ಕನ್ನಡದ ಅಸ್ಮಿತೆಯನ್ನು ಉಳಿಸುವ ಮತ್ತೊಂದು ರಾಜಕೀಯ ಪಕ್ಷ ಬೇಕು ಎಂಬ ಕೂಗು ಬಹಳ ದಿನಗಳಿಂದಲೂ ಕೇಳಿ ಬರುತ್ತಿದೆ. ಆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಬಗ್ಗೆ ಒಂದು ಚಿಂತನೆ……. ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಯಶಸ್ಸಿನ…

Read More

ಒತ್ತಡ ಮಣಿಸುವುದು ಹೀಗೆ (ನೋ ಟೆನ್ಷನ್ ! ಇಫ್ ಯೂ ಗಿವ್ ಅಟೆನ್ಷನ್).

ವಿಜಯ ದರ್ಪಣ ನ್ಯೂಸ್… ಹಾಸ್ಯ ಎಂಥ ಒತ್ತಡವನ್ನೂ ಮರೆಯಾಗಿಸಬಲ್ಲದು.ನಿಮ್ಮ ಮಾತಿನಲ್ಲಿ ಹಿತ ಮಿತವಾದ ಹಾಸ್ಯವಿರಲಿ.ಹಾಸ್ಯ ಧಾರಾವಾಹಿ ಮತ್ತು ಮನರಂಜನೆಗೆ ಪೂರಕವಾದ ಕ್ರಿಯೆಗಳಲ್ಲಿ ತೊಡಗಿ. ಸದಭಿರುಚಿಯ ಸಿನಿಮಾ ನೋಡಿ. ಒತ್ತಡ ಮಣಿಸುವುದು ಹೀಗೆ (ನೋ ಟೆನ್ಷನ್! ಇಫ್ ಯೂ ಗಿವ್  ಅಟೆನ್ಷನ್). ಅಯ್ಯೋ! ಏನು ಮಾಡೋದು ಯಾವ ಕೆಲಸಾನೂ ಸರಿಯಾಗಿ ‘ಮಾಡಾಕಾಗಿಲ್ಲ ತುಂಬಾ ಟೆನ್ಷನ್. ಎಲ್ಲಾ ಕೆಲ್ಸ ಅರ್ಧಂಬರ್ಧ ತಲೆ ಸಿಡಿತಾ ಇದೆ. ಏನು ಏನು ಮಾಡ್ಬೇಕು ಅಂತಾ ತೋಚ್ತಾನೇ ಇಲ್ಲ. ಇದು ಆಧುನಿಕ ಜಗತ್ತಿನಲ್ಲಿ ಅವಸರದ ಬದುಕು…

Read More

ರಾಜಕೀಯ ಪ್ರಹಸನ ನೋಡುತ್ತಾ ಮೂಕ ಹಕ್ಕಿಯ ರೋಧನೆ……

ವಿಜಯ ದರ್ಪಣ ನ್ಯೂಸ್… ರಾಜಕೀಯ ಪ್ರಹಸನ ನೋಡುತ್ತಾ ಮೂಕ ಹಕ್ಕಿಯ ರೋಧನೆ…… ನಾವು ಚುನಾಯಿಸಿರುವ 224 ಜನಪ್ರತಿನಿಧಿಗಳು ಏಳು ಕೋಟಿ ಕರ್ನಾಟಕದ ಜನತೆಯನ್ನು ಪ್ರತಿನಿಧಿಸಿ ನಮ್ಮ ಯೋಗ ಕ್ಷೇಮವನ್ನು ನೋಡಿಕೊಳ್ಳಬೇಕಾಗಿರುವ ಈ ಸಂದರ್ಭದಲ್ಲಿ, ಆಡಳಿತ ಪಕ್ಷ ವಿರೋಧ ಪಕ್ಷ ಎನ್ನದೆ ಎಲ್ಲರೂ ಒಟ್ಟಾಗಿ ಭ್ರಷ್ಟಾಚಾರ ಹಗರಣಗಳ ತನಿಖೆ, ಒಬ್ಬರು ಅಧಿಕಾರದಿಂದ ಇಳಿಯುವುದು ಮತ್ತೊಬ್ಬರು ಅಧಿಕಾರಕ್ಕೆ ಏರುವುದು ಇದೇ ವಿಷಯಗಳ ಮೇಲೆ ತಂತ್ರ ಪ್ರತಿ ತಂತ್ರ ರಚಿಸುತ್ತಾ, ಮಾಧ್ಯಮಗಳು ಕೂಡ ಅದನ್ನೇ ಪ್ರಮುಖ ವಿಷಯವಾಗಿ ಚರ್ಚಿಸುತ್ತಾ, ಜನರು ಸಹ…

Read More

ದೇಶದಲ್ಲಿ ನಡೆಯುವ ಪ್ರತಿ ಅತ್ಯಾಚಾರಕ್ಕೆ ನಾವೂ ಪರೋಕ್ಷ ಕಾರಣವೇ, ಅತ್ಯಾಚಾರಕ್ಕೆ ಪರಿಹಾರ ಉಂಟೇ…….

ವಿಜಯ ದರ್ಪಣ ನ್ಯೂಸ್… ಅತ್ಯಾಚಾರ……. ದೇಶದಲ್ಲಿ ನಡೆಯುವ ಪ್ರತಿ ಅತ್ಯಾಚಾರಕ್ಕೆ ನಾವೂ ಪರೋಕ್ಷ ಕಾರಣವೇ, ಅತ್ಯಾಚಾರಕ್ಕೆ ಪರಿಹಾರ ಉಂಟೇ…….   ಪಶ್ಚಿಮ ಬಂಗಾಳ ರಾಜ್ಯದ ಕೊಲ್ಕತ್ತಾ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಬೇತಿ ಪಡೆಯುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ರಾಷ್ಟ್ರ ವ್ಯಾಪಿ ಸುದ್ದಿಯಾಗಿದೆ. ಇಂದು ಬಹುತೇಕ ಇಡೀ ದೇಶದ ಎಲ್ಲಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಸಾಂಕೇತಿಕವಾಗಿ ಪ್ರತಿಭಟನಾ ರೂಪದಲ್ಲಿ ಬೆಳಿಗ್ಗೆ 6 ರಿಂದ 24 ಗಂಟೆಗಳ ಬಂದ್ ಆಚರಿಸಲಾಗುತ್ತಿದೆ. ದೇಶದಲ್ಲಿ ಪ್ರತಿ…

Read More

ಬದುಕಿರುವುದೇ ಒಂದು ಸಾಧನೆಯಾಗಿರುವ ಇಂದಿನ ದಿನಗಳಲ್ಲಿ………,

ವಿಜಯ ದರ್ಪಣ ನ್ಯೂಸ್.. ಬದುಕಿರುವುದೇ ಒಂದು ಸಾಧನೆಯಾಗಿರುವ ಇಂದಿನ ದಿನಗಳಲ್ಲಿ………, ದುಗುಡ ತುಂಬಿದ ಮನಸ್ಸುಗಳೇ ಎಲ್ಲೆಲ್ಲೂ ಹರಿದಾಡುತ್ತಿರುವ ಸನ್ನಿವೇಶದಲ್ಲಿ……., ಭವಿಷ್ಯದ ಕನಸುಗಳೇ ಮಸುಕಾಗುತ್ತಿರು ಭಾವನೆಗಳ ಸಂದರ್ಭದಲ್ಲಿ……., ಹೊಸ ಸವಾಲುಗಳು ನಮ್ಮ ಮುಂದಿವೆ………. ಇದೀಗ ನಮ್ಮ ಬದುಕಿನ ಅಗ್ನಿ ಪರೀಕ್ಷೆ ಎದುರಾಗಿದೆ….., ಗೋಡೆ ಬರಹಗಳು ಈಗ ವಾಸ್ತವವಾಗಬೇಕಿದೆ……, ಪುಸ್ತಕಗಳು ಈಗ ಬದುಕಿನ ಭಾಗವಾಗಬೇಕಿದೆ……, ಮಹಾತ್ಮರ ಚಿಂತನೆಗಳು ಈಗ ನಮ್ಮ ಜೀವನದ ನಡವಳಿಕೆಗಳಾಗಬೇಕಿದೆ….., ಅನುಭವದ ಸಂದೇಶಗಳು ಅರ್ಥವಾಗಬೇಕಿದೆ….., ಉಪನ್ಯಾಸ, ಚರ್ಚೆ, ಸಂವಾದಗಳು ನಮ್ಮನ್ನು ಬಡಿದೆಬ್ಬಿಸಬೇಕಿದೆ……., ಹಿರಿಯರು ಗುರುಗಳು ಚಿಂತಕರ ಮಾತುಗಳು…

Read More

ಮಹಿಳೆಯರಿಗೆ ಮಹತ್ವದ ದಿನ ಭೀಮನ ಅಮಾವಾಸ್ಯೆ

ವಿಜಯ ದರ್ಪಣ ನ್ಯೂಸ್… ಮಹಿಳೆಯರಿಗೆ ಮಹತ್ವದ ದಿನ ಭೀಮನ ಅಮಾವಾಸ್ಯೆ  *ಆಷಾಢ ಬಹುಳ ಅಮಾವಾಸ್ಯೆ* ದಿನದಂದು ಆಚರಿಸುವ ಶ್ರೀ ಜ್ಯೋತಿರ್ಭೀಮೇಶ್ವರ ವ್ರತವನ್ನು ಪತಿ ಸಂಜೀವಿನಿ ವ್ರತ, ಭೀಮನ ಅಮಾವಾಸ್ಯೆ ವ್ರತ, ಗಂಡನ ಪೂಜೆ, ಜ್ಯೋತಿಸ್ತಂಭ ವ್ರತ ಎಂದೂ ಕರೆಯುವುದುಂಟು. ಆದರೆ, ಭೀಮನ ಅಮಾವಾಸ್ಯೆ ಎಂದು ಎಲ್ಲೆಡೆ ಜನಪ್ರಿಯವಾಗಿದೆ. ಈ ವ್ರತವನ್ನು ಮಾಡುವುದರಿಂದ ಕನ್ಯೆಯರು ಉತ್ತಮ ಗುಣವುಳ್ಳ ಪತಿಯನ್ನೂ, ಮತ್ತು ಸಹೋದರರು ಕ್ಷೇಮವನ್ನೂ ಮತ್ತು ವಿವಾಹಿತ ಸ್ತ್ರೀಯರು ಸೌಭಾಗ್ಯವನ್ನು ಪಡೆಯುತ್ತಾರೆ. ಈ ವ್ರತವನ್ನು ಮನೋ ನಿಯಾಮಕರಾದ ಪಾರ್ವತಿ ಮತ್ತು…

Read More

ಬಯಸಿದ್ದೆಲ್ಲ ಸಿಗುವುದು ಬಾಳಲ್ಲಿ!

ವಿಜಯ ದರ್ಪಣ ನ್ಯೂಸ್… ಬಯಸಿದ್ದೆಲ್ಲ ಸಿಗುವುದು ಬಾಳಲ್ಲಿ! ಜಯಶ್ರೀ ಜೆ. ಅಬ್ಬಿಗೇರಿ ಪೀಠೋಕರಣಗಳಿಂದ ಅಲಂಕೃತ ವೈಭವೋಪೇತ ಮಹಲಿನಲ್ಲಿ ಇರಬೇಕೆಂದು ನಾವೆಲ್ಲ ಹಂಬಲಿಸುತ್ತೇವೆ. ಗೆಲುವಿನ ಸರದಾರರಾಗಬೇಕೆಂದು ಕನಸು ಕಾಣುತ್ತೇವೆ. ಕೇವಲ ಅಪೇಕ್ಷೆ ಮತ್ತು ಹಂಬಲದಿಂದ ಎಲ್ಲವೂ ನೆರವೇರುವುದಿಲ್ಲ. ಅದಕ್ಕೆ ಬೆವರ ಧಾರೆಯನ್ನು ಹರಿಸಬೇಕು. ಕಾರ್ಯಕ್ಷೇತ್ರವನ್ನು ವಿಸ್ತರಿಸಬೇಕು. ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಬೇಕು. ಎಂಬ ಸಾಮಾನ್ಯ ಜ್ಞಾನ ನಮ್ಮಲಿಲ್ಲ ಅಂತೇನಿಲ್ಲ. ಶ್ರಮದಲ್ಲಿ ಗೆಲುವು ಅಡಗಿದೆ. ಅವಿರತ ಶ್ರಮದ ಫಲವಾಗಿ ದೊರೆಯುವುದೇ ಯಶಸ್ಸು. ಎಂಬುದು ಗೊತ್ತಿದೆ. ಏನೆಲ್ಲ ಗೊತ್ತಿದ್ದರೂ ನಾವೇಕೆ ಹೀಗಿರುವುದು ಎಂಬ ಪ್ರಶ್ನೆ…

Read More

ಜನರನ್ನು ಕಾಡುತ್ತಿರುವ ಅನಿರೀಕ್ಷಿತ ಸಾವುಗಳು…….

ವಿಜಯ ದರ್ಪಣ ನ್ಯೂಸ್… ಜನರನ್ನು ಕಾಡುತ್ತಿರುವ ಅನಿರೀಕ್ಷಿತ ಸಾವುಗಳು……. ಕನ್ನಡದ ಜನಪ್ರಿಯ ನಿರೂಪಕಿ ಅಪರ್ಣ ಅವರ ಸಾವಿನ ಹಿನ್ನೆಲೆಯಲ್ಲಿ ಕ್ಯಾನ್ಸರ್ ಮತ್ತು ಭವಿಷ್ಯದ ಆರೋಗ್ಯದ ಸವಾಲುಗಳು, ಸಾವನ್ನು ಘನತೆಯಿಂದ ಸ್ವೀಕರಿಸುವ ಮನೋಭಾವ……. ಕೆಲವು ವರ್ಷಗಳ ಹಿಂದೆ ಮಾಧ್ಯಮದಲ್ಲಿ ಓದಿದ ಸುದ್ದಿ…. ಅಮೆರಿಕಾದ ಪ್ರಖ್ಯಾತ ಕ್ಯಾನ್ಸರ್‌ ಸಂಶೋಧನಾ ಕೇಂದ್ರ ಈ ಮಾರಣಾಂತಿಕ ಖಾಯಿಲೆ ಯಾವ ರೀತಿಯ ಜನರಿಗೆ ಬರುತ್ತದೆ ಮತ್ತು ಅದಕ್ಕೆ ಇರುವ ನಿರ್ದಿಷ್ಟ ಕಾರಣಗಳ ಬಗ್ಗೆ ಸಂಶೋಧನೆ ಮಾಡಿ ಒಂದು ವರದಿ ಪ್ರಕಟಿಸುತ್ತದೆ. ಅದರಲ್ಲಿ ಬಂದ ಫಲಿತಾಂಶ…….

Read More