ನಂಬಿಕೆಗಳ ಕಾಲ್ತುಳಿತ

ವಿಜಯ ದರ್ಪಣ ನ್ಯೂಸ್… ನಂಬಿಕೆಗಳ ಕಾಲ್ತುಳಿತ ******************** ( ನಮ್ಮ ದೇಶದ ಎಲ್ಲಾ ದೇವರು ಮತ್ತು ಧರ್ಮಗಳಿಗೂ ಸಮನಾಗಿ ಅನ್ವಯ )… ಚುನಾವಣಾ ಸಮಯದಲ್ಲಿ ಹಣ, ಹೆಂಡ, ಸೀರೆ, ಪಂಚೆ, ಜಾತಿ, ಧರ್ಮ ನೋಡಿ ಮತ ಹಾಕುವುದು. ಅನಂತರ ಸರ್ಕಾರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ, ಭ್ರಷ್ಟರಾಗಿದ್ದಾರೆ, ನಮ್ಮ ಬೇಡಿಕೆಗಳಿಗೆ, ಕಷ್ಟಗಳಿಗೆ ಯಾರೂ ಸ್ಪಂದಿಸುತ್ತಿಲ್ಲ, ಆದ್ದರಿಂದ ನಮಗೆ ಹೀಗೆ ಆಗುತ್ತಿರುವ ಎಲ್ಲ ತೊಂದರೆಗಳಿಗೆ ಪರಿಹಾರ ಮಾಡು ಎಂದು ದೇವರಲ್ಲಿ ಮೊರೆಹೋಗುವುದು. ದೇವರನ್ನು ಎಲ್ಲ ಕಷ್ಟಗಳು ಪರಿಹರಿಸು ಎಂದು ಕೇಳಿಕೊಳ್ಳಲು ಒಟ್ಟಾಗಿ…

Read More

ಸಾಲವನು ಕೊಂಬಾಗ ಹಾಲೋಗರುಂಡಂತೆ, ಸಾಲಿಗರು ಕೊಂಡು ಎಳೆವಾಗ ಕಿಬ್ಬದಿಯ ಕೀಲು ಮುರಿದಂತೆ ಸರ್ವಜ್ಞ…..

, ವಿಜಯ ದರ್ಪಣ ನ್ಯೂಸ್… ಸಾಲವನು ಕೊಂಬಾಗ ಹಾಲೋಗರುಂಡಂತೆ, ಸಾಲಿಗರು ಕೊಂಡು ಎಳೆವಾಗ ಕಿಬ್ಬದಿಯ ಕೀಲು ಮುರಿದಂತೆ ಸರ್ವಜ್ಞ….. ಮೈಕ್ರೋ ಫೈನಾನ್ಸ್ ಅಂದರೆ ಸಣ್ಣ ಹಣಕಾಸು ಖಾಸಗಿ ಸಂಸ್ಥೆಗಳು ಮಾಡುತ್ತಿರುವ ದೌರ್ಜನ್ಯ ಕುರಿತಾಗಿ ಇತ್ತೀಚೆಗೆ ಮಾಧ್ಯಮಗಳು ಜನರ ಮತ್ತು ಸರ್ಕಾರದ ಗಮನ ಸೆಳೆಯುತ್ತಿವೆ…. ಹಣ ಎಂಬ ಮಾಧ್ಯಮ ಚಲಾವಣೆಗೆ ಬಂದ ನಂತರ ಮಾನವ ಜಗತ್ತು ಒಂದು ರೀತಿ ತೀವ್ರ ಬದಲಾವಣೆಯತ್ತ ಸಾಗಿತು. ಬಹುಶಃ ಅಲ್ಲಿಯವರೆಗೂ ಇದ್ದ ಮಾನವೀಯ ಸಂಬಂಧಗಳು, ವಸ್ತು ವಿನಿಮಯ ಸಂದರ್ಭದ ಭಾವನಾತ್ಮಕತೆ, ಹಣದ ಪ್ರಾರಂಭದೊಂದಿಗೆ…

Read More

2019 ರ ಜನವರಿ 21 ರಂದು ನಮ್ಮನ್ನಗಲಿದ ಸಿದ್ದಗಂಗಾ ಮಠದ ಶ್ರೀಗಳನ್ನು ನೆನೆಯುತ್ತಾ……

ವಿಜಯ ದರ್ಪಣ ನ್ಯೂಸ್ …. 2019 ರ ಜನವರಿ 21 ರಂದು ನಮ್ಮನ್ನಗಲಿದ ಸಿದ್ದಗಂಗಾ ಮಠದ ಶ್ರೀಗಳನ್ನು ನೆನೆಯುತ್ತಾ…… ಇಬ್ಬರು ಮನುಷ್ಯರ ಆಯಸ್ಸನ್ನು ಒಬ್ಬರೇ ಪಡೆದ ಅದೃಷ್ಟವಂತರ ಸಾಧನೆಯ ಒಂದು ನೋಟ….. ನಡೆದಾಡುವ ದೇವರಲ್ಲ, ನಲಿದಾಡುವ – ನುಡಿದಾಡಿದ ಜೀವಪ್ರೀತಿಯ ನಿಜ ಮನುಷ್ಯನಾಗಿದ್ದ ಸಿದ್ದಗಂಗೆಯ ಶಿವಕುಮಾರ ಸ್ವಾಮಿ ಎಂಬ ಶಿವಣ್ಣ…………… ಸಾಧಾರಣ ಕುಟುಂಬದ ಬಾಲಕನೊಬ್ಬ ಉಚಿತ ವಸತಿ ಶಾಲೆಯ ವಿದ್ಯಾರ್ಥಿಯಾಗಿ ತನ್ನ ವಿನಯ, ಪ್ರತಿಭೆ, ಜ್ಞಾನ, ನಡವಳಿಕೆಯಿಂದ – ಪರಿಸ್ಥಿತಿ ನಿರ್ಮಿಸಿದ ಅವಕಾಶದಿಂದ ಸನ್ಯಾಸತ್ವ ಸ್ವೀಕರಿಸಿ ಸಿದ್ದಗಂಗೆ…

Read More

ಆಹಾರ – ಆರೋಗ್ಯ – ಆಯಸ್ಸು – ಅನುಭವ – ಅಭಿಪ್ರಾಯ………..

ವಿಜಯ ದರ್ಪಣ ನ್ಯೂಸ್… ಆಹಾರ – ಆರೋಗ್ಯ – ಆಯಸ್ಸು – ಅನುಭವ – ಅಭಿಪ್ರಾಯ……….. ದಿನನಿತ್ಯದ ಬದುಕಿನಲ್ಲಿ ಒಂದಷ್ಟು ಸಾಮಾನ್ಯ ಆರೋಗ್ಯ ಕಾಪಾಡಿಕೊಳ್ಳಬೇಕಾದರೆ ಕೆಲವು ಆಹಾರದ ಕ್ರಮಗಳನ್ನು ಅನುಸರಿಸುವ ಅಗತ್ಯವಿದೆ. ಈಗಾಗಲೇ ಇದರಲ್ಲಿ ‌ಸಾಕಷ್ಟು ಪ್ರಯೋಗಗಳು ಆಗಿವೆ. ಮಾಹಿತಿಯೂ ಲಭ್ಯವಿದೆ….. ಆದರೂ ವೈಯಕ್ತಿಕವಾಗಿ ನನ್ನ ಕೆಲವು ಅನುಭವದ ಸಲಹೆಗಳು…… ನಿಮ್ಮ ಆರ್ಥಿಕ ಪರಿಸ್ಥಿತಿ ತಕ್ಕಮಟ್ಟಿಗೆ ಉತ್ತಮವಾಗಿದ್ದರೆ ದಯವಿಟ್ಟು ಸಾಧ್ಯವಾದಷ್ಟು ನಿಮ್ಮ ಆಹಾರ ಕ್ರಮದಲ್ಲಿ ಇದನ್ನು ದಿನನಿತ್ಯ ಅಳವಡಿಸಿಕೊಳ್ಳಿ. ೧) ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಒಂದು…

Read More

ಸುಂದರ ಬದುಕಿನ ಭಂಡಾರ – ಆಸಕ್ತಿ 

ವಿಜಯ ದರ್ಪಣ ನ್ಯೂಸ್… ಸುಂದರ ಬದುಕಿನ ಭಂಡಾರ – ಆಸಕ್ತಿ ಜಯ್ ನುಡಿ (ವ್ಯಕ್ತಿತ್ವ ವಿಕಸನ ಲೇಖನ ಮಾಲಿಕೆ) ಕಳೆದ ದಿನವನ್ನು ಹಾಗೆ ಸುಮ್ಮನೇ ಕುಳಿತು ಮೆಲಕು ಹಾಕಿದರೆ ಬೇಸರವೆನಿಸುತ್ತದೆ. ಜೀವನದಲ್ಲಿ ಮತ್ತೆ ಒಂದು ದಿನವನ್ನು ವ್ಯರ್ಥವಾಗಿ ಕಳೆದುಕೊಂಡು ಬಿಟ್ಟೆ. ಏನೂ ಮಾಡಲಾಗಲೇ ಇಲ್ಲ.ನಾಳೆಯಾದರೂ ಸಾರ್ಥಕ ದಿನವನ್ನು ಕಳೆಯೋಣ ಅಂದುಕೊಳ್ಳುತ್ತೇನೆ. ಮತ್ತೇ ಅದೇ ರಾಗ ಅದೇ ಹಾಡು. ಸಮಯವನ್ನು ವೃಥಾ ವ್ಯರ್ಥವಾಗಿ ಕಳೆದು ಬಿಡುತ್ತೇನೆ. ಅದಕ್ಕೆ ಮೂಲ ಕಾರಣ ಹುಡುಕುವುದು ದೊಡ್ಡದೇನಲ್ಲ. ಕೆಲವೇ ಕೆಲ ನಿಮಿಷಗಳಲ್ಲಿ ಮನಸ್ಸು…

Read More

ಹಬ್ಬಗಳೇ ಭಾರತದ ಸಾಂಸ್ಕೃತಿಕ ಉತ್ಸವಗಳು…..

ವಿಜಯ ದರ್ಪಣ ನ್ಯೂಸ್… ಹಬ್ಬಗಳೇ ಭಾರತದ ಸಾಂಸ್ಕೃತಿಕ ಉತ್ಸವಗಳು….. ನಂಬಿಕೆ, ಭಕ್ತಿ, ಸಂಸ್ಕೃತಿ, ಸಂಪ್ರದಾಯಗಳ ಹಿನ್ನೆಲೆಯಲ್ಲಿ ರಚಿತವಾಗಿರುವ ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಹಬ್ಬಗಳಿಗೆ ಬಹಳ ಮಹತ್ವವಿದೆ. ಕೇವಲ ಧಾರ್ಮಿಕವಾಗಿ ಮಾತ್ರವಲ್ಲದೆ ಪ್ರಾಕೃತಿಕ ಮತ್ತು ವೈಚಾರಿಕ ಅನುಭವದ ಸಾರವೂ ಅಡಗಿದೆ.‌…….. ಆಚರಣೆಗಳಲ್ಲಿ ಮೌಢ್ಯ ಮತ್ತು ಶೋಷಣೆಯ ಅಂಶಗಳನ್ನು ಹೊರತುಪಡಿಸಿದರೆ ನಿಜಕ್ಕೂ ಹಬ್ಬಗಳು ನಮ್ಮ ಬದುಕಿನ ಪುನಶ್ಚೇತನದ ಶಿಬಿರಗಳಂತೆ ಕೆಲಸ ಮಾಡುತ್ತವೆ…… ಆಧುನಿಕ ಬದುಕಿನ ವೇಗ ಮತ್ತು ಒತ್ತಡದ ನಡುವೆ ಹಬ್ಬಗಳನ್ನು ಮರು ವ್ಯಾಖ್ಯಾನ ಮಾಡಿ ಮತ್ತೊಮ್ಮೆ ಅದನ್ನು ಪುನರ್…

Read More

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ವಿಜಯ ದರ್ಪಣ ನ್ಯೂಸ್…. ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ……… ತಿರುಪತಿ ತಿರುಮಲ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಲ್ತುಳಿತಕ್ಕೆ ಸಿಲುಕಿ ವೆಂಕಟೇಶ್ವರ ಸ್ವಾಮಿಯ ಪಾದ ಸೇರಿದ ಆ ಮುಗ್ಧ ಭಕ್ತರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಾ, ಇನ್ನು ಮುಂದಾದರೂ ನಾವುಗಳು ಮತ್ತು ನೀವುಗಳು ದೇವರು, ಧರ್ಮ, ಆಧ್ಯಾತ್ಮದ ವಿಷಯದಲ್ಲಿ ಒಂದಷ್ಟು ಅರಿವು ಮೂಡಿಸಿಕೊಂಡು ನೆಮ್ಮದಿಯ ಬದುಕು ಕಾಣಲಿ ಎಂದು ಆಶಿಸುತ್ತಾ……… ನಮ್ಮೊಳಗಿನ ಅರಿವೇ ನಿಜವಾದ ದೇವರು, ಧರ್ಮ ಮತ್ತು ಆಧ್ಯಾತ್ಮ. ಅದನ್ನು ದಯವಿಟ್ಟು ಧೈರ್ಯವಾಗಿ, ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಿ……. ಇದೊಂದು ವಿಶಿಷ್ಟ ಕಲ್ಪನೆ….

Read More

ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಕಣ್ಣು ಮುಚ್ಚಿ ಕುಳಿತ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು…….

ವಿಜಯ ದರ್ಪಣ ನ್ಯೂಸ್…. ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಕಣ್ಣು ಮುಚ್ಚಿ ಕುಳಿತ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು……. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಈ ಚುಮುಚುಮು ಚಳಿಯಲ್ಲಿ ಸ್ವಲ್ಪ ಹೆಚ್ಚೇ ಶೀತ ಗಾಳಿ ಬೀಸುತ್ತಿರುವಾಗ, ಆಶಾ ಕಾರ್ಯಕರ್ತೆಯರೆಂಬ ಹೆಣ್ಣು ಮಕ್ಕಳು ತಮ್ಮ ಅತ್ಯಂತ ನ್ಯಾಯಯುತ, ಮೂಲಭೂತ ಬೇಡಿಕೆಗಳಿಗಾಗಿ ಸರ್ಕಾರದ ವಿರುದ್ಧ ಪ್ರದರ್ಶನ, ಚಳವಳಿ, ಪ್ರತಿಭಟನೆ ಮಾಡುತ್ತಿರುವಾಗ ಸರ್ಕಾರ, ವಿರೋಧ ಪಕ್ಷಗಳು, ಸಮಾಜ, ಮಾಧ್ಯಮಗಳು ಅದಕ್ಕೆ ತೀವ್ರವಾಗಿ ಸ್ಪಂದಿಸದಿರುವುದು ನಿಜಕ್ಕೂ ವಿಷಾದನೀಯ….. ಈ ಪಕ್ಷಗಳು ಯಾರ ಹಿತಕ್ಕಾಗಿ ಕೆಲಸ ಮಾಡುತ್ತಿವೆ,…

Read More

ಇಂದಿನ ರಾಜಕಾರಣ……..

ವಿಜಯ ದರ್ಪಣ ನ್ಯೂಸ್… ಇಂದಿನ ರಾಜಕಾರಣ…….. ಸರಣಿ ಅಪಘಾತಗಳು, ಸರಣಿ ಆತ್ಮಹತ್ಯೆಗಳು, ಸರಣಿ ಅಪರಾಧಗಳು, ಸರಣಿ ಅನಾರೋಗ್ಯಗಳು, ಸರಣಿ ಭ್ರಷ್ಟಾಚಾರದ ಹಗರಣಗಳು,…… ಮತ್ತೊಂದು ಕಡೆ, ಮೂರು ಪಕ್ಷಗಳ 224 ಜನಪ್ರತಿನಿಧಿಗಳಾದ ವಿಧಾನಸಭಾ ಸದಸ್ಯರ ನಡುವೆ ಅಧಿಕಾರಕ್ಕಾಗಿ, ಸರಣಿ ಭಿನ್ನಮತೀಯ ಚಟುವಟಿಕೆಗಳು, ಸರಣಿ ಅನಾವಶ್ಯಕವಾದ ಸಮಾವೇಶಗಳು, ಸರಣಿ ಡಿನ್ನರ್ ಪಾರ್ಟಿಗಳು, ಸರಣಿ ಮಾತುಕತೆಗಳು, ಸರಣಿ ದೆಹಲಿ ಸಂಧಾನಕಾರರ ಯಾತ್ರೆಗಳು…… ಜನ ಮಾತ್ರ ಇನ್ನೂ ಇವರುಗಳ ಮಧ್ಯೆ ತಮ್ಮ ಆಯ್ಕೆಯನ್ನು ಕಾಯ್ದಿರಿಸಿಕೊಂಡಿದ್ದಾರೆ. ಅವರು ಬಿಟ್ಟು ಇವರು, ಇವರು ಬಿಟ್ಟು ಅವರು….

Read More

ನೀವು ಅದೃಷ್ಟಶಾಲಿಗಳು ಆಗಬೇಕೆ?

ವಿಜಯ ದರ್ಪಣ ನ್ಯೂಸ್…… ನೀವು ಅದೃಷ್ಟಶಾಲಿಗಳು ಆಗಬೇಕೆ? ಲೇಖನ :ಜಯಶ್ರೀ ಜೆ.ಅಬ್ಬಿಗೇರಿ ಒಳ್ಳೆಯದು ಸಂಭವಿಸಿದಾಗ ‘ನನ್ನ ಅದೃಷ್ಟ’ ಎಂದು ಹೇಳುವುದನ್ನು ಕೇಳಿದ್ದೇವೆ. ಎಷ್ಟೋ ಜನರು ತಮ್ಮ ಹೊಣೆಗೇಡಿತನವನ್ನು ಅದೃಷ್ಟದ ಮೇಲೆ ಹೊರೆಸಿ ‘ನಾನು ನತದೃಷ್ಟ’ ಎನ್ನುವುದೂ ಉಂಟು. ಅದೃಷ್ಟಶಾಲಿಯಾಗುವುದು ಕೇವಲ ಅವಕಾಶವಲ್ಲ. ನಮ್ಮ ಜೀವನದಲ್ಲಿ ಅವಕಾಶಗಳು ಮತ್ತು ಸಕಾರಾತ್ಮಕ ಫಲಿತಾಂಶಗಳನ್ನು ರಚಿಸಲು ಕಲಿಯಬೇಕೆಂಬುದನ್ನು ಮರೆಯುತ್ತೇವೆ. ಹೊಸ ಅವಕಾಶಗಳನ್ನು ಹುಡುಕುವಲ್ಲಿ ಪೂರ್ವಭಾವಿಯಾಗಿದ್ದರೆ ಅವಕಾಶಗಳು ನಮ್ಮತ್ತ ಆಕರ್ಷಿತರಾಗಲು ಅನುಮತಿಸುತ್ತೇವೆ ಎಂಬುದನ್ನು ನೆನಪಿಸಿಕೊಳ್ಳಬೇಕು. ನಮ್ಮ ಆದೃಷ್ಟವನ್ನು ನಾವೇ ಬರೆದುಕೊಳ್ಳಬಹುದು. ಅದೃಷ್ಟವೆಂದರೆ…? :…

Read More