ಕೊಪ್ಪಳ ಜಿಲ್ಲೆಯ ಕಿನ್ನಾಳ ಕಲೆ ನಮ್ಮ ಹೆಮ್ಮೆ…

ವಿಜಯ ದರ್ಪಣ ನ್ಯೂಸ್ ಕೊಪ್ಪಳ ಜಿಲ್ಲೆಯ ಕಿನ್ನಾಳ ಕಲೆ ನಮ್ಮ ಹೆಮ್ಮೆ… ಕರ್ನಾಟಕದಲ್ಲಿ ಹಲವಾರು ಚಿತ್ರ ಶೈಲಿಗಳು ಪರಂಪರೆಯಿಂದ ಬೆಳೆದು ಬಂದಿದೆ. ಅವುಗಳಲ್ಲಿ ಕೆಲವು ಇಂದು ಕಣ್ಮರೆಯಾಗಿವೆ. ಇದಕ್ಕೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಬದಲಾವಣೆಗಳು ಕಾರಣವಿರಬಹುದು. ಇಲ್ಲವೆ, ವ್ಯತಸ್ತ ಮೌಲ್ಯಗಳು, ಬದಲಾದ ಅಭಿರುಚಿ ಕಾರಣವಿರಬಹುದು. ಹೀಗಾಗಿ ಇಂದು, ಆಧುನಿಕ ಕಲಾತ್ಮಕ ಸಂಶೋಧನೆ, ಆವಿಷ್ಕಾರಗಳನ್ನು ಮೈಗೂಡಿಸಿಕೊಳ್ಳಲೂ ಆಗದೆ, ಅತ್ತ ಪರಂಪರೆಯಿಂದ ಬಂದ ಮೂಲಶೈಲಿಯನ್ನು ಬಿಡಲು ಸಾಧ್ಯವಾಗದೆ ಒಂದು ಸಂದಿಗ್ದ ಪರಿಸ್ಥಿತಿ ಸಾಂಪ್ರದಾಯಿಕ ಚಿತ್ರ ಕಲಾವಿದರಿಗೆ ಉಂಟಾಗಿದೆ. ಪರಂಪರಾಗತವಾಗಿ ಬಂದ…

Read More

ದೇವಸ್ಥಾನಗಳ ಪ್ರವೇಶಕ್ಕೆ ವಸ್ತ್ರ ಸಂಹಿತೆ…..

ವಿಜಯ ದರ್ಪಣ ನ್ಯೂಸ್ ದೇವಸ್ಥಾನಗಳ ಪ್ರವೇಶಕ್ಕೆ ವಸ್ತ್ರ ಸಂಹಿತೆ….. ದೇವರಿಗಾಗಿಯೋ, ಮನುಷ್ಯರಿಗಾಗಿಯೋ, ಧರ್ಮಕ್ಕಾಗಿಯೋ, ಪ್ರದರ್ಶನಕ್ಕಾಗಿಯೋ, ರಾಜಕೀಯಕ್ಕಾಗಿಯೋ, ಶಿಸ್ತಿಗಾಗಿಯೋ, ಭಕ್ತಿಗಾಗಿಯೋ, ಸೌಜನ್ಯಕ್ಕಾಗಿಯೋ, ಸಂಪ್ರದಾಯಕ್ಕಾಗಿಯೋ….. ಇದು, ನಾಗರಿಕತೆಯೇ, ಮೌಡ್ಯವೇ, ಸಂಸ್ಕೃತಿಯೇ, ವೈಚಾರಿಕತೆಯೇ, ಆಚರಣೆಯೇ, ಆಶಯವೇ, ಅನವಶ್ಯಕ ಒತ್ತಡವೇ,…. ಇದನ್ನು ಒಪ್ಪಿಕೊಳ್ಳಬೇಕೆ, ತಿರಸ್ಕರಿಸಬೇಕೆ, ನಿರ್ಲಕ್ಷಿಸಬೇಕೆ, ಪ್ರತಿಭಟಿಸಬೇಕೆ,… ಚರ್ಚೆ ಮಾಡುವುದಾದರೆ ಎಲ್ಲವನ್ನೂ ಸಮರ್ಥಿಸಿಕೊಳ್ಳಬಹುದು ಅಥವಾ ವಿರೋಧಿಸಬಹುದು ಅಥವಾ ವ್ಯಂಗ್ಯ ಮಾಡಬಹುದು. ಆದರೆ ವಾಸ್ತವ‌ ಏನಿರಬಹುದು….. ಪ್ರಕೃತಿಯ ಮೂಲದಿಂದ ಯೋಚಿಸಿದಾಗ….. ಮೂಲತಃ ಮನುಷ್ಯ ಬೆತ್ತಲೆ ಜೀವಿ ಎಲ್ಲಾ ಪ್ರಾಣಿ ಪಕ್ಷಿ ಕೀಟಗಳ ರೀತಿಯಲ್ಲಿ. ಆದರೆ…

Read More

ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಆಡಳಿತಲ್ಲಿ……

ವಿಜಯ ದರ್ಪಣ ನ್ಯೂಸ್ ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಆಡಳಿತಲ್ಲಿ…… ಆರ್ಥಿಕ ಮೌಲ್ಯಗಳ ಬೆಳವಣಿಗೆ, ಧಾರ್ಮಿಕ ಮೌಲ್ಯಗಳ ವೃದ್ಧಿ, ರಕ್ಷಣಾ ಮೌಲ್ಯಗಳ ಹೆಚ್ಚಳ, ವಿಜ್ಞಾನ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಾಧನೆ, ವಿದೇಶಗಳಲ್ಲಿ ಭಾರತದ ಬ್ರಾಂಡ್ ಮೌಲ್ಯ ಏರಿಕೆ,……… ಸಾಮಾಜಿಕ ಸಾಮರಸ್ಯ ಕುಸಿತ, ಪ್ರಜಾಪ್ರಭುತ್ವದ ಮೌಲ್ಯಗಳ ನಾಶ, ಪ್ರಾಕೃತಿಕ ಸಂಪನ್ಮೂಲಗಳ ದುರುಪಯೋಗ, ರಾಜಕೀಯ ಮತ್ತು ಆಡಳಿತದಲ್ಲಿ ಸೇಡಿನ ಮನೋಭಾವ, ಮಾನವೀಯ ಮೌಲ್ಯಗಳ ಸಂಪೂರ್ಣ ಅಧೋಗತಿ…. ನರೇಂದ್ರ ಮೋದಿಯವರನ್ನು ಮೆಚ್ಚುವವರು ಮೇಲಿನ ಅಂಶಗಳಿಗೆ ಮತ್ತಷ್ಟು ಸೇರಿಸಿ ಅವರನ್ನು ಅಭಿವೃದ್ಧಿಯ ಹರಿಕಾರ…

Read More

ಪ್ರೀತಿ ಎಂಬ ಮಾಯಾ ಜಿಂಕೆಯ ಹಿಂದೆ…….

ವಿಜಯ ದರ್ಪಣ ನ್ಯೂಸ್ ಪ್ರೀತಿ……….. ಪ್ರೀತಿ ಎಂಬ ಮಾಯಾ ಜಿಂಕೆಯ ಹಿಂದೆ…….. ಪ್ರೀತಿ ಎಂಬ ಭಾವನೆಗಳ ಆಳಕ್ಕೆ ಅರಿವಿಲ್ಲದೇ ಪ್ರವೇಶಿಸುವ ಯುವಕ ಯುವತಿಯರು ಮತ್ತು ಅದರ ಒಳ ಸುಳಿಗಳ ಹಿಡಿತದಲ್ಲಿ ಅನುಭವಿಸುವ ಯಾತನೆಗಳು…………… ಯಾವುದೋ ಸಂದರ್ಭ, ಸನ್ನಿವೇಶ, ಆಕಸ್ಮಿಕ ಅಥವಾ ಇನ್ನೇನೋ ಕಾರಣದಿಂದ ಪ್ರೇಮಿಗಳು ಪ್ರೀತಿಯ ಆಳಕ್ಕೆ ಇಳಿದು ಬಿಡುತ್ತಾರೆ. ಅದು ಎಷ್ಟು ಆಳವಾಗಿ ಇರುತ್ತದೆಯೆಂದರೆ ಎಷ್ಟೋ ಮುಗ್ಧ ಮನಸ್ಸುಗಳು ಅಲ್ಲಿಂದ ಹೊರ ಬರುವ ದಾರಿಯನ್ನೇ ಗುರುತಿಸಲು ವಿಫಲರಾಗುತ್ತಾರೆ. ಒಂದು ವೇಳೆ ಪ್ರೀತಿಯ ಆಳದಲ್ಲಿ ಅವರಿಗೆ ಒಂದಷ್ಟು…

Read More

ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡು……

ವಿಜಯ ದರ್ಪಣ ನ್ಯೂಸ್ ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡು…… ಸಂಕ್ರಾಂತಿಯ ಸವಿ ನುಡಿಯಿದು….. ವಿಷಯ ಯಾವುದೇ ಇರಲಿ ಕನಿಷ್ಠ ಒಳ್ಳೆಯ ಮಾತನ್ನಾದರು ಆಡಿದರೆ ಎಷ್ಟೋ ಸಮಸ್ಯೆಗಳ ದುಷ್ಪರಿಣಾಮಗಳು ಕಡಿಮೆಯಾಗುತ್ತದೆ…… ದ್ವೇಷವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ , ಪ್ರೀತಿಯನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ . ಕೋಪವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ , ತಾಳ್ಮೆಯನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ . ಸ್ವಾರ್ಥವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ , ತ್ಯಾಗವನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ. ಗಲಾಟೆಗಳನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ…

Read More

ಜೈ ಶ್ರೀರಾಮ್….

ವಿಜಯ ದರ್ಪಣ ನ್ಯೂಸ್ ದೇಶ ಮೊದಲು ಎಂದು ಹೇಳುತ್ತಿದ್ದ ಬಹಳಷ್ಟು ಜನರು ರಾಮ ಮೊದಲು ಎಂಬ ಭಾವನಾತ್ಮಕ ಸುಳಿಗೆ ಸಿಲುಕಿದ್ದಾರೆ ಎಂದೆನಿಸುವುದಿಲ್ಲವೇ…. ವಿಶ್ವ ಇತಿಹಾಸವನ್ನು ಸೂಕ್ಷ್ಮವಾಗಿ ಗಮನಿಸಿ ನೋಡಿ. ಧಾರ್ಮಿಕ ಅಂಧತ್ವ, ಧಾರ್ಮಿಕ ಉದ್ವೇಗ, ಮೂಡ ಭಕ್ತಿ ಕೊನೆ ಕೊನೆಗೆ ಪರಿವರ್ತನೆ ಹೊಂದಿ ತನ್ನ ಉಚ್ಛ್ರಾಯ ಸ್ಥಿತಿಯನ್ನು ತಲುಪಿ ಅಂತಿಮವಾಗಿ ರಕ್ತಪಾತದ ಮುಖಾಂತರ ವಿನಾಶದ ಅಂಚಿಗೆ ಬಂದು ತಲುಪುತ್ತದೆ….. ಸ್ವಾತಂತ್ರ್ಯ ಸ್ವೇಚ್ಛೆಯಾಗಿ ಪರಿವರ್ತನೆ ಹೊಂದುವುದಿಲ್ಲವೇ ಹಾಗೆಯೇ ಭಕ್ತಿ ಅತಿಯಾದರೆ ಉನ್ಮಾದವಾಗುತ್ತದೆ. ಅಲ್ಲಿ ಭಯ ಭಕ್ತಿ ವಿನಯ ಪ್ರೀತಿ…

Read More

ಶ್ರದ್ದೆಯ ಅರ್ಥ ಮೂಢನಂಬಿಕೆಯಲ್ಲ : ಸ್ವಾಮಿ ವಿವೇಕಾನಂದ…..

ವಿಜಯ ದರ್ಪಣ ನ್ಯೂಸ್ ಅಯೋಧ್ಯೆ ಕಾಂಡದ ಮಂತ್ರಾಕ್ಷತೆಯ ಭಕ್ತಿ ಭಾವದಲ್ಲಿ ಭಾರತದ ಸಾಂಸ್ಕೃತಿಕ ರಾಯಭಾರಿಯನ್ನು ನೆನೆಯುತ್ತಾ…… ನಾನು ಕಂಡಂತೆ ಸುಮಾರು ವರ್ಷಗಳಿಂದ ಬಹುತೇಕ ಎಲ್ಲಾ ಜನಪ್ರಿಯ ಪಕ್ಷದ ರಾಜಕಾರಣಿಗಳು ಚುನಾವಣಾ ಸಮಯದಲ್ಲಿ, ಫಲಿತಾಂಶಗಳ ದಿನಗಳಲ್ಲಿ, ಮಂತ್ರಿಮಂಡಲ ರಚನೆ, ವಿಸ್ತರಣೆ ಮತ್ತು ಪುನರ್ ರಚನೆಯ ಸಂದರ್ಭದಲ್ಲಿ, ತಮ್ಮ ಹುಟ್ಟು ಹಬ್ಬದ ಸನ್ನಿವೇಶದಲ್ಲಿ ತಿರುಪತಿ, ಧರ್ಮಸ್ಥಳ, ಮಂತ್ರಾಲಯ, ವೈಷ್ಣವೋದೇವಿ, ಕಾಶಿ, ಸುಬ್ರಮಣ್ಯ, ಇನ್ನು ಮುಂದೆ ಅಯೋಧ್ಯೆ ಹೀಗೆ ಮುಂತಾದ ಪ್ರಮುಖ ಧಾರ್ಮಿಕ ಸ್ಥಳಗಳಿಗೆ ಹೋಗಿ ದೇವರಿಗೆ ಕಾಣಿಕೆ ನೀಡಿ ತಮ್ಮ…

Read More

ಹುಟ್ಟು ಹಬ್ಬವೊಂದು ಅರಿವಿನ ಸಂಭ್ರಮವಾಗ ಬಹುದಲ್ಲವೇ….

ವಿಜಯ ದರ್ಪಣ ನ್ಯೂಸ್ ಜನವರಿ:ಇತ್ತೀಚೆಗೆ ಆತ್ಮೀಯ ಗೆಳೆಯರಾದ, ಮಂತ್ರ ಮಾಂಗಲ್ಯದ ರೀತಿ ಮದುವೆಯಾಗಿದ್ದ ಶ್ರೀ ಯುವರಾಜ್ ಅವರ ಮಗಳು ಮಯೂರಿಯ ಒಂದನೇ ವರ್ಷದ ಜನುಮ ದಿನಾಚರಣೆಯನ್ನು ಸ್ವಲ್ಪ ವಿಭಿನ್ನವಾಗಿ ಆಚರಿಸಿದರು. ಎಲ್ಲ ಸಾಂಪ್ರದಾಯಿಕ ಸಂಭ್ರಮಗಳನ್ನು ಒಳಗೊಂಡ ಆದರೆ ಸರಳ ಮತ್ತು ಅರಿವಿನ ಸಾಂಸ್ಕೃತಿಕ ಹಬ್ಬದಂತೆ ಇದ್ದದ್ದು ಒಂದು ಮಾದರಿಯಾಗಿದೆ….. ಸಾಮಾನ್ಯವಾಗಿ ಹತ್ತು ವರ್ಷದ ಒಳಗಿನ ಮಕ್ಕಳಿಗೆ ಹುಟ್ಟು ಹಬ್ಬದ ಆಚರಣೆ ಹೆಚ್ಚು ಸಂತೋಷ ಮತ್ತು ಅರ್ಥಪೂರ್ಣವಾಗಿರುತ್ತದೆ. ನಂತರ ಬಹುತೇಕ ಕೇವಲ‌ ಔಪಚಾರಿಕ ಮಾತ್ರ. ಆ ಎಳೆಯ ಮುಗ್ಧ…

Read More

ಚರ ಜಂಗಮನಾಗಿ ಕಾಡಿನಲ್ಲಿ ನಡೆಯುತ್ತಾ ಇರುವಾಗ…..

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಜನವರಿ 05 : ಚರ ಜಂಗಮನಾಗಿ ಕಾಡಿನಲ್ಲಿ ನಡೆಯುತ್ತಾ ಇರುವಾಗ….. ದಟ್ಟ ಕಾನನದ ನಡುವೆ, ನಿಶ್ಯಬ್ದ ನೀರವತೆಯ ಒಳಗೆ, ನಿರ್ಜನ ಪ್ರದೇಶದ ಹಾದಿಯಲ್ಲಿ, ಏರಿಳಿವ ತಿರುವುಗಳ ದಾರಿಯಲ್ಲಿ, ಸಣ್ಣ ಭೀತಿಯ ಸುಳಿಯಲ್ಲಿ, ಪಕ್ಷಿಗಳ ಕಲರವ, ಕೀಟಗಳ ಗುಂಯ್ಗೂಡುವಿಕೆ, ಪ್ರಾಣಿಗಳ ಕೂಗಾಟ, ಹಾವುಗಳ ಸರಿದಾಟ, ಗಿಡಮರಗಳ ನಲಿದಾಟ, ಮೋಡಗಳ ನೆರಳು ಬೆಳಕಿನಾಟ, ಮಿಂಚು ಗುಡುಗುಗಳ ಆರ್ಭಟ, ಮಳೆ ಹನಿಗಳ ಚೆಲ್ಲಾಟ, ವಾಹನಗಳ ಸುಳಿದಾಟ, ನರ ಮನುಷ್ಯರ ಅಲೆದಾಟ, ಹೊಳೆ ಕಾಲುವೆಗಳ ಜುಳು ಜುಳು…

Read More

ಮತ್ತೆ ಬಿಗ್ ಬಾಸ್ ಸುದ್ದಿ……..

ವಿಜಯ ದರ್ಪಣ ನ್ಯೂಸ್ ಮತ್ತೆ ಬಿಗ್ ಬಾಸ್ ಸುದ್ದಿ…….. ಸುಮಾರು ‌72 ಲಕ್ಷ ಜನರು ಒಬ್ಬ ಬಿಗ್ ಬಾಸ್ ಸ್ಪರ್ಧಿಯ ಪರವಾಗಿ ಮೊಬೈಲ್ ಆಪ್ ಮ‌ೂಲಕ ತಮ್ಮ ಬೆಂಬಲ ಸೂಚಿಸಿದ್ದಾರೆ ಎಂದು ಜನಪ್ರಿಯ ಬಿಗ್ ಬಾಸ್ ನಿರೂಪಕ ನಟ ಸುದೀಪ್ ಹೇಳಿದ್ದಾರೆ. ಉಳಿದ ಸ್ಪರ್ಧಿಗಳ ಬೆಂಬಲ ಎಲ್ಲವನ್ನೂ ಒಟ್ಟು ಮಾಡಿದರೆ ಸುಮಾರು ಒಂದು ಕೋಟಿ ಆಗಬಹುದು. ಅವರ ಮಾತುಗಳು ಸತ್ಯ ಇರಬಹುದು ಎಂಬ ಭರವಸೆಯೊಂದಿಗೆ,… ಕರ್ನಾಟಕದ ಒಟ್ಟು ಜನಸಂಖ್ಯೆ ಸುಮಾರು 7 ಕೋಟಿ. ಅದರಲ್ಲಿ ಮತದಾರರ ಸಂಖ್ಯೆ…

Read More