ನಂಬಿಕೆಯೊಂದೇ ಸಾಕು

ವಿಜಯ ದರ್ಪಣ ನ್ಯೂಸ್…. ನಂಬಿಕೆಯೊಂದೇ ಸಾಕು ಶ್ರೀಕೃಷ್ಣನ ಪರಮಭಕ್ತನಾಗಿದ್ದ ಋಷಿಯೊಬ್ಬ ನದಿಯ ತೀರದಲ್ಲಿ ವಾಸವಾಗಿದ್ದನು. ಸುಮಾರು ವರ್ಷಗಳಿಂದ ನೀರಿನ ಮೇಲೆ ನಡೆಯುವ ಸಾಧನೆಯಲ್ಲಿ ತೊಡಗಿದ್ದನು. ಬಾಲಕಿ ತಂದುಕೊಡುತ್ತಿದ್ದ ಹಸುವಿನ ಹಾಲನ್ನು ಮಾತ್ರ ಸೇವಿಸುತ್ತಿದ್ದನು. ಒಂದು ದಿನ ಹುಡುಗಿಯ ತಾಯಿ ಮೋಡಗಳು ದಟ್ಟವಾಗಿವೆ. ಮಳೆಯಾಗಿ ನದಿ ತುಂಬಿ ಹರಿಯುವ ಸಾಧ್ಯತೆಯಿದೆ. ಹೀಗಾಗಿ ಹಾಲು ತರಲಾಗುವುದಿಲ್ಲವೆಂದು ಋಷಿಗಳಿಗೆ ತಿಳಿಸಲು ಹೇಳಿದಳು. ಬಾಲಕಿಗೆ ಋಷಿ ‘ಪ್ರವಾಹದ ಬಗ್ಗೆ ಯೊಚಿಸಬೇಡ. ನೀರಿನ ಮೇಲೆ ನಡೆಯುವ ಮಂತ್ರವನ್ನು ಕಲಿಸುತ್ತೇನೆ. ಕಣ್ಮುಚ್ಚಿ ‘ಕೃಷ್ಣ ಕೃಷ್ಣ’ ಅನ್ನು…

Read More

ಆಧುನಿಕ ವೈದ್ಯಕೀಯ ಕ್ಷೇತ್ರದ ದುಸ್ಥಿತಿ………

ವಿಜಯ ದರ್ಪಣ ನ್ಯೂಸ್… ಆಧುನಿಕ ವೈದ್ಯಕೀಯ ಕ್ಷೇತ್ರದ ದುಸ್ಥಿತಿ……… ” ಕೆಲ ಖಾಸಗಿ ಆಸ್ಪತ್ರೆಗಳಿಗೆ ಹೋಗಲು ಭಯಪಡುವಂತೆ ಆಗಿದೆ. ಹಲವಾರು ಅನಗತ್ಯ ತಪಾಸಣೆಗಳನ್ನು ಮಾಡಿಸಲಾಗುತ್ತದೆ. ಸುಮಾರು 10 ಲಕ್ಷದಿಂದ 20 ಲಕ್ಷಕ್ಕೂ ಹೆಚ್ಚು ಬಿಲ್ ಮಾಡಲಾಗುತ್ತದೆ. ವೈದ್ಯಕೀಯ ಸೇವೆ ವ್ಯಾಪಾರ ಆಗಿದೆ….” ದಿನೇಶ್ ಗುಂಡೂರಾವ್, ಆರೋಗ್ಯ ಸಚಿವರು ಕರ್ನಾಟಕ ಸರ್ಕಾರ…… ” ಭಾರತದಲ್ಲಿ ಮಧ್ಯಮ ವರ್ಗದ ಪರಿಸ್ಥಿತಿ ಕೇವಲ ಒಂದು ಆಸ್ಪತ್ರೆಯ ಬಿಲ್ ನ ಅಂತರದಲ್ಲಿ ನಿರ್ಧಾರವಾಗುತ್ತದೆ. ಒಂದೇ ಒಂದು ಖಾಯಿಲೆ ಅವರನ್ನು ಬಡತನಕ್ಕೆ ದೂಡಬಹುದು….” ವಿಶ್ವ…

Read More

ಅನ್ನದ ಮಹಿಮೆ ಅರಿಯೋಣ

ವಿಜಯ ದರ್ಪಣ ನ್ಯೂಸ್…. ಮನೋಲ್ಲಾಸ ಅನ್ನದ ಮಹಿಮೆ ಅರಿಯೋಣ   ಲೇಖನ :ಜಯಶ್ರೀ ಜೆ. ಅಬ್ಬಿಗೇರಿ ಒಂದು ಊರಿನಲ್ಲಿ ಒಬ್ಬ ಶ್ರೀಮಂತನಿದ್ದ. ಅವನು ದರ್ಪದ ಮನುಷ್ಯ. ಆದರೆ, ಅವನ ಮನೆಯಲ್ಲಿ ಒಂದು ನೇಮವಿದ್ದಿತು. ಅದೆಂದರೆ, ಮನೆಯ ಆಳು ದಿನನಿತ್ಯ ಅಡುಗೆಯನ್ನು ಮೀಸಲಾಗಿ ತೆಗೆದುಕೊಂಡು, ಊರ ಹೊರಗಿನ ನದಿಯನ್ನು ದಾಟಿ, ಆ ದಂಡೆಗಿದ್ದ ಮನೆದೇವರು ಬಸವಣ್ಣನ ದೇವಸ್ಥಾನಕ್ಕೆ ಹೋಗಿ ಎಡೆ ಕೊಟ್ಟು ಬರುವುದು. ದೇವಸ್ಥಾನಕ್ಕೆ ಎಡೆ ಕೊಟ್ಟು ಬಂದ ನಂತರ ಎಲ್ಲರೂ ಪ್ರಸಾದವನ್ನು ಸ್ವೀಕರಿಸುತ್ತಿದ್ದರು. ಅದೊಂದು ದಿನ ಸೇವಕನಿಗೆ…

Read More

ಧಾರಾವಾಹಿಗಳು ಎಂಬ ಮನರಂಜನಾ ಬಲೆಯೊಳಗೆ ನಮ್ಮ ಹೆಣ್ಣು ಮಕ್ಕಳು…..

ವಿಜಯ ದರ್ಪಣ ನ್ಯೂಸ್….. ಧಾರಾವಾಹಿಗಳು ಎಂಬ ಮನರಂಜನಾ ಬಲೆಯೊಳಗೆ ನಮ್ಮ ಹೆಣ್ಣು ಮಕ್ಕಳು….. ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದ ಭಾರತೀಯ ಮಹಿಳೆಯರ ಮೇಲೆ ಅತಿ ಹೆಚ್ಚು ಪ್ರಭಾವ ಬೀರುತ್ತಿರುವುದು ಧಾರಾವಾಹಿಗಳೆಂಬ ಮಾಯಾಲೋಕ.,………… ಹೆಚ್ಚು ಕಡಿಮೆ ಅವರ ಮನಸ್ಥಿತಿಯನ್ನು ನಿಯಂತ್ರಿಸುತ್ತಿದೆ. ಗಂಡಸರೂ ಧಾರಾವಾಹಿಗಳನ್ನು ನೋಡುತ್ತಾರಾದರು ಸಿನಿಮಾ ಹುಚ್ಚು ಸ್ವಲ್ಪ ಹೆಚ್ಚು. ಅದರಲ್ಲೂ ಯುವಕರ ಆದ್ಯತೆ ಚಲನಚಿತ್ರವೇ. ಇದೊಂದು ಕೋಟ್ಯಾಂತರ ರೂಪಾಯಿಗಳ ಮನರಂಜನಾ ವ್ಯವಹಾರ. ಆದರೆ ಈಗ ಆ ವ್ಯವಹಾರ ನಮ್ಮ ಮನೆಗಳಿಗೇ ಮುಖ್ಯವಾಗಿ ಕೌಟುಂಬಿಕ ಮೌಲ್ಯಗಳಿಗೇ ಕೈ…

Read More

ನೆನಪುಗಳ ಮಳಿಗೆಯಲಿ ಇನ್ನಾರಿಲ್ಲ ನಿನ್ನ ಹೊರತು

ವಿಜಯ ದರ್ಪಣ ನ್ಯೂಸ್…. ನೆನಪುಗಳ ಮಳಿಗೆಯಲಿ ಇನ್ನಾರಿಲ್ಲ ನಿನ್ನ ಹೊರತು ನೆನಪುಗಳ ಓಣಿಯಲ್ಲಿ ಓಡಾಡುತಿರುವೆ. ನೆನಪುಗಳ ಮಳಿಗೆಯಲಿ ಇನ್ನಾರಿಲ್ಲ ನಿನ್ನ ಹೊರತು. ನೀನಿಲ್ಲದೇ ನೆನಪಿನ ಆ ಓಣಿ ಕಳೆಗಟ್ಟುವುದಾದರೂ ಹೇಗೆ? ನಿನ್ನೊಂದಿಗಿದ್ದ ದಿನಗಳೇ ಅಪ್ಪಟ ಸ್ವರ್ಗದ ದಿನಗಳು. ಸ್ವರ್ಗವೊಂದು ಏನಾದರೂ ಭೂಮಿಯ ಮೇಲಿದ್ದರೆ ಅದು ನಿನ್ನೊಂದಿಗಿದ್ದಾಗ ಮಾತ್ರ ಗೋಚರಿಸುತ್ತದೆ. ಸ್ವರ್ಗ ಬೇರಲ್ಲ ನೀನು ಬೇರಲ್ಲ ಅಂತ ಎಷ್ಟೊಂದು ಸಲ ನನಗೆ ಅನಿಸಿದ್ದು ಸುಳ್ಳಲ್ಲ ಸುಮತಿ. ಪ್ರಾಣ ಸ್ನೇಹಿತೆಯಾದ ನಿನ್ನ ಬಗೆಗಿನ ವಿಚಾರಗಳೆಲ್ಲ ಗಾಣದಂತೆ ಸದಾ ಸುತ್ತುತ್ತಲೇ ಇರುತ್ತವೆ….

Read More

ವೆಚ್ಚ ಕಡಿಮೆ ಇರಲಿ ಗಳಿಕೆಗಿಂತ

ವಿಜಯ ದರ್ಪಣ ನ್ಯೂಸ್… ವೆಚ್ಚ ಕಡಿಮೆ ಇರಲಿ ಗಳಿಕೆಗಿಂತ ದಿನಸಿ ಅಂಗಡಿಯಲ್ಲಿ ನಿಂತು ವಿವಿಧ ಪದಾರ್ಥಗಳನ್ನು ಆಸೆಯಿಂದ ನೋಡುತ್ತೇವೆ. ಅವುಗಳನ್ನು ಕೊಳ್ಳಲು ಮನಸ್ಸು ಹಾತೊರೆಯುತ್ತದೆ. ಆದರೆ ಅವುಗಳ ಬೆಲೆ ನಮ್ಮ ಜೇಬನ್ನು ನಡಗಿಸುವಂತಿರುತ್ತದೆ. ತುಟ್ಟಿಯಾಗಿರುವ ಕಾಫಿ ಪುಡಿಯನ್ನು ಖರೀದಿಸಲು ನಿರ್ಧರಿಸಿದರೆ, ಬೆಳಗಿನ ಕಪ್ ಕಾಫಿ ಆಡಂಬರದಂತೆ ತೋರುತ್ತದೆ. ಆದರೆ ನಂತರ ನೆಚ್ಚಿನ ಕೆಫೆಯಲ್ಲಿ ವಿಶೇಷ ಕಾಫಿ ಚೌಕಾಶಿಯಂತೆ ಕಾಣಲು ಪ್ರಾರಂಭಿಸುತ್ತದೆ. ಇದೆಲ್ಲ ದೃಷ್ಟಿಕೋನದ ಬಗ್ಗೆ, ಸರಿಯೇ? ಇದು ನಮ್ಮ ದಿನಸಿ ನಿರ್ಧಾರಗಳಲ್ಲಿ ಮಾತ್ರವಲ್ಲದೆ ನಮ್ಮ ಸಂಬಂಧಗಳು ಮತ್ತು…

Read More

ಬದುಕು ಬದಲಿಸುವ ಉಡುಗೊರೆ!

ವಿಜಯ ದರ್ಪಣ ನ್ಯೂಸ್…. ಬದುಕು ಬದಲಿಸುವ ಉಡುಗೊರೆ! ಯಾವುದೇ ವಸ್ತು ಉಡುಗೊರೆ ಆಗುವುದು ಅದನ್ನು ನೋಡುವ ಭಾವದಿಂದ. ಉಡುಗೊರೆಯ ಹಿಂದಿರುವ ಭಾವನೆಯನ್ನು ಕಾಣದೇ ಹೋದರೆ ಅದು ಒಂದು ಜಡ ವಸ್ತು. ಬಾಳಿಗೆ ಬೆಳಕು ನೀಡುವ ಅಕ್ಷರ ರಾಶಿಯನ್ನು ಹೊತ್ತ ಹೊತ್ತಿಗೆಗಿಂತ ಮಿಗಿಲಾದ ಉಡುಗೊರೆ ಬೇರೇನಿದೆ? ಏನು ಉಡುಗೊರೆ ಕೊಡಬೇಕು? ಎನ್ನುವ ಗೊಂದಲದಲ್ಲಿ ಬೀಳುತ್ತೇವೆ. ಸ್ನೇಹಿತರನ್ನು ಉಡುಗೊರೆಯ ಪಟ್ಟಿ ಕೇಳುತ್ತೇವೆ. ಅವರು ಹೆಸರಿಸಿದ ಉಡುಗೊರೆಗಳು ನಮ್ಮ ಮನಸ್ಸಿಗೆ ಬರುವುದಿಲ್ಲ. ಬಂದರೂ ನಾವು ಕೊಡುವ ವ್ಯಕ್ತಿಗಳಿಗೆ ಇಷ್ಟವಾಗುತ್ತದೆಯೋ, ಇಲ್ಲವೋ? ಎನ್ನುವ…

Read More

ಬದಲಾವಣೆ ಬದುಕಿನ ಸಂಜೀವಿನಿ ಜಯ್ ನುಡಿ

ವಿಜಯ ದರ್ಪಣ ನ್ಯೂಸ್…. ಬದಲಾವಣೆ ಬದುಕಿನ ಸಂಜೀವಿನಿ ಜಯ್ ನುಡಿ ನಾನು ಬದಲಾಗಬೇಕು ನಾನು ಬದಲಾಗಬೇಕು ಅಂದುಕೊಳ್ಳುತ್ತೇನೆ ನಿಜ, ಅಂದುಕೊಂಡ ಮಾತ್ರಕ್ಕೆ ಬದಲಾಗಿ ಬಿಡುತ್ತೇನೆಯೇ? ಮೊಂಡತನ, ಬೇಡವಾದ ಹಲವಾರು ಚಟುವಟಿಕೆಗಳನ್ನು ದಿನನಿತ್ಯ ಮುದ್ದಾಂ ಆಗಿ ನೀರು ಹಾಕಿ ಬೆಳೆಸುತ್ತೇನೆ. ಸಿಕ್ಕಿದ್ದೆಲ್ಲ ಬೇಕೆಂದು ಅದರ ಹಿಂದೆ ಬೆನ್ನು ಹತ್ತುತ್ತೇನೆ ಅದು ಬೇಕೋ ಬೇಡವೋ ಗೊತ್ತಿಲ್ಲ. ಆದರೆ ಸ್ನೇಹಿತರು ಪಕ್ಕದಲ್ಲಿದ್ದರೆ ಸಾಕು ಸಮೂಹ ಸನ್ನಿ ಮೈಯನ್ನು ಆವರಿಸಿಬಿಡುತ್ತದೆ. ನನಗೆ ತಿಳಿಯದಂತೆ ಇಲ್ಲ ಸಲ್ಲದನ್ನು ಮಾಡಿ ಬಿಡುತ್ತೇನೆ. ಕುತೂಹಲಕ್ಕೆ ಅಂತ ಬೇರೆ…

Read More

ನ್ಯಾಯ ಮತ್ತು ಸತ್ಯ ಸಾರ್ವಕಾಲಿಕ….

ವಿಜಯ ದರ್ಪಣ ನ್ಯೂಸ್…. ನ್ಯಾಯ ಮತ್ತು ಸತ್ಯ ಸಾರ್ವಕಾಲಿಕ…. ಸೋಷಿಯಲ್ ಮೀಡಿಯಾದಲ್ಲಿ ರಾಜಕೀಯ, ಧಾರ್ಮಿಕ, ಸಾಮಾಜಿಕ ಮತ್ತು ಇತರ ವಿಷಯಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವ ಗೆಳೆಯ ಗೆಳತಿಯರಲ್ಲಿ ಒಂದು ವಿನಯ ಪೂರ್ವಕ ಮನವಿ…………… ನಾವು ವ್ಯಕ್ತಪಡಿಸುವ ಅಭಿಪ್ರಾಯದ ನ್ಯಾಯ ದಂಡ ಎಲ್ಲಾ ಕಾಲಕ್ಕೂ, ಎಲ್ಲಾ ಸಂದರ್ಭಗಳಿಗೂ, ಎಲ್ಲಾ ವಿಷಯಗಳಿಗೂ ಒಂದೇ ರೀತಿಯಲ್ಲಿ ಮತ್ತು ನಿಷ್ಪಕ್ಷಪಾತವಾಗಿ ಇರಲಿ. ಅತಿಮುಖ್ಯ ಎಂದರೆ ನಮ್ಮ ನ್ಯಾಯ ದಂಡವೇ 360 ಡಿಗ್ರಿ ಕೋನದ ಸಮಷ್ಟಿ ಪ್ರಜ್ಞೆಯ ಚಿಂತನೆಯಲ್ಲಿ ಮೂಡಿರಬೇಕು. ಆಗ ಮಾತ್ರ ನ್ಯಾಯ…

Read More

ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ? 

ವಿಜಯ ದರ್ಪಣ ನ್ಯೂಸ್… ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ? (ವ್ಯಕ್ತಿತ್ವ ವಿಕಸನ ಲೇಖನ ಮಾಲಿಕೆ) ಮೊನ್ನೆ ಮೊನ್ನೆ ತಾನೆ ಹೊಸ ತರಗತಿಗೆ ಬಂದ ಹಾಗಿದೆ ಆಗಲೇ ಮಧ್ಯವಾರ್ಷಿಕ ಪರೀಕ್ಷೆ ಪೂರ್ವ ಸಿದ್ಧತಾ ಪರಿಕ್ಷೆಗಳು ಸಮೀಪಿಸುತ್ತಿವೆ. ಅಬ್ಬಾ! ಪರೀಕ್ಷೆಗಳಿಗೆ ಯಾವ ರೀತಿ ಸಿದ್ಧನಾಗಬೇಕೆಂಬುದೇ ದೊಡ್ಡ ಟೆನ್ಷನ್ ಆಗಿ ಬಿಟ್ಟಿದೆ. ಹೆಚ್ಚುತ್ತಿರುವ ಒತ್ತಡಕ್ಕೆ ಉಪ್ಪು ಸುರಿದಂತೆ ಹೆತ್ತವರ ಬೈಗುಳ, ಓದು ಎನ್ನುವ ಒತ್ತಾಯ,. ಈ ಸಲ ಹೆಚ್ಚು ಅಂಕ ತೆಗೆಯಲೇಬೇಕು ಎನ್ನುವ ಹೇರಿಕೆಯ ಮಾತುಗಳು ನೀನು ಚೆನ್ನಾಗಿ ಓದಿದರೆ ಒಳ್ಳೆಯ…

Read More