ನಂಬಿಕೆಯೊಂದೇ ಸಾಕು
ವಿಜಯ ದರ್ಪಣ ನ್ಯೂಸ್…. ನಂಬಿಕೆಯೊಂದೇ ಸಾಕು ಶ್ರೀಕೃಷ್ಣನ ಪರಮಭಕ್ತನಾಗಿದ್ದ ಋಷಿಯೊಬ್ಬ ನದಿಯ ತೀರದಲ್ಲಿ ವಾಸವಾಗಿದ್ದನು. ಸುಮಾರು ವರ್ಷಗಳಿಂದ ನೀರಿನ ಮೇಲೆ ನಡೆಯುವ ಸಾಧನೆಯಲ್ಲಿ ತೊಡಗಿದ್ದನು. ಬಾಲಕಿ ತಂದುಕೊಡುತ್ತಿದ್ದ ಹಸುವಿನ ಹಾಲನ್ನು ಮಾತ್ರ ಸೇವಿಸುತ್ತಿದ್ದನು. ಒಂದು ದಿನ ಹುಡುಗಿಯ ತಾಯಿ ಮೋಡಗಳು ದಟ್ಟವಾಗಿವೆ. ಮಳೆಯಾಗಿ ನದಿ ತುಂಬಿ ಹರಿಯುವ ಸಾಧ್ಯತೆಯಿದೆ. ಹೀಗಾಗಿ ಹಾಲು ತರಲಾಗುವುದಿಲ್ಲವೆಂದು ಋಷಿಗಳಿಗೆ ತಿಳಿಸಲು ಹೇಳಿದಳು. ಬಾಲಕಿಗೆ ಋಷಿ ‘ಪ್ರವಾಹದ ಬಗ್ಗೆ ಯೊಚಿಸಬೇಡ. ನೀರಿನ ಮೇಲೆ ನಡೆಯುವ ಮಂತ್ರವನ್ನು ಕಲಿಸುತ್ತೇನೆ. ಕಣ್ಮುಚ್ಚಿ ‘ಕೃಷ್ಣ ಕೃಷ್ಣ’ ಅನ್ನು…